- Tag results for Diwali
![]() | ಗದಗ: ಕುರಿ ಕಾಯುವ ಕುರುಬರಿಂದ ವಿಶಿಷ್ಟ ರೀತಿಯಲ್ಲಿ ದೀಪಾವಳಿ ಆಚರಣೆ!ಪಟಾಕಿ ಸಿಡಿಸಿ, ಸಿಹಿ ಹಂಚಿ, ರಜಾ ದಿನಗಳನ್ನು ಆಚರಿಸುವ ಮೂಲಕ ದೀಪಾವಳಿಯನ್ನು ಆಚರಿಸುತ್ತಿರುವಾಗ, ಇಂತಹ ಆಸ್ವಾದನೆಯ ರೂಪಗಳಿಂದ ಮೌನವಾಗಿರುವ ಸಮುದಾಯಗಳಿವೆ ಎಂಬುದನ್ನು ನಾವು ಮರೆಯುತ್ತಿದ್ದೇವೆ. ಅವರ ಆಚರಣೆಗಳು ವಿಲಕ್ಷಣವಾಗಿ ಕಾಣಿಸಬಹುದು, ಆದರೆ ಹಿಂದಿನ ತಲೆಮಾರುಗಳಿಂದ ಅವರಿಗೆ ನೀಡಿದ ದೃಢವಾದ ನಂಬಿಕೆ ವ್ಯವಸ್ಥೆಯಿಂದ ಇದು ಹುಟ್ಟುಕೊಂಡಿದೆ. |
![]() | ದೀಪಾವಳಿ ಸಂಭ್ರಮದ ನಡುವೆಯೇ ದುರಂತ: ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥದೀಪಾವಳಿ ಸಂಭ್ರದ ನಡುವೆಯೇ ದುರಂತವೊಂದು ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. |
![]() | ಧಾರವಾಡ: ವರ್ಷದಲ್ಲಿ 3 ದಿನ ಮಾತ್ರ ಈ ದೇವಾಲಯ ಓಪನ್!ದೇವಸ್ಥಾನ ಅಂದ್ರೆ ಅಲ್ಲಿ ಪ್ರತಿನಿತ್ಯ ತ್ರಿಕಾಲ ಪೂಜೆ, ಭಕ್ತರಿಗೆ ದರ್ಶನ, ಇನ್ನೂ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುತ್ತದೆ. ಆದರೆ ವರ್ಷವಿಡೀ ದೇವಸ್ಥಾನದ ಬಾಗಿಲು ಮುಚ್ಚಿ ವರ್ಷದಲ್ಲಿ ಕೇವಲ 3 ದಿನ ಮಾತ್ರ ಭಕ್ತರಿಗೆ ದರ್ಶನ ಕೊಡುವ ದೇವಾಲಯದ ಬಗ್ಗೆ ಎಲ್ಲಾದ್ರೂ ಕೇಳಿದ್ದೀರಾ? |
![]() | ದೀಪಾವಳಿಗಾಗಿ ಕಾಶ್ಮೀರಿ ಮುಸ್ಲಿಂ ಕುಟುಂಬದಿಂದ 16 ಸಾವಿರ ಮಣ್ಣಿನ ದೀಪಗಳ ತಯಾರಿಕೆಕಾಶ್ಮೀರಿ ಮುಸ್ಲಿಂ ಕುಂಬಾರರೊಬ್ಬರಿಗೆ ಬೃಹತ್ ಆರ್ಡರ್ ಸಿಕ್ಕಿದ್ದು ಈ ವರ್ಷದ ದೀಪಾವಳಿಗಾಗಿ 16,000 ಮಣ್ಣಿನ ದೀಪಗಳನ್ನು ಅತ್ಯಂತ ಉತ್ಸಾಹದಿಂದ ತಯಾರಿಸಿದ್ದಾರೆ. |
![]() | ದೇವರ ಮುಂದಿಟ್ಟಿದ್ದ ದೀಪದಿಂದ ಬಸ್'ಗೆ ಬೆಂಕಿ: ಇಬ್ಬರು ಸಜೀವ ದಹನದೀಪಾವಳಿ ಹಿನ್ನೆಲೆಯಲ್ಲಿ ಪೂಜೆ ಮಾಡಿ ದೇವರ ಮುಂದೆ ಇರಿಸಿದ್ದ ದೀಪದಿಂದ ಬಸ್'ಗೆ ಬೆಂಕಿ ಹೊತ್ತಿಕೊಂಡು ಬಸ್ ಚಾಲಕ ಹಾಗೂ ನಿರ್ವಾಹಕ ಸಜೀವ ದಹನವಾಗಿರುವ ಘಟನೆ ರಾಂಚಿಯ ಖಡ್ಗರಾ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. |
