social_icon
  • Tag results for Development

ಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್‌ವಿಎನ್ ಭಟ್ಟಿ

ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್‌ವಿಎನ್ ಭಟ್ಟಿ ಬುಧವಾರ ಹಿಂದೆ ಸರಿಸಿದ್ದಾರೆ.

published on : 27th September 2023

ಸ್ಕಿಲ್ ಡೆವಲೆಪ್ಮೆಂಟ್ ಸ್ಕೀಮ್ ಹಗರಣ: 'ಸುಪ್ರೀಂ' ಮೊರೆ ಹೋದ ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು, ಪ್ರಕರಣ ರದ್ದು ಕೋರಿ ಅರ್ಜಿ!

ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಶನಿವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

published on : 23rd September 2023

ಸುಧಾರಿತ ಮೂಲಸೌಕರ್ಯ ವ್ಯವಸ್ಥೆಗೆ ಆದ್ಯತೆ; ಶಿವರಾಮ ಕಾರಂತ ಬಡಾವಣೆಯಲ್ಲಿ 200 ಮೀ. ಅಗಲದ ಮಾದರಿ ರಸ್ತೆ ನಿರ್ಮಾಣ

ಬಡಾವಣೆಯಲ್ಲಿ ಮೂಲಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಲು ಹೆಚ್ಚು ಸುಧಾರಿತ ವಿಧಾನವನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಡಾ. ಶಿವರಾಮ ಕಾರಂತ ಬಡಾವಣೆಯ ರಾಮಗೊಂಡನಹಳ್ಳಿ ಗ್ರಾಮದಲ್ಲಿ 200 ಮೀ. ಅಗಲದ ರಸ್ತೆ ನಿರ್ಮಾಣ ಮಾಡಲಿದೆ.

published on : 23rd September 2023

ಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಬಹುಕೋಟಿ ಕೌಶಲ್ಯಾಭಿವೃದ್ಧಿ  ಹಗರಣ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.

published on : 13th September 2023

ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

published on : 9th September 2023

ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ; ರಾಜ್ಯದ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ ಸಿದ್ದರಾಮಯ್ಯ

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ.

published on : 18th August 2023

ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಶಂಕುಸ್ಥಾಪನೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಮೂಲಕ ಉದ್ಘಾಟನೆ

ಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಭಾನುವಾರ ವರ್ಚ್ ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ. 

published on : 6th August 2023

ಖಾಸಗಿ ವಲಯಕ್ಕೆ ಲಿಥಿಯಂ ಗಣಿಗಾರಿಕೆಗೆ ಅವಕಾಶ ನೀಡುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಭಾರತದ ಕಾರ್ಯತಂತ್ರದ ಲಿಥಿಯಂ ನಿಕ್ಷೇಪವನ್ನು ಖಾಸಗಿ ವಲಯಕ್ಕೆ ತೆರೆಯುವ ಕ್ರಮದಲ್ಲಿ ಲೋಕಸಭೆಯಲ್ಲಿ ಶುಕ್ರವಾರ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, 2023 ಅನ್ನು ಅಂಗೀಕರಿಸಿತು.

published on : 29th July 2023

ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನೆಚ್ಚರಿಕೆ ಕ್ರಮ: ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣ ಬಿಡುಗಡೆ

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ  ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ.

published on : 23rd July 2023

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ಶಾಲೆಗೆ ನೋಟಿಸ್ ಜಾರಿ

ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

published on : 20th July 2023

ಬೆಂಗಳೂರು: ಜಾತಿ ಗಣತಿ ಪರ 26 ವಿರೋಧ ಪಕ್ಷಗಳಿಂದ ಜಂಟಿ ನಿರ್ಣಯ

‘ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ ಮತ್ತು ಹಿಂಸಾಚಾರ ಹಾಗೂ ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿಗಳ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ತಡೆಯಲು ನಾವು ಒಗ್ಗೂಡಿದ್ದೇವೆ’ ಎಂದು ಪ್ರತಿಪಾದಿಸಿದ...

published on : 18th July 2023

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 'I.N.D.I.A' ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ.

published on : 18th July 2023

ಸಿದ್ದರಾಮಯ್ಯ ಬಜೆಟ್: ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ ರಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ನಾಡ ದೇವತೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರ ರಚನೆ...

published on : 7th July 2023

ರಾಜ್ಯ ಬಜೆಟ್ 2023: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಬಂಪರ್ ಕೊಡುಗೆ!

ಬಜೆಟ್‌ ಮಂಡನೆಗೂ ಮುನ್ನವೇ 'ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು' ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 24,166 ಕೋಟಿ ಘೋಷಿಸುವ ಮೂಲಕ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ.

published on : 7th July 2023

ಪ್ರಜಾಪ್ರಭುತ್ವವಲ್ಲ, ತಮಾಷೆ; ಕಾನೂನು ಇದಕ್ಕೆ ಅವಕಾಶ ಮಾಡಿಕೊಟ್ಟಿದೆ: ಮಹಾರಾಷ್ಟ್ರ ಬೆಳವಣಿಗೆ ಬಗ್ಗೆ ಕಪಿಲ್ ಸಿಬಲ್ ಕಿಡಿ

ಮಹಾರಾಷ್ಟ್ರ ರಾಜಕೀಯದಲ್ಲಿ ಇತ್ತೀಚೆಗೆ ಸುನಾಮಿ ಎದ್ದಿದೆ. ಅದ್ರಲ್ಲೂ ಅಜಿತ್ ಪವಾರ್ ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಕೈಕೊಟ್ಟು ಬಿಜೆಪಿ ಮತ್ತು ಶಿವಸೇನೆ ಸರ್ಕಾರದ ಕೈಹಿಡಿದ ಬಳಿಕ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿದೆ.

published on : 6th July 2023
1 2 3 4 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9