- Tag results for Dr.K.Sudhakar
![]() | ಒಬ್ಬ ಎಂಎಲ್ಎ ಬಿಗ್ ಬಾಸ್ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು, ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದ ಮಾನ ಮರ್ಯಾದೆ ಕಳೆದಿದ್ದಾರೆ: ಡಾ ಸುಧಾಕರ್ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. |
![]() | ಬಿಜೆಪಿ ಸರ್ಕಾರ ಅವಧಿಯ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸುವುದು ನಿಶ್ಚಿತ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಡಾ ಕೆ ಸುಧಾಕರ್ ಆರೋಗ್ಯ ಮಂತ್ರಿಯಾಗಿದ್ದಾಗ ಕೋವಿಡ್ ಹಗರಣ ಬಹಳ ದೊಡ್ಡ ಸುದ್ದಿ ಮಾಡಿತ್ತು. ಹಿಂದಿನ ಸರ್ಕಾರದಲ್ಲಿ ಕೋವಿಡ್ ಸೋಂಕಿನ ಸಂದರ್ಭದಲ್ಲಿ ಸಾರ್ವಜನಿಕ ಹಣ ದುರುಪಯೋಗದ ಆರೋಪ ಕೇಳಿಬಂದಿತ್ತು. ಅದೀಗ ಮತ್ತೆ ಸುದ್ದಿಯಲ್ಲಿದೆ. |
![]() | ನಾನು ಸುಧಾಕರ್ ನ್ನು ಸೋಲಿಸಿದ್ದಕ್ಕೆ ಸಿದ್ದರಾಮಯ್ಯ ಹಾಲು ಕುಡಿದಷ್ಟು ಖುಷಿಪಟ್ಟರು, ಉಳಿದ ಕಾಂಗ್ರೆಸ್ ನಾಯಕರೂ ಹರಸಿದರು: ಪ್ರದೀಪ್ ಈಶ್ವರ್ತೆಲುಗು ಭಾಷಿಕರ ಪ್ರಭಾವವನ್ನು ಹೊಂದಿರುವ ಗಡಿಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಪ್ರಭಾವಿ ನಾಯಕ ಮಾಜಿ ಸಚಿವ ಡಾ ಕೆ ಸುಧಾಕರ್ ಅವರನ್ನು ಸೋಲಿಸಿ ರಾಜ್ಯಾದ್ಯಂತ ಸುದ್ದಿಯಾದವರು ಕಾಂಗ್ರೆಸ್ ನ ಪ್ರದೀಪ್ ಈಶ್ವರ್ (Pradeep Eshwar). ತಮ್ಮ ಮಾತಿನಿಂದ ಜನಮನ ಸೆಳೆದಿದ್ದಾರೆ. |
![]() | ರಾಜ್ಯ ಅಸೆಂಬ್ಲಿ ಚುನಾವಣೆ: ಬಿಜೆಪಿ ಅಭ್ಯರ್ಥಿಗಳಾಗಿ ಮುರುಗೇಶ್ ನಿರಾಣಿ, ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಅಧಿಸೂಚನೆ ಹೊರಡುವುದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಈ ಮೂಲಕ ರಾಜ್ಯದಲ್ಲಿ ಚುನಾವಣಾ ಕಾವು ಮತ್ತಷ್ಟು ಏರತೊಡಗಿದೆ. |
![]() | Interview-ಈ ಬಾರಿಯ ವಿಧಾನಸಭೆ ಚುನಾವಣೆ ಕಠಿಣವಾಗಿದ್ದು ಬಿಗುವಿನಿಂದ ಕೂಡಿದೆ, ಆದರೂ ಬಿಜೆಪಿ 140ರಿಂದ 150 ಸ್ಥಾನಗಳನ್ನು ಪಡೆಯಲಿದೆ: ಡಾ ಕೆ ಸುಧಾಕರ್ಆಡಳಿತಾರೂಢ ಬಿಜೆಪಿಯ ಹಲವು ನಾಯಕರು ಪಕ್ಷವು ಸುಮಾರು 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಈಗಾಗಲೇ ಹೇಳಿಕೊಂಡಿದ್ದರೂ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಈ ಬಾರಿ ಚುನಾವಣೆ ಸ್ವಲ್ಪ ಕಠಿಣವಾಗಿದೆ ಎಂದು ಒಪ್ಪಿಕೊಂಡಿದ್ದಾರೆ. |
