- Tag results for Death
![]() | ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ಗರ್ಭಿಣಿ ಮಹಿಳೆ, ಪತಿ ಸಜೀವ ದಹನಕಣ್ಣೂರು ಜಿಲ್ಲಾಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. |
![]() | ಮಹಾರಾಷ್ಟ್ರ: ಕೆಮಿಕಲ್ ತುಂಬಿದ್ದ ಡ್ರಮ್ ಬಳಿ ಸಿಗರೇಟ್ ಹಚ್ಚಿದ ವ್ಯಕ್ತಿ, ಸ್ಫೋಟದಲ್ಲಿ ಇಬ್ಬರ ಸಾವುಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ದಹನಕಾರಿ ರಾಸಾಯನಿಕ ತುಂಬಿದ ಡ್ರಮ್ಗಳು ಸ್ಫೋಟಗೊಂಡು ಇಬ್ಬರು ಸ್ಕ್ರ್ಯಾಪ್ ವಿತರಕರು ಮೃತಪಟ್ಟಿದ್ದಾರೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 65 ಹೊಸ ಪ್ರಕರಣಗಳು ಪತ್ತೆಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 65 ಹೊಸ ಪ್ರಕರಣ ಪತ್ತೆಯಾಗಿದೆ. |
![]() | ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 83ಕ್ಕೆ ಏರಿಕೆಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಸೋಮವಾರ ನಡೆದಿದ್ದ ಪ್ರಬಲ ಆತ್ಮಹತ್ಯಾ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 83ಕ್ಕೆ ಏರಿಕೆಯಾಗಿದೆ. |
![]() | ಗೋರಖನಾಥ ದೇಗುಲದ ಸಿಬ್ಬಂದಿ ಮೇಲೆ ದಾಳಿ ನಡೆಸಿದ ಆರೋಪಿ ಅಹ್ಮದ್ ಮುರ್ತಾಜಾಗೆ ಗಲ್ಲುಶಿಕ್ಷೆ!ಗೋರಖ್ನಾಥ ದೇಗುಲದಲ್ಲಿ ಪಿಎಸಿ ಯೋಧರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಅಹ್ಮದ್ ಮುರ್ತಾಜಾ ಅಬ್ಬಾಸಿ ದೋಷಿ ಎಂದು ಎಟಿಎಸ್ ನ್ಯಾಯಾಲಯದ ತೀರ್ಪು ನೀಡಿದ್ದು ಗಲ್ಲು ಶಿಕ್ಷೆ ವಿಧಿಸಿದೆ. |
![]() | ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್ ಹತ್ಯೆ; ಶರಣ್ ಪಂಪ್ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲುಮಂಗಳೂರು ಸಮೀಪದ ಸುರತ್ಕಲ್ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. |
![]() | ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80 ಹೊಸ ಪ್ರಕರಣಗಳು ಪತ್ತೆಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 80 ಹೊಸ ಪ್ರಕರಣ ಪತ್ತೆಯಾಗಿದೆ. |
![]() | ನೆಟ್ಟಾರು ಸಾವಿನ ಸೇಡಿಗಾಗಿ ನಾವು ಫಾಜಿಲ್ ಹತ್ಯೆ ಮಾಡಿದೆವು; ಗುಜರಾತ್ ಹತ್ಯಾಕಾಂಡ ಹಿಂದುಗಳ ಪರಾಕ್ರಮದ ಸಂಕೇತ: ವಿಎಚ್ಪಿ ನಾಯಕ ಶರಣ್ ಪಂಪ್ ವೆಲ್ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ. |
![]() | ಬಲೂಚಿಸ್ತಾನ: ಕಂದಕಕ್ಕೆ ಉರುಳಿಬಿದ್ದ ಬಸ್'ಗೆ ಹೊತ್ತಿಕೊಂಡ ಬೆಂಕಿ, 40 ಮಂದಿ ದುರ್ಮರಣಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 40 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. |
![]() | ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 109 ಹೊಸ ಪ್ರಕರಣಗಳು ಪತ್ತೆಭಾರತದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 109 ಹೊಸ ಪ್ರಕರಣ ಪತ್ತೆಯಾಗಿದೆ. |
![]() | ತಾಯಿಯ ಸಾವನ್ನು ಖಚಿತಪಡಿಸಿದ ರಾಖಿ ಸಾವಂತ್: 'ನಾನು ನಿನ್ನನ್ನು ಪ್ರೀತಿಸುತ್ತೇನೆ, ಮಾ' ಎಂದ ನಟಿಭಾನುವಾರ ಮುಂಜಾನೆ ನಟಿ ರಾಖಿ ಸಾವಂತ್ ಅವರು ತಮ್ಮ ತಾಯಿ ಜಯಾ ಭೇದಾ ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. |
![]() | ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ಹೃದಯಾಘಾತದಿಂದ ನಿಧನಕನ್ನಡದ ಹಿರಿಯ ನಟ ಮಂದೀಪ್ ರಾಯ್ ನಿಧನರಾಗಿದ್ದಾರೆ. ಕಳೆದ ಮಧ್ಯರಾತ್ರಿ 1.45ರ ಸುಮಾರಿಗೆ ಬೆಂಗಳೂರಿನ ಭೈರಸಂದ್ರದಲ್ಲಿರುವ ಅವರ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. |
![]() | ಪೆರುವಿನಲ್ಲಿ ಭೀಕರ ರಸ್ತೆ ಅಪಘಾತ: ಬಂಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಬಸ್, 24 ಮಂದಿ ದುರ್ಮರಣವಾಯುವ್ಯ ಪೆರುವಿನಲ್ಲಿ ಬಸ್ಸೊಂದು ಬಂಡೆಯೊಂದಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 24 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. |
![]() | ಇರಾನ್ ನಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯವಾಯುವ್ಯ ಇರಾನ್ನಲ್ಲಿ ಕಳೆದ ರಾತ್ರಿ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ (Earthquake) 7 ಜನ ಮೃತಪಟ್ಟಿದ್ದಾರೆ. 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. |
![]() | ಬಾಲಿವುಡ್ ನಟಿ ರಾಖಿ ಸಾವಂತ್ ತಾಯಿ ವಿಧಿವಶಬಾಲಿವುಡ್ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ ಸಾವಂತ್ ಅವರು ಶನಿವಾರ ನಿಧನರಾಗಿದ್ದಾರೆ. |