- Tag results for Droupadi Murmu
![]() | ಪ್ರಧಾನಿ ಮೋದಿ ಸಂಸತ್ ಭವನ ಉದ್ಘಾಟಿಸಿದ್ದನ್ನು ಸ್ವಾಗತಿಸಿದ ರಾಷ್ಟ್ರಪತಿ ಮುರ್ಮುನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರುತ್ತಿದ್ದು, ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರದ ಮೂಲಕ ಭಾರತದ ಇತಿಹಾಸವನ್ನು ಪ್ರದರ್ಶನ ಮಾಡಲಾಯಿತು. |
![]() | ರಾಷ್ಟ್ರಪತಿ ಮುರ್ಮು ಜಾತಿ ಬಗ್ಗೆ ಪ್ರಚೋದನಕಾರಿ ಹೇಳಿಕೆ; ಅರವಿಂದ್ ಕೇಜ್ರಿವಾಲ್, ಮಲ್ಲಿಕಾರ್ಜುನ ಖರ್ಗೆ, ಇತರರ ವಿರುದ್ಧ ದೂರು ದಾಖಲುನೂತನ ಸಂಸತ್ ಭವನ ಉದ್ಘಾಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ. |
![]() | ರಾಂಚಿಯಲ್ಲಿ ಭಾರತದ ಅತಿ ದೊಡ್ಡ ಹೈಕೋರ್ಟ್ ಕಟ್ಟಡ; ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆರಾಂಚಿಯಲ್ಲಿನ ದೇಶದ ಅತಿ ದೊಡ್ಡ ಹೈಕೋರ್ಟ್ ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. |
![]() | ಹೊಸ ಸಂಸತ್ ಭವನವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು, ಪ್ರಧಾನಿ ಮೋದಿ ಅಲ್ಲ: ರಾಹುಲ್ ಗಾಂಧಿಸಂಸತ್ ಭವನ ಉದ್ಘಾಟನೆಗೆ ಕೇವಲ ಒಂದು ವಾರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನವನ್ನು ಉದ್ಘಾಟಿಸಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. |
![]() | ಭಾಷಣದ ವೇಳೆ ವಿದ್ಯುತ್ ಕಡಿತ: ದಟ್ಟ ಕಾಡಿನಲ್ಲಿ ಕತ್ತಲೆ ಇರುವಷ್ಟು ಬೆಳಕಿದೆ'- ರಾಷ್ಟ್ರಪತಿ ದ್ರೌಪದಿ ಮುರ್ಮುಒಡಿಶಾದ ಮಯೂರ್ಭಂಜ್ ಜಿಲ್ಲೆಯ ಬರಿಪಾದದಲ್ಲಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಭಾಷಣದ ವೇಳೆ ವಿದ್ಯುತ್ ಕಡಿತವಾಗಿತ್ತು. ಇದರ ಹೊರತಾಗಿಯೂ ಅಧ್ಯಕ್ಷರು ತಮ್ಮ ಭಾಷಣವನ್ನು ಮುಂದುವರೆಸಿದರು. |
![]() | ರಾಷ್ಟ್ರಪತಿಗಳ ಮುಂದೆ ‘ಸ್ವಚ್ಛ ಭಾರತ’ ಕುರಿತು ಭಾಷಣ ಮಾಡಿದ ಉಡುಪಿ ಬಾಲಕಿಅಪರೂಪದ ಅವಕಾಶದಲ್ಲಿ, ಉಡುಪಿಯ ಪಾಜಕದ ಆನಂದತೀರ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಅವಂತಿಕಾ ವಿ ರಾವ್ ಅವರು ಈ ವಾರದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಭಾಷಣ ಮಾಡಿದ್ದಾರೆ. |
![]() | ಕಾಜಿರಂಗದಲ್ಲಿ ಗಜ ಉತ್ಸವ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿದರು. ಬಳಿಕ ಜೀಪ್ ಸಫಾರಿ ನಡೆಸಿದ ರಾಷ್ಟ್ರಪತಿಗಳು, ಆನೆಗಳಿಗೆ ಆಹಾರವನ್ನು ನೀಡಿದರು. |
![]() | ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು. |
![]() | ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರುಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ. |
![]() | ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾಮೂರ್ತಿ, ಎಸ್ ಎಲ್ ಬೈರಪ್ಪ, ಖಾದರ್ವಲ್ಲಿ ಸೇರಿ 106 ಸಾಧಕರಿಗೆ 'ಪದ್ಮ ಪ್ರಶಸ್ತಿ' ಪ್ರದಾನಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ. |
![]() | ಮಹಾರಾಷ್ಟ್ರ: ರಾಜ್ಯಪಾಲರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಮುರ್ಮು, 13 ನೂತನ ರಾಜ್ಯಪಾಲರ ನೇಮಕನಿರೀಕ್ಷಿತ ಬೆಳವಣಿಗೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. |
![]() | ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ: ರಾಷ್ಟ್ರಪತಿ ದ್ರೌಪದಿ ಮುರ್ಮು ಚೊಚ್ಚಲ ಭಾಷಣ; ನಿರ್ಮಲಾ ಸೀತಾರಾಮನ್ 5ನೇ ಬಾರಿ ಆಯವ್ಯಯ ಮಂಡನೆಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಚೊಚ್ಚಲ ಭಾಷಣದೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. |
![]() | 74ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. |
![]() | ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ: ರಾಷ್ಟ್ರಪತಿ ಮುರ್ಮು74ನೇ ಗಣರಾಜ್ಯೋತ್ಸವದ ಮುನ್ನಾದಿನ ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕೋವಿಡ್ ಸಾಂಕ್ರಾಮಿಕ ದೇಶದ ಆರ್ಥಿಕತೆಯನ್ನೇ ಅಲುಗಾಡಿಸಿದೆ ಎಂದು ಬುಧವಾರ ಹೇಳಿದ್ದಾರೆ. |
![]() | ದೇಶದಾದ್ಯಂತ ಹೊಸ ವರ್ಷದ ಸಂಭ್ರಮ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮುದೇಶದಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. |