social_icon
  • Tag results for Darshan

ಜನತಾ ದರ್ಶನದಲ್ಲಿ ಜಟಾಪಟಿ: ಸಚಿವ, ಶಾಸಕರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಸಂಸದ

ಕೋಲಾರದ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮುನಿಸ್ವಾಮಿ ಅವರು, ಕಾಂಗ್ರೆಸ್ ಸಚಿವ, ಕೋಲಾರ ಶಾಸಕ ಮತ್ತು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಬುಧವಾರ ದೂರು ನೀಡಿದ್ದಾರೆ.

published on : 27th September 2023

ಜನತಾ ದರ್ಶನ ಕಾರ್ಯಕ್ರಮದಲ್ಲಿ ಗದ್ದಲ: ಕೋಲಾರ ಎಸ್‌ಪಿ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇನೆ: ಸಂಸದ ಎಸ್ ಮುನಿಸ್ವಾಮಿ

ಕೋಲಾರದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನನ್ನನ್ನು ಹೊರಗೆ ತಳ್ಳಿ ಶಿಷ್ಟಾಚಾರ ಉಲ್ಲಂಘಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ಲೋಕಸಭೆ ಸ್ಪೀಕರ್‌ಗೆ ಅರ್ಜಿ ಸಲ್ಲಿಸುವುದಾಗಿ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.

published on : 27th September 2023

10 ಕೋಟಿ ರೂ ವೆಚ್ಚದಲ್ಲಿ ಆನೇಕಲ್‌ನಲ್ಲಿ ಕ್ರೀಡಾಂಗಣ ನಿರ್ಮಾಣ: ಡಿಸಿಎಂ ಡಿಕೆ ಶಿವಕುಮಾರ್

10 ಕೋಟಿ ರೂಪಾಯಿ ವೆಚ್ಚದಲ್ಲಿ ಆನೇಕಲ್‌ನಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 26th September 2023

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಅಭೂತಪೂರ್ವ ಸ್ಪಂದನೆ: ಸಾರ್ವಜನಿಕರಿಂದ 6,684 ಅಹವಾಲು ಸಲ್ಲಿಕೆ

ಮೊಟ್ಟಮೊದಲ ಬಾರಿಗೆ ರಾಜ್ಯದ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಸೋಮವಾರ ಏಕಕಾಲದಲ್ಲಿ ನಡೆದ ಜಿಲ್ಲಾಮಟ್ಟದ ಜನತಾದರ್ಶನಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

published on : 26th September 2023

ಸುದೀಪ್, ದರ್ಶನ್, ಶಿವಣ್ಣ, ಯಶ್ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ? ತಮಿಳು ಚಿತ್ರ ವಿತರಿಸಿ 36 ಕೋಟಿ ರೂ. ಪಡೆದವರು ಕಾಣೋಲ್ವಾ?

ಕಾವೇರಿ ವಿಚಾರದಲ್ಲಿ ನಿಮ್ಮ ಕಣ್ಣಿಗೆ ನಾವು ನಾಲ್ಕು ಮಂದಿ ಮಾತ್ರ ಕಾಣುವುದಾ? ಬೇರೆ ಯಾರು ಕಾವುದಿಲ್ಲವಾ? ಎಂದು ಪ್ರಶ್ನಿಸುವ ಮೂಲಕ ನಟ ದರ್ಶನ್​, ಕಲಾವಿದರ ಪರ ಬ್ಯಾಟ್​ ಬೀಸಿದ್ದಾರೆ.

published on : 25th September 2023

ಮುಂಬೈನಲ್ಲಿ ಗಣಪತಿ ದರ್ಶನಕ್ಕಾಗಿ ರೌಂಡ್ ಹೊಡೆಯುತ್ತಿರುವ ಸೂಪರ್ ಸ್ಟಾರ್ ಶಾರುಖ್ ಖಾನ್!

