social_icon
  • Tag results for Doctor

ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ತೊಂದರೆ; ಇಬ್ಬರು ವೈದ್ಯರಿಂದ ರಕ್ಷಣೆ!

ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ.

published on : 1st October 2023

ಕೇರಳ: ಪೆರಿಯಾರ್ ನದಿಗೆ ಉರುಳಿಬಿದ್ದ ಕಾರು, ಇಬ್ಬರು ಯುವ ವೈದ್ಯರ ಸಾವು!

ಕಾರೊಂದು ಪೆರಿಯಾರ್ ನದಿಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಯುವ ವೈದ್ಯರು ಸಾವನ್ನಪ್ಪಿರುವ ಘಟನೆ ಕೇರಳದ  ಕೊಚ್ಚಿ ಬಳಿಯ ಗೋತುರುತ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 1st October 2023

ಹಿಮಾಲಯ ಕಂಪನಿ ವಿರುದ್ಧ ಪೋಸ್ಟ್: ಕೋರ್ಟ್ ಆದೇಶದ ನಂತರ ವೈದ್ಯ ಸಿರಿಯಾಕ್ ಖಾತೆ ನಿರ್ಬಂಧಿಸಿದ X ಕಾರ್ಪ್

ಕೇರಳ ಮೂಲದ ಹೆಪಟಾಲಜಿಸ್ಟ್ ಡಾ. ಸಿರಿಯಾಕ್ ಅಬ್ಬಿ ಫಿಲಿಪ್ಸ್ ಅವರ ಖಾತೆ ನಿರ್ಬಂಧಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಾಮಾಜಿಕ ಮಾಧ್ಯಮ ಎಕ್ಸ್ ಗೆ ಸೂಚಿಸಿದ ಹಿನ್ನೆಲೆಯಲ್ಲಿ ವೈದ್ಯರ ಖಾತೆಯನ್ನು ನಿರ್ಬಂಧಿಸಲಾಗಿದೆ.

published on : 30th September 2023

ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್‌ 

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 

published on : 29th September 2023

ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರೇ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ಹೌಹಾರಿದ್ದು, ಆತನ ಹೊಟ್ಟೆಯಲ್ಲಿ ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು ಪತ್ತೆಯಾಗಿವೆ.

published on : 29th September 2023

ಸರ್ಕಾರಿ ಆಸ್ಪತ್ರೆಗಳಿಗೆ ಶೀಘ್ರದಲ್ಲಿಯೇ 3,000 ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆಯನ್ನು ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

published on : 28th September 2023

ಉತ್ತರ ಪ್ರದೇಶ: AC ಹೆಚ್ಚು ಮಾಡಿ ಮಲಗಿದ ವೈದ್ಯೆ; ಶೀತದಿಂದ ಎರಡು ನವಜಾತ ಶಿಶುಗಳು ಸಾವು!

ಮುಜಾಫರ್‌ನಗರದ ಪಕ್ಕದಲ್ಲಿರುವ ಶಾಮ್ಲಿ ಜಿಲ್ಲೆಯ ಕೈರಾನಾ ಪ್ರದೇಶದ ಖಾಸಗಿ ಚಿಕಿತ್ಸಾಲಯದಲ್ಲಿ ಎರಡು ನವಜಾತ ಶಿಶುಗಳು ಹವಾನಿಯಂತ್ರಣದಿಂದ ಶೀತದಿಂದ ಸಾವನ್ನಪ್ಪಿವೆ.

published on : 25th September 2023

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೊಣಕಾಲಿಗೆ ಗಾಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗಷ್ಟೇ ಸ್ಪೇನ್ ಮತ್ತು ದುಬೈ ಪ್ರವಾಸಕ್ಕೆ ತೆರಳಿದ್ದ ವೇಳೆ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, 10 ದಿನಗಳ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಭಾನುವಾರ ಸಲಹೆ ನೀಡಿದ್ದಾರೆ.

published on : 25th September 2023

ಮಂಗಳೂರು: ಉಳ್ಳಾಲ ಸಮುದ್ರದಲ್ಲಿ ಮುಳುಗಿ ಎಜೆ ಆಸ್ಪತ್ರೆ ವೈದ್ಯ ಸಾವು

ಸೋಮೇಶ್ವರ ರುದ್ರಪಾದೆ ಸಮೀಪ ಭಾನುವಾರ ರಾತ್ರಿ ಸಮುದ್ರ ವಿಹಾರಕ್ಕೆ ಬಂದಿದ್ದ ಐವರು ವೈದ್ಯರಲ್ಲಿ ಒಬ್ಬರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಸೋಮವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ.