![]() | ವಡೋದರಾ: ದೀಪಾವಳಿಯಂದು ಪಟಾಕಿ ಸಿಡಿಸುವ ವಿಚಾರವಾಗಿ ಕೋಮು ಘರ್ಷಣೆ; 19 ಜನರ ಬಂಧನದೀಪಾವಳಿಯಂದು ಗುಜರಾತ್ನ ವಡೋದರಾ ನಗರದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಸಮುದಾಯದ ಗುಂಪಿನ ನಡುವೆ ಘರ್ಷಣೆ ಸಂಭವಿಸಿದ್ದು, ಎರಡು ಕಡೆಯ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ನಿಷೇಧದ ಹೊರತಾಗಿಯೂ ದೀಪಾವಳಿ ಹಬ್ಬದ ರಾತ್ರಿ ದೆಹಲಿಯ ಹಲವು ಭಾಗಗಳಲ್ಲಿ ಪಟಾಕಿ ಸಿಡಿಸಿದ ಜನರುದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ್ದರೂ ಕೂಡ ಇದನ್ನು ಲೆಕ್ಕಿಸದ ಜನರು ದೀಪಾವಳಿ ಹಬ್ಬದ ರಾತ್ರಿಯಲ್ಲಿ ಹೆಚ್ಚಿನ ಸಂಖ್ಯೆಯ ಹೆಚ್ಚಿನ ಡೆಸಿಬಲ್ ಪಟಾಕಿಗಳನ್ನು ಸಿಡಿಸಿದ್ದಾರೆ. |
![]() | ದೀಪಾವಳಿಯಂದು ಬೆಂಗಳೂರಿನ ಈ ಅಂಗಡಿಯಲ್ಲಿ ಲೆಕ್ಕದ ಪುಸ್ತಕ ಖರೀದಿಸಿದರೆ ಅದೃಷ್ಟವೋ ಅದೃಷ್ಟ!ದೀಪಾವಳಿ ಹಬ್ಬ ಬಂತೆಂದರೆ ಸಾಕು ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಈ ಪುಟ್ಟ ಅಂಗಡಿಯ ಮುಂದೆ ದೊಡ್ಡ ಕ್ಯೂ ನಿಂತಿರುತ್ತದೆ. ಅದು ಯಾಕೆಂದು ನಿಮಗೆ ಗೊತ್ತೇ...ಲೆಕ್ಕದ ಪುಸ್ತಕ ಖರೀದಿಗೆ! |
![]() | ಅಮೆರಿಕಾದಲ್ಲೂ ದೀಪಾವಳಿ ಸಂಭ್ರಮ: ಶ್ವೇತಭವನದಲ್ಲಿ ದೀಪ ಬೆಳಗಿದ ಅಧ್ಯಕ್ಷ ಬೈಡನ್, ಪ್ರಥಮ ಮಹಿಳೆ ಜಿಲ್ ಬೈಡನ್ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಅಮೆರಿಕಾದಲ್ಲೂ ಮನೆ ಮಾಡಿದ್ದು, ಶ್ವೇತಭವನದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದರು. |
![]() | ದೀಪಾವಳಿ ದಿನದಂದು ದೆಹಲಿಯ ವಾಯುಗುಣಮಟ್ಟ ತೀವ್ರ ಕುಸಿತ, ಬೆಂಗಳೂರಿನ ಕಥೆ ಏನು...?ದೀಪಾವಳಿ ದಿನದಂದು ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಗುರುಗ್ರಾಮದಲ್ಲಿನ ವಾಯುಗುಣಮಟ್ಟ ಸೂಚ್ಯಂಕ ಅಥವಾ ಎಕ್ಯುಐ 300 ರ ಮೇಲ್ಪಟ್ಟಿದ್ದು ತೀವ್ರವಾಗಿ ಹದಗೆಟ್ಟಿದೆ. |