'ಜವಾನ್' ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್, ಗಣಪತಿ ದರ್ಶನಕ್ಕಾಗಿ ವಾಣಿಜ್ಯ ನಗರಿಯಲ್ಲಿ ರೌಂಡ್ ಹೊಡೆಯುತ್ತಿದ್ದಾರೆ. ಭಾನುವಾರ ಸಂಜೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

published on : 25th September 2023

ಕಾವೇರಿ ಹೋರಾಟ: ನಟರಾದ ದರ್ಶನ್, ಸುದೀಪ್, ಶಿವರಾಜ್ ಕುಮಾರ್ ಹೇಳಿದ್ದು ಹೀಗೆ...

ಚಾಲೆಂಜಿಂಗ್ ದರ್ಶನ್, ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಮೌನ ಮುರಿದಿದ್ದು, ಕಾವೇರಿ ಹೋರಾಟದ ಪರ ಮಾತುಗಳನ್ನಾಡಿದ್ದಾರೆ.

published on : 20th September 2023

ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾ ರಿಲೀಸ್ ಡೇಟ್ ಫಿಕ್ಸ್: ಅತಿಥಿ ಪಾತ್ರದಲ್ಲಿ ದರ್ಶನ್!

ಯಶಸ್ ಸೂರ್ಯ ಅಭಿನಯದ ಯೋಗರಾಜ್ ಭಟ್ ಅವರ ಮುಂಬರುವ ಚಿತ್ರ ಗರಡಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.  ಸಾಂಪ್ರದಾಯಿಕ ಕುಸ್ತಿಯ ಕೇಂದ್ರಿತ ಕಥೆಯುಳ್ಳ ಈ ಚಿತ್ರವು ನವೆಂಬರ್ 10 ರಂದು ಬಿಡುಗಡೆಯಾಗಲಿದೆ.

published on : 20th September 2023

ಕಪ್ಪು-ಬಿಳುಪಿನಿಂದ ವೈವಿಧ್ಯಮಯ ಬಣ್ಣಗಳವರೆಗೆ: ದೂರದರ್ಶನದ 64 ವರ್ಷಗಳ ಅವಿಸ್ಮರಣೀಯ ಪಯಣ...

ದೂರದರ್ಶನ ತನ್ನ ಸಾರ್ಥಕ 64 ವರ್ಷಗಳ ಸೇವೆಯನ್ನು ನಿನ್ನೆ ಶುಕ್ರವಾರ ಪೂರೈಸಿದೆ. ಪ್ರಾಯೋಗಿಕ ಸರ್ಕಾರಿ ದೂರದರ್ಶನ ಪ್ರಸಾರ ಕೇಂದ್ರ ಸೆಪ್ಟೆಂಬರ್ 15, 1959 ರಂದು ಪ್ರಾರಂಭವಾಯಿತು.

published on : 16th September 2023

ಸಿನಿಮಾ ಯಾವುದೇ ವ್ಯಕ್ತಿಯ ಸ್ಥಾನಮಾನವನ್ನು ಮೀರಿಸುವ ವಿಶಾಲವಾದ ಮತ್ತು ಪ್ರಭಾವಶಾಲಿ ಕ್ಷೇತ್ರ: ದರ್ಶನ್

ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ಕಾಟೇರ ಟಾಕಿ ಭಾಗಗಳು ಪೂರ್ಣಗೊಂಡಿವೆ. ದಸರಾ ಆಸುಪಾಸಿನಲ್ಲಿ ಬಿಡುಗಡೆಯಾಗುವ ಊಹಾಪೊಹಗಳಿದ್ದು ದರ್ಶನ್ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.

published on : 13th September 2023

ಕಿಡ್ನಿ ಫೇಲ್ಯೂರ್ ಅಭಿಮಾನಿಗೆ ನಟ ದರ್ಶನ್ ಆರ್ಥಿಕ ನೆರವು, ನೆಟ್ಟಿಗರ ಮೆಚ್ಚುಗೆ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅಭಿಮಾನಿಯೊಬ್ಬರಿಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

published on : 9th September 2023

ಸ್ಯಾಂಡಲ್‌ವುಡ್‌ನಲ್ಲಿ ದಿಗ್ಗಜರ ದೋಸ್ತಿ ಜಪ: ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ 'ಮಾರ್ಮಿಕ' ಪೋಸ್ಟ್ ವೈರಲ್!

