- Tag results for Daughter
![]() | ಮಗಳ ಆರತಕ್ಷತೆಗೆ ಬನ್ನಿ... ಮುಖ್ಯಮಂತ್ರಿ ಯಡಿಯೂರಪ್ಪಗೆ ನಟ ರಮೇಶ್ ಅರವಿಂದ್ ಆಹ್ವಾನಖ್ಯಾತ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಕಳೆದ ಡಿಸೆಂಬರ್ 28 ರಂದು ಎರಡು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನೆರವೇರಿತ್ತು. |
![]() | ಆಂಧ್ರ ಪ್ರದೇಶ: ಉನ್ನತ ಅಧಿಕಾರಿ ಮಗಳಿಗೆ ಅಪ್ಪನ ಹೆಮ್ಮೆಯ ಸಲ್ಯೂಟ್ಇದು ತಂದೆಗೆ ಹೆಮ್ಮೆಯ ಕ್ಷಣ ಮಾತ್ರವಲ್ಲ, ಸರ್ಕಲ್ ಇನ್ಸ್ಪೆಕ್ಟರ್ ಒಬ್ಬರು ತನಗಿಂತ ಉನ್ನತ ಅಧಿಕಾರಿಯಾದ ಸ್ವಂತ ಮಗಳಿಗೇ ಸಲ್ಯೂಟ್ ಹೊಡೆಯುತ್ತಿರುವ ಒಂದು ಅಸ್ಮರಣೀಯ ಘಟನೆ. |
![]() | ಕಾರವಾರ: ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದ ಮಗಳನ್ನು ಕಿಡ್ನಾಪ್ ಮಾಡಿದ ತಾಯಿ!ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ. |
![]() | ಕೌಟುಂಬಿಕ ಕಲಹ: ಹಾವೇರಿಯಲ್ಲಿ ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ. |
![]() | ಸಹಾನುಭೂತಿಯ ನೆಲೆಯಲ್ಲಿ ವಿವಾಹಿತ ಮಗಳಿಗೆ ನೇಮಕಾತಿ ನಿರಾಕರಿಸುವುದು ಸಂವಿಧಾನ ವಿರೋಧಿ: ಹೈಕೋರ್ಟ್ಸಹಾನುಭೂತಿಯ ನೆಲೆಯಲ್ಲಿ ನೇಮಕಾತಿ ನೀಡುವಾಗ ವಿವಾಹಿತ ಹೆಣ್ಣುಮಗಳನ್ನು ಕುಟುಂಬದ ಅಭಿವ್ಯಕ್ತಿಯ ಪರಿಧಿಯಿಂದ ಹೊರಗಿಡುವುದು ಅಕ್ರಮ ಹಾಗೂ ಅಸಾಂವಿಧಾನಿಕ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |
![]() | ಕಿರಿಯ ಸೊಸೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕತ್ತು ಸೀಳಿ ಕೊಂದ ಪತ್ನಿ- ಹಿರಿಯ ಸೊಸೆ!ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿ ತನ್ನ ಪತ್ನಿ ಹಾಗೂ ಸೊಸೆಯಿಂದಲೇ ಹತ್ಯೆಯಾಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ವರದಿಯಾಗಿದೆ. |
![]() | ಬ್ರಿಟನ್ ರಾಣಿ ಎಲಿಜಬೆತ್-II ಗಿಂತಲೂ ಶ್ರೀಮಂತೆ ನಾರಾಯಣ ಮೂರ್ತಿ ಪುತ್ರಿ!ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅವರ ಪುತ್ರಿ ಅಕ್ಷತ ಬ್ರಿಟನ್ ರಾಣಿ ಎಲಿಜಬೆತ್-II ಗಿಂತಲೂ ಸಿರಿವಂತೆಯಾಗಿದ್ದು, ಪತ್ನಿಯ ಆಸ್ತಿ ವಿವರಗಳನ್ನು ಬಹಿರಂಗಪಡಿಸದೇ ಇರುವ ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಟೀಕೆ ಎದುರಿಸುತ್ತಿದ್ದಾರೆ. |
![]() | ಖ್ಯಾತ ಸಮಾಜ ಸೇವಕ ಬಾಬಾ ಅಮ್ಟೆ ಮೊಮ್ಮಗಳು ಡಾ.ಶೀತಲ್ ಅಮ್ಟೆ ಆತ್ಮಹತ್ಯೆಗೆ ಶರಣು!ಅಂತಾರಾಷ್ಟ್ರೀಯ ಖ್ಯಾತಿಯ ಸಮಾಜ ಸೇವಕ ಬಾಬಾ ಅಮ್ಟೆ ಅವರ ಮೊಮ್ಮಗಳು ಮತ್ತು ಆನಂದ್ ವನ್ ನಲ್ಲಿರುವ ಮಹಾರೋಗಿ ಸೇವಾ ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ.ಶೀತಲ್ ವಿಕಾಸ್ ಅಮ್ಟೆ ಕಾರಜಿಗಿ ಸೋಮವಾರ (ನವೆಂಬರ್ 30) ಚಂದ್ರಾಪುರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. |
