- Tag results for Drug Case
![]() | ಆರ್ಯನ್ ಖಾನ್ ಅಂತರಾಷ್ಟ್ರೀಯ ಡ್ರಗ್ಸ್ ಜಾಲದೊಂದಿಗೆ ಸಂಪರ್ಕವಿರುವ ಬಗ್ಗೆ ಪುರಾವೆಗಳಿಲ್ಲ: ಎನ್ ಸಿಬಿಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂಬ ಮಾಧ್ಯಮಗಳ ವರದಿಗಳನ್ನು ಅಲ್ಲಗಳೆದಿರುವ ವಿಶೇಷ ತನಿಖಾ ತಂಡ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎನ್ನುವ ತೀರ್ಮಾನಕ್ಕೆ ಬರಲಾಗಿಲ್ಲ ಎಂದು ಹೇಳಿದೆ. |
![]() | ಬೆಂಗಳೂರು: ಹಾಲಿನ ಪುಡಿ ಪ್ಯಾಕೆಟ್ಗಳಲ್ಲಿ ಡ್ರಗ್ಸ್ ಪೂರೈಕೆ; ಪ್ರತಿಷ್ಠಿತ ಕಂಪನಿಯ ಮಹಿಳಾ ಎಕ್ಸಿಕ್ಯೂಟಿವ್ ವಿಚಾರಣೆನೈಜೀರಿಯಾ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ ಆರೋಪದಡಿ ಪ್ರತಿಷ್ಟಿತ ಮುಖ್ಯ ಕಾರ್ಯನಿರ್ವಾಹಕಿಯನ್ನು ಗೋವಿಂದಪುರ ಪೊಲೀಸರು ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. |
![]() | ಆರ್ಯನ್ ಖಾನ್ ಡ್ರಗ್ ಕೇಸ್; ₹1.25 ಕೋಟಿ ಮಾನನಷ್ಟ ಮೊಕದ್ದಮೆ!ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ ಮಹಾರಾಷ್ಟ್ರದಲ್ಲಿ ತೀವ್ರ ಜಟಾಪಟಿಗೆ ಕಾರಣವಾಗಿದೆ. ಸಮೀರ್ ವಾಂಖೆಡೆ ವಿರುದ್ಧ ಜಿದ್ದಿಗೆ ಬಿದ್ದರುವಂತೆ ಆರೋಪಗಳನ್ನು ಮಾಡುತ್ತಿರುವ ನವಾಬ್ ಮಲಿಕ್ ವಿರುದ್ಧ ವಾಂಖೆಡೆ ತಂದೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. |
![]() | ಶಾರುಖ್ ಖಾನ್ ಪುತ್ರನ ಕ್ರೂಸ್ ಡ್ರಗ್ಸ್ ಕೇಸ್ ಹೊಸ ತನಿಖಾಧಿಕಾರಿ ಹೆಗಲಿಗೆ: ಯಾರು ಈ ಸಂಜಯ್ ಕುಮಾರ್ ಸಿಂಗ್?ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಭಾಗಿಯಾಗಿದ್ದಾರೆ ಎನ್ನಲಾದ ಡ್ರಗ್ ಕೇಸ್ನ್ನು ಸಂಜಯ್ ಕುಮಾರ್ ಸಿಂಗ್ ಅವರಿಗೆ ಹಸ್ತಾಂತರ ಮಾಡಲಾಗಿದೆ. |
![]() | ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ. |
![]() | ಮುಂಬೈ ಡ್ರಗ್ಸ್ ಕೇಸು: ಅರ್ಥೂರ್ ರೋಡ್ ಜೈಲಿನಿಂದ 26 ದಿನಗಳ ಬಳಿಕ ಆರ್ಯನ್ ಖಾನ್ ಬಿಡುಗಡೆಸಮುದ್ರದಲ್ಲಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಡ್ರಗ್ಸ್ ಪತ್ತೆಯಾಗಿ ಎನ್ ಸಿಬಿ ಅಧಿಕಾರಿಗಳಿಂದ ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಜೈಲುವಾಸದಿಂದ ಮುಕ್ತಿ ಸಿಕ್ಕಿದೆ. |
![]() | ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ಗೆ ಭದ್ರತೆ ಸಹಿ ಹಾಕಿದ ಬಾಲಿವುಡ್ ನಟಿ ಜೂಹಿ ಜಾವ್ಲಾವಿಲಾಸಿ ಹಡಗಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತನಾಗಿ ನಿನ್ನೆಯಷ್ಟೇ ಜಾಮೀನು ಪಡೆದಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಭದ್ರತೆಯ ಸಹಿಯನ್ನು ನಟಿ ಜೂಹಿ ಚಾವ್ಲಾ ಹಾಕಿದ್ದಾರೆ. |
![]() | ಆರ್ಯನ್ ಖಾನ್ ಬಿಡುಗಡೆಗೆ ಲಂಚ ಬೇಡಿಕೆ ಆರೋಪ: ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲುಸಮೀರ್ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ. |
