- Tag results for Delhi Police
![]() | ಯುವಕನ ಪ್ರಾಣ ಉಳಿಸಿದ ಪೊಲೀಸರ ಸಮಯ ಪ್ರಜ್ಞೆ; ಫೇಸ್ಬುಕ್ ಲೈವ್ ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವ ಮೂಲಕ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 25 ವರ್ಷದ ಯುವಕನನ್ನು ಪೊಲೀಸರು ಸಮಯ ಪ್ರಜ್ಞೆ ಮೆರೆಯುವ ಮೂಲಕ ಆತನ ಜೀವ ಉಳಿಸಿರುವ ಘಟನೆ ದೆಹಲಿಯಲ್ಲಿ ವರದಿಯಾಗಿದೆ. |
![]() | ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸತ್ಯಾಗ್ರಹ, ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರುರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಗ್ಗಟ್ಟಿನಿಂದ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲಿದೆ. |
![]() | ದೆಹಲಿ ನಗರದಾದ್ಯಂತ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟರ್: 6 ಮಂದಿ ಬಂಧನ, 100 ಮಂದಿ ವಿರುದ್ಧ ಎಫ್ಐಆರ್ರಾಜಧಾನಿ ದೆಹಲಿ ನಗರದಾದ್ಯಂತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 100 ಎಫ್ಐಆರ್ ಗಳನ್ನು ದಾಖಲಿಸಿದ್ದು 6 ಮಂದಿಯನ್ನು ಬಂಧಿಸಲಾಗಿದೆ. |
![]() | 'ಭ್ರಷ್ಟ' ಬಿಜೆಪಿ ಸರ್ಕಾರದ ಶೋಷಣೆಯನ್ನು ಜನ ನೋಡುತ್ತಿದ್ದಾರೆ, ಸಮಯ ಬಂದಾಗ ಉತ್ತರಿಸುತ್ತಾರೆ: ಪ್ರಿಯಾಂಕಾ ಗಾಂಧಿಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರ ನೋಟಿಸ್ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದ ಜನರು 'ಭ್ರಷ್ಟ ಬಿಜೆಪಿ ಸರ್ಕಾರದ' ಎಲ್ಲಾ ಶೋಷಣೆಗಳನ್ನು ನೋಡುತ್ತಿದ್ದಾರೆ ಮತ್ತು ಸಮಯ ಬಂದಾಗ ಉತ್ತರಿಸುತ್ತಾರೆ ಎಂದು ಹೇಳಿದರು. |
![]() | ದೆಹಲಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಬಲವಂತವಾಗಿ ಕ್ಯಾಬ್ನಲ್ಲಿ ಕೂರಿಸಿದ ಯುವಕ, ವಿಡಿಯೋದೆಹಲಿಯ ಮಂಗೋಲ್ಪುರಿ ಪ್ರದೇಶದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದ್ದು, ಇದರಲ್ಲಿ ಯುವಕರು ಯುವತಿಗೆ ಥಳಿಸಿ ನಂತರ ಬಲವಂತವಾಗಿ ಕ್ಯಾಬ್ನಲ್ಲಿ ಕೂರುವಂತೆ ಮಾಡುತ್ತಿದ್ದಾರೆ. |
![]() | ರಾಹುಲ್ ಮನೆ ಬಾಗಿಲಿಗೆ ದೆಹಲಿ ಪೊಲೀಸರು: 'ಕೀಳುಮಟ್ಟದ ನಡವಳಿಕೆ' ಎಂದ ಕಾಂಗ್ರೆಸ್, ವಿವರ ನೀಡಲು ಸಮಯಾವಕಾಶ ಕೇಳಿದ ಗಾಂಧಿ!ರಾಹುಲ್ ಗಾಂಧಿ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ಕಾಂಗ್ರೆಸ್ ಭಾನುವಾರ ಖಂಡಿಸಿದೆ ಮತ್ತು ಇದು ರಾಜಕೀಯ ಸೇಡು ಮತ್ತು ಕಿರುಕುಳದ ಕೆಟ್ಟ ಪ್ರಕರಣ ಎಂದು ಕರೆದಿದೆ. ರಾಜಕೀಯ ವಿರೋಧಿಗಳ ವಿರುದ್ಧ ಇಂತಹ ಪ್ರಕರಣಗಳನ್ನು ದಾಖಲಿಸುವ ಮೂಲಕ ಕೇಂದ್ರ ಸರ್ಕಾರ ತಪ್ಪು ನಿದರ್ಶನವನ್ನು ಸ್ಥಾಪಿಸುತ್ತಿದೆ ಎಂದು ಪ್ರತಿಪಾದಿಸಿದೆ. |
![]() | ಲೈಂಗಿಕ ದೌರ್ಜನ್ಯ ಸಂತ್ರಸ್ತರ ವಿವರ ನೀಡಲು ಸಮಯಾವಕಾಶ ಕೇಳಿದ ರಾಹುಲ್- ದೆಹಲಿ ಪೊಲೀಸರುಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. |
![]() | ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ. |
