- Tag results for Dasara
![]() | ನಾನಿ ಅಭಿನಯದ 'ದಸರಾ' ಟೀಸರ್ ಬಿಡುಗಡೆ, ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ತೆರೆಗೆಮಾರ್ಚ್ 30 ರಂದು ಬಹು ಭಾಷೆಗಳಲ್ಲಿ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿರುವ ನಾನಿ ಅಭಿನಯದ ದಸರಾವನ್ನು ತೆಲುಗು ಮತ್ತು ಮಲಯಾಳಂನಲ್ಲಿ 'ದಸರಾ' ಎಂದು ಕರೆಯಲಾಗುತ್ತದೆ ಮತ್ತು ಕ್ರಮವಾಗಿ ಕನ್ನಡ, ತಮಿಳು ಮತ್ತು ಹಿಂದಿಯಲ್ಲಿ 'ನಾನೀಸ್ ದಸರಾ' ಎಂದು ಶೀರ್ಷಿಕೆಯಿದೆ. |
![]() | ಕೊಡಗು: ದಸರಾ ಆನೆ ಬಲರಾಮನಿಗೆ ಗುಂಡೇಟು, ಜಮೀನು ಮಾಲೀಕನ ಬಂಧನದಸರಾ ಆನೆ ಬಲರಾಮನನ್ನು ಕಾಡಾನೆ ಎಂದು ತಪ್ಪು ತಿಳಿದು ಗುಂಡು ಹಾರಿಸಿದ್ದ ಖಾಸಗಿ ಜಮೀನಿನ ಮಾಲೀಕನನ್ನು ಕರ್ನಾಟರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಕಾಂಗ್ರೆಸ್ ಆರೋಪದ ಬಳಿಕ ಮೈಸೂರು ದಸರಾ ಖರ್ಚು-ವೆಚ್ಚದ ಮಾಹಿತಿ ನೀಡಿದ ರಾಜ್ಯ ಸರ್ಕಾರ!ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದ ಖರ್ಚುವೆಚ್ಚಗಳನ್ನು ಸರ್ಕಾರ ಮುಚ್ಚಿಡುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಉತ್ಸವದ ಖರ್ಚುವೆಚ್ಚದ ಮಾಹಿತಿಗಳನ್ನು ಮಂಗಳವಾರ ಸರ್ಕಾರ ನೀಡಿದೆ. |
![]() | ಮೈಸೂರು ದಸರಾ ಮಾದರಿಯಲ್ಲಿ ಹಾಸನಾಂಬ ದೇಗುಲದ ಹಬ್ಬ!ಗುರುವಾರದಿಂದ ಹಾಸನಾಂಬ ದೇವಾಲಯ ಸಾರ್ವಜನಿಕರಿಗೆ ಮುಕ್ತವಾಗಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆಗಳೂ ನಡೆಸಿವೆ. |
![]() | ವಿಶ್ವ ಪ್ರಸಿದ್ಧ ದಸರಾ ವೇಳೆ ಮೈಸೂರು ಅರಮನೆಗೆ 2 ಲಕ್ಷ ಪ್ರವಾಸಿಗರ ಭೇಟಿ!ಇತ್ತೀಚೆಗೆ ನಡೆದ 10 ದಿನಗಳ ದಸರಾ ಮಹೋತ್ಸವದಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಮೈಸೂರಿನ ಪ್ರಸಿದ್ಧ ಅಂಬಾ ವಿಲಾಸ ಅರಮನೆಗೆ ಭೇಟಿ ನೀಡಿದ್ದರು. |
![]() | ಮೈಸೂರು: ‘ದಸರಾ ವಿದ್ಯುತ್ ದೀಪಾಲಂಕಾರ’ ಎರಡು ದಿನ ಮುಂದುವರಿಕೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಿಗೆ ಮಾಡಿರುವ ವಿದ್ಯುತ್ ದೀಪಲಂಕಾರವನ್ನು ಅಕ್ಟೋಬರ್ 12 ರವರೆಗೆ ಮುಂದುವರೆಸಲು ನಿರ್ಧರಿಸಲಾಗಿದೆ... |
![]() | ಆಯುಧ ಪೂಜೆ, ವಿಜಯದಶಮಿ ಎಫೆಕ್ಟ್: ಬೆಂಗಳೂರಿನಲ್ಲಿ ಸುಮಾರು 200 ಟನ್ ತ್ಯಾಜ್ಯ ಸಂಗ್ರಹಈ ವರ್ಷ ದಸರಾವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗಿದ್ದು, ಯಾವುದೇ ಕೋವಿಡ್ ನಿರ್ಬಂಧಗಳಿಲ್ಲದೆ ಹಬ್ಬ ನಡೆಸಿದ್ದರಿಂದ, ವಿವಿಧೆಡೆ ಮತ್ತು ಮಾರುಕಟ್ಟೆಗಳಲ್ಲಿ ರಾಶಿ ರಾಶಿ ತ್ಯಾಜ್ಯ ಬಿದಿದ್ದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. |
![]() | ಮೈಸೂರು ದಸರಾ 2022: ನಾಡಹಬ್ಬ ದಸರಾ ಜಂಬೂ ಸವಾರಿ ಯಶಸ್ವಿ, ಪಂಜಿನ ಕವಾಯತಿನೊಂದಿಗೆ ವಿದ್ಯುಕ್ತ ತೆರೆವಿಶ್ವವಿಖ್ಯಾತ ನಾಡಹಬ್ಬ ದಸರಾ ಜಂಬೂ ಸವಾರಿಗೆ ವರ್ಣರಂಜಿತ ತೆರೆಬಿದ್ದಿದ್ದು, ಎರಡು ವರ್ಷ ನಂತರ ಚಿನ್ನದ ಅಂಬಾರಿ ಹಾಗೂ ಜಂಬೂ ಸವಾರಿ ನೋಡಿ ಅಪಾರ ಭಕ್ತರು ಪುನೀತರಾಗಿದ್ದಾರೆ. |
