social_icon
  • Tag results for Department

ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು: ಡಿಕೆಶಿ

ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ರಾಜಕೀಯ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 24th May 2023

ರಾಜ್ಯದಾದ್ಯಂತ 31 ವ್ಯಕ್ತಿಗಳ ಅದ್ಧೂರಿ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ

ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

published on : 24th May 2023

ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆ

ಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ.

published on : 22nd May 2023

ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್‌ ಖರ್ಗೆ ಕಣ್ಣು!

ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ.

published on : 22nd May 2023

ಮೇ 17 ರಿಂದ ಕರ್ನಾಟಕ ಸೇರಿ ದಕ್ಷಿಣದ ಹಲವು ರಾಜ್ಯಗಳಲ್ಲಿ ಮೂರು ದಿನಗಳ ಆನೆ ಗಣತಿ

ಈಗಾಗಲೇ ಹುಲಿ ಗಣತಿಯನ್ನು ಮಾಡಲಾಗಿದ್ದು, ಅರಣ್ಯ ಇಲಾಖೆಯು ಈಗ ದಕ್ಷಿಣದ ರಾಜ್ಯಗಳಲ್ಲಿ ಆನೆ ಗಣತಿಯನ್ನು ನಡೆಸಲು ಮುಂದಾಗಿದೆ. ಮೂರು ದಿನಗಳ ಗಣತಿಯು ಮೇ 17 ರಂದು ಪ್ರಾರಂಭವಾಗಲಿದೆ. 

published on : 15th May 2023

ಸಿಬ್ಬಂದಿ ಕೊರತೆ: ಸೊರಗಿದ ಅರಣ್ಯ ಇಲಾಖೆ

ಪಶುವೈದ್ಯರ ತೀವ್ರ ಕೊರತೆಯಿಂದಾಗಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ನಿಭಾಯಿಸುವುದು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವಲ್ಲಿ ಅರಣ್ಯ ಇಲಾಖೆ ಸಂಕಷ್ಟವನ್ನು ಎದುರಿಸುತ್ತಿದೆ.

published on : 12th May 2023

ನಕಲಿ ದಾಖಲೆ ಮೂಲಕ ಸಿಮ್ ಕಾರ್ಡ್: ಬಿಹಾರ, ಜಾರ್ಖಂಡ್ ನಲ್ಲಿ 2.25 ಲಕ್ಷ ಮೊಬೈಲ್ ನಂಬರ್ ನಿಷ್ಕ್ರಿಯ; ಟೆಲಿಕಾಮ್ ಇಲಾಖೆ

ನಕಲಿ ದಾಖಲೆಗಳ ಮೂಲಕ ಸಿಮ್ ಕಾರ್ಡ್ ಖರೀದಿಸಿ ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ದೂರಸಂಪರ್ಕ ಇಲಾಖೆ ಬರೊಬ್ಬರಿ 2.25ಲಕ್ಷ ಮೊಬೈಲ್ ನಂಬರ್ ಗಳನ್ನು ನಿಷ್ಕ್ರಿಯಗೊಳಿಸಿದೆ.

published on : 10th May 2023

ಬೆಂಗಳೂರಿನಲ್ಲಿ ಮೇ 13ರವರೆಗೆ ಭಾರಿ ಮಳೆ ಮುನ್ಸೂಚನೆ; ಮತದಾನಕ್ಕೆ ಅಡ್ಡಿ ಸಾಧ್ಯತೆ, ಅಭ್ಯರ್ಥಿಗಳಲ್ಲಿ ಆತಂಕ

ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ, ನಾಳೆ (ಮೇ 10) ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದೆ.

published on : 9th May 2023

ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಪ್ರತಿ 3 ಗಂಟೆಗೊಮ್ಮೆ SPG ಗೆ ಹವಾಮಾನ ವರದಿ!

ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಚುನಾವಣಾ ರ್ಯಾಲಿ ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ.

published on : 6th May 2023

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮೋಚಾ ಚಂಡಮಾರುತ ಸೃಷ್ಟಿ; ಕರ್ನಾಟಕ ಸೇರಿ ಹಲವೆಡೆ ವ್ಯಾಪಕ ಮಳೆ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

published on : 3rd May 2023

ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೆ ವಿಂಡ್‌ಮಿಲ್‌ಗೆ ಅನುಮತಿ ನೀಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮುಂಬೈ ಮೂಲದ ವಿಂಡ್ ವರ್ಲ್ಡ್(ಇಂಡಿಯಾ) ಲಿಮಿಟೆಡ್‌ನ ಗುತ್ತಿಗೆ ಅವಧಿ ಮುಗಿದ ನಂತರ ಅರಣ್ಯ ಇಲಾಖೆ ಅನುಮತಿ ಪಡೆಯದೆ 221.80 ಹೆಕ್ಟೇರ್‌ನಲ್ಲಿ ವಿಂಡ್‌ಮಿಲ್ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದ ಅಹಮದಾಬಾದ್ ವಿಭಾಗದ...

published on : 2nd May 2023

ರಾಜ್ಯದ ಹಲವೆಡೆ ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಜನ ಬಿಸಿಲಿನ ಝಳದಿಂದ ಕಂಗೆಟ್ಟಿದ್ದು, ರಾಜ್ಯದ ವಿವಿಧೆಡೆ ಭಾನುವಾರದಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆನ್ನೆಯು ರಾಜ್ಯದ ಕೆಲವೆಡೆ ಮಳೆಯಾಗಿದ್ದು, ಕಾದಿದ್ದ ಇಳೆಗೆ ವರುಣನ ಸಿಂಚನವಾಗಿದೆ.

published on : 23rd April 2023

ಹೊನ್ನಾವರದಲ್ಲಿ ಬ್ಲಾಕ್ ಪ್ಯಾಂಥರ್ ಸೆರೆ, ಸುರಕ್ಷಿತ ಸ್ಥಳದಲ್ಲಿ ಬಿಡುಗಡೆ

ಹೊನ್ನಾವರ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕರಿ ಚಿರತೆಯನ್ನು ಸೆರೆ ಹಿಡಿದಿದ್ದು, ಇಲಾಖೆ ಅಧಿಕಾರಿಗಳು ಈ ಪ್ರದೇಶದಲ್ಲಿ ಮೊದಲ ಬಾರಿಗೆ ಈ ಬ್ಲಾಕ್ ಪ್ಯಾಂಥರ್ ಅನ್ನು ನೋಡಿದ್ದಾರೆ.

published on : 21st April 2023

ಪ್ರವಾಸಿಗರೇ ಗಮನಿಸಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ, ಹೊಸ ವೇಳಾಪಟ್ಟಿ ಇಂತಿದೆ!

ಕರ್ನಾಟಕದ ಖ್ಯಾತ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ವೇಳಾಪಟ್ಟಿ ಪರಿಷ್ಕರಣೆ ಮಾಡಿ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್ ಮಾಹಿತಿ ನೀಡಿದ್ದಾರೆ.

published on : 21st April 2023

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ

ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

published on : 18th April 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9