- Tag results for Death
![]() | ಕೊರೋನಾ ಸೋಂಕಿಗೆ ಅಮೆರಿಕಾದಲ್ಲಿ 6 ಲಕ್ಷಕ್ಕೂ ಹೆಚ್ಚು ಬಲಿ: ನೂತನ ಅಧ್ಯಕ್ಷ ಜೋ ಬೈಡನ್ ಆತಂಕಕೊರೋನಾ ಸೊಂಕಿನಿಂದ ತತ್ತರಿಸಿರುವ ಅಮೆರಿಕಾದಲ್ಲಿ ನೂತನ ಅಧ್ಯಕ್ಷ ಜೊ ಬೈಡನ್ ಕೊರೋನ ನಿಗ್ರಹ ಕುರಿತ ಹಲವು ಮಹತ್ವದ ಆಡಳಿತಾತ್ಮಕ ಆದೇಶಗಳಿಗೆ ಸಹಿ ಹಾಕಿದ್ದಾರೆ. |
![]() | ಕೋವಿಡ್-19: ದೇಶದಲ್ಲಿಂದು 14,256 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.85 ಲಕ್ಷಕ್ಕೆ ಇಳಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಕೋವಿಡ್-19: ದೇಶದಲ್ಲಿಂದು 14,545 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 1.06 ಕೋಟಿಗೆ ಏರಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಶಿವಮೊಗ್ಗದಲ್ಲಿ ಮಧ್ಯರಾತ್ರಿ ಮಹಾದುರಂತ: ಜಿಲೆಟಿನ್ ಸ್ಫೋಟಕ್ಕೆ 8 ಕಾರ್ಮಿಕರ ದುರ್ಮರಣ; ಪ್ರಧಾನಿ ಮೋದಿ ಸಂತಾಪಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ. |
![]() | ವೃದ್ಧ ಪೋಷಕರ ಕೂಡಿ ಹಾಕಿ ಆಹಾರ ನೀಡದೆ ಚಿತ್ರಹಿಂಸೆ: ಹಸಿವಿನಿಂದ ತಂದೆ ಸಾವು, ತಾಯಿ ಆಸ್ಪತ್ರೆಗೆ ದಾಖಲುವೃದ್ಧ ಪೋಷಕರನ್ನು ಕೂಡಿ ಹಾಕಿ ಆಹಾರ ನೀಡದೆ ಹೆತ್ತ ಮಗ ಹಾಗೂ ಸೊಸೆ ಚಿತ್ರಹಿಂಸೆ ನೀಡಿರುವ ಘಟನೆ ಕೊಟ್ಟಾಯಂನ ಮುಂಡಕಾಯಂನಲ್ಲಿ ಬೆಳಕಿಗೆ ಬಂದಿದೆ. |
![]() | ಜಾಗತಿಕವಾಗಿ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 9.60 ಕೋಟಿಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 9 ಕೋಟಿ 60 ಲಕ್ಷ ದಾಟಿದ್ದು, 10 ಕೋಟಿ ಸನಿಹಕ್ಕೆ ಬರುತ್ತಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹೊಸ ಮಾಹಿತಿ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿಂದು 15,223 ಹೊಸ ಕೇಸ್ ಪತ್ತೆ, 151 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,223 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,06,10,883ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 13,823 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 1.97 ಲಕ್ಷಕ್ಕೆ ಇಳಿಕೆಭಾರತದಲ್ಲಿ ನಿತ್ಯ ದೃಢವಾಗುತ್ತಿರುವ ಕೊರೋನಾ ಸೋಂಕಿತರು ಸಂಖ್ಯೆ ಹಾಗೂ ಸಾವಿನ ಪ್ರಮಾಣ ಗಣನೀಯವಾಗಿ ಇಳಿಮುಖವಾಗುತ್ತಿದೆ. |
![]() | ಭಾರತದಲ್ಲಿ ಕೊರೋನಾ ಇಳಿಮುಖ: ದೇಶದಲ್ಲಿಂದು ಅತ್ಯಂತ ಕಡಿಮೆ 10,064 ಹೊಸ ಕೇಸ್ ಪತ್ತೆ!ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ. |
![]() | ಲಸಿಕೆ ಪಡೆದಿದ್ದ ನೌಕರ ಸಾವನ್ನಪ್ಪಿದ್ದು ಹೃದಯಾಘಾತದಿಂದ: ಸಚಿವ ಸುಧಾಕರ್, ಆರೋಗ್ಯ ಇಲಾಖೆ ಸ್ಪಷ್ಟನೆರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಿದ ದಿನವೇ ಲಸಿಕೆ ಪಡೆದುಕೊಂಡಿದ್ದ ಸೆಂಡೂರಿನ ಸರ್ಕಾರಿ ಆಸ್ಪತ್ರೆ ಡಿ ದರ್ಜೆ ನೌಕರನೊಬ್ಬ ಕರ್ತವದಲ್ಲಿದ್ದಾಗಲೇ ಮೃತಪಟ್ಟಿದ್ದಾನೆಂದು ಹೇಳಲಾಗುತ್ತಿದ್ದು, ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ನೌಕರನ ಸಾವಿಗೆ ಹೃದಯಾಘಾತವೇ ಹೊರತು ಲಸಿಕೆಯಲ್ಲ ಎಂದು ಹೇಳಿದ್ದಾರೆ. |
![]() | ಬಳ್ಳಾರಿ ಆರೋಗ್ಯ ಕಾರ್ಯಕರ್ತನ ಸಾವಿಗೆ ಕೋವಿಡ್-19 ಲಸಿಕೆ ಕಾರಣವಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆದೇಶದಲ್ಲಿ ಕೋವಿಡ್-19 ಲಸಿಕೆ ಪಡೆದ ನಂತರ ಇಬ್ಬರು ಮೃತಪಟ್ಟಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆ ಆಧಾರದ ಮೇಲೆ ಅವರ ಸಾವಿಗೆ ಲಸಿಕೆ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. |
![]() | ಉತ್ತರ ಪ್ರದೇಶ: ಹೃದಯಾಘಾತದಿಂದ ವಾರ್ಡ್ ಬಾಯ್ ನಿಧನ, ಸಾವಿಗೆ ಲಸಿಕೆ ಕಾರಣವಲ್ಲ - ವೈದ್ಯರುಕೋವಿಡ್-19 ಲಸಿಕೆ ಪಡೆದ 24 ಗಂಟೆಗಳಲ್ಲೇ ಮೃತಪಟ್ಟ 46 ವರ್ಷದ ಆರೋಗ್ಯ ಕಾರ್ಯಕರ್ತನ ಸಾವಿಗೆ ಲಿಸಿಕೆ ಕಾರಣವಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ. |
![]() | ಇಂಡೋನೇಷ್ಯಾ ಭೂಕಂಪ, ಮೃತರ ಸಂಖ್ಯೆ 56ಕ್ಕೆ ಏರಿಕೆಇಂಡೋನೇಷ್ಯಾದ ಪಶ್ಚಿಮ ಸುಲಾವೆಸಿ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದದಿಂದ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ಭಾರತದಲ್ಲಿಂದು 15,144 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 2.08ಲಕ್ಷಕ್ಕೆ ಇಳಿಕೆದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಕೇಸ್ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 2,08,826 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ಕೋವಿಡ್-19: ದೇಶದಲ್ಲಿಂದು 15,158 ಹೊಸ ಕೇಸ್ ಪತ್ತೆ, 175 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,158 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,05,42,841ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |