- Tag results for Delhi High Court
![]() | PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ನ್ಯಾಯಾಧಿಕರಣಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ಟ್ರಿಬ್ಯುನಲ್ (ನ್ಯಾಯಾಧಿಕರಣ) ಎತ್ತಿ ಹಿಡಿದಿದೆ. |
![]() | ಅಗ್ನಿಪಥ್ ಯೋಜನೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ವಜಾಸಶಸ್ತ್ರ ಪಡೆಗಳಲ್ಲಿ ನೇಮಕಾತಿಗೆ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ, ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿವೆ ಎಂದು ತೋರಿಸಿಕೊಳ್ಳುವ ಮಾರ್ಗವಾಗಿದೆ ಎಂದು ಹೇಳಿದೆ. |
![]() | ಎನ್ಎಸ್ಇ ಫೋನ್ ಕದ್ದಾಲಿಕೆ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣಗೆ ಜಾಮೀನುನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (ಎನ್ಎಸ್ಇ) ಉದ್ಯೋಗಿಗಳ ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಗುರುವಾರ ಚಿತ್ರಾ ರಾಮಕೃಷ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. |
![]() | ಜುಬೈರ್ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ: ಹೈಕೋರ್ಟ್ಗೆ ಪೊಲೀಸರ ಮಾಹಿತಿಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿವಾದಾತ್ಮಕ ಟ್ವೀಟ್ ನಿಂದ ಯಾವುದೇ ಅಪರಾಧ ಕಂಡುಬಂದಿಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೈಕೋರ್ಟ್ಗೆ ತಿಳಿಸಿದ್ದಾರೆ. |
![]() | ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಮನೆಯ ವಸ್ತುಗಳು, ಆಭರಣ ತೆಗೆದುಕೊಳ್ಳಲು ಕಾನೂನಿನಲ್ಲಿ ಅನುಮತಿ ಇಲ್ಲ: ದೆಹಲಿ ಹೈಕೋರ್ಟ್ತನ್ನ ಪತ್ನಿಗೆ ಮಾಹಿತಿ ನೀಡದೆ ಮತ್ತು ಆಕೆಯ ಒಪ್ಪಿಗೆ ಅಥವಾ ಆಕೆಗೆ ಅರಿವಿಲ್ಲದೆ ಪತಿ ಆಭರಣ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. |
![]() | ಎಎಪಿ ನಾಯಕ ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆಯನ್ನು ಜ. 5ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮುಂದಿನ ವರ್ಷ ಜನವರಿ 5ಕ್ಕೆ ಮುಂದೂಡಿದೆ. |
![]() | ತಾಯಿಯಾಗುವ ಆಯ್ಕೆಯಲ್ಲಿ ಮಹಿಳೆ ನಿರ್ಧಾರವೇ ಅಂತಿಮ: 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅಸ್ತುಭಾರತದ ಕಾನೂನು ಗರ್ಭಪಾತದ ಹಕ್ಕನ್ನು ಮಹಿಳೆಯರಿಗೆ ನೀಡುತ್ತದೆ. ಮಗುವಿಗೆ ಜನ್ಮ ನೀಡುವುದು, ಇನ್ನೂ ಜನ್ಮ ತಾಳದ ಮಗುವಿನ ಘನತೆಯ ಬದುಕಿನ ಸಾಧ್ಯತೆಯ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಹಕ್ಕು ತಾಯಿಯದ್ದೇ ಎಂದು ದೆಹಲಿ ಹೈಕೋರ್ಟ್ ಹೇಳಿದೆ. |
![]() | ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್ನಟ ಅಮಿತಾಭ್ ಬಚ್ಚನ್ ರ ಅನುಮತಿ ಇಲ್ಲದೇ ಅವರ ಧ್ವನಿ ಹಾಗೂ ಚಿತ್ರಗಳನ್ನು ಎಲ್ಲಿಯೂ ಬಳಕೆ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. |
