- Tag results for Darshan
![]() | ದರ್ಶನ್ ಅಭಿನಯದ 'ಕಾಟೇರ' ಚಿತ್ರದಲ್ಲಿ ಬಹು ಆಯಾಮದ ಪಾತ್ರದಲ್ಲಿ ಮಾಲಾಶ್ರೀ ಪುತ್ರಿ ರಾಧನ ರಾಮ್ಬುದ್ಧಿವಂತ, ಧೈರ್ಯಶಾಲಿ ಮತ್ತು ಆಕರ್ಷಕ ಪಾತ್ರ ಎಂದು ಎಂದು ನಿರ್ದೇಶಕ ತರುಣ್ ಕಿಶೋರ್ ಸುಧೀರ್ 'ಕಾಟೇರ'ದಲ್ಲಿನ ತಮ್ಮ ನಾಯಕಿಯನ್ನು ವಿವರಿಸುತ್ತಾರೆ. ದರ್ಶನ್ ಅಭಿನಯದ ಆ್ಯಕ್ಷನ್ ಕಮರ್ಷಿಯಲ್ ಎಂಟರ್ಟೈನರ್ ಮೂಲಕ ಮಾಲಾಶ್ರೀ ಅವರ ಪುತ್ರಿ ರಾಧನಾ ರಾಮ್ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. |
![]() | 'ಕಾಟೇರ' ಚಿತ್ರದ ನಾಯಕಿ ಲುಕ್ ನಾಳೆ ರಿವೀಲ್!ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ ಚಿತ್ರ 'ಕಾಟೇರ' ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಕ್ರಾಂತಿ ನಂತರ ಬರುತ್ತಿರುವ ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ. |
![]() | 'ಮಾನವೀಯತೆ ಮೊದಲು, ರಾಜಕೀಯ ನಂತರ; ದರ್ಶನ್ ನನ್ನ ಮಗ ಇದ್ದಂಗೆ, ಅವನಿಗೆ ನನ್ನ ಬೆಂಬಲ': ಹೆಚ್ ಸಿ ಮಹದೇವಪ್ಪರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದು, ಕಾಂಗ್ರೆಸ್ ನಾಯಕ ದಿವಂಗತ ಆರ್.ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಬೆಂಬಲ ಸೂಚಿಸಿದ್ದಾರೆ. |
![]() | ನವಿಲು ಗರಿ ಹಾರ ತಂದ ಸಂಕಷ್ಟ: ರೈತ ಮುಖಂಡ ದರ್ಶನ್ ಪುಟ್ಟಣ್ಣಯ್ಯಗೆ ಬಂಧನ ಭೀತಿಚುನಾವಣಾ ಪ್ರಚಾರದ ವೇಳೆ ನವಿಲುಗರಿಗಳ ಹಾರ ಹಾಕಿಕೊಂಡಿದ್ದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರ ವಿರುದ್ಧ ಸೋಮವಾರ ದೂರು ದಾಖಲಾಗಿದೆ. |
![]() | ದಿಯಾ ಮೂಲಕ ಪಡೆದ ಖ್ಯಾತಿಯನ್ನು ಪ್ರತಿ ಚಿತ್ರದಿಂದಲೂ ನಿರೀಕ್ಷಿಸಲು ಸಾಧ್ಯವಿಲ್ಲ: ನಟ ಪೃಥ್ವಿ ಅಂಬರ್ದಿಯಾ ಸಿನಿಮಾ ಮೂಲಕ ಪಡೆದ ಖ್ಯಾತಿಯನ್ನು ಪ್ರತಿ ಚಿತ್ರದಿಂದಲೂ ನಿರೀಕ್ಷಿಸಲಾಗುವುದಿಲ್ಲ ಮತ್ತು ಹಿಂದಿನ ವೈಭವವನ್ನು ಅಳಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳುತ್ತಾರೆ ನಟ ಪೃಥ್ವಿ ಅಂಬರ್. |
