- Tag results for Died
![]() | ಮಂಗಳೂರು: ಲಾಡ್ಜ್ ನಲ್ಲಿ ಮೈಸೂರು ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಮಂಗಳೂರಿನ ಲಾಡ್ಜ್ನಲ್ಲಿ ಶುಕ್ರವಾರ ಬೆಳಗ್ಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಬೆಂಗಳೂರು: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಇಬ್ಬರು ಸವಾರರ ದುರ್ಮರಣಅತಿ ವೇಗವಾಗಿ ಬಂದ ಬೈಕ್ ಒಂದು ಯಲಹಂಕ ಕಾಫಿ ಡೇ ಬಳಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ದಕ್ಷಿಣ ಕನ್ನಡ: ದೈವ ನರ್ತನದ ವೇಳೆ ಕುಸಿದು ಬಿದ್ದು ದೈವ ನರ್ತಕ ಸಾವು!ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದೈವ ನರ್ತನ ನಡೆಯುತ್ತಿರುವಾಗಲೇ ದೈವ ನರ್ತಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ. |
![]() | ಚಿಕ್ಕಮಗಳೂರು: ಕಾರು-ಬೈಕ್ ಮಧ್ಯೆ ಭೀಕರ ಅಪಘಾತ; ಸವಾರರಿಬ್ಬರ ದುರ್ಮರಣಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರೀಕರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ. |
![]() | ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು; ಆರೋಪಿ ಬಂಧನಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಕಲಬುರಗಿ: ಮಳೆಯಲ್ಲಿ ವಿದ್ಯುತ್ ತಗುಲಿ ಒಂದೇ ಕುಟುಂಬದ ತಾಯಿ, ಇಬ್ಬರು ಮಕ್ಕಳು ಸಾವುವಿದ್ಯುತ್ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಧನಗರಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದೆ. |
![]() | ಚಾರ್ಟರ್ ವಿಮಾನ ಪತನ: ಇಬ್ಬರು ಪೈಲಟ್ ಗಳು ಸಾವು; 100 ಅಡಿ ಆಳದಲ್ಲಿ ಅವಶೇಷಗಳು ಪತ್ತೆ!ಮಧ್ಯಪ್ರದೇಶದ ಬಾಲಘಾಟ್ನಲ್ಲಿ ಚಾರ್ಟರ್ ವಿಮಾನವೊಂದು ಪತನಗೊಂಡಿದ್ದು ವಿಮಾನದ ಪೈಲಟ್ ಮತ್ತು ಟ್ರೈನಿ ಪೈಲಟ್ ಇಬ್ಬರೂ ಮೃತಪಟ್ಟಿದ್ದಾರೆ. ಬಂಡೆಗಳ ನಡುವೆ ಒಬ್ಬರು ದೇಹ ಉರಿಯುತ್ತಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. |
![]() | ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು. |
![]() | 2022ರಲ್ಲಿ ಐಐಟಿ, ಎನ್ಐಟಿ ಮತ್ತು ಐಐಎಂಗಳಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಬೆಂಗಳೂರು: ಅಡ್ಡಾದಿಡ್ಡಿ ಕಾರು ಚಾಲನೆ, ಪಿಯು ವಿದ್ಯಾರ್ಥಿ ಸೇರಿ ಇಬ್ಬರ ದುರ್ಮರಣಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದ ಕಾರು ಚಾಲಕ ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ವಾಹನಕ್ಕೆ ಗುದ್ದಿದ ಪರಿಣಾಮ ಪಿಯು ವಿದ್ಯಾರ್ಥಿ ಸೇರಿದಂತೆ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರಿ ಠಾಣೆ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. |
![]() | ಬೆಂಗಳೂರು: 4ನೇ ಮಹಡಿಯಿಂದ ಜಿಗಿದು ಗಗನಸಖಿ ಆತ್ಮಹತ್ಯೆಪ್ರಿಯಕರನನ್ನು ಭೇಟಿ ಮಾಡಲು ಬೆಂಗಳೂರಿಗೆ ಬಂದಿದ್ದ ಗಗನಸಖಿಯೊಬ್ಬರು ಅಪಾರ್ಟ್ ಮೆಂಟ್ನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ನಡೆದಿದೆ. |
![]() | ಹೃದಯಾಘಾತದಿಂದ ಆರ್.ಧ್ರುವನಾರಾಯಣ ನಿಧನ: ಕೆಪಿಸಿಸಿ ಕಾರ್ಯಾಧ್ಯಕ್ಷರ ಅಂತಿಮ ಕ್ಷಣಗಳು; ಕೆಲವೇ ಕೆಲವು ನಿಮಿಷಗಳಲ್ಲಿ ಎಲ್ಲವೂ ಮುಗಿದಿತ್ತು!ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. |
![]() | ಉಡುಪಿ: ಸ್ಕೂಟರ್ ನಲ್ಲಿದ್ದವರ ಮೇಲೆ ಹರಿದ ಟ್ಯಾಂಕರ್; ಸ್ಥಳದಲ್ಲೇ ಇಬ್ಬರ ದುರ್ಮರಣ!ಮೂಲ್ಕಿ ಸೇತುವೆ ಮೇಲೆ ಸ್ಕೂಟರ್-ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಬೆಂಗಳೂರು: ಅಕ್ರಮ ಅಡುಗೆ ಅನಿಲ ರಿಫಿಲ್ಲಿಂಗ್ ದಂಧೆ; ಸ್ಫೋಟದಿಂದ ನೆರೆಮನೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ಸಾವು!ಶೆಡ್ವೊಂದರಲ್ಲಿ ಅಡುಗೆ ಅನಿಲ ಅಕ್ರಮ ರಿಫಿಲ್ಲಿಂಗ್ ವೇಳೆ ಸ್ಫೋಟ ಸಂಭವಿಸಿದ್ದು, ರಸ್ತೆಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಮಹೇಶ್ ಎಂಬಾತ ಮೃತಪಟ್ಟಿದ್ದಾನೆ. |
![]() | ಹಾಸನ: ಗೃಹ ಸಚಿವರ ಎಸ್ಕಾರ್ಟ್ ವಾಹನ ಬೈಕ್ ಗೆ ಡಿಕ್ಕಿ, ಸವಾರ ದುರ್ಮರಣಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ. |