- Tag results for Deepavali
![]() | ಗದಗ: ಕುರಿ ಕಾಯುವ ಕುರುಬರಿಂದ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ!ಪಟಾಕಿ ಸಿಡಿಸಿ, ಸಿಹಿ ಹಂಚಿ, ರಜಾ ದಿನಗಳನ್ನು ಆಚರಿಸುವ ಮೂಲಕ ದೀಪಾವಳಿಯನ್ನು ಆಚರಿಸುತ್ತಿರುವಾಗ, ಇಂತಹ ಆಸ್ವಾದನೆಯ ರೂಪಗಳಿಂದ ಮೌನವಾಗಿರುವ ಸಮುದಾಯಗಳಿವೆ ಎಂಬುದನ್ನು ನಾವು ಮರೆಯುತ್ತಿದ್ದೇವೆ. ಅವರ ಆಚರಣೆಗಳು ವಿಲಕ್ಷಣವಾಗಿ ಕಾಣಿಸಬಹುದು, ಆದರೆ ಹಿಂದಿನ ತಲೆಮಾರುಗಳಿಂದ ಅವರಿಗೆ ನೀಡಿದ ದೃಢವಾದ ನಂಬಿಕೆ ವ್ಯವಸ್ಥೆಯಿಂದ ಇದು ಹುಟ್ಟುಕೊಂಡಿದೆ. |
![]() | ಪತ್ರಕರ್ತರಿಗೆ ದೀಪಾವಳಿ ಗಿಫ್ಟ್ ಕೊಡಬೇಕೆಂದು ನಾನು ಸೂಚನೆ ನೀಡಿರಲಿಲ್ಲ, ಕಾಂಗ್ರೆಸ್ ನವರಿಗೆ ಮಾತನಾಡಲು ನೈತಿಕ ಹಕ್ಕು ಏನಿದೆ?: ಸಿಎಂ ಬೊಮ್ಮಾಯಿಮುಖ್ಯಮಂತ್ರಿಗಳ ಗೃಹ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆ ಎಂದು ಸಿಹಿ ತಿನಿಸು ಮತ್ತು ಡ್ರೈ ಫ್ರೂಟ್ಸ್ ಗಳ ಜೊತೆಗೆ ನಗದು ಹಣ ವಿತರಣೆಯಾಗಿರುವ ಬಗ್ಗೆ ಆಡಳಿತ ಪಕ್ಷ ಬಿಜೆಪಿ ತೀವ್ರ ಮುಜುಗರಕ್ಕೀಡಾಗಿದೆ. |
![]() | ಕೊಯಂಬತ್ತೂರು ಕಾರ್ ಸ್ಫೋಟ ದೀಪಾವಳಿ ಮುನ್ನ ಭಯೋತ್ಪಾದಕ ಕೃತ್ಯ ಮೆರೆಯುವ ಯತ್ನ: ರಾಜ್ಯಪಾಲಕೊಯಂಬತ್ತೂರು ಕಾರು ಸ್ಫೋಟ ಪ್ರಕರಣ ದೀಪಾವಳಿಗೂ ಮುನ್ನ ಭಯೋತ್ಪಾದಕ ಕೃತ್ಯ ಮೆರೆಯುವ ಯತ್ನವಾಗಿತ್ತು ಎಂದು ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ಹೇಳಿದ್ದಾರೆ. |
![]() | ದೀಪಾವಳಿಗೆ ಪಟಾಕಿ ಬಲು ಜೋರು: ಬೆಂಗಳೂರು, ಜಿಲ್ಲೆಗಳಲ್ಲಿ ಶಬ್ದಮಾಲಿನ್ಯ, ವಾಯುಮಾಲಿನ್ಯ ಹೆಚ್ಚಳದೀಪಾವಳಿ ಹಬ್ಬ ಮುಗಿದಿದೆ. ಬೆಂಗಳೂರಿನಂತಹ ಸಿಟಿಗಳಲ್ಲಿ ಪಟಾಕಿ ಹಚ್ಚುವವರ ಸಂಖ್ಯೆ ಹೆಚ್ಚಿರುವುದರಿಂದ ದೀಪಾವಳಿ ಕಳೆದ ನಂತರ ವಾಯುಮಾಲಿನ್ಯ, ಶಬ್ದಮಾಲಿನ್ಯದ ತೀವ್ರತೆ ಹೆಚ್ಚಾಗುತ್ತದೆ. |
