- Tag results for Deve Gowda
![]() | ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ, ಹಾಸನದಿಂದ ಪ್ರಜ್ವಲ್ ಸ್ಪರ್ಧೆ: ದೇವೇಗೌಡಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ. ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು ಶುಕ್ರವಾರ ಘೋಷಿಸಿದ್ದಾರೆ... |
![]() | ನೀವು ಕುಮಾರಸ್ವಾಮಿ ಒಟ್ಟಾಗಿ ಕೆಲಸಮಾಡಿ ಅಂತಾ ಸಲಹೆ ನೀಡಿದ್ದಾರೆ: ದೇವೇಗೌಡರ ಭೇಟಿ ಬಳಿಕ ಆರ್ ಅಶೋಕ್ನೀವು ಕುಮಾರಸ್ವಾಮಿ ಒಟ್ಟಾಗಿ ಕೆಲಸಮಾಡಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಲಹೆ ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಶನಿವಾರ ಹೇಳಿದ್ದಾರೆ. |
![]() | ಪಕ್ಷ ವಿರೋಧಿ ಚಟುವಟಿಕೆ: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತುಜೆಡಿಎಸ್ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಅಧ್ಯಕ್ಷ ಎಚ್ಡಿ ದೇವೇಗೌಡ ಅವರು ಶುಕ್ರವಾರ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿದ್ದಾರೆ. |
![]() | ಜೆಡಿಎಸ್ ನಿಂದ ಉಚ್ಛಾಟನೆ: ಮಾಜಿ ಪ್ರಧಾನಿ ದೇವೇಗೌಡ ಕುಟುಂಬ ವಿರುದ್ಧ ಕಾನೂನು ಸಮರಕ್ಕೆ ಸಿಎಂ ಇಬ್ರಾಹಿಂ ಸಜ್ಜುಬಿಜೆಪಿಯೊಂದಿಗಿನ ಮೈತ್ರಿಯನ್ನು ವಿರೋಧಿಸಿ ಬಂಡಾಯವೆದ್ದ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇತ್ತೀಚೆಗಷ್ಟೇ ಹೆಚ್ ಡಿ ದೇವೇಗೌಡರು ವಜಾಗೊಳಿಸಿ ತಮ್ಮ ಪುತ್ರ ಹೆಚ್ ಡಿ ಕುಮಾರಸ್ವಾಮಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ಘೋಷಿಸಿದ್ದರು. |
![]() | ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕೇರಳ ಸಿಪಿಎಂ ಬೆಂಬಲಿಸುತ್ತದೆ ಎಂದು ಹೇಳಿಲ್ಲ: ಎಚ್ ಡಿ ದೇವೇಗೌಡರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕೇರಳದ ಸಿಪಿಎಂ ಬೆಂಬಲಿಸುತ್ತದೆ ಎಂದು ನಾನು ಹೇಳಿಯೇ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. |
![]() | ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು ದೇವೇಗೌಡರ ಹೇಳಿಕೆ ಸಂಪೂರ್ಣ ಅಸಂಬದ್ಧ: ಕೇರಳ ಸಿಎಂ ಪಿಣರಾಯಿಕರ್ನಾಟಕದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗೆ ಪಿಣರಾಯಿ ವಿಜಯನ್ ಅವರು ಸಂಪೂರ್ಣ ಒಪ್ಪಿಗೆ ನೀಡಿದ್ದಾರೆ ಎಂಬ ಜನತಾ ದಳ(ಎಸ್) ವರಿಷ್ಠ ಎಚ್ಡಿ ದೇವೇಗೌಡರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ... |
![]() | ಶಿವಸೇನೆಯಂತೆ ಇಬ್ಬಾಗವಾಗುತ್ತಾ ಜೆಡಿಎಸ್? NDA ಸೇರುವ ದೇವೇಗೌಡರ ನಿರ್ಧಾರವನ್ನು ಧಿಕ್ಕರಿಸಿದ ರಾಜ್ಯಾಧ್ಯಕ್ಷ ಇಬ್ರಾಹಿಂಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿರ್ಧಾರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಧಿಕ್ಕರಿಸಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರುವುದಿಲ್ಲ ಎಂದು ಹೇಳಿದ್ದಾರೆ. |
