- Tag results for Delhi government
![]() | ಸೇವೆಗಳ ನಿಯಂತ್ರಣ ವಿಚಾರದಲ್ಲಿ ದೆಹಲಿ-ಕೇಂದ್ರ ಸರ್ಕಾರ ನಡುವೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ-ದೆಹಲಿ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದದ್ದು, ವಿವಾದ ಕುರಿತು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ. |
![]() | ನಿರ್ಬಂಧ ವಾಪಸ್: ಇಂದಿನಿಂದ ದೆಹಲಿಯಲ್ಲಿ ಓಡಾಡಲಿವೆ BS-III ಪೆಟ್ರೋಲ್, BS-IV ಡೀಸೆಲ್ ನಾಲ್ಕು ಚಕ್ರದ ವಾಹನಗಳುರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ಬಿಎಸ್-III ಪೆಟ್ರೋಲ್ ಮತ್ತು ಬಿಎಸ್-IV ಡೀಸೆಲ್ ಡೀಸೆಲ್ ನಾಲ್ಕು ಚಕ್ರ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರುವ ಕುರಿತು ದೆಹಲಿ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮಾಲಿನ್ಯ ಕಡಿಮೆಯಾಗುವವರೆಗೆ ಶಾಲೆಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ಸಂಸ್ಥೆ ಸೂಚನೆರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಶಾಲೆಗಳನ್ನು ಮುಚ್ಚುವಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ರಾಷ್ಟ್ರೀಯ ಆಯೋಗ (ಎನ್ಸಿಪಿಸಿಆರ್) ದೆಹಲಿ ಸರ್ಕಾರಕ್ಕೆ ಸೂಚಿಸಿದೆ. |
![]() | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದಕ್ಕಾಗಿ ವಿಧಿಸುತ್ತಿದ್ದ 500 ರೂ. ದಂಡ ನಿಯಮ ಹಿಂಪಡೆದ ದೆಹಲಿ ಸರ್ಕಾರರಾಷ್ಟ್ರ ರಾಜಧಾನಿಯಲ್ಲಿ ಇನ್ಮುಂದೆ ಮಾಸ್ಕ್ ಧರಿಸದ ಜನರಿಗೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ದೆಹಲಿ ಸರ್ಕಾರ ಗುರುವಾರ ಪ್ರಕಟಿಸಿದೆ. |
![]() | ದೆಹಲಿ ಸರ್ಕಾರ 50 ಕೇಂದ್ರಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕೋರ್ಸ್ ಆರಂಭಿಸಲಿದೆ: ಕೇಜ್ರಿವಾಲ್ದೆಹಲಿ ಸರ್ಕಾರ ನಗರದಾದ್ಯಂತ 50 ಕೇಂದ್ರಗಳಲ್ಲಿ "ಸ್ಪೋಕನ್ ಇಂಗ್ಲಿಷ್ ಕೋರ್ಸ್" ಅನ್ನು ಪ್ರಾರಂಭಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದ್ದಾರೆ. |
![]() | ದೆಹಲಿ ಸರ್ಕಾರದ ಅಬಕಾರಿ ನೀತಿ ಬಗ್ಗೆ ಸಿಬಿಐ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಶಿಫಾರಸುದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅರವಿಂದ್ ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿ, 2021-22ರ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ... |
![]() | ದೆಹಲಿ ಸರ್ಕಾರದ ಗಿಫ್ಟ್: ನವಜಾತ ಹೆಣ್ಣು ಮಗುವಿಗೆ ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್, ಜನನ ಪ್ರಮಾಣ ಪತ್ರ ವಿತರಣೆ!ದೆಹಲಿಯ ವಾಯುವ್ಯ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಶಿಶುಗಳಿಗೆ ಇನ್ನೂ ಮುಂದೆ ಜನನ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ನೀಡಲಿದೆ. ಈ ಪ್ರಮಾಣ ಪತ್ರದಲ್ಲಿ ಮಗುವಿನ ಹೆಜ್ಜೆ ಗುರುತು ಮತ್ತು ಪೋಟೋ ಇರಲಿದೆ. |
![]() | ಥರ್ಮಲ್ ಸ್ಕ್ಯಾನಿಂಗ್ ಇಲ್ಲದೆ ಶಾಲಾ ಆವರಣ ಪ್ರವೇಶಿಸುವಂತಿಲ್ಲ: ದೆಹಲಿ ಸರ್ಕಾರದಿಂದ ಹೊಸ ಎಸ್ಒಪಿ ಬಿಡುಗಡೆರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಸರ್ಕಾರ ಶಾಲೆಗಳಲ್ಲಿ ಕೋವಿಡ್-19 ಹರಡುವುದನ್ನು ತಡೆಯಲು ಶುಕ್ರವಾರ... |
![]() | ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ. |