![]() | 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ ಅತಿ ಹೆಚ್ಚು 'ಫಲ' ಉಂಡಿರುವ ಫಲಾನುಭವಿ ಇವರು: ಕಾಂಗ್ರೆಸ್ ಟ್ವೀಟ್ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ವಾಗ್ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪ್ರತಿಪಕ್ಷ ಕಾಂಗ್ರೆಸ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ 40 ಪರ್ಸೆಂಟ್ ಕಮಿಷನ್ ಸರ್ಕಾರದಲ್ಲಿ.... |
![]() | ಡಿಕೆ ಶಿವಕುಮಾರ್ರನ್ನು ಹೊಗಳಿದ ಆರೋಗ್ಯ ಸಚಿವ ಸುಧಾಕರ್; ಮತ್ತೆ ಕಾಂಗ್ರೆಸ್ಗೆ ಮರಳುತ್ತಾರಾ?ಕನಕಪುರದಲ್ಲಿ ಇನ್ಫೋಸಿಸ್ ಫೌಂಡೇಶನ್ ಅನುದಾನಿತ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಶ್ಲಾಘಿಸಿದ್ದಾರೆ. |
![]() | ಧಾರವಾಡ: ಸರ್ಕಾರಿ ಆಸ್ಪತ್ರೆ ರೋಗಿಗಳ ಕಂಬಳಿಗಳ ಮೇಲೆ ಹಂದಿ, ನಾಯಿಗಳ ಓಡಾಟ!ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ಬಳಸುವ ಕಂಬಿಳ ಅಥವಾ ಹಾಸಿಗೆ ಹೊದಿಕೆಗಳನ್ನು ಹಂದಿ ಮತ್ತು ನಾಯಿಗಳು ತುಳಿದು ಹಾಕಿರುವ ಘಟನೆ ನಡೆದಿದೆ. |
![]() | ಬಿಎಸ್ವೈ, ಸಚಿವ ಕೆ.ಸುಧಾಕರ್ ನಟಿಸಿರುವ ತನುಜಾ ಸಿನಿಮಾ ಫೆಬ್ರುವರಿ 3 ರಂದು ಬಿಡುಗಡೆತನುಜಾ ಸಿನಿಮಾ ಪ್ರಾರಂಭವಾದಾಗಿನಿಂದಲೂ ಸ್ಯಾಂಡಲ್ವುಡ್ನಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದಂತ ಚಿತ್ರ. ಇದು ಫೆಬ್ರುವರಿ 3 ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ರಾಜ್ಯ ಪ್ರಶಸ್ತಿ ವಿಜೇತ ಹರೀಶ್ ಎಂಡಿ ಹಳ್ಳಿ ನಿರ್ದೇಶನದ ಚಿತ್ರವು ನೈಜ ಘಟನೆಯನ್ನು ಆಧರಿಸಿದೆ. |
![]() | ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಫಲ ಪುಷ್ಪ ಗಿರಿಧಾಮ ನಾಡು’ ಹೆಸರು ಅಧಿಕೃತ: ಸಿಎಂ ಬೊಮ್ಮಾಯಿ, ಚಿಕ್ಕಬಳ್ಳಾಪುರ ಉತ್ಸವಕ್ಕೆ ಚಾಲನೆಚಿಕ್ಕಬಳ್ಳಾಪುರದ ಪುಣ್ಯಭೂಮಿಯು ಜನರ ಬದುಕಿನ ಭವಿಷ್ಯವನ್ನು ಬರೆಯಲು ʼಚಿಕ್ಕಬಳ್ಳಾಪುರ ಉತ್ಸವʼವು ಮುನ್ನುಡಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |