- Tag results for Delhi
![]() | ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ: ಚುನಾವಣಾ ಆಯೋಗಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ತಿಳಿಸಿದೆ. |
![]() | ಜುಲೈ 4ರೊಳಗೆ ಎಲ್ಲ ಆದೇಶಗಳನ್ನು ಅನುಸರಿಸಿ: ಟ್ವಿಟರ್ ಗೆ ಕೇಂದ್ರ ಸರ್ಕಾರ ಗಡುವುಜುಲೈ 4 ರೊಳಗೆ ತನ್ನ ಎಲ್ಲಾ ಹಿಂದಿನ ಆದೇಶಗಳನ್ನು ಅನುಸರಿಸುವಂತೆ ಖ್ಯಾತ ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ ಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಅಗ್ನಿಪಥ್ ಯೋಜನೆ: ವಾಯುಸೇನೆಗೆ 6 ದಿನಗಳಲ್ಲಿ 1.83 ಲಕ್ಷ ಅರ್ಜಿಭಾರತೀಯ ಸೇನೆಯ ನೂತನ ನೇಮಕಾತಿ ಯೋಜನೆ ಅಗ್ನಿಪಥ್ ಆರಂಭವಾಗಿ ಕೇವಲ 6 ದಿನಗಳಲ್ಲಿಯೇ ವಾಯುಸೇನೆ 1.83 ಲಕ್ಷ ಅರ್ಜಿ ಸ್ವೀಕರಿಸಿದೆ ಎಂದು ತಿಳಿದುಬಂದಿದೆ. |
![]() | ಸರ್ಕಾರದ ಮನವಿಗೆ ಒಪ್ಪಿಗೆ: ಅಟಾರ್ನಿ ಜನರಲ್ ಆಗಿ ಕೆಕೆ ವೇಣುಗೋಪಾಲ್ ಮುಂದುವರಿಕೆಕೇಂದ್ರ ಸರ್ಕಾರದ ಮನವಿ ಮೇರೆಗೆ ಕೆಕೆ ವೇಣುಗೋಪಾಲ್ ಅವರು ಭಾರತ ಸರ್ಕಾರದ ಅಟಾರ್ನಿ ಜನರಲ್ ಆಗಿ ಮುಂದುವರೆಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. |
![]() | ಹಿಂದೂ ದೇವತೆ ವಿರುದ್ಧ ಪೋಸ್ಟ್: ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ನಾಲ್ಕು ದಿನಕ್ಕೆ ವಿಸ್ತರಿಸಿದ ನ್ಯಾಯಾಲಯಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ. |
![]() | ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಪತ್ರಕರ್ತ ಮೊಹಮ್ಮದ್ ಜುಬೈರ್ ಬಂಧನಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಮತ್ತು ದ್ವೇಷವನ್ನು ಉತ್ತೇಜಿಸುವ ಆರೋಪದ ಮೇಲೆ ಸತ್ಯ ತಪಾಸಣೆ ವೆಬ್ಸೈಟ್ ಆಲ್ಟ್ ನ್ಯೂಸ್ ಸಂಸ್ಥಾಪಕರಲ್ಲಿ ಒಬ್ಬರಾದ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರನ್ನು ದೆಹಲಿ ಪೊಲೀಸರು... |
![]() | ನವದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಕೇಸ್ ದಾಖಲುಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ. ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಕೇಸ್ ದಾಖಲಾಗಿದೆ. |
![]() | ಅಗ್ನಿಪಥ್ ಯೋಜನೆ: ಕೇವಲ ನಾಲ್ಕು ದಿನಗಳಲ್ಲಿ ವಾಯುಪಡೆಗೆ ಬಂದಿದ್ದು 94,000 ಅರ್ಜಿ!ಕೇಂದ್ರದ 'ಅಗ್ನಿಪಥ್' ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವಂತೆಯೇ, ಭಾರತೀಯ ವಾಯುಪಡೆಗೆ (ಐಎಎಫ್) 90,000 ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. |
![]() | ನವದೆಹಲಿ: ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ, ಕಾಂಗ್ರೆಸ್ ಮುಖಂಡರು ಭಾಗಿಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು. |
![]() | ರಾಷ್ಟ್ರಪತಿ ಚುನಾವಣೆ ಎರಡು ಸಿದ್ಧಾಂತಗಳ ನಡುವಿನ ಹೋರಾಟ, ವ್ಯಕ್ತಿಗಳದ್ದಲ್ಲ: ವಿಪಕ್ಷಗಳ ಮುಖಂಡರುರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ನಾಮಪತ್ರ ಸಲ್ಲಿಸಿದ್ದು, ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟವಾಗಿದೆ, ವ್ಯಕ್ತಿಗಳಲ್ಲ ಎಂದು ಅನೇಕ ವಿಪಕ್ಷಗಳ ಮುಖಂಡರು ಸೋಮವಾರ ಹೇಳಿದ್ದಾರೆ. |
![]() | ತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಯತ್ನ ನಡೆದಿತ್ತು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿತುರ್ತು ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಯತ್ನ ನಡೆದಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿ ದೆಹಲಿಗೆ ವಾಪಸ್ಸಾದ ಸಿಎಂ ಬೊಮ್ಮಾಯಿಎನ್ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾದರು. |
![]() | 4,447 ಕೋಟಿ ರೂ. ಗೆ ಬ್ಲಿಂಕಿಟ್ ಕಂಪನಿ ಜೊಮ್ಯಾಟೋ ಸ್ವಾಧೀನಕ್ಕೆ!ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಬಳಕೆಗೆ ಬಂದಿರುವ ತ್ವರಿತ ದಿನಸಿ ಡೆಲಿವರಿ ಸೇವಾ ಆ್ಯಪ್ ಬ್ಲಿಂಕಿಟ್ ಅನ್ನು ಖ್ಯಾತ ಆಹಾರ ವಿತರಣಾ ಸೇವಾ ಆ್ಯಪ್ ಜೊಮ್ಯಾಟೋ ಸ್ವಾಧೀನ ಪಡಿಸಿಕೊಳ್ಳಲಿದೆ. |
![]() | ಪರಮೇಶ್ವರನ್ ಅಯ್ಯರ್ ನೀತಿ ಆಯೋಗದ ನೂತನ ಸಿಇಓನೀತಿ ಆಯೋಗದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಪರಮೇಶ್ವರನ್ ಅಯ್ಯರ್ ಅವರನ್ನು ನೇಮಕ ಮಾಡಲಾಗಿದೆ. |
![]() | ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಆರೋಪಿಗೆ ಮರಣ ದಂಡನೆಏಳೂವರೆ ವರ್ಷದ ಬುದ್ದಿಮಾಂದ್ಯ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ವ್ಯಕ್ತಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ. ಈ ಅಪರಾಧ ಬರ್ಬರ ಹಾಗೂ ಅಮಾನವೀಯವಾಗಿದೆ ಎಂದು ಹೇಳಿದೆ. |