- Tag results for Davanagere
![]() | ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ. |
![]() | ಫೆಬ್ರವರಿ ಎರಡನೆ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ- ಸಿಎಂ ಬೊಮ್ಮಾಯಿಫೆಬ್ರವರಿ ಎರಡನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ಚಿತ್ರದುರ್ಗ, ದಾವಣಗೆರೆಗೆ ಜೆಪಿ ನಡ್ಡಾ ಭೇಟಿವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ತನ್ನ ವರಿಷ್ಠರನ್ನು ರಾಜ್ಯ ಪ್ರವಾಸಕ್ಕೆ ಆಹ್ವಾನಿಸುತ್ತಿದೆ. ಗುರುವಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್ಸಿ/ಎಸ್ಟಿ ಮತ್ತು ಒಬಿಸಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. |
![]() | ದಾವಣಗೆರೆ: ಮಹಿಳೆಯ ಗಂಟಲು ಸೀಳಿ ಕೊಲೆ, ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗುರುವಾರ ದಾವಣಗೆರೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ. |
![]() | ಭದ್ರಾ ಮೇಲ್ದಂಡೆ ಯೋಜನೆಯಿಂದ ಮಧ್ಯ ಕರ್ನಾಟಕ ಹಸಿರು- ಸಿಎಂ ಬೊಮ್ಮಾಯಿಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರದಿಂದ 3 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ. ಇದರಿಂದ ಮಧ್ಯ ಕರ್ನಾಟಕ ಹಸಿರಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ದಾವಣಗೆರೆ: ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಕಾಯದೆ ರಾತ್ರೋರಾತ್ರಿ ಪಾಲಿಕೆ ಮುಂಭಾಗದ ಹೊಂಡಗುಂಡಿ ಮುಚ್ಚಿದ ಸ್ವಯಂಸೇವಕರುಈ ವರ್ಷ ಮಳೆ ಹೆಚ್ಚಾಗಿ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಡಾಮರು ರಸ್ತೆ ಕಿತ್ತುಹೋಗಿ ಹೊಂಡ-ಗುಂಡಿ ಬಿದ್ದು ಅನೇಕ ಅನಾಹುತಗಳು ಸಂಭವಿಸಿದೆ. ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲು ಹೊರಟಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಮಳೆರಾಯನ ಕಾಟ ಎದುರಾಗಿದೆ. |
![]() | 79 ವರ್ಷದ ವ್ಯಕ್ತಿಯನ್ನು ಹನಿ ಟ್ರ್ಯಾಪ್ ಮಾಡುತ್ತಿದ್ದ ದಾವಣಗೆರೆಯ 32 ವರ್ಷದ ಮಹಿಳೆ ಬಂಧನದಾವಣಗೆರೆ ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಮಾಡಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಆರೋಪದ ಮೇಲೆ 32 ವರ್ಷದ ವಿವಾಹಿತ ಮಹಿಳೆಯನ್ನು ಬಂಧಿಸಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಪರೀಕ್ಷೆ ಮುಗಿದ 2 ಗಂಟೆಗಳಲ್ಲಿಯೇ ಫಲಿತಾಂಶ, ದಾವಣಗೆರೆ ವಿವಿಯಿಂದ ಹೊಸ ದಾಖಲೆ!ದಾವಣಗೆರೆ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ವಿಭಾಗ ಆರನೇ ಸೆಮಿಸ್ಟರ್ ಪದವಿ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಎರಡು ಗಂಟೆಗಳಲ್ಲಿ ಪ್ರಕಟಿಸುವ ಮೂಲಕ ಹೊಸ ದಾಖಲೆ ಬರೆದಿದೆ. |
![]() | ನಾಪತ್ತೆಯಾಗಿದ್ದ ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ!ಐದು ದಿನಗಳಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಅವರ ಶವ ಗುರುವಾರ ಪತ್ತೆಯಾಗಿದೆ. |
![]() | ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆ ಶ್ರೇಷ್ಠತೆಯ ಪ್ರಶಸ್ತಿಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ಗೆ "ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ" ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ. |
![]() | ಬಿಜೆಪಿಯ ಭ್ರಷ್ಟ ಸಚಿವರನ್ನು ಯಾಕೆ ಪ್ರಶ್ನಿಸಿಲ್ಲ?; ಡಿ.ಕೆ ಬ್ರದರ್ಸ್ ಗೆ ಮಾತ್ರ ಕಿರುಕುಳ ಏಕೆ: ರಣದೀಪ್ ಸಿಂಗ್ ಸುರ್ಜೇವಾಲಾದಾವಣಗೆರೆಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ಏಳು ದಿನಗಳಾಗಿವೆ. ಈ ಅವಧಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಅವರಿಗೆ ಮೂರು ಬಾರಿ ನೋಟಿಸ್ ನೀಡಿದೆ. |
![]() | ಪರಿಸರ ಪ್ರೇಮಿ, ರಾಜ್ಯಪ್ರಶಸ್ತಿ ಪುರಸ್ಕೃತ, ಸಾಲುಮರದ ವೀರಾಚಾರಿ ಆತ್ಮಹತ್ಯೆಗೆ ಶರಣುಜನರಿಗೆ ಪಡಿತರ ವಿತರಣೆಯಲ್ಲಿ ಗೋಲ್ ಮಾಲ್ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ನ್ಯಾಯ ಸಿಗದ ಹಿನ್ನೆಲೆ ಪರಿಸರ ಪ್ರೇಮಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಾಚಾರಿ(68) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. |
![]() | ದಾವಣಗೆರೆಯ 'ಶಕ್ತಿ ಮೆನ್'ಗಳ ಕಥೆ: ಸರ್ಕಾರದ ನೆರವಿಲ್ಲದೇ ಸ್ವಂತ ಖರ್ಚಿನಲ್ಲೇ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಕ್ರೀಡಾಪಟುಗಳುಮಹತ್ವದ ಘಟನೆಗಳ ವೇಳೆ, ನಿಭಾಯಿಸಲಾಗದ ತೊಂದರೆಗಳನ್ನು ಮರೆತುಬಿಡುತ್ತೇವೆ ಪ್ರಮುಖವಾಗಿ ಕ್ರೀಡಾ ಸಾಧನೆಯ ವಿಷಯದಲ್ಲಿ ಈ ರೀತಿಯ ವಿಸ್ಮೃತಿ ಉಂಟಾಗುವುದುಂಟು. |
![]() | ಸಿದ್ದರಾಮೋತ್ಸವದ ದಿನ ದಾವಣಗೆರೆಯಲ್ಲಿ ಮದ್ಯ ಮಾರಾಟ 5 ಪಟ್ಟು ಹೆಚ್ಚಳ!ಸಿದ್ದರಾಮೋತ್ಸವದ ದಿನ (ಆ.03) ರಂದು ದಾವಣಗೆರೆಯಲ್ಲಿ ಮದ್ಯ ಮಾರಾಟ 5 ಪಟ್ಟು ಹೆಚ್ಚಳವಾಗಿತ್ತು ಎಂದು ಆರ್ ಟಿಐ ಗೆ ಬಂದ ಪ್ರತಿಕ್ರಿಯೆ ಮೂಲಕ ತಿಳಿದುಬಂದಿದೆ. |
![]() | ಕೇಂದ್ರ, ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಂವಿಧಾನ ಬದಲಿಸಲು ಜನ ಬಿಡಲ್ಲ- ಸಿದ್ದು ಗುಡುಗುಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿಯಿಂದ ದ್ವೇಷದ ರಾಜಕಾರಣ ನಡೆಸಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. |