![]() | 'ದೂರದರ್ಶನ' ಮನೆಮನೆಯ ಕಥೆ ಎನ್ನುತ್ತಾರೆ ನಿರ್ದೇಶಕ ಸುಕೇಶ್ ಶೆಟ್ಟಿಕನ್ನಡ ಮತ್ತು ತುಳು ರಂಗಭೂಮಿ ಕಲಾವಿದರಾಗಿ ಅನುಭವವನ್ನು ಪಡೆದಿರುವ ಸುಕೇಶ್ ಶೆಟ್ಟಿ ಅವರು ದೂರದರ್ಶನದ ಮೂಲಕ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. 'ನಾವು ಬಯಸುವ ಕಥೆಗಳನ್ನು ಹೇಳಲು ಸಿನಿಮಾವನ್ನು ನಾನು ಅತ್ಯುತ್ತಮ ಮಾಧ್ಯಮವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿಯೇ ನಾನು ನಿರ್ದೇಶಕನಾಗಲು ನಿರ್ಧರಿಸಿದೆ' ಎನ್ನುತ್ತಾರೆ ಸುಕೇಶ್. |
![]() | ದರ್ಶನ್-ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಫೆಬ್ರುವರಿ 23 ರಿಂದ ಕನ್ನಡ ಸಿನಿಮಾ 'ಕ್ರಾಂತಿ' ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಸೋಮವಾರ ಪ್ರಕಟಿಸಿದೆ. |
![]() | ಚಾಲೆಂಜಿಂಗ್ ಸ್ಟಾರ್ ದರ್ಶನ್ 56 ನೇ ಚಿತ್ರದ ಟೈಟಲ್ ರಿವೀಲ್: 'ಕಾಟೇರ' ಮೋಷನ್ ಪೋಸ್ಟರ್ ಲಾಂಚ್ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಮತ್ತು ರಾಕ್ಲೈನ್ ಎಂಟರ್ಟೈನ್ಮೆಂಟ್ಸ್ ನಿರ್ಮಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56 ನೇ ಚಿತ್ರದ ಶೀರ್ಷಿಕೆಯನ್ನು ಕಾಟೇರ ಎಂದು ಘೋಷಿಸಲಾಗಿದೆ. |
![]() | ದರ್ಶನ್ ಅಭಿನಯದ D56 ನಲ್ಲಿ ತೆಲುಗಿನ ಖ್ಯಾತ ನಟ ಜಗಪತಿ ಬಾಬು; ಚಿತ್ರತಂಡ ಅಧಿಕೃತ ಘೋಷಣೆತೆಲುಗು ನಟ ಜಗಪತಿ ಬಾಬು ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮುಂದಿನ, ತಾತ್ಕಾಲಿಕವಾಗಿ ಡಿ 56 ಎಂಬ ಶೀರ್ಷಿಕೆಯಿರುವ ಚಿತ್ರದ ಭಾಗವಾಗಿದ್ದಾರೆ ಎಂಬ ವದಂತಿಗಳು ಕೆಲವು ಸಮಯದಿಂದ ಕೇಳಿಬಂದಿದ್ದವು. ಇದೀಗ D56ನ ರಾಕ್ಲೈನ್ ಎಂಟರ್ಟೈನ್ಮೆಂಟ್, ನಟನ ಹುಟ್ಟುಹಬ್ಬದಂದು ಈ ಸುದ್ದಿಯನ್ನು ಅಧಿಕೃತವಾಗಿ ಖಚಿತಪಡಿಸಿದ್ದಾರೆ. |
![]() | ಪೃಥ್ವಿ ಅಂಬರ್- ಅಯನ ನಟನೆಯ 'ದೂರದರ್ಶನ' ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್ಶಿವರಾಜಕುಮಾರ್ ಅವರ ಬೈರಾಗಿ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ನಟ ಪೃಥ್ವಿ ಅಂಬರ್ ಇದೀಗ ತಮ್ಮ ಮುಂದಿನ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ನಟನ ಮುಂದಿನ, 'ದೂರದರ್ಶನ' ಸಿನಿಮಾ ಮಾರ್ಚ್ 3 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. |