![]() | ವಡೋದರಾ: ದೀಪಾವಳಿಯಂದು ಪಟಾಕಿ ಸಿಡಿಸುವ ವಿಚಾರವಾಗಿ ಕೋಮು ಘರ್ಷಣೆ; 19 ಜನರ ಬಂಧನದೀಪಾವಳಿಯಂದು ಗುಜರಾತ್ನ ವಡೋದರಾ ನಗರದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಸಮುದಾಯದ ಗುಂಪಿನ ನಡುವೆ ಘರ್ಷಣೆ ಸಂಭವಿಸಿದ್ದು, ಎರಡು ಕಡೆಯ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ನಿಷೇಧದ ಹೊರತಾಗಿಯೂ ದೀಪಾವಳಿ ಹಬ್ಬದ ರಾತ್ರಿ ದೆಹಲಿಯ ಹಲವು ಭಾಗಗಳಲ್ಲಿ ಪಟಾಕಿ ಸಿಡಿಸಿದ ಜನರುದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ್ದರೂ ಕೂಡ ಇದನ್ನು ಲೆಕ್ಕಿಸದ ಜನರು ದೀಪಾವಳಿ ಹಬ್ಬದ ರಾತ್ರಿಯಲ್ಲಿ ಹೆಚ್ಚಿನ ಸಂಖ್ಯೆಯ ಹೆಚ್ಚಿನ ಡೆಸಿಬಲ್ ಪಟಾಕಿಗಳನ್ನು ಸಿಡಿಸಿದ್ದಾರೆ. |
![]() | ದೀಪಾವಳಿ ಸಮಯದಲ್ಲಿ ನಿಮ್ಮ ಮತ್ತು ಮಕ್ಕಳ ಕಣ್ಣುಗಳ ಬಗ್ಗೆ ಜಾಗ್ರತೆ ವಹಿಸುವುದು ಹೇಗೆ?ದೀಪಾವಳಿ ಎಂದರೆ ಬೆಳಕಿನ ಹಬ್ಬ. ಪಟಾಕಿ ಸಿಡಿಸುವಾಗ ಕಣ್ಣಿಗೆ ಗಾಯ ಮಾಡಿಕೊಳ್ಳುವ ಮೂಲಕ ಕತ್ತಲಾಗಿಸಿಕೊಳ್ಳುವುದು ಬೇಡ. ಮಕ್ಕಳಿಗಾಗುವ ಕಣ್ಣಿನ ಗಾಯಗಳಲ್ಲಿ ಶೇ 45 ರಷ್ಟು ಮನೆಯಲ್ಲಿಯೇ ಸಂಭವಿಸುತ್ತವೆ. ಈ ಪೈಕಿ ಪಟಾಕಿಗಳಿಂದ ಶೇ 10 ರಷ್ಟು ಹೆಚ್ಚಾಗುತ್ತದೆ. |
![]() | ದೀಪಾವಳಿ ವೇಳೆ ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲ್ಲ ಎಂದ ಸರ್ಕಾರ, ಯಾವ ರಾಜ್ಯದಲ್ಲಿ ಈ ನಿಯಮ?ಈ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಜನರಿಗೆ ದಂಡ ವಿಧಿಸಲಾಗುವುದಿಲ್ಲ ಎಂದು ಗುಜರಾತ್ ಸರ್ಕಾರ ಘೋಷಿಸಿದೆ. |
![]() | ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ, 200 ರೂ. ದಂಡ: ದೆಹಲಿ ಸಚಿವದೆಹಲಿಯಲ್ಲಿ ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ. |
![]() | ಅ.13 ರಿಂದ ವಿಶ್ವವಿಖ್ಯಾತ ಹಾಸನಾಂಬ ದೇಗುಲ 11 ದಿನಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಮುಕ್ತವಿಶ್ವವಿಖ್ಯಾತ, ವರ್ಷಕ್ಕೆ ನಿರ್ದಿಷ್ಟ ದಿನಗಳಲ್ಲಿ ಮಾತ್ರ ಸಾರ್ವಜನಿಕ ದರ್ಶನಕ್ಕೆ ಲಭ್ಯವಾಗುವ ಹಾಸನಾಂಬ ದೇವಾಲಯ ಈ ವರ್ಷ ಅ.13 ರಿಂದ 11 ದಿನಗಳ ಕಾಲ ತೆರೆಯಲಿದೆ. |
![]() | ದೀಪಾವಳಿ ಮತ್ತು ಆರೋಗ್ಯ (ಕುಶಲವೇ ಕ್ಷೇಮವೇ)ಡಾ. ವಸುಂಧರಾ ಭೂಪತಿ ದೀಪಾವಳಿ ಹಬ್ಬ ಬರುವುದು ಶರದೃತುವಿನಲ್ಲಿ. ಮಳೆ ಕಡಿಮೆಯಾಗಿ, ಮೋಡಗಳೆಲ್ಲ ತುಂಡರಿಸಿ, ತಿಳಿಮುಗಿಲಾಗಿ ಮಾರ್ಪಟ್ಟಿರುತ್ತದೆ. ನೆಲವು ಹಸಿರಾಗಿ, ಗಾಳಿ, ಮಳೆ, ಬಿಸಿಲು ಹಿತಮಿತವಾಗಿ ಹರವಿಕೊಂಡಿರುತ್ತದೆ. ಇಂಥ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಆಶ್ಚಯುಜ- ಕಾರ್ತೀಕ ಮಾಸಗಳೇ ಶರತ್ ಋತು. |
![]() | ದಾನವ ಶಕ್ತಿಯ ಅಳಿವು, ದೈವ ಶಕ್ತಿಯ ಗೆಲುವು, ದೀಪಾವಳಿಯ ಬಲವುದೈತ್ಯ ನರಕಾಸುರನನ್ನು ವಧಿಸಿದ ಮೂರು ದಿನಗಳ ಬಳಿಕ ಸೋದರಿಯರು ಸೋದರರಿಗೆ ಆರತಿಯೆತ್ತಿ, ಅವರ ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತಾರೆ. ಇಂದೇ ಯಮಧರ್ಮರಾಯ, ತನ್ನ ಸೋದರಿಯನ್ನು ಭೇಟಿಯಾಗುವ ದಿನ. |
![]() | ದೀಪಾವಳಿ ಎಂದರೆ ದೀಪಗಳ ಸಾಲು, ತೈಲಾಭ್ಯಂಜನ, ಭಾವ ಬಿದಿಗೆದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಮೂರು ದಿನಗಳ ಆಚರಣೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ನರಕ ಚತುರ್ದಶಿ ಹಾಗೂ ಬಲಿ ಪಾಡ್ಯಮಿ ಪ್ರಮುಖವಾದರೆ, ಉತ್ತರ ಭಾರತದಲ್ಲಿ ಅಮಾವಾಸ್ಯೆಯಂದು ಆಚರಿಸಲಾಗುವ ಲಕ್ಷ್ಮಿ ಪೂಜೆ ಮುಖ್ಯವಾದದ್ದು. |
![]() | ಕೊರೋನಾ ಮಧ್ಯೆ ಸಿಂಗಾಪುರ ದೇಶದಲ್ಲಿ ದೀಪಾವಳಿ ಆಚರಣೆಸಿಂಗಾಪುರದಲ್ಲಿ ಕಳೆದ ಹಲವು ತಿಂಗಳುಗಳವರೆಗೆ ಕೊರೋನ ಸೋಂಕಿತರ ಸಂಖ್ಯೆ ಕೇವಲ ಬೆರಣಿಕೆಗಷ್ಟೇ ಸೀಮಿತಗೊಂಡಿತ್ತು. ಇನ್ನೇನು ಎಲ್ಲವೂ ಸಹಜ ಸ್ಥಿತಿಗೆ ತಲುಪಲಿದೆ ಎಂಬ ಆಶಯ ಇಲ್ಲಿನ ಜನತೆಯದ್ದು ಆಗಿತ್ತು. ಸರ್ಕಾರ ಕೂಡ ಈ ಸಂಬಂಧಿತ ನಿಯಮಗಳಲ್ಲಿ ಕೊಂಚ ಸಡಿಲಿಕೆಯನ್ನು ಜಾರಿ ತಂದಿತ್ತು. |
![]() | ಊರ ತುಂಬಾ ಕೆಂಪು ಬಿಳಿ ಶೇಡಿ ಕೆಮ್ಮಣ್ಣಿನ ಅವತಾರ: ಮಲೆನಾಡಿನ ಹವ್ಯಕರಲ್ಲಿ ದೀಪಾವಳಿ ಆಚರಣೆಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುಥಿ೯) ಮಾನೋ೯ಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನ. |