social_icon
  • Tag results for Delhi Court

3 ವರ್ಷಗಳ ಅವಧಿಯ ಪಾಸ್‌ಪೋರ್ಟ್ ಪಡೆಯಲು ರಾಹುಲ್ ಗಾಂಧಿಗೆ ಎನ್‌ಒಸಿ ನೀಡಿದ ದೆಹಲಿ ಕೋರ್ಟ್

ಮೂರು ವರ್ಷಗಳ ಅವಧಿಗೆ 'ಸಾಮಾನ್ಯ ಪಾಸ್‌ಪೋರ್ಟ್' ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ ನೀಡಿದೆ.

published on : 26th May 2023

200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡೀಸ್ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮೇ 25ರಿಂದ ಜೂನ್ 12ರವರೆಗೆ ವಿದೇಶ ಪ್ರವಾಸಕ್ಕೆ ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.

published on : 24th May 2023

ದೆಹಲಿ ಅಬಕಾರಿ ಹಗರಣ: ಜೂನ್ 2ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ 2ವರೆಗೆ ವಿಸ್ತರಿಸಿದೆ.

published on : 12th May 2023

ಶ್ರದ್ಧಾ ವಾಕರ್ ಹತ್ಯೆ ಪ್ರಕರಣ: ಅಫ್ತಾಬ್ ಪೂನಾವಾಲಾ ವಿರುದ್ಧ ಚಾರ್ಜ್ ಶೀಟ್; ಕೊಲೆ, ಸಾಕ್ಷ್ಯ ನಾಶ ಆರೋಪ

ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿರುದ್ಧ ಕೊಲೆ, ಸಾಕ್ಷ್ಯಗಳ ನಾಶ ಮಾಡಿದ್ದಾರೆ ಎಂದು ದೆಹಲಿ ಕೋರ್ಟ್​ ಆರೋಪ ಹೊರಿಸಿದೆ.

published on : 9th May 2023

ಅಬಕಾರಿ ನೀತಿ ಪ್ರಕರಣ: 2 ಆರೋಪಿಗಳಿಗೆ ದೆಹಲಿ ನ್ಯಾಯಾಲಯ ಜಾಮೀನು; ಕ್ಷಮೆಯಾಚಿಸುವಂತೆ ಬಿಜೆಪಿಗೆ ಎಎಪಿ ಒತ್ತಾಯ

ಅಬಕಾರಿ ನೀತಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ಬಳಿಕ ಪಕ್ಷದ ವಿರುದ್ಧ 'ಸುಳ್ಳು' ಆರೋಪ ಮಾಡಿದ್ದಕ್ಕಾಗಿ ಬಿಜೆಪಿ ನ್ಯಾಯಾಲಯದ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

published on : 7th May 2023

ಟೀ ಅಂಗಡಿಯಿಂದ 1,200 ರೂಪಾಯಿ ಕದ್ದ ವ್ಯಕ್ತಿ, 20,000 ರೂಪಾಯಿ ಬಾಂಡ್ ಮೇಲೆ ಆರೋಪಿಗೆ ಜಾಮೀನು

ಟೀ ಅಂಗಡಿಯ ಬೀಗ ಮುರಿದು 1200 ರೂ.ಗಳನ್ನು ಕದ್ದ ಆರೋಪದ ಮೇಲೆ ಬಂಧಿಸಲ್ಪಟ್ಟ ವ್ಯಕ್ತಿಯೊಬ್ಬನಿಗೆ ದೆಹಲಿ ನ್ಯಾಯಾಲಯವು 20,000 ರೂ.ಗಳ ವೈಯಕ್ತಿಕ ಬಾಂಡ್‌ನೊಂದಿಗೆ ಇದೇ ಮೊತ್ತದ ಓರ್ವನ ಶ್ಯೂರಿಟಿಯ ಮೇಲೆ ಜಾಮೀನು ನೀಡಿತು. 

published on : 2nd May 2023

ಪತ್ನಿಯ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಸಲು ವಂಚಕ ಸುಕೇಶ್ ಚಂದ್ರಶೇಖರ್‌ಗೆ ದೆಹಲಿ ಕೋರ್ಟ್ ಅನುಮತಿ

