- Tag results for Doctor
![]() | ಮೈಸೂರು ವೈದ್ಯೆ ಹತ್ಯೆ: ಈ ಕೊಲೆ ಆರೋಪಿ ಒಂದು ಕಾಲದ ಲಾರಿ ಕ್ಲೀನರ್, ಈಗ 350 ಕೋಟಿ ರೂ ಆಸ್ತಿ ಒಡೆಯ!!ಮೈಸೂರು ಮೂಲದ ಪಾರಂಪರಿಕ ವೈದ್ಯೆ ಶಾಬಾ ಷರೀಫ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೈಬಿನ್ ಅಶ್ರಫ್ 350 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. |
![]() | ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ಸಾಮರಸ್ಯ ಕೆಡಿಸದಿರಿ: ವೈದ್ಯರಿಗೆ ಕೆಎಂಸಿ ಸೂಚನೆರಾಜ್ಯದಲ್ಲಿ ಕೋಮು ಸಾಮರಸ್ಯ ಕದಡುುತ್ತಿದ್ದು, ವೈದ್ಯರು ಮತ್ತು ಇತರ ವೈದ್ಯಕೀಯ ವೃತ್ತಿಪರರು ನಾಗರಿಕರೊಂದಿಗೆ ನೇರ ಸಂಪರ್ಕದಲ್ಲಿರುವುದರಿಂದ ಮತ್ತು ಅವರ ಮಾತುಗಳನ್ನು ಜನರು ಗಂಭೀರವಾಗಿ ಪರಿಗಣಿಸಿರುವುದರಿಂದ, ವೈದ್ಯರು ಎಚ್ಚರದಿಂದ ಹಾಗೂ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ಕರ್ನಾಟಕ ವೈದ್ಯಕೀಯ ಮಂಡಳಿ ಎಚ್ಚರಿಕೆ ನೀಡಿದೆ. |
![]() | ಆಸಿಡ್ ದಾಳಿಗೆ ತುತ್ತಾದ ಯುವತಿ ಆರೋಗ್ಯ ಸ್ಥಿತಿ ಹೇಗಿದೆ? ವೈದ್ಯರು ಏನು ಹೇಳುತ್ತಾರೆ?ಪ್ರೀತಿಸಿ ಮದುವೆಯಾಗಲು ನಿರಾಕರಿಸಿದ್ದಕ್ಕಾಗಿ ಯುವಕನಿಂದ ಆಸಿಡ್ ದಾಳಿಗೆ ತುತ್ತಾಗಿ ನಗರದ ಸೈಂಟ್ ಜಾನ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ಸೈಂಟ್ ಜಾನ್ಸ್ ಆಸ್ಪತ್ರೆಯ ವೈದ್ಯ ಅರವಿಂದ್ ಕಸ್ತೂರಿ ಹೇಳಿದ್ದಾರೆ. |
![]() | ಬೆಂಗಳೂರು ವಿವಿ 56ನೇ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವವೂ ನಗರದ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ನಡೆದಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. |
![]() | ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಹೊಂದಿರಲಿದೆ: ಪ್ರಧಾನಿ ಮೋದಿವೈದ್ಯಕೀಯ ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವ ಮೂಲಕ ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ಹಿರಿಯ ವೈದ್ಯ ಶಿವಲಿಂಗಯ್ಯ ಕೊಲೆ ಯತ್ನ ಪ್ರಕರಣ: ಪೊಲೀಸರಿಂದ ತನಿಖೆ ಚುರುಕುಹಿರಿಯ ವೈದ್ಯ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಸಂಸ್ಥಾಪಕ ಟ್ರಸ್ಟಿ ಡಾ.ಎಲ್.ಶಿವಲಿಂಗಯ್ಯ ಅವರ ಕೊಲೆ ಯತ್ನ ಪ್ರಕರಣದ ತನಿಖೆಯನ್ನು ಸದಾಶಿವನಗರ ಪೊಲೀಸರು ತೀವ್ರಗೊಳಿಸಿದ್ದಾರೆ. |
![]() | ಕ್ರೇಜಿಸ್ಟಾರ್ ರವಿಚಂದ್ರನ್ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರು ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. |
![]() | ಹಂಪಿ ಕನ್ನಡ ವಿ.ವಿ ನಾಡೋಜ ಪ್ರಶಸ್ತಿ ಪ್ರಕಟ: ಗೊರುಚ, ಭಾಷ್ಯಂ ಸ್ವಾಮಿ, ವೆಂಕಟಾಚಲ ಶಾಸ್ತ್ರಿಗೆ ಗೌರವಹಂಪಿ ಕನ್ನಡ ವಿಶ್ವ ವಿದ್ಯಾಲಯ ಪ್ರಸಕ್ತ ಸಾಲಿನ ನಾಡೋಜ ಪ್ರಶಸ್ತಿ ಪ್ರಕಟ ಮಾಡಿದ್ದು, ಸಾಹಿತಿಗಳಾದ ಗೊ.ರು. ಚನ್ನಬಸಪ್ಪ, ಭಾಷ್ಯಂ ಸ್ವಾಮಿ ಹಾಗೂ ಪ್ರೊ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ. |