![]() | ದೆಹಲಿ ಪೊಲೀಸರನ್ನೇಕೆ ಅನುಮಾನಿಸಬೇಕು? ಶ್ರದ್ಧಾ ಕೊಲೆ ಪ್ರಕರಣ ಸಿಬಿಐಗೆ ಬೇಡ..!: ಅರ್ಜಿ ವಜಾಗೊಳಿಸಿದ ಹೈಕೋರ್ಟ್!ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರನ್ನು ಅನುಮಾನಿಸುವುದು ಸರಿಯಲ್ಲ..ದೆಹಲಿ ಹತ್ಯೆಯ ಸಿಬಿಐ ತನಿಖೆ ಬೇಡ ಎಂದು ದೆಹಲಿ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಅರ್ಜಿಯನ್ನು ಮಂಗಳವಾರ ವಜಾಗೊಳಿಸಿದೆ. |
![]() | ದೆಹಲಿ ಅಬಕಾರಿ ನೀತಿ ಹಗರಣ: ತನಿಖಾ ಸಂಸ್ಥೆಗಳು ನೀಡಿರುವ ಮಾಧ್ಯಮ ಪ್ರಕಟಣೆಗಳನ್ನು ಕೇಳಿದ ಹೈಕೋರ್ಟ್ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಹೊರಡಿಸಿರುವ ಎಲ್ಲಾ ಮಾಧ್ಯಮ ಹೇಳಿಕೆಗಳು ಮತ್ತು ಪ್ರಕಟಣೆಗಳನ್ನು ತನ್ನ ಮುಂದಿಡುವಂತೆ ದೆಹಲಿ ಹೈಕೋರ್ಟ್ ಸೋಮವಾರ ಸಿಬಿಐ ಮತ್ತು ಇ.ಡಿಗೆ ಸೂಚಿಸಿದೆ. |
![]() | 2020ರ ದೆಹಲಿ ಗಲಭೆ ಪ್ರಕರಣ: ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್2020ರ ಫೆಬ್ರವರಿಯಲ್ಲಿ ಇಲ್ಲಿ ನಡೆದ ಗಲಭೆಗಳ ಹಿಂದಿನ ಪಿತೂರಿ ಆರೋಪಕ್ಕೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣದಲ್ಲಿ ಆರೋಪಿ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. |
![]() | ಶಿವಸೇನೆ ಹೆಸರು, ಚುನಾವಣಾ ಚಿಹ್ನೆ ಬಳಕೆಗೆ ಇಸಿ ಆದೇಶ: ದೆಹಲಿ ಹೈಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸದಂತೆ ಹೇಳಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸೋಮವಾರ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. |
![]() | ಎನ್ಎಸ್ಇ ವಂಚನೆ ಪ್ರಕರಣ: ಚಿತ್ರಾ ರಾಮಕೃಷ್ಣ, ಆನಂದ್ ಸುಬ್ರಮಣಿಯನ್ಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್ಎನ್ಎಸ್ಇಯ ಇಬ್ಬರು ಮಾಜಿ ಅಧಿಕಾರಿಗಳಿಗೆ 'ಕಾನೂನುಬದ್ಧ ಜಾಮೀನು' ನೀಡುತ್ತಿರುವುದಾಗಿ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ತಿಳಿಸಿದ್ದಾರೆ. ಸದ್ಯ ಆದೇಶದ ವಿವರವಾದ ಪ್ರತಿಯನ್ನು ನಿರೀಕ್ಷಿಸಲಾಗುತ್ತಿದೆ. |
![]() | ಟ್ವಿಟರ್ ಬ್ಲೂ-ಟಿಕ್ ಪ್ರಕರಣ: ಬೇಷರತ್ ಕ್ಷಮೆಯಾಚಿಸಿದ ಸಿಬಿಐ ಮಾಜಿ ನಿರ್ದೇಶಕ, ದಂಡ ಮನ್ನಾ ಮಾಡಿದ ಕೋರ್ಟ್ನಾಗೇಶ್ವರ್ ರಾವ್ ಅವರು ಏಪ್ರಿಲ್ 7 ರಂದು ಇದೇ ರೀತಿಯ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ಹೈಕೋರ್ಟ್ ಟ್ವಿಟರ್ ಸಂಸ್ಥೆಯನ್ನು ಸಂಪರ್ಕಿಸುವಂತೆ ಸೂಚಿಸಿತ್ತು. ಆದರೆ, ಈ ವರೆಗೆ ಟ್ವಿಟರ್ ಬ್ಲೂ ಟಿಕ್ ಸಿಕ್ಕಿಲ್ಲ ಎಂದು ಅವರು ಮರು ಅರ್ಜಿ ಸಲ್ಲಿಸಿದ್ದರು. |
![]() | ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಗೆ ಆಡಳಿತ ಸಮಿತಿ ನೇಮಕ ಮಾಡಿದ ದೆಹಲಿ ಹೈಕೋರ್ಟ್ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ(ಐಒಎ)ಯ ದೈನಂದಿನ ವ್ಯವಹಾರ ನೋಡಿಕೊಳ್ಳಲು ದೆಹಲಿ ಹೈಕೋರ್ಟ್ ಆಡಳಿತ ಸಮಿತಿಯನ್ನು ನೇಮಿಸಿದೆ ಮತ್ತು ನಾಲ್ಕು ತಿಂಗಳೊಳಗೆ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಸೂಚಿಸಿದೆ. |