- Tag results for Detain
![]() | ಮುನ್ನೆಚ್ಚರಿಕಾ ಕ್ರಮವಾಗಿ ನೂರಾರು ಪ್ರತಿಭಟನಾನಿರತರ ಬಂಧನ; ನಗರದಲ್ಲಿ ಯಾವುದೇ ಅವಘಡ ಆಗಿಲ್ಲ: ಬೆಂಗಳೂರು ಪೊಲೀಸ್ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಯಶಸ್ವಿಯಾಗಿದ್ದು, ಬಂದ್ ವೇಳೆಯಲ್ಲಿ ನೂರಾರು ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲಾಗಿತ್ತು. |
![]() | ಡ್ರಗ್ಸ್ ಪ್ರಕರಣ; ಕಾಂಗ್ರೆಸ್ ಶಾಸಕ ಸುಖಪಾಲ್ ಖೈರಾ ಬಂಧನ2015ರ ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಪಂಜಾಬ್: 1,159 ದರೋಡೆಕೋರರ ಅಡಗುತಾಣಗಳ ಮೇಲೆ ಪೊಲೀಸ್ ದಾಳಿ, 30 ಮಂದಿ ವಶಕ್ಕೆಪಂಜಾಬ್ನಲ್ಲಿ ದರೋಡೆಕೋರರು, ಭಯೋತ್ಪಾದಕರ ನಡುವಿನ ಸಂಪರ್ಕ ಮುರಿಯುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವಂತೆಯೇ, ಗುರುವಾರ 1,159 ದರೋಡೆಕೋರರು ಹಾಗೂ ಅವರ ಸಹಚರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ. |
![]() | ಇಬ್ಬರು ಮುಸ್ಲಿಂ ವ್ಯಕ್ತಿಗಳ ಹತ್ಯೆ ಪ್ರಕರಣ: ಗೋ ರಕ್ಷಕ ಮೋನು ಮಾನೇಸರ್ ಬಂಧನ!ರಾಜಸ್ಥಾನದ ಇಬ್ಬರು ಮುಸ್ಲಿಂ ವ್ಯಕ್ತಿಗಳ ಹತ್ಯೆ ಹಾಗೂ ಜುಲೈನಲ್ಲಿ ನುಹ್ನಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಗೋರಕ್ಷಕ ಮೋನು ಮಾನೇಸರ್ನನ್ನು ಮಂಗಳವಾರ ಹರಿಯಾಣ ಪೊಲೀಸರು ಬಂಧಿಸಿದ್ದಾರೆ. |
![]() | ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ ಪ್ರಕಟ: ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಪೊಲೀಸರ ವಶಕ್ಕೆ, ಬಿಡುಗಡೆಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರನ್ನು ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. |
![]() | ಮಂಡ್ಯದಲ್ಲಿ ಕಾವೇರಿ ಕಿಚ್ಚು: ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ರೈತರ ಯತ್ನ, ಪೊಲೀಸರ ನಡುವೆ ವಾಗ್ವಾದ! ವಿಡಿಯೋತಮಿಳುನಾಡಿಗೆ ಕಾವೇರಿ ನೀರು ಹರಿಯಬಿಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಪ್ರಮುಖ ಕಾವೇರಿ ಜಲಾನಯನ ಪ್ರದೇಶವಾದ ಮಂಡ್ಯದಲ್ಲಿ ರೈತರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. |
![]() | ಬಿಬಿಎಂಪಿ ಬೆಂಕಿ ಅವಘಡ ಪ್ರಕರಣ: ಮೂವರನ್ನು ವಶಕ್ಕೆ ಪಡೆದ ಹಲಸೂರು ಗೇಟ್ ಠಾಣೆ ಪೊಲೀಸರುಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. |