![]() | ಮೈಸೂರು ದಸರಾ: ಚಾಮುಂಡೇಶ್ವರಿ ದೇವಿಗೆ ಸಿಎಂ ಬೊಮ್ಮಾಯಿ ಪುಷ್ಪಾರ್ಚನೆ; ಜಂಬೂ ಸವಾರಿಗೆ ಚಾಲನೆ!ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಜಂಬೂ ಸವಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. |
![]() | ನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ, ಜಂಬೂ ಸವಾರಿಗೆ ಸಕಲ ಸಿದ್ಧತೆನಾಡಿನಾದ್ಯಂತ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ದುಷ್ಟ ಶಕ್ತಿ ಮೇಲೆ ಶಿಷ್ಟ ಶಕ್ತಿಯು ವಿಜಯ ಸಾರುವ ಸಾಂಕೇತಿಕವಾಗಿ ಹಬ್ಬ ಆಚರಿಸಲಾಗುತ್ತಿದ್ದು, ಮೈಸೂರಿನಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆ ನಡೆದಿದೆ. |
![]() | ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ: ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯಕರ್ನಾಟಕದಲ್ಲಿ ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಹುದ್ದೆ ದೊರೆಯಲಿದೆ ಎಂದು ದೇವರಗುಡ್ಡದ ಕಾರ್ಣಿಕದ ಗೊರವಯ್ಯ ಭವಿಷ್ಯ ನುಡಿದಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆ ಬಗ್ಗೆ ನಾಡಿದ್ದು 6ನೇ ತಾರೀಖು ಮಾತನಾಡುತ್ತೇನೆ, ಇವತ್ತು ಬೇಡ: ಸಿಎಂ ಬೊಮ್ಮಾಯಿದಸರಾ ನಾಡಹಬ್ಬವಾಗಿ ನಾವೆಲ್ಲರೂ ಆಚರಿಸುತ್ತಿದ್ದೇವೆ. ದುಷ್ಟ ಶಕ್ತಿ ನಿಗ್ರಹವಾಗಿ ಶಿಷ್ಟರ ಪರಿಪಾಲನೆ ಎಂದು ನಾವೆಲ್ಲರೂ ನಂಬಿಕೊಂಡು ಬಂದಿರುವಂತೆ ನಾಡಿನಲ್ಲಿ ಸುಭಿಕ್ಷೆ, ಶಾಂತಿ ಅಭಿವೃದ್ಧಿಯಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮೈಸೂರು ಅರಮನೆಯಲ್ಲಿ ಆಯುಧಪೂಜೆ ಸಡಗರ, ಜಂಬೂ ಸವಾರಿಗೆ ಭರದ ಸಿದ್ಧತೆ; ನಾಡಹಬ್ಬದ ಸಂಭ್ರಮಕ್ಕೆ ಸಜ್ಜಾದ ಸಾಂಸ್ಕೃತಿಕ ನಗರಿವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು (ಅ 5) ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ. |
![]() | ಎರಡು ವರ್ಷ ಸರಳ ಆಚರಣೆ ನಂತರ ಈ ವರ್ಷ ಮೈಸೂರಿನಲ್ಲಿ ಅದ್ದೂರಿ ವಿಜಯದಶಮಿ: ಹೇಗಿರಲಿದೆ ನವರಾತ್ರಿ ತೆರೆಯ ಉತ್ಸವ?ನವರಾತ್ರಿ ಹಬ್ಬದ ಕೊನೆಯ ಘಟಕ್ಕೆ ಬಂದು ನಿಂತಿದೆ. ನಾಳೆ ಅಂದರೆ ಅಕ್ಟೋಬರ್ 5 ರಂದು ಮೈಸೂರಿನಲ್ಲಿ ನಡೆಯಲಿರುವ 10 ದಿನಗಳ ದಸರಾ ಮಹೋತ್ಸವದ ವಿಜಯದಶಮಿ ಉತ್ಸವದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. |
![]() | ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ರಾಜಕಾರಣ ಮಾಡಿದರೆ ಯಾರು ಕ್ಷಮಿಸುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿದೇಶದ ಭದ್ರತೆ, ಸುರಕ್ಷತೆಯಲ್ಲಿ ರಾಜಕಾರಣ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಹಲವಾರು ರಾಜಕೀಯ ಪಕ್ಷಗಳು ಪರೋಕ್ಷವಾಗಿ, ಕೆಲವರು ನೇರವಾಗಿ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದನ್ನು ದೇಶದ ಜನರು ನೋಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. |