- Tag results for Devegowda
![]() | ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಮುಂದಿನ ದಿನಗಳಲ್ಲಿ ಸ್ವಂತ ಬಲದಲ್ಲಿ ಹೋರಾಟ: ಎಚ್.ಡಿ ದೇವೇಗೌಡಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ, |
![]() | 'ಹೊಸ ಸಂಸತ್ ಭವನದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ, ಜೀವಿತಾವಧಿಯ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿ ಆಗಿರುವುದು ನನ್ನ ಅದೃಷ್ಟ': ಎಚ್ ಡಿ ದೇವೇಗೌಡಹೊಸ ಸಂಸತ್ ಭವನದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ, ಜೀವಿತಾವಧಿಯ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿ ಆಗಿರುವುದು ನನ್ನ ಅದೃಷ್ಟ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ. |
![]() | ನೂತನ ಸಂಸತ್ ಭವನ: ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ- ಹೆಚ್.ಡಿ. ದೇವೇಗೌಡಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಹೇಳಿದ್ದಾರೆ. |
![]() | 91ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ ದೇವೇಗೌಡ; ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡ ಅವರು 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. |
![]() | ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. |
![]() | ಜೆಡಿಎಸ್ ಜೊತೆ ಒಳಒಪ್ಪಂದ: ಚಾಮುಂಡೇಶ್ವರಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸಿದ್ದರಾಮಯ್ಯ ಕಿಡಿರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಇದೀಗ ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರಗಳ ಹಾಕತೊಡಗಿದ್ದು, ರಾಜಕೀಯ ಕೆಸರೆರಚಾಟವನ್ನು ಆರಂಭಿಸಿವೆ. |
![]() | ಹುಟ್ಟೂರಿನ ಅಭಿವೃದ್ಧಿ; ಜೆಡಿಎಸ್ ಶಾಸಕ ಎಚ್ಡಿ ರೇವಣ್ಣರನ್ನು ಶ್ಲಾಘಿಸಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡಕರ್ನಾಟಕ ವಿಧಾನಸಭೆಗೆ ಮತದಾನದ ವೇಳೆ ಜೆಡಿಎಸ್ ಮುಖ್ಯಸ್ಥ ಮತ್ತು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಬುಧವಾರ ತಮ್ಮ ಹುಟ್ಟೂರು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಮತ ಚಲಾಯಿಸಿದರು. |
![]() | ಹಾಸನ: ಭದ್ರಕೋಟೆ 'ಕೈ ಜಾರುವ' ಆತಂಕದಲ್ಲಿ ದಳಪತಿಗಳು; 'ನಿಷ್ಠೆ' ಬದಲಾಯಿಸುತ್ತಿದ್ದಾರಾ ಮತದಾರ ಪ್ರಭುಗಳು!ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಅದೇ ರೀತಿ ಈಗಾಗಲೇ ಚುನಾವಣೆ ಪೂರ್ವ ಸಮೀಕ್ಷೆಗಳು ಕೂಡ ಹೊರಬಿದ್ದಿವೆ. ಹಾಗಾದರೆ ಜೆಡಿಎಸ್ ಭದ್ರಕೋಟೆ ಆಗಿರುವ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ರಾಜಕೀಯ ವಾತವಾರಣ ಹೇಗಿದೆ ನೋಡೋಣ. |
![]() | ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನ್ನು ನೋಡಿದ ಬಳಿಕವೇ ನನಗೆ ತೃಪ್ತಿ: ಎಚ್ಡಿ ದೇವೇಗೌಡಗುರುವಾರ ಇಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾವುಕರಾಗಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಹಾಸನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಕಂಡ ನಂತರವೇ ನನಗೆ ಸಮಾಧಾನವಾಗುತ್ತದೆ ಎಂದಿದ್ದಾರೆ. |