ತನ್ನ ಪತ್ನಿಯ ಹುಟ್ಟುಹಬ್ಬಕ್ಕಾಗಿ ಜೈಲಿನ ಬೇಕರಿಯಲ್ಲಿ ಕೇಕ್ ಖರೀದಿಸಲು ಮಂಡೋಲಿ ಜೈಲಿನಲ್ಲಿರುವ ವಂಚಕ ಸುಕೇಶ್ ಚಂದ್ರಶೇಖರ್‌ಗೆ ಇಲ್ಲಿನ ನ್ಯಾಯಾಲಯವು ಅನುಮತಿ ನೀಡಿದ್ದು, ಆತನಿಗೆ 'ತಮ್ಮ ಕುಟುಂಬದ ಸದಸ್ಯರೊಂದಿಗೆ ಭಾವನಾತ್ಮಕವಾಗಿ ಬೆರೆಯುವ ವಿಶ್ವಾಸವನ್ನು ನೀಡಬೇಕಾಗಿದೆ' ಎಂದಿದೆ.

published on : 27th April 2023

ದೆಹಲಿ ಅಬಕಾರಿ ನೀತಿ ಹಗರಣ: ಮೇ 12 ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಮೇ 12 ರವರೆಗೆ ವಿಸ್ತರಿಸಿದೆ.

published on : 27th April 2023

ದೆಹಲಿ ನ್ಯಾಯಾಲಯದ ಆವರಣದಲ್ಲಿಯೇ ಮಹಿಳೆ ಮೇಲೆ ನಾಲ್ಕು ಸುತ್ತು ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಶುಕ್ರವಾರ ಬೆಳಗ್ಗೆ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಮಹಿಳೆ ಮೇಲೆ ದುಷ್ಕರ್ಮಿಗಳು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 21st April 2023

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ, ಏಪ್ರಿಲ್ 12ರಂದು ಜಾಮೀನು ಅರ್ಜಿ ವಿಚಾರಣೆ

ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 17 ರವರೆಗೆ ವಿಸ್ತರಿಸಿದೆ ಮತ್ತು ಏಪ್ರಿಲ್ 12 ರಂದು ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಲಿದೆ.

published on : 5th April 2023

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸುಖೇಶ್ ಚಂದ್ರಶೇಖರ್ ನ್ಯಾಯಾಂಗ ಬಂಧನವನ್ನು ಮಾರ್ಚ್ 31ರವರೆಗೆ ವಿಸ್ತರಿಸಿದ ನ್ಯಾಯಾಲಯ

200 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಶನಿವಾರ ವಂಚಕ ಸುಕೇಶ್ ಚಂದ್ರಶೇಖರ್ ಅವರ ನ್ಯಾಯಾಂಗ ಬಂಧನವನ್ನು ಮಾರ್ಚ್ 31 ರವರೆಗೆ ವಿಸ್ತರಿಸಿದೆ.

published on : 18th March 2023

ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾ 7 ದಿನ ಇಡಿ ಕಸ್ಟಡಿಗೆ: ದೆಹಲಿ ಕೋರ್ಟ್

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ 7 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ.

published on : 10th March 2023

ಅಬಕಾರಿ ನೀತಿ ಹಗರಣ: ಮಾರ್ಚ್ 20 ರವರೆಗೆ ಮನೀಶ್ ಸಿಸೋಡಿಯಾಗೆ ದೆಹಲಿ ಕೋರ್ಟ್ ನ್ಯಾಯಾಂಗ ಬಂಧನ

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ನ್ಯಾಯಾಲಯ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

published on : 6th March 2023

ಅಬಕಾರಿ ನೀತಿ ಹಗರಣ: ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಸಲ್ಲಿಸುವಂತೆ ಸಲಹೆ

ಅಬಕಾರಿ ನೀತಿ ಹಗರಣದಲ್ಲಿ ಸಿಬಿಐನಿಂದ ಬಂಧನಕ್ಕೀಡಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತೀವ್ರ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಿಚಾರಣೆ ತನ್ನಲ್ಲಿ ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.

published on : 28th February 2023

ಮಾರ್ಚ್ 4 ರವರೆಗೆ ಮನೀಶ್ ಸಿಸೋಡಿಯಾ ಸಿಬಿಐ ವಶಕ್ಕೆ: ದೆಹಲಿ ಕೋರ್ಟ್

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು  ದೆಹಲಿ ನ್ಯಾಯಾಲಯ ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ.

published on : 27th February 2023
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9