![]() | ರಾಜಸ್ಥಾನ ವೈದ್ಯೆ ಆತ್ಮಹತ್ಯೆ ಪ್ರಕರಣ: ಹೊರರೋಗಿಗಳ ಸೇವೆ ಬಂದ್ ಮಾಡಿ ಖಂಡನೆ ವ್ಯಕ್ತಪಡಿಸಿದ ಕ್ಲಿನಿಕ್'ಗಳುಮೃತ ರೋಗಿಯ ಸಂಬಂಧಿಕರು, ಪೊಲೀಸ್ ಅಧಿಕಾರಿಗಳು, ಸಮಾಜಘಾತುಕ ಶಕ್ತಿಗಳ ಮಾನಸಿಕ ದೌರ್ಜನ್ಯದಿಂದ ಮನನೊಂದು ರಾಜ ಸ್ಥಾನದ ಯುವ ವೈದ್ಯೆ ಡಾ.ಅರ್ಚನಾ ಶರ್ಮ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ವೈದ್ಯಕೀಯ ರಂಗವನ್ನೇ ತಲ್ಲಣಗೊಳಿಸಿದೆ. |
![]() | ಮಹಿಳಾ ವೈದ್ಯೆಯನ್ನು ಅವಮಾನಿಸಿದ ಬೈಂದೂರು ಶಾಸಕರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಕೇಸ್ ದಾಖಲುಬೈಂದೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಂತ ವೈದ್ಯೆಯಾಗಿರುವ ಡಾ.ವೀಣಾ ನಾರಾಯಣ ಶಿರೂರು ಅವರನ್ನು ಅಂಕೋಲಾದ ಆಸ್ಪತ್ರೆಗೆ ಅನವಶ್ಯಕವಾಗಿ ವರ್ಗಾವಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೈಂದೂರು ಶಾಸಕ... |
![]() | ಸಿನಿಮಾ-ಸಮಾಜಮುಖಿ ಕೆಲಸಗಳಿಗೆ ಮನ್ನಣೆ: ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿಯಿಂದ ಮರಣೋತ್ತರ ಗೌರವ ಡಾಕ್ಟರೇಟ್ಕನ್ನಡದ ವರನಟ ಡಾ.ರಾಜ್ ಕುಮಾರ್(Dr.Rajkumar) ಅವರ ಕಿರಿಯ ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್(Power star Puneet Rajkumar) ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. |
![]() | ಉಕ್ರೇನ್: ಸಾಕು ಚಿರತೆ ಬಿಟ್ಟು ಭಾರತಕ್ಕೆ ಮರಳಲು ನಿರಾಕರಿಸಿದ ಆಂಧ್ರ ವೈದ್ಯಯುದ್ಧ ಪರಿಸ್ಥಿತಿಯಿಂದಾಗಿ ತನ್ನ ಮನೆಯ ಬಂಕರಿನಲ್ಲಿ ತನ್ನ ಮೆಚ್ಚಿನ ಸಾಕುಪ್ರಾಣಿಗಳ ಜೊತೆ ಗಿರಿಕುಮಾರ್ ರಕ್ಷಣೆ ಪಡೆಯುತ್ತಿದ್ದಾರೆ. |
![]() | ವೈದ್ಯರ ಟ್ಟಿಟ್ಟರ್ ಖಾತೆಯಲ್ಲಿ ಹಿಜಾಬ್ ವಿರೋಧಿ ಪೋಸ್ಟ್: ನನ್ನ ಇಮೇಜ್ ಹಾಳು ಮಾಡುವ ಯತ್ನ; ಪೊಲೀಸರಿಗೆ ಉಜಿರೆ ಡಾಕ್ಟರ್ ದೂರು!ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ವೈದ್ಯರೊಬ್ಬರು ತಮ್ಮ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿ ಅದರಲ್ಲಿ ಹಿಜಾಬ್ ವಿರೋಧಿ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ಮ್ಯಾಟ್ರಿಮೋನಿಯಲ್ ನಲ್ಲಿ ವೈದ್ಯ ಎಂದು ಹೇಳಿ ಏಳು ರಾಜ್ಯಗಳ 14 ಮಹಿಳೆಯರನ್ನು ಮದುವೆಯಾದ ಭೂಪ!ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಗಳಲ್ಲಿ ತಾನು ವೈದ್ಯ ಎಂದು ಹೇಳಿಕೊಂಡು ಏಳು ರಾಜ್ಯಗಳಲ್ಲಿ ಒಟ್ಟು 14 ಮಹಿಳೆಯರನ್ನು ಮದುವೆಯಾಗಿ ವಂಚಿಸಿದ್ದ ನಕಲಿ ವೈದ್ಯನನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.. |
![]() | ತಮಿಳುನಾಡು: ಅವಮಾನಕ್ಕೀಡಾಗಿದ್ದ ಪೋಲಿಯೊ ಪೀಡಿತ ಯುವತಿ, ಈಗ ಗ್ರಾಮದ ಮೊದಲ ವೈದ್ಯಕೀಯ ವಿದ್ಯಾರ್ಥಿನಿತಮ್ಮ ಆರೋಗ್ಯಸ್ಥಿತಿಯಿಂದಾಗಿ ಹಲವು ಆಸ್ಪತ್ರೆಗಳನ್ನು ಸುತ್ತಿದ್ದಾರೆ ಶಮ್ಸಿಯಾ. ಈ ಸಂದರ್ಭವೇ ಅವರಲ್ಲಿ ತಾವು ಮುಂದೊಂದು ದಿನ ವೈದ್ಯೆಯಾಗಬೇಕೆಂಬ ಕನಸು ಮೊಳೆತಿದ್ದು. |