![]() | ಜೆಡಿಎಸ್ಗೆ ಇದು ಮಾಡು ಇಲ್ಲವೇ ಮಡಿ ಚುನಾವಣೆ; 'ಕುಟುಂಬ ಕೇಂದ್ರಿತ' ಎಂಬ ಬಿರುದಿನಿಂದ ಹೊರಬರುವುದೇ?ಜೆಡಿಎಸ್ ಈ ಭಾರಿ ಪೂರ್ಣ ಪ್ರಮಾಣದ ಸರ್ಕಾರ ರಚಿಸಬೇಕೆಂಬ ಇಂಗಿತ ವ್ಯಕ್ತಪಡಸಿದ್ದು, ಅದಕ್ಕಾಗಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ರಾಜ್ಯದಲ್ಲಿ ಈಗ ಪಕ್ಷವು ಮಾಡು ಇಲ್ಲವೇ ಮಡಿ ಸನ್ನಿವೇಶವನ್ನು ಎದುರಿಸುತ್ತಿದೆ. ಏಕೆಂದರೆ, ಜೆಡಿಎಸ್ ರಾಜ್ಯದಲ್ಲಿ ಗೆಲ್ಲುವ ಸ್ಥಾನಗಳ ಸಂಖ್ಯೆಯು ಪಕ್ಷದ ಭವಿಷ್ಯದ ಹಾದಿಯನ್ನು ನಿರ್ಧರಿಸುತ್ತದೆ. |
![]() | ಮೈತ್ರಿಗೆ ಬಂದಿದ್ದ ದೂತರ ಹೆಸರನ್ನು ದೇವೇಗೌಡರು ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ ಸವಾಲುರಾಷ್ಟ್ರೀಯ ಪಕ್ಷಗಳ ದೂತರು ಮೈತ್ರಿಗೆ ಬಂದಿದ್ದರು ಎಂದಿರುವ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಅವರು, ಮೈತ್ರಿಗೆ ಬಂದಿದ್ದವರ ಹೆಸರು ಬಹಿರಂಗಪಡಿಸಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. |
![]() | ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆ: ಎಚ್.ಡಿ.ದೇವೇಗೌಡಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಬದಲಾವಣೆಗಳಾಗಲಿವೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ಗುರುವಾರ ಹೇಳಿದ್ದಾರೆ. |
![]() | ಹಾಸನದಲ್ಲಿ ಸ್ವರೂಪ್ ಗೆಲ್ಲಿಸುವ ಮೂಲಕ ಪ್ರೀತಂ ಗೌಡಗೆ ತಕ್ಕ ಪಾಠ ಕಲಿಸಿ: ಹೆಚ್ ಡಿ ದೇವೇಗೌಡಹಾಸನದ ಬಿಜೆಪಿ ಹಾಲಿ ಶಾಸಕ ಪ್ರೀತಂ ಜೆ.ಗೌಡ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗೌಡ ಅವರು, ಪ್ರೀತಂನನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು. |
![]() | ಚಾಮುಂಡೇಶ್ವರಿ ಗೆಲ್ಲಲು ಮೂರು ಪಕ್ಷಗಳ ಜಟಾಪಟಿ: ಹ್ಯಾಟ್ರಿಕ್ ಹೊಸ್ತಿಲಲ್ಲಿರುವ ಜಿಟಿಡಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿ!ಜಿ.ಟಿ ದೇವೇಗೌಡರು ಒಕ್ಕಲಿಗ ಸಮುದಾಯದ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಹ್ಯಾಟ್ರಿಕ್ ಸಾಧಿಸಲು ಹವಣಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವರ್ಚಸ್ಸಿನ ಮೇಲೆ ಹಾಗೂ ತಮ್ಮ ಸ್ವಂತ ಅನುಭವದ ಮೇಲೆ ಮತ್ತೊಮ್ಮೆ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. |
![]() | ಹಾಸನ ಟಿಕೆಟ್ ವಿಚಾರದಲ್ಲಿ ದೇವೇಗೌಡರ ಮಾತೇ ಅಂತಿಮ: ಹೆಚ್ ಡಿ ರೇವಣ್ಣಭವಾನಿ ರೇವಣ್ಣ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದರೆ ಸೋಲುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಹೋದರ ಎಚ್ಡಿ ಕುಮಾರಸ್ವಾಮಿ ಹೇಳಿಕೆಯನ್ನು ತಳ್ಳಿ ಹಾಕಿರುವ ಮಾಜಿ ಸಚಿವ ಎಚ್ಡಿ ರೇವಣ್ಣ ಅವರು, ಟಿಕೆಟ್ ವಿಚಾರದಲ್ಲಿ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡರ ಮಾತು ಅಂತಿಮ ಎಂದು ಹೇಳಿದ್ದಾರೆ. |