![]() | ದಾವಣಗೆರೆ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದ ಮಕ್ಕಳಿಬ್ಬರು ಪೊಲೀಸ್ ವಶಕ್ಕೆಧಾರವಾಡ ಮತ್ತು ಬೆಂಗಳೂರು ನಗರಗಳ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರನ್ನು ರೈಲ್ವೆ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಮಣಿಪುರದಲ್ಲಿ ಶಸ್ತ್ರಾಸ್ತ್ರ, ಗ್ರೆನೇಡ್ ಹೊಂದಿದ್ದ 25 ದುಷ್ಕರ್ಮಿಗಳನ್ನು ಬಂಧಿಸಿದ ಸೇನೆಹಿಂಸಾಚಾರ ಪೀಡಿತ ಮಣಿಪುರದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಗ್ರೆನೇಡ್ಗಳೊಂದಿಗೆ ಕನಿಷ್ಠ 25 ದುಷ್ಕರ್ಮಿಗಳನ್ನು ಭಾರತೀಯ ಸೇನೆ ಮತ್ತು ಅರೆ ಸೇನಾಪಡೆಗಳು ವಶಕ್ಕೆ ಪಡೆದಿವೆ ಎಂದು ಅಧಿಕಾರಿಗಳು ಸೋಮವಾರ... |
![]() | ಮಹಾರಾಷ್ಟ್ರ: ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಯುವಕನ ಬಂಧನ"ಮುಂಬೈ ಸ್ಫೋಟಿಸುವುದಾಗಿ" ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಮಹಾರಾಷ್ಟ್ರದ ನಾಂದೇಡ್ನ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |
![]() | ಕೇರಳದಲ್ಲಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಓರ್ವ ಪಾಕ್ ವ್ಯಕ್ತಿ ಬಂಧನ!ಎನ್ಸಿಬಿ ಮತ್ತು ಭಾರತೀಯ ನೌಕಾಪಡೆಯ ತಂಡವು ಕೇರಳ ಕರಾವಳಿಯ ಬಳಿ 12 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದೆ. ವಶಪಡಿಸಿಕೊಂಡ ಸರಕುಗಳಲ್ಲಿ ಮೆಥಾಂಫೆಟಮೈನ್, ಹೆರಾಯಿನ್ ಮತ್ತು ಚರಸ್ ಕೂಡ ಸೇರಿವೆ. |
![]() | ಪೂಂಚ್ ನಲ್ಲಿ ಭಯೋತ್ಪಾದಕ ದಾಳಿ: ವಿಚಾರಣೆಗಾಗಿ 40 ಮಂದಿ ವಶಕ್ಕೆಪೂಂಚ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಾಮೀಲಾದವರ ಹೆಡೆಮುರಿಕಟ್ಟಲು ವಿಚಾರಣೆಗಾಗಿ ಈ ವರೆಗೂ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. |
![]() | ಜಮ್ಮು-ಕಾಶ್ಮೀರ ಮಾಜಿ ರಾಜ್ಯಪಾಲ ಮಲೀಕ್ ಸ್ವತಃ ಠಾಣೆಗೆ ಬಂದಿದ್ದರು, ಬಂಧಿಸಿಲ್ಲ: ದೆಹಲಿ ಪೊಲೀಸ್ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲೀಕ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿಯನ್ನು ದೆಹಲಿ ಪೊಲೀಸರು ತಳ್ಳಿಹಾಕಿದ್ದಾರೆ. |
![]() | ಪವನ್ ಖೇರಾ ಅವರನ್ನು ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ: ಕಾಂಗ್ರೆಸ್ ಆರೋಪಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಪಾದಿತ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ರಾಯ್ಪುರಕ್ಕೆ ತೆರಳಬೇಕಿದ್ದ ವಿಮಾನದಿಂದ ಕೆಳಗಿಳಿಸಿದ ನಂತರ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಪಕ್ಷ ತಿಳಿಸಿದೆ. |
![]() | ರಜೌರಿ ಉಗ್ರರ ದಾಳಿ: 50 ಜನರ ಬಂಧನ, ತೀವ್ರ ವಿಚಾರಣೆಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |