- Tag results for Diganth
![]() | ಗೋವಾ ಬೀಚ್ನಲ್ಲಿ 'ಪಲ್ಟಿ' ಹೊಡೆಯುವಾಗ ನಟ ದಿಗಂತ್ ಬೆನ್ನು ಮೂಳೆಗೆ ಬಲವಾದ ಪೆಟ್ಟು, ಬೆಂಗಳೂರಿಗೆ ಏರ್ಲಿಫ್ಟ್!ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಬೆನ್ನು ಮೂಳೆಗೆ, ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ. |
![]() | ಮಹಿಳಾಮಣಿಯರ ಸಾರಥ್ಯದ 'ಅಂತೂ ಇಂತೂ' ಸಿನಿಮಾಗೆ ದಿಗಂತ್ ನಾಯಕಕೆನಡಾದಲ್ಲಿ ನೆಲೆಸಿರುವ ಕನ್ನಡತಿ ಬೃಂದಾ ಮುರಳೀಧರ್, ನಿರ್ದೇಶನ ಹೊಣೆ ಹೊತ್ತಿದ್ದರೆ, ಜನಪ್ರಿಯ ಕಿರುತೆರೆ ನಟಿ ಜಯಶ್ರೀ ರಾಜ್ ನಿರ್ಮಾಣ ಹೊಣೆ ಹೊತ್ತಿದ್ದಾರೆ. |
![]() | 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರತಂಡದಿಂದ ಶಿರಸಿಯಲ್ಲಿ ಅಡಿಕೆ ಸುಲಿಯುವ ಸ್ಪರ್ಧೆ!ವಿನಾಯಕ ಕೋಡ್ಸರ ನಿರ್ದೇಶನದ 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. |
![]() | ನಿರ್ದೇಶಕರು ನನ್ನನ್ನು ವಿಭಿನ್ನ ಪಾತ್ರಗಳಲ್ಲಿ ನೋಡಲು ಇಷ್ಟಪಡುತ್ತಿರುವುದು ಸಂತಸ ನೀಡಿದೆ: ದಿಗಂತ್ 'ಹುಟ್ಟುಹಬ್ಬದ ಶುಭಾಶಯಗಳು'ನಾಗರಾಜ್ ಬೆತೂರ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಕವಿತಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ಡಿಸೆಂಬರ್ 31ರಂದು ಬಿಡುಗಡೆ ಕಾಣುತ್ತಿದೆ. |
![]() | ದಿಗಂತ್- ತರುಣ್ ಪ್ಯಾರಾನಾರ್ಮಲ್ ಥ್ರಿಲ್ಲರ್ ಸಿನಿಮಾ 'ಟ್ರಿಣ್ ಟ್ರಿಣ್ ಟ್ರಿಣ್'ಗೆ ಕೋಮಿಕಾ ಆಂಚಲ್ ನಾಯಕಿಎಂಜಿನಿಯರಿಂಗ್ ಪದವೀಧರೆಯಾಗಿರುವ ಕೋಮಿಕಾ ಈಗಾಗಲೇ ಮ್ಯೂಸಿಕ್ ವಿಡಿಯೋಗಳಲ್ಲಿ ನಟಿಸಿದ್ದು, ಶೀಘ್ರದಲ್ಲಿ ಬಾಲಿವುಡ್ ಸಿನಿಮಾದಲ್ಲಿಯೂ ನಟಿಸಲಿದ್ದಾರೆ. |
![]() | ಆನಂದ್ ಮಿಶ್ರಾ ಚೊಚ್ಚಲ ನಿರ್ದೇಶನ ಥ್ರಿಲ್ಲರ್ ಸಿನಿಮಾದಲ್ಲಿ ದಿಗಂತ್- ತರುಣ್ ಚಂದ್ರ!ಗಾಳಿಪಟ ನಟ ದಿಗಂತ್ ಮತ್ತು ಲವ್ ಗುರು ನಾಯಕ ತರುಣ್ ಚಂದ್ರ ಆನಂದ್ ಮಿಶ್ರಾ ಚೊಚ್ಚಲ ನಿರ್ದೇಶನದ ಥ್ರಿಲ್ಲರ್ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. |
