- Tag results for Delhi
![]() | ಅಜ್ಜಿ ಇಂದಿರಾ ಗಾಂಧಿಯ 'ತುರ್ತುಪರಿಸ್ಥಿತಿ' ತಪ್ಪು ಎಂದ ರಾಹುಲ್ ಗಾಂಧಿ!ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ ತುರ್ತುಪರಿಸ್ಥಿತಿ ತಪ್ಪು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. |
![]() | 2030ರ ವೇಳೆಗೆ 23 ಜಲಮಾರ್ಗಗಳು ಕಾರ್ಯಗತ- ಪ್ರಧಾನಿ ನರೇಂದ್ರ ಮೋದಿಕೇಂದ್ರ ಸರ್ಕಾರ 2030 ರ ವೇಳೆಗೆ 23 ಜಲಮಾರ್ಗಗಳನ್ನು ಕಾರ್ಯಗತಗೊಳಿಸುವ ಗುರಿ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಸೋಮವಾರದಿಂದ ಕೋವಿನ್ ಪೋರ್ಟಲ್ ನಲ್ಲಿ 50 ಲಕ್ಷ ಜನರ ನೋಂದಣಿ: 2.08 ಲಕ್ಷ ಫಲಾನುಭವಿಗಳು- ಕೇಂದ್ರ ಸರ್ಕಾರಸೋಮವಾರ ಬೆಳಗ್ಗೆಯಿಂದಲೂ ಸುಮಾರು 50 ಲಕ್ಷ ಜನರು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. |
![]() | ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಅಳವಡಿಕೆ: ಕೇಂದ್ರದ ವಿಳಂಬ ನೀತಿ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಸಮಯಾವಕಾಶವನ್ನು ಕೇಂದ್ರ ಸರ್ಕಾರ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. |
![]() | 2035ರ ವೇಳೆಗೆ ಬಂದರು ಯೋಜನೆಗಳಿಗೆ ಭಾರತದಿಂದ 82 ಬಿಲಿಯನ್ ಡಾಲರ್ ಹೂಡಿಕೆ: ಪ್ರಧಾನಿ ಮೋದಿ2035 ರ ವೇಳೆಗೆ ದೇಶದ ಕಡಲು ವಲಯದ (ಬಂದರು ಯೋಜನೆ) ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಲ್ಲಿ 82 ಬಿಲಿಯನ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. |
![]() | ಕೋವಿಡ್-19: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಫಾರೂಕ್ ಅಬ್ದುಲ್ಲಾ, ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವರಿಗೆ ಲಸಿಕೆ!ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಸೇರಿದಂತೆ ಹಲವು ಗಣ್ಯರು ಕೋವಿಡ್ ಲಸಿಕೆ ಪಡೆದರು. |
![]() | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಇಂದು ಕೋವಿಡ್ ಲಸಿಕೆ: ಆಯ್ಕೆ ಇಲ್ಲ ಎಂದ ಆರೋಗ್ಯ ಸಚಿವಾಲಯಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಇಂದು ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಲಸಿಕೆ ಪಡೆಯುವ ನ್ಯಾಯಮೂರ್ತಿಗಳಿಗೆ ಲಸಿಕೆಗಳ ನಡುವೆ ಆಯ್ಕೆಗೆ ಅವಕಾಶ ಇಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. |