published on : 4th September 2023

ಪಾರ್ಶ್ವವಾಯು ಬಗ್ಗೆ ಯಾರೂ ನಿರ್ಲಕ್ಷ್ಯ ಮಾಡಬೇಡಿ, ಗೋಲ್ಡನ್ ಟೈಂ ಬಹಳ ಮುಖ್ಯ, ಚಿಕಿತ್ಸೆ ಪಡೆಯಿರಿ: ಮಾಜಿ ಸಿಎಂ ಕುಮಾರಸ್ವಾಮಿ

 ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಿಂದ ಇಂದು ಭಾನುವಾರ ಡಿಸ್ಚಾರ್ಜ್ ಆಗಿದ್ಧಾರೆ. ಅನಾರೋಗ್ಯದ ಹಿನ್ನೆಲೆ ಅವರು ಕಳೆದ ಬುಧವಾರ ಅಪೋಲೋ ಆಸ್ಪತ್ರೆಗೆ ದಾಖಾಲಾಗಿದ್ದರು. 5 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 

published on : 3rd September 2023

ವಿಶ್ವದ ಮೊದಲ ಪ್ರಕರಣ: ಮಹಿಳೆ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದ ವೈದ್ಯರು!

ಖಿನ್ನತೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೆದುಳಿನಲ್ಲಿ ಜೀವಂತ ಹುಳು ಹೊರತೆಗೆದಿರುವ ಘಟನೆ ಆಸ್ಟ್ರೇಲಿಯಾದಲ್ಲಿ ವರದಿಯಾಗಿದೆ.

published on : 30th August 2023

ನಮ್ಮಪ್ಪನಿಗೆ ನಾನು ಡಾಕ್ಟ್ರು ಆಗ್ಬೇಕೂಂತ ಆಸೆ ಇತ್ತು; ಹಾಗಾಗಿದ್ದಿದ್ರೆ ನಾನು ಮುಖ್ಯಮಂತ್ರಿ ಆಗ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ನಿನ್ನೆ ತಮ್ಮ ಬಾಲ್ಯದ ಶಾಲಾ ದಿನಗಳನ್ನು ನೆನಪಿಸಿಕೊಂಡು ವೃತ್ತಿಧರ್ಮದ ಬಗ್ಗೆ ಮಾತನಾಡಿದ್ದಾರೆ.

published on : 30th August 2023

ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ, ನ್ಯುಮೋನಿಯಾ: ಕೋವಿಡ್ ಎಫೆಕ್ಟ್ ಎಂದ ವೈದ್ಯರು

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಡೆಂಗ್ಯೂ, ನ್ಯೂಮೋನಿಯಾ ಸೋಂಕುಗಳು ಹೆಚ್ಚಾಗುತ್ತಿದ್ದು, ಕೋವಿಡ್ ಸಾಂಕ್ರಾಮಿಕ ರೋಗವೇ ಇದಕ್ಕೆ ಕಾರಣ ಎಂದು ವೈದ್ಯರು ಹೇಳಿದ್ದಾರೆ.

published on : 16th August 2023

ವಿಮಾನದಲ್ಲಿ ಹಸ್ತಮೈಥುನ: ಭಾರತ ಮೂಲದ ಅಮೆರಿಕ ಪ್ರಜೆ ಬಂಧನ

ವಿಮಾನದಲ್ಲಿ ಹಸ್ತಮೈಥುನ ಮಾಡಿದ ಆರೋಪದ ಮೇರೆಗೆ ಭಾರತ ಮೂಲದ ಅಮೆರಿಕ ಪ್ರಜೆಯನ್ನು ಬಂಧಿಸಿರುವ ಘಟನೆ ನಡೆದಿದೆ.

published on : 13th August 2023

ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಗಾಯಾಳುಗಳಿಗೆ ಶೇ.35-40ರಷ್ಟು ಸುಟ್ಟ ಗಾಯ, ಸ್ಥಿತಿ ಗಂಭೀರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಕಟ್ಟದಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡ ಘಟನೆಯಲ್ಲಿ ಗಾಯಗೊಂಡವರು ಶೇ.35-40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

published on : 12th August 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9