social_icon
  • Tag results for Death

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ.

published on : 9th June 2023

ಭೀಕರ ರಸ್ತೆ ಅಪಘಾತ; ಬೈಕ್‌ಗೆ ಟ್ರಕ್ ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸೇರಿ ಮೂವರು ಸಾವು

ಶುಕ್ರವಾರ ಮುಂಜಾನೆ ಬಾಗಲಕೋಟೆ ಜಿಲ್ಲೆಯಲ್ಲಿ ಬೈಕ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದರ (39), ಶಾಂತವ್ವ ಕಟ್ಟಿಮನಿ (43) ಮತ್ತು ಮಾಂತವ್ವ ಮರಡಿ (75) ಮೃತರು.

published on : 9th June 2023

ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್‌ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪ

ಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. 

published on : 9th June 2023

ಎಲ್ಲೆಲ್ಲೂ ಸಾವು-ನೋವುಗಳೇ ಕಾಣಿಸುತ್ತಿತ್ತು: ಒಡಿಶಾ ರೈಲು ದುರಂತದ ಭೀಕರತೆ ವಿವರಿಸಿದ ಸಚಿವ ಸಂತೋಷ್ ಲಾಡ್

ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಒಡಿಶಾಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು, ಇದೀಗ ರಾಜ್ಯಕ್ಕೆ ವಾಪಸ್ಸಾಗಿದ್ದು, ದುರಂತದ ಭೀಕರತೆಯನ್ನು ವಿವರಿಸಿದ್ದಾರೆ.

published on : 9th June 2023

ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೃತರ ಸಂಖ್ಯೆ 3ಕ್ಕೆ ಏರಿಕೆ, 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ ಬಾಲಕಿ ನಿರ್ಮಲಾ ಈರಪ್ಪ ಗುರುವಾರ ಸಾವನ್ನಪ್ಪಿದ್ದಾಳೆ. ಇದರೊಂದಿಗೆ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. 

published on : 8th June 2023

ಭೀಕರ ಅಪಘಾತ: ಎಸ್‌ಯುವಿ ಮೇಲೆ ಟ್ರಕ್ ಪಲ್ಟಿಯಾಗಿ 7 ಮಂದಿ ಸಾವು, ಇಬ್ಬರಿಗೆ ಗಾಯ

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೇಲೆ ಡಂಪರ್-ಟ್ರಕ್ ಪಲ್ಟಿಯಾಗಿ ಏಳು ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

published on : 8th June 2023

ಬಾಲಸೋರ್ ರೈಲು ಅಪಘಾತದ ಬೆನ್ನಲ್ಲೇ ಜೈಪುರದಲ್ಲಿ ಮತ್ತೊಂದು ದುರಂತ: ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರ ದುರ್ಮರಣ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

published on : 8th June 2023

ಆಗ್ರಾ: ಮನೆಯ ಮೇಲ್ಛಾವಣಿ ಬೆಂಕಿ, ಇಬ್ಬರು ಸಹೋದರಿಯರು ಸಜೀವ ದಹನ

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯ ಮೇಲ್ಛಾವಣಿಗೆ ಬೆಂಕಿ ತಗುಲಿ ಇಬ್ಬರು ಸಹೋದರಿಯರು ಸಜೀವ ದಹನವಾಗಿರುವ ಘಟನೆ ಆಗ್ರಾದ ಗ್ರಾಮವೊಂದರಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 7th June 2023

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಆಂಬ್ಯುಲೆನ್ಸ್‌ಗೆ ಬೆಂಕಿ, 7 ವರ್ಷದ ಬಾಲಕ ಸೇರಿ ಮೂವರು ಸಜೀವ ದಹನ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೊಂದು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಲಮ್ಸಾಂಗ್ ಪಿಎಸ್ ವ್ಯಾಪ್ತಿಯ ಇರೊಸೆಂಬಾದಲ್ಲಿ ಗುಂಪು ದಾಳಿ ನಡೆದಿದ್ದು, ಇದರ ಪರಿಣಾಮವಾಗಿ 7 ವರ್ಷದ ಮಗು ಸೇರಿ ಮೂವರು ವ್ಯಕ್ತಿಗಳು ಸಜೀವ ದಹನವಾಗಿದ್ದಾರೆ.

published on : 7th June 2023

ತ್ರಿವಳಿ ರೈಲು ಅಪಘಾತ: ಮೃತರ ಸಂಖ್ಯೆ 288ಕ್ಕೆ ಏರಿಕೆ, ಒಡಿಶಾ ಸರಕಾರದ ಪರಿಷ್ಕೃತ ಮಾಹಿತಿ

ಒಡಿಶಾದ ಬಾಲಸೋರ್ ನಲ್ಲಿ ಜೂನ್ 2 ರಂದು ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಒಡಿಶಾ ಸರ್ಕಾರದ ಅಧಿಕೃತ ಪರಿಷ್ಕೃತ ಮಾಹಿತಿಯಲ್ಲಿ ಈ ವಿಷಯ ದೃಢಪಡಿಸಲಾಗಿದೆ.

published on : 6th June 2023

ಮಣಿಪುರ ಹಿಂಸಾಚಾರ: ಬಿಎಸ್‌ಎಫ್ ಯೋಧನಿಗೆ ಗುಂಡೇಟು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿಗೆ ಗಾಯ

ಮಣಿಪುರದ ಸೆರೌ ಪ್ರದೇಶದಲ್ಲಿ ಓರ್ವ ಬಿಎಸ್‌ಎಫ್ ಯೋಧನ ಹತ್ಯೆಯಾಗಿದ್ದು, ಅಸ್ಸಾಂ ರೈಫಲ್ಸ್‌ನ ಇಬ್ಬರು ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸೇನೆ ಮಂಗಳವಾರ ತಿಳಿಸಿದೆ.

published on : 6th June 2023

ರಾಯಚೂರು ಬಳಿಕ ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆಯಿಂದ ವೃದ್ಧೆ ಬಲಿ: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಯಚೂರಿನಲ್ಲಿ ಕೆಲ ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಮೃತಪಟ್ಟ ದುರ್ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 65 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕಳೆದ ಸೋಮವಾರ ರಾತ್ರಿ ನಡೆದಿದೆ. 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 6th June 2023

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್​ ಡಿಕ್ಕಿ, ಐವರ ಸಾವು, 13 ಜನರಿಗೆ ಗಾಯ

ರಾಜ್ಯದಲ್ಲಿ ಅಪಘಾತದಿಂದ ದುರ್ಮರಣ ಘಟನೆ ಮುಂದುವರಿದಿದೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ)ಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಐವರು ಮಂಗಳವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.

published on : 6th June 2023

ಒಡಿಶಾ ರೈಲು ದುರಂತ: ಪಶ್ಚಿಮ ಬಂಗಾಳದ ಸುಂದರಬನ್ಸ್ ಪ್ರದೇಶದಿಂದ ಗರಿಷ್ಠ ಸಾವು ವರದಿ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸುಂದರಬನ್ಸ್ ಪ್ರದೇಶವು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲಿನ ಅಪಘಾತದ ಪರಿಣಾಮವಾಗಿ ಉಂಟಾದ ಸಾವುಗಳ ಪೈಕಿ ರಾಜ್ಯದಿಂದ ಗರಿಷ್ಠ ಸಂಖ್ಯೆಯ ಸಾವುನೋವುಗಳನ್ನು ದಾಖಲಿಸಿದೆ.

published on : 5th June 2023

ಭೀಕರ ಅಪಘಾತ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಚಲಿಸುತ್ತಿದ್ದ ಡಸ್ಟ್ ತುಂಬಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಪುರ ಬಳಿ ನಡೆದಿದೆ. 

published on : 5th June 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9