- Tag results for Dip
![]() | ಲಕ್ಕಿಡಿಪ್ ಸಿಎಂ ಎಂದು ಕರೆದರೆ ಉರಿದು ಬೀಳುತ್ತೇನೆ, ಮೈ ಪರಚಿಕೊಳ್ಳುತ್ತೇನೆ, ನಾನ್ಯಾರು ಬಲ್ಲಿರಾ!?: ಬಿಜೆಪಿ ಟಾಂಗ್ಲಕ್ಕಿಡಿಪ್ನಲ್ಲಿ, ಗೆದ್ದರೆ ಆಳುತ್ತೇನೆ, ಸೋತರೂ ಅಳುತ್ತೇನೆ , ಲಕ್ಕಿಡಿಪ್ ಸಿಎಂ ಎಂದು ಕರೆದರೆ ಉರಿದು ಬೀಳುತ್ತೇನೆ, ಮೈ ಪರಚಿಕೊಳ್ಳುತ್ತೇನೆ. ನಾನ್ಯಾರು ಬಲ್ಲಿರಾ! ನಾನೇ ಲಕ್ಕಿ ಡಿಪ್ ಸಿಎಂ ಎಚ್ ಡಿಕೆ . |
![]() | ಇಬ್ಬರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ: ಆನೆಗಳ ಸಹಾಯದಿಂದ ಸೆರೆ ಕಾರ್ಯಾಚರಣೆಇಬ್ಬರು ರೈತರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಪಾಕಿಸ್ತಾನದ ಹಲವು ಪತ್ರಕರ್ತರು, ರಾಯಭಾರಿ ಮಿಷನ್ ನ ಟ್ವಿಟರ್ ಖಾತೆಗಳನ್ನು ನಿಷೇಧಿಸಿದ ಭಾರತ!ಭಾರತ ಪಾಕಿಸ್ತಾನದ ರಾಯಭಾರಿ ಮಿಷನ್ ಹಾಗೂ ಅಲ್ಲಿನ ಹಲವು ಪತ್ರಕರ್ತರು, ಪ್ರಮುಖ ವ್ಯಕ್ತಿಗಳ ಟ್ವೀಟರ್ ಖಾತೆಗಳನ್ನು ನಿಷೇಧಿಸಿದೆ. |
![]() | ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಮರಿ ಶವವಾಗಿ ಪತ್ತೆಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದಲ್ಲಿ ಹುಲಿ ಮರಿಯೊಂದು ಶವವಾಗಿ ಪತ್ತೆಯಾಗಿದೆ. |
![]() | 500 ಪ್ರಕರಣಗಳಲ್ಲಿ ಬೇಕಾಗಿದ್ದ ಮಾವೋವಾದಿ ಸಂಘಟನೆಯ ಅಗ್ರಗಣ್ಯ ನಾಯಕ ಬಿಹಾರದ ಗಯಾದಲ್ಲಿ ಶವವಾಗಿ ಪತ್ತೆ!ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ, ಮಾವೋವಾದಿ ಸಂಘಟನೆಯ ಅಗ್ರಗಣ್ಯ ನಾಯಕ ಸಂದೀಪ್ ಯಾದವ್ ಅಲಿಯಾಸ್ ವಿಜಯ್ ಯಾದವ್ (55) ಬಿಹಾರದ ಗಯಾ ಜಿಲ್ಲೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. |
![]() | ನನ್ನ ದೇಶ ಕುರಿತು ನನಗೆ ನಾಚಿಕೆಯಾಗುತ್ತಿದೆ: ಉಕ್ರೇನ್ ಯುದ್ಧದಿಂದಾಗಿ ರಷ್ಯಾದ ರಾಯಭಾರಿ ರಾಜೀನಾಮೆಉಕ್ರೇನ್ ನಲ್ಲಿ ರಷ್ಯಾದ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರಿಂದ ನಡೆಯುತ್ತಿರುವ ಆಕ್ರಮಣಕಾರಿ ಯುದ್ಧದ ವಿರುದ್ಧ ಜಿನೀವಾದಲ್ಲಿನ ರಷ್ಯಾದ ಹಿರಿಯ ರಾಜತಾಂತ್ರಿಕರೊಬ್ಬರು ವಿದೇಶಿ ಸಹೋದ್ಯೋಗಿಗಳಿಗೆ ಕಟುವಾದ ಪತ್ರವನ್ನು ಕಳುಹಿಸುವ ಮೊದಲು ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಎನ್ಕೌಂಟರ್ನಲ್ಲಿ ಎಲ್ಇಟಿ ಇಬ್ಬರು ಉಗ್ರರು ಹತಇತ್ತೀಚೆಗಷ್ಟೇ ಕಾಶ್ಮೀರದೊಳಗೆ ನುಸುಳಿದ್ದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಬಂಡೀಪುರದಲ್ಲಿ ಅಪರೂಪದ ದೃಶ್ಯ ಸೆರೆ: ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ್ದು, ಈ ಅಪರೂಪದ ದೃಶ್ಯಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕೆಲ ಪ್ರವಾಸಿಗರು ಸಾಕ್ಷಿಯಾಗಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾದಲ್ಲಿ ಎಲ್ಇಟಿ ಉಗ್ರನ ಬಂಧನ!!