ಸ್ಯಾಂಡಲ್‌ವುಡ್‌ನಲ್ಲಿನ ಇತ್ತೀಚಿನ ಕೆಲ ಬದಲಾವಣೆಗಳು ಶುಭ ಸೂಚನೆಯನ್ನು ನೀಡಿದ್ದವು. ದೂರವಾಗಿದ್ದ ಚಂದನವನದ ಬಹುಕಾಲದ ಸ್ನೇಹಿತರು ಮತ್ತೆ ಬಂದಾಗುವ ಸುಳಿವು ಸಿಕ್ಕಿತ್ತು. ಹರಿದಾಡಿದ ವಿಡಿಯೋ ನೋಡಿದ ಅಭಿಮಾನಿಗಳು ಕಿಚ್ಚ, ದರ್ಶನ್‌ ಒಂದಾದರು ಎಂದೇ ಮಾತನಾಡಿಕೊಂಡಿತ್ತು.

published on : 29th August 2023

ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಚಿತ್ರದ ಟೀಸರ್ ಬಿಡುಗಡೆ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್!

ವಿನೋದ್ ಪ್ರಭಾಕರ್ ಅಭಿನಯದ, ನೂತನ್ ಉಮೇಶ್ ನಿರ್ದೇಶನದ ಫೈಟರ್ ಚಿತ್ರದ ಬಹು ನಿರೀಕ್ಷಿತ ಟೀಸರ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು. ಸೋಮಶೇಖರ್ ಕಟ್ಟಿಗೆಹಳ್ಳಿ ನಿರ್ಮಾಣದ ಈ ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಅಕ್ಟೋಬರ್‌ನಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

published on : 29th August 2023

ಹಳೆ ಮುನಿಸು ಮರೆತು ಮತ್ತೆ ಒಂದಾದರೇ ಕಿಚ್ಚ ಸುದೀಪ್-ದರ್ಶನ್?: ಸಂಸದೆ ಸುಮಲತಾ ಹುಟ್ಟುಹಬ್ಬ ಪಾರ್ಟಿಯಲ್ಲಿ ಇಬ್ಬರು ಮುಖಾಮುಖಿ

ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್(Kichcha Sudeep) ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್(Challenging star Darshan) ಅಭಿಮಾನಿಗಳಿಗೆ ಇದು ಖುಷಿಯ ಸಂಗತಿ ಎನ್ನಬಹುದು. ಈ ಇಬ್ಬರು ನಾಯಕ ನಟರು ಕೆಲವು ವೈಯಕ್ತಿಕ ಕಾರಣಗಳಿಂದ ಆರು ವರ್ಷಗಳ ಹಿಂದೆ ಮುನಿಸಿಕೊಂಡು ದೂರವಾಗಿದ್ದರು. 

published on : 27th August 2023

ಎರಡು ದಶಕಗಳ ನಂತರ ಮತ್ತೆ ನಟ ದರ್ಶನ್ ಮತ್ತು ಪ್ರೇಮ್ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾ!

ದರ್ಶನ್, ನಿರ್ಮಾಪಕ ವೆಂಕಟ್ ಕೋಣಂಕಿ, ನಿರ್ದೇಶಕ ಪ್ರೇಮ್, ರಕ್ಷಿತಾ ಮತ್ತು ಸುಪ್ರಿತ್ ಅವರಿರುವ ಫೊಟೋವೊಂದನ್ನು ಕೆವಿಎನ್ ಪ್ರೊಡಕ್ಷನ್ಸ್‌ ಟ್ವೀಟ್ ಮಾಡಿದ್ದು, ಸಿನಿಮಾ ಮಾಡುವುದಾಗಿ ಅಧಿಕೃತ ಪ್ರಕಟಣೆ ತಿಳಿಸಿದೆ.

published on : 26th August 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9