- Tag results for Dinesh Gundu Rao
![]() | ಇನ್ನೂ 50 ಡಯಾಲಿಸಿಸ್ ಕೇಂದ್ರ ತೆರೆಯಲು ರಾಜ್ಯ ಸರ್ಕಾರ ಮುಂದು!ಡಯಾಲಿಸಿಸ್ ಕೇಂದ್ರಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹೊಸ ಸೇವಾ ಏಜೆನ್ಸಿಗಳನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ , ಹಿಂದಿನ ಏಜೆನ್ಸಿಗಳ ಒಪ್ಪಂದದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಹೊಸ ಏಜೆನ್ಸಿಗಳನ್ನು ನೇಮಿಸಲು ಸರ್ಕಾರ ಹೊಸ ಟೆಂಡರ್ಗಳನ್ನು ಕರೆದಿದೆ ಎಂದರು. |
![]() | ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ, ಇಬ್ಬರು ಅಧಿಕಾರಿಗಳ ಅಮಾನತು- ದಿನೇಶ್ ಗುಂಡೂರಾವ್ಭ್ರೂಣ ಹತ್ಯೆ ಜಾಲವನ್ನು ಬುಡ ಸಮೇತ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಜೊತೆ ಚರ್ಚೆ ನಡೆಸಿ ಮಂಡ್ಯದಲ್ಲಿನ ಭ್ರೂಣ ಹತ್ಯೆ ಪ್ರಕರಣವನ್ನು 'ಸಿಐಡಿ' ತನಿಖೆಗೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. |
![]() | ಹೆಣ್ಣು ಭ್ರೂಣಹತ್ಯೆ ದಂಧೆ: ಗರ್ಭಿಣಿ ಮಹಿಳೆಯರ ನೋಂದಣಿ, ನಿರಂತರ ಪರಿಶೀಲನೆಗೆ ಕ್ರಮ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಪ್ರಕರಣಗಳು ನಡೆದಿರುವುದು ಅಪಮಾನಕರ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ಸ್ವಯಂ-ಚಿಕಿತ್ಸೆ ನಿಲ್ಲಿಸಿ: ಜನತೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ರಾಜ್ಯ ವ್ಯಾಪಿ ಆ್ಯಂಟಿ ಮೈಕ್ರೋಬಿಯಲ್ ಪ್ರತಿರೋಧಕ(ಎಂಎಂಆರ್) ಅನಗತ್ಯವಾಗಿ ಬಳಕೆ ಮಾಡುತ್ತಿದ್ದು, ಇಂದು ಗಂಭೀರ ವಿಚಾರವಾಗಿದೆ. ಇದರಿಂದ ಸಾರ್ವಜನಿಕ ಆರೋಗ್ಯ ಏರುಪೇರಾಗುತ್ತಿದೆ. ಜನರು ಸ್ವಯಂ ಚಿಕಿತ್ಸೆ ನಿಲ್ಲಿಸಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಹೇಳಿದರು. |
![]() | ಬಲಿಷ್ಠ ಕಾಂಗ್ರೆಸ್ ತೆಲಂಗಾಣ ರಾಜ್ಯಕ್ಕೆ ಲಾಭದಾಯಕ: ಸಚಿವ ದಿನೇಶ್ ಗುಂಡೂರಾವ್ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕರ್ನಾಟಕದ ಸಚಿವ ದಿನೇಶ್ ಗುಂಡೂರಾವ್ ಅವರು, ಬಲಿಷ್ಠವಾದ ಕಾಂಗ್ರೆಸ್ ದೇಶ ಮತ್ತು ತೆಲಂಗಾಣಕ್ಕೆ ಲಾಭದಾಯಕ ಎಂದು ಮಂಗಳವಾರ ಹೇಳಿದ್ದಾರೆ. |
![]() | ಮಾಜಿ ಸಿಎಂ ಬಿಎಸ್ವೈ ಮಗ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ, ಇದ್ಯಾವ ರಾಜಕಾರಣ ಮೋದಿಯವರೆ?ಕುಟುಂಬ ರಾಜಕಾರಣದ ಬಗ್ಗೆ ಪ್ರಧಾನಿ ಮೋದಿಯವರು ಅವಕಾಶ ಸಿಕ್ಕಾಗಲೆಲ್ಲಾ ಮಾತಾಡುತ್ತಾರೆ. ಆದರೀಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಗ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಇದ್ಯಾವ ರಾಜಕಾರಣ ಮೋದಿಯವರೆ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ. |
![]() | ಎಂಎಸ್ಇಝಡ್ ಯೋಜನೆ: ನಿರ್ವಸಿತರಿಗೆ ಉದ್ಯೋಗ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆಎಂಎಸ್ಇಝಡ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ನಿರ್ವಸಿತರಿಗೆ ಉದ್ಯೋಗ ನೀಡುವ ಮತ್ತು ಉದ್ಯೋಗದಲ್ಲಿ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಮಹತ್ವದ ವರ್ಚುಯಲ್ ಸಭೆ ನಡೆಯಿತು. |
