- Tag results for Dead Body
![]() | ಛತ್ತೀಸ್ಗಢ: ಮಗಳ ಮೃತದೇಹ ಹೊತ್ತು 10 ಕಿ.ಮೀ ನಡೆದ ತಂದೆ, ಹೃದಯವಿದ್ರಾವಕ ಘಟನೆಯ ವಿಡಿಯೋ ವೈರಲ್ತಂದೆಯೊಬ್ಬ ತನ್ನ ಪುತ್ರಿಯ ಮೃತದೇಹವನ್ನು ಹೊತ್ತು 10 ಕಿ.ಮೀ ನಡೆದುಕೊಂಡು ಹೋಗಿರುವ ಮನಕಲುಕುವ ಘಟನೆಯೊಂದು ಛತ್ತೀಸಗಡದ ಸುರ್ಗುಜಾ ಜಿಲ್ಲೆಯ ಲಖನಪುರದಲ್ಲಿ ನಡೆದಿದ್ದು, ಘಟನೆಯ ಸತ್ಯಾಸತ್ಯತೆ ಅರಿಯಲು ಆರೋಗ್ಯ ಸಚಿವ ಟಿಎಸ್ ಸಿಂಗ್ ಡಿಯೋ ಅವರು ತನಿಖೆಗೆ ಆದೇಶಿಸಿದ್ದಾರೆ. |
![]() | ನವೀನ್ ಮೃತದೇಹ ಕೆಡದಂತೆ ಸವಾಲು-ಸಂಕಷ್ಟಗಳ ಮಧ್ಯೆ ತಂದಿರುವುದೇ ಅಚ್ಚರಿ ಸಂಗತಿ: ಸಿಎಂ ಬೊಮ್ಮಾಯಿಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಗೆ ತುತ್ತಾಗಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಈಗ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿಯಲ್ಲಿ ದರ್ಶನಕ್ಕೆ ಇಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು, ರಾಜಕೀಯ ನಾಯಕರು ಅಂತಿಮ ದರ್ಶನ ಪಡೆದರು. |
![]() | ಸ್ವಗ್ರಾಮ ಚಳಗೇರಿಯಲ್ಲಿ ನವೀನ್ ಮೃತದೇಹ: ಗಣ್ಯರು, ಸಾರ್ವಜನಿಕರಿಂದ ಅಂತಿಮ ದರ್ಶನ, ಮೆರವಣಿಗೆಉಕ್ರೇನ್ ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಮೃತದೇಹ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮಕ್ಕೆ ತಲುಪಿದೆ. ಮಗನ ಮೃತದೇಹ ಕಂಡು ಪೋಷಕರು, ಕುಟುಂಬಸ್ಥರ ದುಃಖ ಕಟ್ಟೆಯೊಡೆದಿದೆ. |
![]() | ಉಕ್ರೇನ್ನಲ್ಲಿ ಮೃತಪಟ್ಟ ಹಾವೇರಿ ಮೂಲದ ನವೀನ್ ಮೃತದೇಹ ಮೆಡಿಕಲ್ ಕಾಲೇಜಿಗೆ ದಾನ!ಉಕ್ರೇನ್ನಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ಅಧ್ಯಯನಕ್ಕೆ ದಾನ ಮಾಡಲಾಗುವುದು ಎಂದು ಅವರ ತಂದೆ ಶೇಖರಪ್ಪ ತಿಳಿಸಿದ್ದಾರೆ. |
![]() | ನವೀನ್ ಮೃತದೇಹ ಉಕ್ರೇನ್ ನ ಶವಾಗಾರದಲ್ಲಿದೆ, ಶೆಲ್ಲಿಂಗ್ ನಿಂತ ಬಳಿಕ ಭಾರತಕ್ಕೆ ರವಾನೆ: ಸಿಎಂ ಬೊಮ್ಮಾಯಿಉಕ್ರೇನ್ ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿರುವ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ನ ಮೃತದೇಹವನ್ನು ಶವಾಗಾರಲ್ಲಿ ಇರಿಸಲಾಗಿದ್ದು, ಅಲ್ಲಿ ಯುದ್ಧ ನಿಂತ ತಕ್ಷಣ ಮೃತದೇಹವನ್ನು ತರುವ ಪ್ರಯತ್ನ ಮಾಡಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ನವೀನ್ ಮೃತದೇಹ ತರುವ ಜಾಗದಲ್ಲಿ 10 ಮಂದಿಯನ್ನು ಕರೆ ತರಬಹುದು: ಶಾಸಕ ಅರವಿಂದ ಬೆಲ್ಲದ್ ವಿವಾದಾಸ್ಪದ ಹೇಳಿಕೆಇತ್ತೀಚೆಗಷ್ಟೇ ಉಕ್ರೇನ್ನಲ್ಲಿ ಪ್ರಾಣ ಕಳೆದುಕೊಂಡ ಹಾವೇರಿ ಯುವಕನ ಕುರಿತು ಶಾಸಕ ಅರವಿಂದ್ ಬೆಲ್ಲದ್ ಅವರು ಬೇಜವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಾರೆ. |