![]() | ದೆಹಲಿ ಪೊಲೀಸ್ ಸಿಬ್ಬಂದಿ ಸೇರಿ ಏಳು ಮಂದಿಯಿಂದ ಮಾಂಸ ಮಾರಾಟಗಾರರ ಮೇಲೆ ಹಲ್ಲೆ, ಮೂತ್ರ ವಿಸರ್ಜನೆ!ಪೊಲೀಸರು ಮಾಂಸ ಮಾರಾಟಗಾರರನ್ನು ಥಳಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಪೊಲೀಸರು 3 ಪೊಲೀಸರನ್ನು ಅಮಾನತುಗೊಳಿಸಿದ್ದು, ನಾಲ್ವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. |
![]() | ಲೈಂಗಿಕ ದೌರ್ಜನ್ಯ ಹೇಳಿಕೆ: ನೋಟಿಸ್ ನೀಡಲು ಬಂದ ಪೊಲೀಸರ 3 ಗಂಟೆ ಕಾಯುವಂತೆ ಮಾಡಿದ ರಾಹುಲ್ ಗಾಂಧಿ!ಲೈಂಗಿಕ ದೌರ್ಜನ್ಯ ಹೇಳಿಕೆ ವಿಚಾರವಾಗಿ ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೊಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. |
![]() | 'ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ' ಹೇಳಿಕೆ: ದೆಹಲಿ ಪೊಲೀಸರಿಂದ ರಾಹುಲ್ ಗಾಂಧಿಗೆ ನೋಟಿಸ್ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ತಮ್ಮನ್ನು ಸಂಪರ್ಕಿಸಿದ ಮಹಿಳೆಯ ವಿವರಗಳನ್ನು ನೀಡಿ, ಅವರಿಗೆ ಭದ್ರತೆ ನೀಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿ ಪೊಲೀಸರು ಗುರುವಾರ ನೋಟಿಸ್ ಜಾರಿ... |
![]() | ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವೈಎಸ್ಆರ್ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಬಂಧನತೆಲಂಗಾಣ ಸರ್ಕಾರದ ಆಪಾದಿತ ಕಾಳೇಶ್ವರಂ ಏತ ನೀರಾವರಿ ಯೋಜನೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸಲು ವೈಎಸ್ಆರ್ ತೆಲಂಗಾಣ ಪಕ್ಷದ (ವೈಎಸ್ಆರ್ಟಿಪಿ) ಮುಖ್ಯಸ್ಥೆ ವೈಎಸ್ ಶರ್ಮಿಳಾ ಮತ್ತು ಅವರ ಕಾರ್ಯಕರ್ತರು ಸಂಸತ್ತಿನತ್ತ ಮೆರವಣಿಗೆ ಆರಂಭಿಸಿದ ನಂತರ ದೆಹಲಿ ಪೊಲೀಸರು ಮಂಗಳವಾರ ಅವರನ್ನು ಬಂಧಿಸಿದ್ದಾರೆ. |
![]() | ನವದೆಹಲಿ: ಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಪೇದೆ ಮೇಲೆ ದಾಳಿ; ಓರ್ವನ ಬಂಧನಕಾರಿನಲ್ಲಿ ಮ್ಯೂಸಿಕ್ ವಾಲ್ಯೂಮ್ ತಗ್ಗಿಸುವಂತೆ ಹೇಳಿದ ಪೊಲೀಸ್ ಪೇದೆ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಲು ಯತ್ನಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ದಿನ ನಡೆದಿದೆ. |
![]() | ಸಿಸೋಡಿಯಾ ಬಂಧನ ಬೆನ್ನಲ್ಲೇ 36ಕ್ಕೂ ಹೆಚ್ಚು ಎಎಪಿ ನಾಯಕರ ಬಂಧನ!ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಬಂಧನದ ನಂತರ, ಆಮ್ ಆದ್ಮಿ ಪಕ್ಷವು ತನ್ನ ನಾಯಕರಾದ ಸಂಜಯ್ ಸಿಂಗ್ ಮತ್ತು ಗೋಪಾಲ್ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಗಿದೆ ಎಂದು ಎಎಪಿ ಆರೋಪಿಸಿದೆ. |
![]() | ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಉರುಳಿದ ಟ್ರಕ್, 4 ವರ್ಷದ ಬಾಲಕ ಸೇರಿ ನಾಲ್ವರು ಸಾವುಶನಿವಾರ ಮುಂಜಾನೆ ಮಧ್ಯ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಎಂಸಿಡಿ ಟ್ರಕ್ ಪಲ್ಟಿಯಾಗಿ ನಾಲ್ಕು ವರ್ಷದ ಬಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |