- Tag results for Diganth
![]() | ರಕ್ಷಿತ್ ಶೆಟ್ಟಿ ನಿರ್ಮಾಣದ ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ನಟ ರಿಷಬ್ ಶೆಟ್ಟಿ ಔಟ್!, ದಿಗಂತ್ ಹೇಳಿದ್ದೇನು?ನಟ ರಕ್ಷಿತ್ ಶೆಟ್ಟಿ, ತಮ್ಮ ಪರಂವಃ ಸ್ಟುಡಿಯೋಸ್ನಡಿ ನಿರ್ಮಾಪಕರಾಗಿ ಸಾಲು ಸಾಲು ಚಿತ್ರನಿರ್ಮಾಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ 'ಬ್ಯಾಚುಲರ್ ಪಾರ್ಟಿ' ಸಿನಿಮಾ ಘೋಷಿಸಿದ್ದ ಪರಂವಃ ಸ್ಟುಡಿಯೋಸ್ನಿಂದ ಹೊಸದೊಂದು ವಿಚಾರ ಕೇಳಿಬರುತ್ತಿದ್ದು, ಕಾಂತಾರ ಯಶಸ್ಸಿನಲ್ಲಿ ತೇಲುತ್ತಿರುವ ರಿಷಬ್ ಶೆಟ್ಟಿ ಅವರು ಸ್ವತಃ ಚಿತ್ರದಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. |
![]() | 'ತಿಮ್ಮಯ್ಯ & ತಿಮ್ಮಯ್ಯ' ಸಿನಿಮಾ ನನ್ನ ಹೃದಯಕ್ಕೆ ಹತ್ತಿರವಾಗಿ ಉಳಿಯುತ್ತದೆ: ದಿಗಂತ್ರಿಯಲ್ ಲೈಫ್ನ ಜೋಡಿಗಳು ತೆರೆಯ ಮೇಲೂ ಜೋಡಿಯಾಗಿ ಮೋಡಿ ಮಾಡುವುದನ್ನು ನೋಡುವುದು ಸಂತೋಷವನ್ನುಂಟು ಮಾಡುತ್ತದೆ. ಅಂತಹ ಜೋಡಿಗಳಲ್ಲಿ ಒಬ್ಬರಾದ ದಿಗಂತ್ ಮತ್ತು ಐಂದ್ರಿತಾ ರೇ, ಅವರು ಮುಂದಿನ ಚಿತ್ರವಾದ ತಿಮಯ್ಯ & ತಿಮಯ್ಯ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ. |
![]() | ನವೆಂಬರ್ ನಲ್ಲಿ 'ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ' ಬಿಡುಗಡೆ?ಇತ್ತೀಚೆಗಷ್ಟೇ ಬಿಡುಗಡೆಯಾದ ದಿಗಂತ್ ಮತ್ತು ಅನಂತ್ ನಾಗ್ ಅಭಿನಯದ ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ಪ್ರೇಕ್ಷಕರ ಗಮನ ಸೆಳೆದಿದ್ದು, ಚಿತ್ರವನ್ನು ನವೆಂಬರ್ ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ಚಿಂತನೆ ನಡೆಸಿದೆ. |
![]() | 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾದಲ್ಲಿ 12 ವರ್ಷಗಳ ನಂತರ ಕಾಣಿಸಿಕೊಳ್ಳಲಿದ್ದಾರೆ ದಿಗಂತ ಮತ್ತು ನಿಧಿ ಸುಬ್ಬಯ್ಯ ಜೋಡಿನಿರ್ದೇಶಕ ಯೋಗರಾಜ್ ಭಟ್ ಅವರ ಪಂಚರಂಗಿ (2010) ಚಿತ್ರದ ಮೂಲಕ ಜನಪ್ರಿಯ ಆನ್ ಸ್ಕ್ರೀನ್ ಜೋಡಿಯಾಗಿದ್ದ ದಿಗಂತ್ ಮತ್ತು ನಿಧಿ ಸುಬಯ್ಯ ದಶಕದ ನಂತರ ಬೆಳ್ಳಿತೆರೆಯಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. |
![]() | ದಿಗಂತ್ ನಟನೆಯ 'ಎಡಗೈಯೇ ಅಪಘಾತಕ್ಕೆ ಕಾರಣ' ಸಿನಿಮಾಗೆ ನಾಯಕಿಯಾಗಿ ಧನು ಹರ್ಷಾ ಆಯ್ಕೆ!ಸ್ಯಾಂಡಲ್ವುಡ್ನ ಹೊಸ ಪ್ರತಿಭೆ ಧನು ಹರ್ಷ, ಸಮರ್ಥ್ ಬಿ ಕಡಕೋಳ್ ನಿರ್ದೇಶನದ 'ಎಡಗೈಯೇ ಅಪಘಾತಕ್ಕೆ ಕಾರಣ' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಸುತ್ತುವ ಚಿತ್ರದಲ್ಲಿ ದಿಗಂತ್ ನಾಯಕನಟನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಧನು ಕಾಣಿಸಿಕೊಳ್ಳಲಿದ್ದಾರೆ. |
![]() | ಗೋವಾ ಬೀಚ್ನಲ್ಲಿ 'ಪಲ್ಟಿ' ಹೊಡೆಯುವಾಗ ನಟ ದಿಗಂತ್ ಬೆನ್ನು ಮೂಳೆಗೆ ಬಲವಾದ ಪೆಟ್ಟು, ಬೆಂಗಳೂರಿಗೆ ಏರ್ಲಿಫ್ಟ್!ಗೋವಾದ ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಹೊಡೆಯುವ ವೇಳೆ ನಟ ದಿಗಂತ್ ಬೆನ್ನು ಮೂಳೆಗೆ, ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದ್ದು ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ. |
![]() | ಮಹಿಳಾಮಣಿಯರ ಸಾರಥ್ಯದ 'ಅಂತೂ ಇಂತೂ' ಸಿನಿಮಾಗೆ ದಿಗಂತ್ ನಾಯಕಕೆನಡಾದಲ್ಲಿ ನೆಲೆಸಿರುವ ಕನ್ನಡತಿ ಬೃಂದಾ ಮುರಳೀಧರ್, ನಿರ್ದೇಶನ ಹೊಣೆ ಹೊತ್ತಿದ್ದರೆ, ಜನಪ್ರಿಯ ಕಿರುತೆರೆ ನಟಿ ಜಯಶ್ರೀ ರಾಜ್ ನಿರ್ಮಾಣ ಹೊಣೆ ಹೊತ್ತಿದ್ದಾರೆ. |
![]() | 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರತಂಡದಿಂದ ಶಿರಸಿಯಲ್ಲಿ ಅಡಿಕೆ ಸುಲಿಯುವ ಸ್ಪರ್ಧೆ!ವಿನಾಯಕ ಕೋಡ್ಸರ ನಿರ್ದೇಶನದ 'ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ' ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. |
![]() | ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರುಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. |