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಭಾರತೀಯ ಸೇನೆ ಸೋಮವಾರ ಬಂಧಿಸಿದೆ. |
![]() | ರಷ್ಯಾದೊಂದಿಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಉಕ್ರೇನ್, ದಾಳಿಯಲ್ಲಿ 40 ಸೈನಿಕರು ಸಾವುರಷ್ಯಾವು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆ ಘೋಷಿಸಿದೆ. ಹೀಗಾಗಿ ಉಕ್ರೇನ್ ರಷ್ಯಾದೊಂದಿಗಿನ ಎಲ್ಲಾ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. |
![]() | ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಒತ್ತಾಯಅರಣ್ಯ ಇಲಾಖೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಸಿಸಿಎಫ್), ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (ಡಿಸಿಎಫ್) ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳು (ಸಿಎಫ್) ಸೇರಿದಂತೆ ಹಲವರು ಹುದ್ದೆ ಭರ್ತಿ ಮಾಡಿಲ್ಲ. |
![]() | ಭಾರತದ ಯುವಕರು ಇಬ್ಭಾಗವಾಗುತ್ತಿರುವುದು ನೋಡಿ ಬಹಳ ಬೇಸರವಾಗುತ್ತಿದೆ: ನಟಿ ರಮ್ಯಾರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಬುಧವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. |
![]() | ಬೆಂಗಳೂರು ವಿಶ್ವವಿದ್ಯಾಲಯ: ಎಲ್ ಎಲ್ ಎಂ, ಗ್ರಾಮೀಣ ನಿರ್ವಹಣೆ ಪಿಜಿ ಡಿಪ್ಲೋಮಾ ಪರೀಕ್ಷೆ ವೇಳಾಪಟ್ಟಿ ಬಿಡುಗಡೆಬೆಂಗಳೂರು ವಿಶ್ವವಿದ್ಯಾಲಯ ತನ್ನ ಎರಡು ವರ್ಷಗಳ ಮಾಸ್ಟರ್ ಆಫ್ ಲಾಸ್ (ಎಲ್ಎಲ್ಎಂ) ಕೋರ್ಸ್ ಮತ್ತು ಗ್ರಾಮೀಣ ನಿರ್ವಹಣೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಚೀನಾ ಒಲಿಂಪಿಕ್ಸ್ ರಾಜಕೀಯ: ಪೊಲೆಂಡ್, ಪಾಕ್ ನಾಯಕರನ್ನು ಭೇಟಿ ಮಾಡಿದ ಶಿ ಜಿನ್ಪಿಂಗ್ಅಮೆರಿಕ ಎಚ್ಚರಿಕೆ ಕಡೆಗಣಿಸಿ ಪೊಲೆಂಡ್ ನಾಯಕರು ಚೀನಾಗೆ ಆಗಮಿಸಿದ್ದರು. |
![]() | ಬಂಡೀಪುರ: 120 ಸಿಬ್ಬಂದಿಗಳೊಂದಿಗೆ ಹುಲಿ ಗಣತಿ ಆರಂಭಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಆರಂಭಗೊಂಡಿದ್ದು, 120 ಸಿಬ್ಬಂದಿಗಳೊಂದಿಗೆ ಹುಲಿ ಗಣತಿ ಆರಂಭಿಸಲಾಗಿದೆ. |