![]() | ಎನ್ ಸಿಬಿ ಸಾಕ್ಷಿದಾರ ಗೋಸಾವಿ ಶರಣಾಗುವ ವರದಿ ಸುಳ್ಳು, ನಮಗೆ ಯಾವುದೇ ಮಾಹಿತಿ ಬಂದಿಲ್ಲ: ಲಕ್ನೊ ಪೊಲೀಸ್ಮುಂಬೈ ಡ್ರಗ್ ಕೇಸಿನಲ್ಲಿ ನಾರ್ಕೊಟಿಕ್ಸ್ ಬ್ಯೂರೊದ ಸಾಕ್ಷಿ ಕೆ ಪಿ ಗೋಸಾವಿ ಅವರು ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುತ್ತಾರೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಲಕ್ನೊ ಪೊಲೀಸರು ತಳ್ಳಿಹಾಕಿದ್ದಾರೆ. |
![]() | 'ನನ್ನ ಹೆಸರು ಜ್ಞಾನದೇವ್, ದಾವೂದ್ ಅಲ್ಲ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿಕೆಗೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆತಮ್ಮ ಹೆಸರು ಜ್ಞಾನದೇವ್ ಆಗಿದ್ದು, ಎನ್ ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಹೇಳಿರುವಂತೆ ದಾವೂದ್ ಅಲ್ಲ ಎಂದು ಮುಂಬೈ ವಲಯ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಯ ತಂದೆ ಹೇಳಿದ್ದಾರೆ. |
![]() | ಮುಂಬೈ ಕ್ರೂಸ್ ಡ್ರಗ್ ಕೇಸು: ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುವುದಾಗಿ ಕೆ.ಪಿ.ಗೋಸಾವಿ ಹೇಳಿಕೆ, ಲಂಚ ಆರೋಪಕ್ಕೆ ವಿಜಿಲೆನ್ಸ್ ತನಿಖೆಮುಂಬೈ ಕ್ರೂಸ್ ಡ್ರಗ್ ಕೇಸಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಿ ಪ್ರಕರಣದಿಂದ ಆರೋಪ ಮುಕ್ತ ಮಾಡಲು ಎನ್ ಸಿಬಿ ಅಧಿಕಾರಿಗಳು 25 ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ಸೈಲ್ ಆರೋಪ ಮಾಡಿದ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. |
![]() | ಕ್ರೂಸ್ ಡ್ರಗ್ ಕೇಸು: 'ಬೇರೆ ಉದ್ದೇಶಕ್ಕೆ ಬಂದಿದ್ದೇನೆ' ಎಂದು ದೆಹಲಿಗೆ ಬಂದಿಳಿದ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಹೇಳಿಕೆಮುಂಬೈ ನ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಮತ್ತು ಇತರರನ್ನು ಬಂಧ ಮುಕ್ತಗೊಳಿಸಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎನ್ ಸಿಬಿ ಮುಂಬೈ ನ ವಿಭಾಗೀಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಕೇಳಿಬರುತ್ತಿರುವುದರ ಮಧ್ಯೆ ಸಮೀರ್ ವಾಂಖೆಡೆ ಕಳೆದ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ. |
![]() | ಆರ್ಯನ್ ಖಾನ್ ಪ್ರಕರಣ: ಲಂಚ ಆರೋಪದಿಂದ ಕಾನೂನು ರಕ್ಷಣೆ ಪಡೆಯಲು ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಮುಂದುವಾಂಖಡೆ ಪರವಾಗಿ ಅವರ ಮಧ್ಯವರ್ತಿಯೋರ್ವ ಶಾರುಖ್ ಮ್ಯಾನೇಜರ್ ಬಳಿ 25 ಕೋಟಿ ರೂ. ಲಂಚ ಕೊಟ್ಟರೆ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದ್ದಾಗಿ ಆರೋಪ ಕೇಳಿಬಂದಿತ್ತು. |
![]() | ಶಾರುಖ್ ಪುತ್ರ ಆರ್ಯನ್ ಖಾನ್ ಕೇಸ್ ಗೆ 25 ಕೋಟಿ ರೂ. ಟ್ವಿಸ್ಟ್: ಏನಿದು ಎನ್ಸಿಬಿ ಮೇಲಿನ ಆರೋಪ?ಮುಂಬೈನ ಅರ್ಥರ್ ರೋಡ್ ಜೈಲಲ್ಲಿ ಬಂಧಿಯಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. |
![]() | ಡ್ರಗ್ ಕೇಸಿನಲ್ಲಿ ನನ್ನನ್ನು ಸಿಲುಕಿಸಲು ವಾಟ್ಸಾಪ್ ಚಾಟ್ ಅನ್ನು ಎನ್ ಸಿಬಿ ತಪ್ಪಾಗಿ ಅರ್ಥೈಸಿಕೊಂಡಿದೆ: ಆರ್ಯನ್ ಖಾನ್ ವಾದತಮ್ಮ ವಾಟ್ಸಾಪ್ ಚಾಟ್ ನ್ನು ಎನ್ ಸಿಬಿ ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾನೆ. |