- Tag results for Dakshina Kannada
![]() | ದಕ್ಷಿಣ ಕನ್ನಡದಲ್ಲಿ ಬಿಜೆಪಿ ಎದುರಿಸಲು ಯುವ ನಾಯಕರಿಗೆ ಕಾಂಗ್ರೆಸ್ ಟಿಕೆಟ್!ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಕ್ಷಿಣ ಕನ್ನಡದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಹಿರಿಯ ನಾಯಕರ ಬದಲಿಗೆ ಯುವಕರನ್ನು ಕಾಂಗ್ರೆಸ್ ಬದಲಿಗೆ ಕಣಕ್ಕಿಳಿಸಿದೆ. |
![]() | ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 7 ಮಂದಿಯ ಬಂಧನದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಅಳಿಯನ ಅಪಹರಣ, ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ದಾಖಲು: ಕಾಂಗ್ರೆಸ್ ನಾಯಕಿ ವಿರುದ್ಧ ಎಫ್ಐಆರ್ಸ್ವಂತ ಅಳಿಯನನ್ನೇ ಹುಚ್ಚನಂತೆ ಬಿಂಬಿಸಲು ಪ್ರಯತ್ನಿಸಿದ ಮತ್ತು ಬಲವಂತವಾಗಿ ಮೆಂಟಲ್ ಆಸ್ಪತ್ರೆಗೆ ಸೇರಿಸಿದ ಹಾಗೂ ಅಪಹರಣ ಆರೋಪದ ಮೇಲೆ ಕಾಂಗ್ರೆಸ್ ನಾಯಕಿ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಮಂಗಳೂರು: ಮನೆ ಸಮೀಪವೇ ದಾಳಿ ನಡೆಸಿದ ಕಾಡಾನೆ, ಇಬ್ಬರು ಮಹಿಳೆಯರು ಸಾವುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ಕಾಡಾನೆಯೊಂದು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ರಂಜಿತಾ (21) ಮತ್ತು ರಮೇಶ್ ರೈ ನೈಲಾ (55) ಎಂದು ಗುರುತಿಸಲಾಗಿದೆ. |
![]() | ಸೌದಿ ಅರೇಬಿಯಾ: ರಸ್ತೆಯಲ್ಲಿ ಅಡ್ಡ ಬಂದ ಒಂಟೆಗೆ ಕಾರು ಢಿಕ್ಕಿ; ಮಂಗಳೂರು ಮೂಲದ ಮೂವರು ಸೇರಿ ನಾಲ್ವರು ಸಾವುಸೌದಿ ಅರೇಬಿಯಾದ ಅಲ್-ಹಸಾ ಪ್ರದೇಶದ ಖುರೈಸ್ ಹೆದ್ದಾರಿಯಲ್ಲಿ ಹಠಾತ್ತನೆ ಒಂಟೆಯೊಂದು ರಸ್ತೆಗೆ ಅಡ್ಡ ಬಂದ ಪರಿಣಾರ ಭೀಕರ ಅಪಘಾತ ಸಂಭವಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. |
![]() | ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರಿ ಅಫೀಫಾ ಎಂದು ಗುರುತಿಸಲಾಗಿದೆ. |
![]() | ಮಂಗಳೂರು: ಮಕ್ಕಳಿಗೆ ಮಾನಸಿಕ ಆರೋಗ್ಯ ಮಹತ್ವ ತಿಳಿಸಲು 'ಮನೋಸ್ಥೈರ್ಯ' ಕಾರ್ಯಕ್ರಮ ಆರಂಭ!ಮಕ್ಕಳಿಗೆ ಮಾನಸಿಕ ಆರೋಗ್ಯದ ಮಹತ್ವವನ್ನು ತಿಳಿಸಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ ಅವರ ನೇತೃತ್ವದಲ್ಲಿ ‘ಮನೋಸ್ತೈರ್ಯ’ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. |