![]() | ತಮಿಳುನಾಡಿನಂತೆ ಕರ್ನಾಟಕದಲ್ಲಿ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ನೀಡಬೇಕು: ದಿನೇಶ್ ಗುಂಡೂರಾವ್ (ಸಂದರ್ಶನ)ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಕೈಗೊಂಡ ಉಪಕ್ರಮಗಳಿಂದ ಹಿಡಿದು ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಾರಿಕೆ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ಸಂಪಾದಕರು ಮತ್ತು ಸಿಬ್ಬಂದಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ್ದಾರೆ. |
![]() | ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 65 ಸಾರ್ವಜನಿಕ ಆರೋಗ್ಯ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ!'ಕಲ್ಯಾಣ ಕರ್ನಾಟಕ'ದಲ್ಲಿ 65 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. |
![]() | Zika Virus Found In Chikkaballapur: ಮನುಷ್ಯರಿಗೆ ಜಿಕಾ ವೈರಸ್ ಸೋಂಕು ತಗುಲಿಲ್ಲ, ಗರ್ಭಿಣಿಯರು ಎಚ್ಚರಿಕೆಯಿಂದಿರಿ: ದಿನೇಶ್ ಗುಂಡೂರಾವ್ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆಯಾಗಿದೆಯಾದರೂ, ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ.. ಗರ್ಭಿಣಿಯರು ಎಚ್ಚರಿಕೆಯಿಂದಿರಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | Zika Virus Found in Karnataka: ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆ; ರಾಜ್ಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. |
![]() | 'ಖಾಸಗಿ ವೈದ್ಯಕೀಯ ಮೂಲಸೌಕರ್ಯ ವಿಸ್ತರಣೆಯಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ': ಸಚಿವ ದಿನೇಶ್ ಗುಂಡೂರಾವ್ಖಾಸಗಿ ವೈದ್ಯಕೀಯ ಮೂಲಸೌಕರ್ಯ ವಿಸ್ತರಣೆಯಿಂದ ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದಂತಾಗುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ಬೆಂಗಳೂರು: 29 ನಮ್ಮ ಕ್ಲಿನಿಕ್ ಗಳು ರಾತ್ರಿ 8 ಗಂಟೆವರೆಗೂ ಓಪನ್!ನಗರದಲ್ಲಿ ಸುಮಾರು 100 ನಮ್ಮ ಕ್ಲಿನಿಕ್ ಗಳು ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿ ಸುಮಾರು ಎರಡು ತಿಂಗಳು ಕಳೆದರೂ, ಬಿಬಿಎಂಪಿ ಇನ್ನೂ 29 ಕ್ಲಿನಿಕ್ಗಳನ್ನು ಮಾತ್ರ ಗುರುತಿಸಿದೆ. |
![]() | ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಕೆ- ದಿನೇಶ್ ಗುಂಡೂರಾವ್ರಾಜ್ಯದ 19 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪತ್ತೆ ಹಚ್ಚುವ AI ಆಧಾರಿತ ತಂತ್ರಜ್ಞಾನ ಅಳವಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. |
![]() | ವರ್ಗಾವಣೆ ದಂಧೆ?: ಶಾಸಕ ಜೆಟಿ ಪಾಟೀಲ್ ಪಿಎ ವಿರುದ್ಧ ದಿನೇಶ್ ಗುಂಡೂರಾವ್ ಪಿಎಸ್ ದೂರುಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬೀಳಗಿ ಕಾಂಗ್ರೆಸ್ ಶಾಸಕ ಜೆಟಿ ಪಾಟೀಲ್ ಅವರ ಆಪ್ತ ಸಹಾಯಕ (ಪಿಎ) ಪ್ರಕಾಶ್ ಬೀಳಗಿ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು... |