social_icon
  • Tag results for Dip

ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ: ಗುರುದ್ವಾರದ ಮೇಲೆ ಬೆದರಿಕೆ ಪೋಸ್ಟರ್

ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆ ಉಂಟಾಗಿದ್ದು ಏತನ್ಮಧ್ಯೆ, ಸರ್ರೆಯ ಗುರುದ್ವಾರದಲ್ಲಿ ಭಾರತೀಯ ರಾಜತಾಂತ್ರಿಕರ ಹತ್ಯೆಗೆ ಕರೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿದೆ.

published on : 24th September 2023

ಹಳಸಿದ ಸಂಬಂಧ: ಭಾರತ ತಿರುಗೇಟು; ಕೆನಡಾ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ; ದೇಶ ತೊರೆಯುವಂತೆ ಸೂಚನೆ

ಸಿಖ್‌ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.

published on : 19th September 2023

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡ: ಕೆನಡಾ ಪ್ರಧಾನಿ ಆರೋಪ; ಭಾರತೀಯ ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ

ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಭಾರತೀಯ  ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.

published on : 19th September 2023

ಜಮ್ಮು ಮತ್ತು ಕಾಶ್ಮೀರ: ಆಕಸ್ಮಿಕವಾಗಿ ಬಂದೂಕು ಸಿಡಿದು ಸೇನಾ ಯೋಧ ಹುತಾತ್ಮ, ಆರೋಪಿ ಸಹೋದ್ಯೋಗಿ ಬಂಧನ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ತಮ್ಮ ಸಹೋದ್ಯೋಗಿ ಆಕಸ್ಮಿಕವಾಗಿ ಬಂದೂಕನ್ನು ಒತ್ತಿದ್ದರಿಂದ ಓರ್ವ ಸೇನಾ ಯೋಧ ಮೃತಪಟ್ಟು, ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

published on : 17th September 2023

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ ನಿರ್ಮಾಣಕ್ಕೆ ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ಹೈಕೋರ್ಟ್ ಅನುಮತಿ

ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ ಬರುವ ಕುಂದುಕರೆ ವ್ಯಾಪ್ತಿಯ ಜಕ್ಕಳಿ ಗ್ರಾಮದಲ್ಲಿನ 1.24 ಎಕರೆ ಇರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಟ ಗಣೇಶ್‌ ಅವರಿಗೆ ಹೈಕೋರ್ಟ್‌ ಅನುಮತಿ ನೀಡಿದ್ದು, ಇದು ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಆದೇಶಿಸಿದೆ.

published on : 2nd September 2023

ಏಷ್ಯನ್ ಗೇಮ್ಸ್: ಕ್ರೀಡಾ ಸಚಿವಾಲಯದಿಂದ ಅಥ್ಲೀಟ್ ಗಳ ಹೆಸರು ಘೋಷಣೆ

ಚೀನಾದಲ್ಲಿ ಸೆ.23 ರಿಂದ ಅ.08 ವರೆಗೆ ನಡೆಯಲಿರುವ ಏಷ್ಯನ್ ಗೇಮ್ಸ್ ಗೆ ಕೊನೆಗೂ ಕ್ರೀಡಾ ಸಚಿವಾಲಯ 634 ಅಥ್ಲೀಟ್ ಗಳ ಹೆಸರುಗಳನ್ನು ಅಂತಿಮಗೊಳಿಸಿದೆ. 

published on : 26th August 2023

ನಿಮಯ ಉಲ್ಲಂಘಿಸಿ ಕಟ್ಟಡ ನಿರ್ಮಾಣ: 7 ದಿನಗಳಲ್ಲಿ ಉತ್ತರಿಸುವಂತೆ ನಟ ಗಣೇಶ್‌ಗೆ 'ಹೈ ಕೋರ್ಟ್' ಸೂಚನೆ

ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ, ಜೆಸಿಬಿ ಬಳಕೆ ಮಾಡಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ 7 ದಿನಗಳಲ್ಲಿ ನಟ ಗಣೇಶ್‌...

published on : 22nd August 2023

'ಬಂಡೀಪುರ ಯುವ ಮಿತ್ರ' ಕಾರ್ಯಕ್ರಮಕ್ಕೆ ಅರಣ್ಯವಾಸಿಗಳಿಂದ ಉತ್ತಮ ಪ್ರತಿಕ್ರಿಯೆ

ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ಬಂಡೀಪುರ ಯುವ ಮಿತ್ರ ಕಾರ್ಯಕ್ರಮಕ್ಕೆ ಅರಣ್ಯವಾಸಿಗಳಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

published on : 20th August 2023

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್‌ ಸ್ಟಾರ್‌ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

published on : 17th August 2023

ಬಂಡೀಪುರ ಅರಣ್ಯಾಧಿಕಾರಿಗಳ ಸರಳ ಉಪಾಯದಿಂದ ಮಾನವ- ಆನೆ ಸಂಘರ್ಷಕ್ಕೆ ತಡೆ!

ಬಂಡೀಪುರ ಅರಣ್ಯಾಧಿಕಾರಿಗಳ ಸರಳ ಉಪಾಯದಿಂದ ಮಾನವ- ಆನೆ ಸಂಘರ್ಷ ನಿಯಂತ್ರಣಕ್ಕೆ ಬಂದಿದೆ.

published on : 8th August 2023

ಹಲವು ಕ್ರಮಗಳ ಬಳಿಕ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಇಳಿಮುಖ..!

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರು ಕಾರ್ಯಾಚರಣೆಗೆ ಇಳಿದು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ಅಪಘಾತ ಸಂಖ್ಯೆ ಇಳಿಮುಖಗೊಂಡಿದೆ.

published on : 6th August 2023

ಗುಜರಾತ್‌ನಲ್ಲಿ ಬಿಜೆಪಿಗೆ ಹಿನ್ನಡೆ; ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಪ್ರದೀಪ್ ಸಿಂಗ್ ವಘೇಲಾ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಮುಖಭಂಗ ಅನುಭವಿಸಿದೆ. ಗುಜರಾತ್‌ನ ಬಿಜೆಪಿ ನಾಯಕ ಪ್ರದೀಪ್ ಸಿಂಗ್ ವಘೇಲಾ ಇಂದು ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

published on : 5th August 2023

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ

2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

published on : 27th July 2023

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ- ಪೊಲೀಸರ ಎಚ್ಚರಿಕೆ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳುವುದು ಮತ್ತು ಪ್ರಸಾರ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಕರ್ನಾಟಕ ಪೊಲೀಸರು...

published on : 25th July 2023

ಜನರ ಭಾವನೆಗಳಿಗೆ ನೋವಾಗಿದೆ, ಬೇಷರತ್ ಕ್ಷಮೆಯಾಚಿಸುತ್ತೇನೆ: 'ಆದಿ ಪುರುಷ್' ಚಿತ್ರ ಸಂಭಾಷಣೆಕಾರ ಮನೋಜ್

ಆದಿಪುರುಷ್ ಸಿನಿಮಾದಲ್ಲಿರುವ ತಪ್ಪನ್ನು ಒಪ್ಪಿಕೊಂಡಿರುವ ಚಿತ್ರದ ಸಂಭಾಷಣೆಕಾರ ಮನೋಜ್​ ಮುಂತಾಶಿರ್​ ಶುಕ್ಲಾ ಅವರು, ವಿವಾದಾತ್ಮಕ ಡೈಲಾಗ್​ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ.

published on : 8th July 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9