social_icon
  • Tag results for Delhi

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರು

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

published on : 24th September 2023

ಖಲಿಸ್ತಾನಿ ಉಗ್ರರ ವಿರುದ್ದ ಮುಂದುವರೆದ ಬೃಹತ್ ಕ್ರ್ಯಾಕ್‌ಡೌನ್; ದೇಶ ಬಿಟ್ಟು ಪರಾರಿಯಾದ 19 ಮಂದಿ ಆಸ್ತಿ ಜಪ್ತಿಗೆ ಎನ್ಐಎ ಸಿದ್ಧತೆ

ಖಾಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನೂನ್ ವಿರುದ್ಧ ಕ್ರಮಕೈಗೊಂಡ ಬೆನ್ನಲ್ಲೇ ಭಾರತ ಸರ್ಕಾರ ದೇಶ ಬಿಟ್ಟು ಪರಾರಿಯಾದ 19 ಮಂದಿ ಖಲಿಸ್ತಾನ ಉಗ್ರರ ವಿರುದ್ಧ ಬೃಹತ್ ಕ್ರ್ಯಾಕ್‌ಡೌನ್ ಗೆ ಸಿದ್ಧತೆ ನಡೆಸಿದೆ.

published on : 24th September 2023

ಕೆನಡಾದಲ್ಲಿ ಹಿಂದೂಗಳಿಗೆ ಬೆದರಿಕೆ ಹಾಕಿದ್ದ ಖಲಿಸ್ತಾನಿ ಉಗ್ರ ಪನ್ನುನ್ ಆಸ್ತಿ-ಪಾಸ್ತಿ ವಶಕ್ಕೆ ಪಡೆದ ಸರ್ಕಾರ

ಈ ಹಿಂದೆ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳುವ ಬೆದರಿಕೆ ಹಾಕಿದ್ದ ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ಸರ್ಕಾರ ಕ್ರ್ಯಾಕ್ ಡೌನ್ ಕಾರ್ಯಾಚರಣೆ ಆರಂಭಿಸಿದೆ.

published on : 23rd September 2023

ಸರಳ ರೀತಿಯಲ್ಲಿ ಕಾನೂನು ರೂಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ: ಪ್ರಧಾನಿ ಮೋದಿ

ನಮ್ಮ ಸರ್ಕಾರವು ಕಾನೂನುಗಳನ್ನು ಸರಳ ರೀತಿಯಲ್ಲಿ ಮತ್ತು ಗರಿಷ್ಠ ಪ್ರಮಾಣದಲ್ಲಿ ಭಾರತೀಯ ಭಾಷೆಗಳಲ್ಲಿ ರಚಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದರು.

published on : 23rd September 2023

'ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ': ಡ್ಯಾನಿಶ್ ಅಲಿ ಭೇಟಿಯಾದ ರಾಹುಲ್!

ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಸ್ಲಿಂ ಸಂಸದ, ಕುನ್ವರ್ ಡ್ಯಾನಿಶ್ ಅಲಿ ಅವರ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಜೆ ಅವರನ್ನು ಭೇಟಿಯಾದರು.

published on : 22nd September 2023

ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆ: ಪ್ರಧಾನಿ ಮೋದಿ

ಮಹಿಳೆಯರಿಗೆ ಶೇಕಡಾ 33ರಷ್ಟು ರಾಜಕೀಯ ಪ್ರಾತಿನಿಧ್ಯ ನೀಡುವ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲಿ ಕೂಡ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  

published on : 22nd September 2023

ಬಿಜೆಪಿ ಜೊತೆ ಮಾತುಕತೆಗಾಗಿ ದೆಹಲಿಯಲ್ಲಿ ದೇವೇಗೌಡ ಕುಟುಂಬ: ಜೆಡಿಎಸ್ ಪ್ರಮುಖರನ್ನು ಹೊರಗಿಟ್ಟು ಚರ್ಚೆ!

ಭಾರತೀಯ ಜನತಾ ಪಕ್ಷ-ಜನತಾ ದಳ ಜಾತ್ಯತೀತ ಮೈತ್ರಿ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರವನ್ನು ನಿರೀಕ್ಷಿಸಲಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

published on : 22nd September 2023

ಕುತೂಹಲ ಕೆರಳಿಸಿದ ಮಾಜಿ ಪ್ರಧಾನಿ ದೇವೇಗೌಡ ಸುದ್ದಿಗೋಷ್ಠಿ: ದೆಹಲಿಯಲ್ಲಿ ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತ ಘೋಷಣೆ?

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.

published on : 22nd September 2023

ಇಂದು 'ಜಿ20 ಟೀಂ' ಜೊತೆಗೆ ಪ್ರಧಾನಿ ಮೋದಿ ಸಂವಾದ, ಭೋಜನ!

ಜಿ20 ಶೃಂಗಸಭೆ ಯಶಸ್ವಿಯಾಗುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದ ಜಿ20 ಟೀಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭಾರತ್ ಮಂಟಪದಲ್ಲಿ ಸಂವಾದ ನಡೆಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

published on : 22nd September 2023

ನಿಜ್ಜರ್ ಹತ್ಯೆಯ ಬಗ್ಗೆ ಕೆನಡಾ ಯಾವುದೇ ಪುರಾವೆ ಹಂಚಿಕೊಂಡಿಲ್ಲ; ರಾಜತಾಂತ್ರಿಕರ ಸಂಖ್ಯೆ ಕಡಿತಕ್ಕೆ ಸೂಚನೆ: ಭಾರತ

ಭಾರತ ಮತ್ತು ಕೆನಡಾ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದದ ನಡುವೆ, ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ಹೇಳಿದೆ.

published on : 21st September 2023

ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ

2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. 

published on : 20th September 2023

ದೆಹಲಿ: ಚಾರ್ಜಿಂಗ್ ವೇಳೆ ಇ-ಸ್ಕೂಟರ್ ಬ್ಯಾಟರಿ ಸ್ಫೋಟ!

ಚಾರ್ಜಿಂಗ್ ವೇಳೆ ಇ-ಸ್ಕೂಟರ್ ಬ್ಯಾಟರಿ ಸ್ಫೋಟಗೊಂಡಿದೆ. ದಕ್ಷಿಣ ದೆಹಲಿಯ ಸಿಆರ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.

published on : 20th September 2023

ಇಂಡಿಗೋ ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಮುಂದಾದ ಪ್ರಯಾಣಿಕ; ಕೆಲಕಾಲ ಗೊಂದಲ ಸೃಷ್ಟಿ!

ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಏಕಾಏಕಿ ವ್ಯಕ್ತಿಯೊಬ್ಬ ವಿಮಾನದ ತುರ್ತು ಗೇಟ್ ತೆರೆಯಲು ಯತ್ನಿಸಿದ್ದಾನೆ. ಇದಾದ ಬಳಿಕ ವಿಮಾನದಲ್ಲಿ ಭಾರೀ ಗಲಾಟೆ ನಡೆಯಿತು. 

published on : 20th September 2023

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು; ತಕ್ಷಣ ಜಾರಿಗೊಳಿಸಿ: ಸೋನಿಯಾ ಗಾಂಧಿ

ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

published on : 20th September 2023

ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲು ಸರ್ವಪಕ್ಷಗಳ ಒಮ್ಮತದ ತೀರ್ಮಾನ- ಡಿ ಕೆ ಶಿವಕುಮಾರ್

ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

published on : 20th September 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9