![]() | ನವೀನ್ ಮೃತದೇಹವನ್ನು ತರುವುದು ನಮ್ಮ ಮೊದಲ ಆದ್ಯತೆ, ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡುತ್ತೇವೆ: ಸಿಎಂ ಬೊಮ್ಮಾಯಿಉಕ್ರೇನ್ ವಿರುದ್ಧ ರಷ್ಯಾ ಸೇನೆಯ ಶೆಲ್ ದಾಳಿಗೆ ತುತ್ತಾಗಿ ಮೃತಪಟ್ಟಿರುವ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಜ್ಞಾನ ಗೌಡರ್ ಮೃತದೇಹದ ಫೋಟೋಗಳು ಬಂದಿವೆ. ಅವರ ಸ್ನೇಹಿತರು ಕಳುಹಿಸಿಕೊಟ್ಟಿದ್ದಾರೆ. ಅವರ ಜೊತೆಗಿದ್ದವರು ಶೆಲ್ ದಾಳಿ ನಿಂತ ಮೇಲೆ ಫೋಟೋ ತೆಗೆದು ಕಳುಹಿಸಿಕೊಟ್ಟಿದ್ದಾರೆ. |
![]() | ಕೋವಿಡ್ 2ನೇ ಅಲೆಯಲ್ಲಿ ಗಂಗೆಯಲ್ಲಿ ಎಷ್ಟು ಮೃತ ದೇಹಗಳು ಹರಿದವು?: ಸಂಸತ್ತಿನಲ್ಲಿ ಪ್ರಶ್ನೆಕಳೆದ ವರ್ಷ ದೇಶದಲ್ಲಿ ಬಂದಿದ್ದ ಕೊರೊನಾ ಎರಡನೇ ಅಲೆಯ ಸಮಯದಲ್ಲಿ ಗಂಗಾ ನದಿಯಲ್ಲಿ ಹರಿದ ಮೃತದೇಹಗಳ ಕುರಿತ ಪ್ರಶ್ನೆ ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪವಾಯಿತು. |
![]() | 16 ತಿಂಗಳಾದರೂ ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ 2 ಕೋವಿಡ್ ಮೃತದೇಹಗಳು!ಬರೋಬ್ಬರಿ 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಇದ್ದ ಘಟನೆಯೊಂದು ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ನಡೆದಿದೆ. |
![]() | ಸತ್ತ 7 ಗಂಟೆಗಳ ತರುವಾಯ ಶವಾಗಾರದ ಫ್ರೀಜರ್ ನಿಂದ ಎದ್ದು ಕೂತ ವ್ಯಕ್ತಿಆತನ ಶವವನ್ನು ಅಲ್ಲಿನ ಸಿಬ್ಬಂದಿ ಶವಾಗಾರಕ್ಕೆ ಸ್ಥಳಾಂತರಿಸಿದರು. ಆತನ ಮನೆಯವರು ಆಸ್ಪತ್ರೆಗೆ ಬಂದು ಶವವನ್ನು ಗುರುತಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡಿ ಸಹಿಯನ್ನೂ ಹಾಕಿದರು. |
![]() | ಭಟ್ಕಳ: ಸಮುದ್ರ ಕಿನಾರೆಯಲ್ಲಿ ತಾಯಿ, ಮಗನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. |
![]() | ಮಂಗಳೂರು: ಹೊಯ್ಗೆ ಬಜಾರ್ ಸಮುದ್ರ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ಪತ್ತೆನಗರದ ಹೊಯ್ಗೆ ಬಜಾರ್ನ ಸಮುದ್ರದ ದಡದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. |
![]() | ನಾಪತ್ತೆಯಾಗಿದ್ದ ಫ್ರೆಂಚ್ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆ; ದತ್ತು ಪುತ್ರಿ ಮೇಲೆ ಶಂಕೆನಾಪತ್ತೆಯಾಗಿದ್ದ ಫ್ರೆಂಚ್ ದೇಶದ ಮಹಿಳೆ ಮೇರಿ ಕ್ರಿಸ್ಟಿನ್ ಅವರ ಮೃತದೇಹ ಶನಿವಾರ ಪತ್ತೆಯಾಗಿದೆ. ಮೇರಿ ಕ್ರಿಸ್ಟಿನ್ ಸೈಬರಾಬಾದ್ ಕಮೀಷನರೇಟ್ ವ್ಯಾಪ್ತಿಗೆ ಬರುವ ರಾಜೇಂದ್ರ ನಗರದ ಕಿಸ್ಮಾತ್ ನಗರದಲ್ಲಿ ವಾಸವಾಗಿದ್ದರು. |
![]() | ತಾಲಿಬಾನಿಗಳು ಶವಗಳೊಂದಿಗೆ ಸೆಕ್ಸ್ ಮಾಡುತ್ತಾರೆ: ಆಫ್ಘನ್ ಮಹಿಳಾ ಪೇದೆ ನೀಡಿದ ಬೆಚ್ಚಿ ಬೀಳಿಸುವ ವಿವರತಾಲಿಬಾನಿಗಳ ಮೇಲಿನ ಭಯದಿಂದ ಭಾರತಕ್ಕೆ ಓಡಿಬಂಡಿದ್ದ ಆಫ್ಘನ್ ಮಹಿಳೆಯೋರ್ವಳು ತಾಲಿಬಾನಿಗಳ ಕುರಿತಾದ ಬೆಚ್ಚಿ ಬೀಳಿಸುವ ಸಂಗತಿಯನ್ನು ಬಹಿರಂಗ ಪಡಿಸಿದ್ದಾರೆ. |
![]() | ಧುೃವ ಹೆಲಿಕಾಪ್ಟರ್ ಪತನ: 12 ದಿನಗಳ ನಂತರ ಪೈಲಟ್ ಶವ ಪತ್ತೆಜಮ್ಮುವಿನ ಗಡಿಭಾಗದ ರಾಜ್ನೀತ್ ಸಾಗರ್ ಅಣೆಕಟ್ಟೆಯಲ್ಲಿ ಪತನಗೊಂಡಿದ್ದ ಸೇನೆಯ ಧ್ರುವ್ ಹೆಲಿಕಾಪ್ಟರ್ನ ಪೈಲಟ್ ಒಬ್ಬರ ಶವ ಅಪಘಾತವಾದ 12 ದಿನದ ನಂತರ ಭಾನುವಾರ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. |