![]() | ಬಿಜೆಪಿ-ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಇನ್ನೂ ನಿರ್ಧಾರವಾಗಿಲ್ಲ- ಹೆಚ್ ಡಿ ದೇವೇಗೌಡಸೀಟು ಹಂಚಿಕೆ ಕುರಿತು ಬಿಜೆಪಿ ಜೊತೆಗೆ ಇನ್ನೂ ಯಾವುದೇ ಮಾತುಕತೆಗಳು ನಡೆಸಿಲ್ಲ. ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಸೋಮವಾರ ಹೇಳಿದರು. |
![]() | ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ; ನೀವು ಚೆಸ್ ಫುಟ್ಬಾಲ್ ಆಡಿಲ್ಲವೇ: ಡಿ.ಕೆ ಶಿವಕುಮಾರ್ಈ ಹಿಂದೆ ನೀವು ಕೂಡ ಕಾಂಗ್ರೆಸ್ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್, ಫುಟ್ ಬಾಲ್ ಆಡಿಲ್ಲವೇ? ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸಿಕೊಂಡು ಯಾರ ಜತೆಗಾದರೂ ಸಂಬಂಧ ಬೆಳೆಸುತ್ತಾರೆ. ಹಾಗಿದ್ದರೆ, ಸಿದ್ಧಾಂತ ನಂಬಿರುವ ಕಾರ್ಯಕರ್ತರ ಕತೆ ಏನು? |
![]() | ಎಂಎಸ್ ಸ್ವಾಮಿನಾಥನ್ ಸಲಹೆಗಳಿಂದ ಹೆಚ್ಚಿನ ಲಾಭ ಆಗಿತ್ತು: ವಿಜ್ಞಾನಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪಖ್ಯಾತ ವಿಜ್ಞಾನಿ ಎಂ ಎಸ್ ಸ್ವಾಮಿನಾಥನ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಸಂತಾಪ ವ್ಯಕ್ತಪಡಿಸಿದ್ದು, ಹಲವು ಸಂದರ್ಭಗಳಲ್ಲಿ ಅವರ ಸಲಹೆಗಳಿಂದ ಹೆಚ್ಚಿನ ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದಾರೆ. |
![]() | ಮುಸ್ಲಿಮರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ನಮ್ಮ ಜಾತ್ಯತೀತ ಸಿದ್ಧಾಂತ ತೆಗೆದುಹಾಕುವುದಿಲ್ಲ: ಹೆಚ್ ಡಿ ದೇವೇಗೌಡಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಬಗ್ಗೆ ಹಲವು ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಲು ಇಂದು ಬುಧವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದರು. |
![]() | ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಜೆಡಿಎಸ್ 'ಕೂಡಿಕೆ'ಯ ಹವಣಿಕೆ; ಗೌಡರ ಜಾತ್ಯಾತೀತ ವರ್ಚಸ್ಸಿಗೆ ಧಕ್ಕೆ; ರಾಜಕೀಯ ತಜ್ಞರ ಅಭಿಮತವೇನು?ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದಾರೆ, ಆದರೆ ಈ ಮೈತ್ರಿಯಿಂದ ದೇವೇಗೌಡರ ದೀರ್ಘಕಾಲದ ಜಾತ್ಯಾತೀತ ವರ್ಚಸ್ಸಿಗೆ ಧಕ್ಕೆ ಬರಲಿದೆ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ. |
![]() | 'ಕಾವೇರಿ' ಹೋರಾಟಕ್ಕೆ ನನ್ನ ಸಂಪೂರ್ಣ ಸಹಕಾರವಿದೆ: ಹೆಚ್ ಡಿ ದೇವೇಗೌಡಕಾವೇರಿ ಜಲ ವಿವಾದ ವಿಚಾರದಲ್ಲಿ ಹಿಂದಿನ ರೀತಿಯಲ್ಲಿಯೇ ಇಂದಿಗೂ ಸರ್ಕಾರ ಜೊತೆ ಸಹಕಾರ ನೀಡುತ್ತೇನೆ, ನಾನು ಈಗ ಆ ವಿಷಯ ಪ್ರಸ್ತಾಪ ಮಾಡಲು ಹೋಗುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. |
![]() | ಕುತೂಹಲ ಕೆರಳಿಸಿದ ಮಾಜಿ ಪ್ರಧಾನಿ ದೇವೇಗೌಡ ಸುದ್ದಿಗೋಷ್ಠಿ: ದೆಹಲಿಯಲ್ಲಿ ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತ ಘೋಷಣೆ?ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ. |
![]() | ಸಂಸತ್ತು ಚರ್ಚೆಗೆ ಬಳಕೆಯಾಗಬೇಕೆ ಹೊರತು ಪ್ರತಿಭಟನೆಗಳಿಗಲ್ಲ: ಮಾಜಿ ಪ್ರಧಾನಿ ಎಚ್ಡಿ ದೇವೇಗೌಡಸಂಸತ್ತನ್ನು ಚರ್ಚೆಗೆ ಬಳಸಿಕೊಳ್ಳಬೇಕೇ ಹೊರತು ಪ್ರತಿಭಟನೆಗಳಿಗೆ ವೇದಿಕೆಯಾಗಿ ಅಲ್ಲ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್ಡಿ ದೇವೇಗೌಡ ಹೇಳಿದರು. |