![]() | ಪ್ರಧಾನಿ ಮೋದಿ, ಉಪರಾಷ್ಟ್ರಪತಿ ನಾಯ್ಡು ಸೇರಿದಂತೆ 1.28 ಲಕ್ಷ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆಮಾರಕ ಕೊರೋನಾ ವೈರಸ್ ವಿರುದ್ಧದ ಲಸಿಕೆ ವಿತರಣಾ ಕಾರ್ಯಕ್ರಮದ ಮುಂದಿನ ಭಾಗವಾಗಿ ಸೋಮವಾರದಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದ ಇತರೆ ಅನಾರೋಗ್ಯ ಸಂಬಂಧಿತ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಲಸಿಕೆ ನೀಡಿಕೆ ಆರಂಭಿಸಲಾಗಿದೆ. |
![]() | ಐಪಿಎಲ್ ಆಯೋಜಿಸುವ ಸ್ಥಳಗಳ ಬಗ್ಗೆ ಹೈದರಾಬಾದ್, ರಾಜಸ್ಥಾನ, ಪಂಜಾಬ್ ಆಕ್ಷೇಪಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 14 ನೇ ಋತುವಿನ ಸ್ಥಳದ ಬಗ್ಗೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಆಕ್ಷೇಪ ವ್ಯಕ್ತಪಡಿಸಿವೆ. |
![]() | ಭಾರತದ ಕೋವಿಡ್ ಲಸಿಕೆ ತಯಾರಕ ಸಂಸ್ಥೆಗಳನ್ನು ಟಾರ್ಗೆಟ್ ಮಾಡಿದ ಚೀನಾ ಹ್ಯಾಕರ್ ಗಳು!ದೇಶದಲ್ಲಿನ ಎರಡು ಕೋವಿಡ್-19 ಲಸಿಕೆ ತಯಾರಕ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ತಂತ್ರಜ್ಞಾನ ವ್ಯವಸ್ಥೆಯನ್ನು ಹಾಳು ಮಾಡಲು ಚೀನಾದ ಸರ್ಕಾರಿ ಬೆಂಬಲಿತ ಹ್ಯಾಕರ್ ಗಳ ತಂಡ ಯತ್ನಿಸಿದೆ ಎಂದು ಸೈಬರ್ ಗುಪ್ತಚರ ಸಂಸ್ಥೆ ಸೈಫರ್ಮಾ ತಿಳಿಸಿದೆ. |
![]() | ಟೂಲ್ ಕಿಟ್ ಕೇಸ್: ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ನಿಕಿತಾ ಜಾಕಬ್ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಟೂಲ್ ಕಿಟ್ ವೊಂದನ್ನು ಹಂಚಿಕೆ ಮಾಡಿಕೊಂಡಿದ್ದಕ್ಕೆ ದಿಶಾ ರವಿ ಅವರೊಂದಿಗೆ ಆರೋಪ ಎದುರಿಸುತ್ತಿರುವ ನಿಕಿತಾ ಜಾಕಬ್ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. |
![]() | ವಾರ್ತಾ ಶಾಖೆಯ ಪ್ರಧಾನ ಮಹಾ ನಿರ್ದೇಶಕರಾಗಿ ಜೈದೀಪ್ ಭಟ್ನಾಗರ್ ಅಧಿಕಾರ ಸ್ವೀಕಾರಭಾರತ ಸರ್ಕಾರದ ವಾರ್ತಾ ಶಾಖೆಯ ಪ್ರಧಾನ ಮಹಾ ನಿರ್ದೇಶಕರಾಗಿ ಜೈದೀಪ್ ಭಟ್ನಾಗರ್ ಅಧಿಕಾರ ವಹಿಸಿಕೊಂಡರು. |
![]() | ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಅಮಿತ್ ಶಾಪ್ರಧಾನಿ ನರೇಂದ್ರ ಮೋದಿ ನಂತರ ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ನ್ನು ಪಡೆದುಕೊಂಡಿದ್ದಾರೆ. ಮೆದಾಂತ ಆಸ್ಪತ್ರೆ ವೈದ್ಯರಿಂದ ಶಾ ಲಸಿಕೆ ಪಡೆದಿದ್ದಾರೆ. |
![]() | 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿಯಾಗುವುದು ಹೇಗೆ? ಇಲ್ಲಿದೆ ಸಂಪೂರ್ಣ ಪ್ರಕ್ರಿಯೆಯ ಮಾಹಿತಿಮಾರಕ ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಾಕ್ರಮದ ಮುಂದಿನ ಹಂತ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ನೋಂದಣಿ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ. |
![]() | ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ. |