- Tag results for Delhi Excise Policy case
![]() | ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್ ಎಸ್ ನಾಯಕಿ ಕವಿತಾಗೆ ಮತ್ತೆ ಇಡಿ ಸಮನ್ಸ್ರಾಷ್ಟ್ರ ರಾಜಧಾನಿಯಲ್ಲಿನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್ಎಸ್ ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ.... |
![]() | ಪತ್ನಿಗೆ ಅನಾರೋಗ್ಯ; ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಬುಧವಾರ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ ಶೀಟ್ನಲ್ಲಿ ರಾಘವ್ ಚಡ್ಡಾ, ಸಂಜಯ್ ಸಿಂಗ್ ಹೆಸರು!ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಮೂರನೇ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರನ್ನು ಹೆಸರನ್ನು ನಮೂದಿಸಿದೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ದೊಡ್ಡ ಹಿನ್ನಡೆಯಾಗಿದ್ದು, ರೋಸ್ ಅವೆನ್ಯೂ ಕೋರ್ಟ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಮೇ 12 ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಮೇ 12 ರವರೆಗೆ ವಿಸ್ತರಿಸಿದೆ. |
![]() | ದೆಹಲಿ ಅಬಕಾರಿ ನೀತಿ: ಏಪ್ರಿಲ್ 3ರವರೆಗೆ ಮನೀಶ್ ಸಿಸೋಡಿಯಾರ ನ್ಯಾಯಾಂಗ ಬಂಧನ ವಿಸ್ತರಣೆ, ಜಾಮೀನು ವಿಚಾರಣೆ ನಾಳೆದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನಗಳವರೆಗೆ ವಿಸ್ತರಿಸಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಮದ್ಯದ ಉದ್ಯಮಿ ಬಂಧಿಸಿದ ಇ.ಡಿದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಮದ್ಯದ ಉದ್ಯಮಿ, ಬ್ರಿಂದ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಮನದೀಪ್ ಧಾಲ್ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐ ಮುಂದೆ ಹಾಜರಾದ ಮನೀಶ್ ಸಿಸೋಡಿಯಾದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಎರಡನೇ ಸುತ್ತಿನ ವಿಚಾರಣೆಯನ್ನು ಸಿಬಿಐ ಭಾನುವಾರ ಆರಂಭಿಸಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪಿಎಗೆ ಇ.ಡಿ ಸಮನ್ಸ್ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕೆಪಿ ಅವರಿಗೆ ಸಮನ್ಸ್ ನೀಡಿದೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಫೆಬ್ರುವರಿ 26 ರಂದು ಸಿಬಿಐ ತನ್ನನ್ನು ವಿಚಾರಣೆಗೆ ಕರೆದಿದೆ- ಮನೀಶ್ ಸಿಸೋಡಿಯಾದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26 ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಕರೆ ಬಂದಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಮವಾರ ಹೇಳಿದ್ದಾರೆ. |
![]() | ಮನೀಶ್ ಸಿಸೋಡಿಯಾ ಮನವಿ ಸ್ವೀಕಾರ; ಹೊಸದಾಗಿ ಸಮನ್ಸ್ ಕಳುಹಿಸಲಿರುವ ಕೇಂದ್ರೀಯ ತನಿಖಾ ದಳದೆಹಲಿ ಅಬಕಾರಿ ನೀತಿ ಹಗರಣದ ಇತ್ತೀಚಿನ ಬೆಳವಣಿಗೆಯಲ್ಲಿ, ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯ ಕೋರಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಮನವಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಸ್ವೀಕರಿಸಿದೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಬಿಐ ವಿಚಾರಣೆಯನ್ನು ಮುಂದೂಡುವಂತೆ ಮನೀಶ್ ಸಿಸೋಡಿಯಾ ಒತ್ತಾಯದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಬಜೆಟ್ ಅನ್ನು ಅಂತಿಮಗೊಳಿಸುವಲ್ಲಿ ನಿರತರಾಗಿರುವ ಕಾರಣ ಸಿಬಿಐ ತನ್ನ ವಿಚಾರಣೆಯನ್ನು ಫೆಬ್ರುವರಿ ಕೊನೆಯ ವಾರದವರೆಗೆ ಮುಂದೂಡುವಂತೆ ಭಾನುವಾರ ಒತ್ತಾಯಿಸಿದ್ದಾರೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಿಬಿಐ ಸಮನ್ಸ್ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ವೈಎಸ್ಆರ್ ಕಾಂಗ್ರೆಸ್ ಸಂಸದನ ಪುತ್ರನ ಬಂಧನದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಗೋಲ್ನ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಎಂ ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹೆಸರಿದ್ದು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ... |