![]() | ತಿಮ್ಮಯ್ಯ & ತಿಮ್ಮಯ್ಯ ಸಿನಿಮಾದಲ್ಲಿ ಒಂದಾದ ಪಂಚರಂಗಿ ಜೋಡಿತಿಮ್ಮಯ್ಯ ಅಂಡ್ ತಿಮ್ಮಯ್ಯ ಸಿನಿಮಾದಲ್ಲಿ ಅನಂತ್ ನಾಗ್ ಅವರು ದಿಗಂತ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲಿ ಬೇರು ಬಿಟ್ಟ ಕುಟುಂಬದ ಕಥೆಯನ್ನು ಚಿತ್ರ ಹೊಂದಿದೆ. |
![]() | ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರುಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. |
![]() | ದಿಗಂತ್- ಕೆಎಂ ಚೈತನ್ಯ ಕಾಂಬಿನೇಷನ್ ನಲ್ಲಿ ಬರ್ತಿದೆ ಕಾಮಿಡಿ ಸಿನಿಮಾ!ದೂದ್ ಪೇಡ ದಿಗಂತ್ ಮತ್ತು ಆ ದಿನಗಳು ಖ್ಯಾತಿಯ ಕೆಎಂ ಚೈತನ್ಯ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಸಿದ್ಧವಾಗುತ್ತಿದೆ. |
![]() | ಸೆನ್ಸಾರ್ ಅಂಗಳಕ್ಕೆ ಹೋಗಲು ಸಿದ್ಧವಾಗಿದೆ ದಿಗಂತ್ ನಟನೆಯ 'ಮಾರಿಗೋಲ್ಡ್'ನಟ ದಿಗಂತ್ ಅಭಿನಯಿಸಿ, ರಾಘವೇಂದ್ರ ಎಂ.ನಾಯಕ್ ನಿರ್ದಶಿಸಿರುವ ಚೊಚ್ಚಲ ಸಿನಿಮಾ ಮಾರಿಗೋಲ್ಡ್ ಶೂಟಿಂಗ್ ಪೂರ್ಣಗೊಂಡಿದ್ದು ಸೆನ್ಸಾರ್ ಮಂಡಳಿ ಅಂಗಳಕ್ಕೆ ತೆರಳಲು ಸಿದ್ಧವಾಗಿದೆ. |
![]() | ಗಡಿಯಾರ ನಿರ್ದೇಶಕರಿಂದ "ಹೊಸದಿಗಂತ" ಸಿನಿಮಾ"ಗಡಿಯಾರ" ಚಿತ್ರದ ಮೂಲಕ ಚಿತ್ರರಂಗದಲ್ಲಿ ಸದ್ದು ಮಾಡಿದ್ದ ನಿರ್ದೇಶಕ ಪ್ರಬಿಕ್ ಮೊಗವೀರ್ ಈಗ ಹೊಸ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ವುಡ್ಗೆ ಕಾಲಿಟ್ಟಿದ್ದಾರೆ. |
![]() | ನಟ ದಿಗಂತ್, ಸೃಜನ್ ಗೆ ಸಿಗುವ ಲಸಿಕೆ ನಮಗೇಕೆ ಇಲ್ಲ: ನೆಟ್ಟಿಗರ ಪ್ರಶ್ನೆರಾಜ್ಯ ಸರ್ಕಾರ ಕೊರೋನಾ ವಿರುದ್ಧ ಲಸಿಕೆ ನೀಡುತ್ತಿದೆಯಾದರೂ, 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವುದಕ್ಕೆ ತಾತ್ಕಾಲಿಕ ತಡೆ ನೀಡಿದೆ. ಆದಾಗ್ಯೂ ಕೆಲವು ಸೆಲೆಬ್ರಿಟಿಗಳು ಲಸಿಕೆ ಪಡೆಯುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. |