![]() | ಉತ್ತರ ಪ್ರದೇಶ: ಸೊಸೆಯ ಮೇಲೆ ಮಾವನ ಅತ್ಯಾಚಾರ; ಪ್ರಶ್ನಿಸಿದ ಮಗನನ್ನೇ ಹತ್ಯೆ ಮಾಡಿದ ಪಾಪಿ ತಂದೆ!ಸೊಸೆಯ ಮೇಲೆ ಮಾವನೇ ಅತ್ಯಾಚಾರವೆಸಗಿದ್ದು, ಪ್ರಶ್ನಿಸಲು ಬಂದ ಮಗನನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ. |
![]() | ನಾಳೆ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹಾಗೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಮೊಮ್ಮಗ ಮತ್ತು ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಪುತ್ರ ಅಮರ್ತ್ಯ ಹೆಗಡೆ ಅವರ ನಿಶ್ಚಿತಾರ್ಥ ಗುರುವಾರ ನಡೆಯಲಿದೆ. |
![]() | ಪಟಾಕಿ ಸಿಡಿಸಲು ಹೋಗಿ ಗಂಭೀರ ಗಾಯ: ಬಿಜೆಪಿ ಸಂಸದೆ ರೀತಾ ಬಹುಗುಣ ಮೊಮ್ಮಗಳ ದಾರುಣ ಸಾವುಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. |
![]() | 14 ವರ್ಷದವಳಿದ್ದಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು: ಅಮೀರ್ ಖಾನ್ ಪುತ್ರಿ ಇರಾ ಖಾನ್- ವಿಡಿಯೋಹದಿಹರೆಯದ ವಯಸ್ಸಿನಲ್ಲಿ ತನ್ನ ಮೇಲೆ ವ್ಯಕ್ತಿಯೊಬ್ಬರಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಸೂಪರ್ ಸ್ಟಾರ್ ಅಮಿರ್ ಖಾನ್ ಪುತ್ರಿ ಇರಾ ಖಾನ್ ಬಹಿರಂಗಪಡಿಸಿದ್ದಾರೆ. |
![]() | ಮುರುಳಿಧರನ್ ಬಯೋಫಿಕ್ ನಿಂದ ಹೊರಬಂದ ವಿಜಯ್ ಸೇತುಪತಿ: ನಟನ ಮಗಳಿಗೆ ಅತ್ಯಾಚಾರ ಬೆದರಿಕೆಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಬಯೋಪಿಕ್ ನಿಂದ ಹೊರಬಂದ ಬೆನ್ನಲ್ಲೇ ತಮಿಳು ನಟ ವಿಜಯ್ ಸೇತುಪತಿ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದಾರೆ. |
![]() | ಉತ್ತರ ಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಪಾಪಿ ತಂದೆಗೆ 15 ವರ್ಷ ಜೈಲು ಶಿಕ್ಷೆತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ಪಾಪಿ ತಂದೆ ಹಾಗೂ ಆತನ ಸಹೋದರನಿಗೆ ಉತ್ತರ ಪ್ರದೇಶ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. |
![]() | ಬಿಹಾರ ಚುನಾವಣೆಗೂ ಮುನ್ನ ಶರದ್ ಯಾದವ್ ಪುತ್ರಿ ಕಾಂಗ್ರೆಸ್ ಸೇರ್ಪಡೆಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆಯಲ್ಲಿ ಲೋಕತಾಂತ್ರಿಕ ಜನತಾದಳದ ಮುಖ್ಯಸ್ಥ ಶರದ್ ಯಾದವ್ ಪುತ್ರಿ ಶುಭಾಷಿಣಿ ಯಾದವ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. |