![]() | ಪ್ರೀತಿಯ ಸೆಲಬ್ರಿಟಿಗಳಿಗೆ ವಿಶೇಷ ಉಡುಗೊರೆ ಕೊಟ್ಟ ದರ್ಶನ್: ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಚಾಲೆಂಜಿಂಗ್ ಸ್ಟಾರ್; ದೇವ್ರಿಗಿಂತ ಹೆಚ್ಚಾದ್ರಿ ನೀವು!ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಎದೆ ಮೇಲೆ 'ನನ್ನ ಸೆಲೆಬ್ರಿಟೀಸ್' ಎಂದು ಟ್ಯಾಟು ಹಾಕಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಟ್ರಿಬ್ಯೂಟ್ ಸಲ್ಲಿಸಿದ್ದಾರೆ. ದರ್ಶನ್ ತಮ್ಮ ಎದೆ ಮೇಲೆ ಈ ರೀತಿಯ ಟ್ಯಾಟು ಹಾಕಿಸಿಕೊಂಡು ಫೋಟೊಗೆ ಪೋಸ್ ಕೊಟ್ಟಿದ್ದಾರೆ. |
![]() | ದರ್ಶನ್ ಅಭಿಮಾನಿಗಳಿಗೆ ಸಿಹಿಸುದ್ದಿ; ದಾಖಲೆ ಬರೆದ ನಟ ದರ್ಶನ್ ಅಭಿನಯದ 'ಕ್ರಾಂತಿ' ಸಿನಿಮಾಬಿಡುಗಡೆಗೂ ಮುನ್ನವೇ ಭಾರಿ ಸದ್ದು ಮಾಡಿದ್ದ ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ, ಬಿಡುಗಡೆಯ ನಂತರವೂ ಸದ್ದು ಮಾಡುತ್ತಲೇ ಇದೆ. ಗಣರಾಜ್ಯೋತ್ಸವದಂದು (ಜ. 26) ಬಿಡುಗಡೆಯಾದ ಈ ಚಿತ್ರವು 100 ಕೋಟಿ ಕ್ಲಬ್ ಪಟ್ಟಿಗೆ ಸೇರಿದೆ ಎಂದು ವರದಿಯಾಗಿದೆ. |
![]() | ಕ್ರಾಂತಿ ಎಂದರೆ ಬದಲಾವಣೆ; ವೃತ್ತಿ- ವೈಯಕ್ತಿಕ ಬದುಕಿನಲ್ಲಿ ಏಕಾಂಗಿಯಾಗಿ ಹೋರಾಡುವುದನ್ನು ಜೀವನ ಕಲಿಸಿದೆ: ದರ್ಶನ್ಚಾಲೆಂಜಿಂಗ್ ಸ್ಟಾರ್ ದರ್ಶನ್ ವಯಕ್ತಿಕ ಜೀವನ ಹಾಗೂ ವೃತ್ತಿ ಬದುಕಿನಲ್ಲಿ ಹಲವಾರು ಸವಾಲುಗಳನ್ನು ಮೆಟ್ಟಿ ನಿಂತವರು, ಎಲ್ಲಾ ರೀತಿಯ ಸವಾಲುಗಳನ್ನು ಮೀರಿ ದರ್ಶನ್ ತಮ್ಮ ಜೊತೆಗೆ ಅಪಾರ ಅಭಿಮಾನಿಗಳ ದಂಡು ಹೊಂದಿದ್ದಾರೆ. |
![]() | ಸ್ವದೇಶ್ ದರ್ಶನ್ 2.0 ಯೋಜನೆಯಡಿ ಹಂಪಿ ಸೇರಿ 36 ಸ್ಥಳಗಳ ಆಯ್ಕೆ ಮಾಡಿದ ಕೇಂದ್ರ ಸರ್ಕಾರ; ಪ್ರವಾಸೋದ್ಯಮಕ್ಕೆ ಉತ್ತೇಜನಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಪ್ರಾರಂಭಿಸಲಾದ ಸ್ವದೇಶ ದರ್ಶನ್ 2.0 ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ 36 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಅಪರೂಪದ ಪಕ್ಷಿಗಳನ್ನು ಸಾಕಿದ್ದಕ್ಕಾಗಿ ನಟ ದರ್ಶನ್, ಪತ್ನಿ ವಿಜಯ ಲಕ್ಷ್ಮಿ ವಿರುದ್ಧ ಪ್ರಕರಣ ದಾಖಲುವಲಸೆ ಹಕ್ಕಿಗಳಾದ ಬಾರ್ ಹೆಡೆಡ್ ಹೆಬ್ಬಾತುಗಳನ್ನು ಅಕ್ರಮವಾಗಿ ಸಾಕಿದ್ದಕ್ಕಾಗಿ ರಾಜ್ಯ ಅರಣ್ಯ ಇಲಾಖೆಯು ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ, ಅವರ ಪತ್ನಿ ವಿಜಯ ಲಕ್ಷ್ಮಿ ಮತ್ತು ಫಾರ್ಮ್ಹೌಸ್ ಮ್ಯಾನೇಜರ್ ನಾಗರಾಜ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. |