- Tag results for Died
![]() | ತುಮಕೂರು: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ; ಕಾರಿಗೆ ಲಾರಿ ಡಿಕ್ಕಿ ಮೂವರು ಸ್ಥಳದಲ್ಲೇ ಸಾವುತಾಲ್ಲೂಕಿನ ಮಿಡಿಗೇಶಿ ಗ್ರಾಮದ ಬಳಿ ಸೋಮವಾರ ರಾತ್ರಿ ಕಾರ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 6 ಕಾರುಗಳು ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ 6 ಕಾರುಗಳ ನಡುವೆ ಸರಣಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. |
![]() | ರಸ್ತೆಯಲ್ಲಿ ಅಡ್ಡಾ-ದಿಡ್ಡಿ ಪಾರ್ಕಿಂಗ್: ಬಿಬಿಎಂಪಿ ಕಸದ ಲಾರಿಗೆ ನವವಿವಾಹಿತ ಬಲಿರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಅಡ್ಡಾ-ದಿಡ್ಡಿ ಪಾರ್ಕಿಂಗ್ ಮಾಡಿದ್ದ ಕಾರಣ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. |
![]() | ಬೆಂಗಳೂರು: ವೇಗವಾಗಿ ಬಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು; ಸವಾರ ಸ್ಥಳದಲ್ಲೇ ಸಾವುವೇಗವಾಗಿ ಬಂದ ಕಾರು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕರಿಯಾನ ಪಾಳ್ಯ ಪ್ರದೇಶದ ಬಳಿ ನಡೆದಿದೆ. |
![]() | ಹಾಸನದಲ್ಲಿ ಆಲ್ಕೋಹಾಲ್ ಚಾಲೆಂಜ್: ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿದ್ದ ವ್ಯಕ್ತಿ ಸಾವು!ಅರ್ಧ ಗಂಟೆಯಲ್ಲಿ 90 ಎಂಲ್ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. |
![]() | ದೊಡ್ಡಬಳ್ಳಾಪುರ: ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದ ಒಂದೇ ಕುಟುಂಬದ ನಾಲ್ವರ ಅನುಮಾನಾಸ್ಪದ ಸಾವು!ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. |
![]() | ಭೀಕರ ದೃಶ್ಯ: ಬಾಲಕಿಯ ದುಪಟ್ಟಾ ಎಳೆದ ಬೈಕ್ ಸವಾರ; ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಮತ್ತೊಂದು ಬೈಕ್ ಹರಿದು ಸಾವು!ಉತ್ತರ ಪ್ರದೇಶದ ಅಂಬೇಡ್ಕರ್ನಗರ ಜಿಲ್ಲೆಯಿಂದ ನಾಚಿಕೆಗೇಡಿನ ಮತ್ತು ನೋವಿನ ಘಟನೆಯೊಂದು ಬೆಳಕಿಗೆ ಬಂದಿದೆ. ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ದುಪಟ್ಟಾವನ್ನು ಬೈಕ್ ಸವಾರನೊಬ್ಬ ಎಳೆದ ಪರಿಣಾಮ ಆಕೆ ರಸ್ತೆಗೆ ಬಿದ್ದಿದ್ದಾಳೆ. |
![]() | ಬೆಂಗಳೂರು: ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಯುವಕನ ಸಾವು, ಹತ್ಯೆ ಶಂಕೆ!ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ. |
![]() | ಚಿಕ್ಕಮಗಳೂರಿನಲ್ಲಿ ಸರಣಿ ಅಪಘಾತ: ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ; 14 ತಿಂಗಳ ಮಗು ಸ್ಥಿತಿ ಗಂಭೀರಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ. |
![]() | ಜಮ್ಮು-ಕಾಶ್ಮೀರ: ಆಳವಾದ ಕಮರಿಗೆ ಉರುಳಿದ ಟ್ರಕ್, ನಾಲ್ಕು ಮಂದಿ ದಾರುಣ ಸಾವುಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಕೊಡಗು: ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಲೈನ್ ಮ್ಯಾನ್ ದುರ್ಮರಣಮನೆಯೊಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. |
![]() | ಜೈಲರ್ ಚಿತ್ರದ ನಟ 'ಮಾರಿಮುತ್ತು' ಡಬ್ಬಿಂಗ್ ಮಾಡುತ್ತಿರುವಾಗಲೇ ಹೃದಯಘಾತದಿಂದ ಸಾವು56 ವರ್ಷದ ಮಾರಿಮುತ್ತು ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು. ಜೈಲರ್ ಚಿತ್ರ ಮಾರಿಮುತ್ತುಗೆ ದೊಡ್ಡ ಖ್ಯಾತಿ ತಂದುಕೊಟ್ಟಿತ್ತು. ಮಾರಿಮುತ್ತು ಜೈಲರ್ ಚಿತ್ರದಲ್ಲಿ ಪೆರುಮಾಳ್ ಪಾತ್ರದಲ್ಲಿ ನಟಿಸಿದ್ದರು. |
![]() | ಚಿಕ್ಕಮಗಳೂರು: ವೇಗವಾಗಿ ಬಂದು ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್: ಓರ್ವ ವಿದ್ಯಾರ್ಥಿನಿ ಸಾವು; ನಾಲ್ವರಿಗೆ ಗಾಯಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ನಲ್ಲಿ ನಡೆದಿದೆ. |
![]() | ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ; ತಿಂಗಳ ಬಳಿಕ ರೇಬಿಸ್ನಿಂದ ಸಾವುಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಗೆ ಮುಚ್ಚಿಟ್ಟಿದ್ದ 14 ವರ್ಷದ ಬಾಲಕ ರೇಬಿಸ್ನಿಂದ ಮೃತಪಟ್ಟಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. |
![]() | ಜಗಳೂರು: ಅಶ್ಲೀಲ ವಿಡಿಯೊ ಬೆದರಿಕೆ; ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವುಅಶ್ಲೀಲ ವಿಡಿಯೊ ಹರಿಬಿಡುವುದಾಗಿ ಯುವಕರಿಬ್ಬರು ಬೆದರಿಕೆ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು (17), ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. |