![]() | ದಕ್ಷಿಣ ಕನ್ನಡ: ಹಿಂದೂ- ಮುಸ್ಲಿಂ ಪ್ರೇಮ ಪತ್ರ ವಿವಾದ; ವಿಟ್ಲ ಖಾಸಗಿ ಕಾಲೇಜಿನ 18 ವಿದ್ಯಾರ್ಥಿಗಳ ಅಮಾನತು!ಕಾಲೇಜಿನಲ್ಲಿ ದ್ವಿತೀಯ ಪಿ.ಯು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ ವಿದ್ಯಾರ್ಥಿ ಮತ್ತು ಹಿಂದೂ ವಿದ್ಯಾರ್ಥಿನಿ ನಡುವಿನ ಪ್ರೇಮ ಪತ್ರ ಪ್ರಕರಣವು ವಿವಾದದ ಸ್ವರೂಪ ಪಡೆದಿದೆ |
![]() | ನೈತಿಕ ಪೊಲೀಸ್ ಗಿರಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಜರಂಗ ದಳದ ನಾಲ್ವರು ಕಾರ್ಯಕರ್ತರ ಬಂಧನದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳಕ್ಕೆ ಸೇರಿದ ನಾಲ್ವರು ಕಾರ್ಯಕರ್ತರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಕಿರುಕುಳರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | ನೈತಿಕ ಪೊಲೀಸ್ ಗಿರಿ: ಸಿನಿಮಾ ವೀಕ್ಷಿಸಲು ಬಂದಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಚಿತ್ರಮಂದಿರದಲ್ಲಿ ಕಾಂತಾರ ತುಳು ಸಿನಿಮಾ ನೋಡಲು ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ತಂಡವೊಂದು ಥಳಿಸಿರುವ ಘಟನೆ ಶುಕ್ರವಾರ ನಡೆದಿದೆ. |
![]() | ಬೆಳ್ತಂಗಡಿ: ವಿಷಕಾರಿ ಅಣಬೆ ಖಾದ್ಯ ಸೇವಿಸಿ ತಂದೆ-ಮಗ ಸಾವುದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದಲ್ಲಿ ಮಂಗಳವಾರ ವಿಷಪೂರಿತ ಅಣಬೆ ಸೇವಿಸಿದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದಾರೆ. |
![]() | ಸಾವು-ಬದುಕಿನ ನಡುವೆ ನರಳಾಟ; ಮಗನ ಗುಣಪಡಿಸಿದ ಕೊರಗಜ್ಜನಿಗೆ ಉಕ್ರೇನ್ ದಂಪತಿಯಿಂದ ಅಗೇಲು ಸೇವೆ!ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜನಿಗೆ ಉಕ್ರೇನ್ ಮೂಲದ ದಂಪತಿಗಳು ಅಗೇಲು ಸೇವೆ ಮಾಡುವ ಮೂಲಕ ಹರಕೆ ತೀರಿಸಿದ್ದಾರೆ. |
![]() | ದಕ್ಷಿಣ ಕನ್ನಡ: 27 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತ ವ್ಯಕ್ತಿ ಸಾವುಕಳೆದ 27 ವರ್ಷಗಳಿಂದ ಎಂಡೋಸಲ್ಫಾನ್ ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ. |
![]() | ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಮುಖ್ಯದ್ವಾರದಲ್ಲಿ 'ನ್ಯಾಯಾಧೀಶರಿಗೆ ಮಾತ್ರ ಪ್ರವೇಶ' ಫಲಕ; ಮಂಗಳೂರು ವಕೀಲರ ಸಂಘ ವಿರೋಧದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಕಟ್ಟಡದ ಮುಖ್ಯ ದ್ವಾರದಲ್ಲಿ ಏಕಾಏಕಿಯಾಗಿ ‘ನಿರ್ಬಂಧಿತ ಪ್ರವೇಶ - ನ್ಯಾಯಾಧೀಶರಿಗೆ ಮಾತ್ರ ಪ್ರವೇಶʼ ಎಂಬ ಫಲಕ ಹಾಕಿರುವುದಕ್ಕೆ ಮಂಗಳೂರು ವಕೀಲರ ಸಂಘ ಸೋಮವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. |