![]() | ನಮ್ಮ ಸರ್ಕಾರ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ, ನಾವು ವಿಶ್ವ ಶಾಂತಿ ಪರವಾಗಿದ್ದೇವೆ: ಕಾರ್ಗಿಲ್ನಲ್ಲಿ ಪ್ರಧಾನಿ ಮೋದಿಭಾರತ ಯಾವಾಗಲೂ ಯುದ್ಧವನ್ನು ಕೊನೆಯ ಆಯ್ಕೆ ಎಂದು ಪರಿಗಣಿಸುತ್ತದೆ, ಆದರೆ ರಾಷ್ಟ್ರದ ಮೇಲೆ ಯಾರೇ ಕೆಟ್ಟ ದೃಷ್ಟಿ ಬೀರಿದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಶಕ್ತಿ ಮತ್ತು ತಂತ್ರಗಳನ್ನು ನಮ್ಮ ಸಶಸ್ತ್ರ ಪಡೆ ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ. |
![]() | ದೇಶದ ಗಡಿ ಕಾಯುವ ಯೋಧರೊಂದಿಗೆ ದೀಪಾವಳಿ ಆಚರಿಸಲು ಕಾರ್ಗಿಲ್ ತಲುಪಿದ ಪ್ರಧಾನಿ ಮೋದಿ!ದೇಶದ ಗಡಿ ಕಾಯುವ ಯೋಧರೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆಚರಿಸುವ ಸಂಪ್ರದಾಯವನ್ನು ಮುಂದುವರೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಕಾರ್ಗಿಲ್ ತಲುಪಿದ್ದಾರೆ. |
![]() | ದೀಪಾವಳಿ ಹಿನ್ನೆಲೆ ಚುನಾಯಿತ ಸದಸ್ಯರಿಗೆ ದುಬಾರಿ ಗಿಫ್ಟ್ ನೀಡಿದ ಸಚಿವ ಆನಂದ್ ಸಿಂಗ್: ವಿವಾದ ಸೃಷ್ಟಿನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ನಡುವೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಅವರು ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರಿಗೆ ನೀಡಿರುವ ದುಬಾರಿ ಗಿಫ್ಟ್'ಗಳು ಭಾರೀ ಸದ್ದು ಮಾಡುತ್ತಿದೆ. |
![]() | ದೇಶದ ಜನತೆಗೆ ಬೆಳಕಿನ ಹಬ್ಬ 'ದೀಪಾವಳಿ' ಶುಭಾಶಯ ಕೋರಿದ ಪ್ರಧಾನಿ ಮೋದಿದೇಶದ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. |
![]() | ಒಂಭತ್ತು ವರ್ಷಗಳ ಬಳಿಕ ಚಾಮರಾಜನಗರದ ಈ ಆರು ಗ್ರಾಮಗಳಲ್ಲಿ ದೀಪಾವಳಿ ಆಚರಣೆ!ಬೆಳಕಿನ ಹಬ್ಬ’ ದೀಪಾವಳಿಯನ್ನು ಪ್ರತಿ ವರ್ಷ ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಆರು ಗ್ರಾಮಗಳು ಒಂಬತ್ತು ವರ್ಷಗಳ ಬಳಿಕ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ. |