- Tag results for EVM
![]() | ಪರಮೇಶ್ವರ್'ಗೆ ಮತ ಹಾಕಿದರೂ ಇವಿಎಂ ವಿವಿಪ್ಯಾಟ್ ತೋರಿಸಿದ್ದು ಬಿಎಸ್'ಪಿ ಗುರುತು?ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುಂದಿದ ಎಂದು ಭವಿಷ್ಯ ನುಡಿಯಲಾಗಿದ್ದು, ಕಾಂಗ್ರೆಸ್ ಪರ ಅಲೆ ಇರುವುದು ಇದರಿಂದ ಸಾಬೀತಾಗಿದೆ ಎಂದು ಹೇಳಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು, ಇವಿಎಂ ಕಾರ್ಯವೈಖರಿ ಮೇಲೆ ಸಂಶಯ ವ್ಯಕ್ತಪಡಿಸಿದ್ದಾರೆ. |
![]() | ದಕ್ಷಿಣ ಆಫ್ರಿಕಾದಲ್ಲಿ ಬಳಸಿದ್ದ ಇವಿಎಂಗಳನ್ನು ಕರ್ನಾಟಕ ಚುನಾವಣೆಯಲ್ಲಿ ಬಳಸಿಲ್ಲ: ಆಯೋಗಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬೀಳಲಿದೆ. ಆದರೆ ಅದಕ್ಕೂ ಮುನ್ನ ಚುನಾವಣಾ ಆಯೋಗ ಇವಿಎಂ ಯಂತ್ರದ ಬಗ್ಗೆ ಕಾಂಗ್ರೆಸ್ ಮಾಡಿದ್ದ ಆರೋಪವನ್ನು ತಿರಸ್ಕರಿಸಿದೆ. |
![]() | ಕರ್ನಾಟಕ ಚುನಾವಣೆ: ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್ ಅಮಾನತು; ಮದ್ಯಸೇವನೆ ಶಂಕೆ ಇಬ್ಬರಿಗೆ ವೈದ್ಯಕೀಯ ಪರೀಕ್ಷೆ!ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು ಹೀಗಾಗಿ ಮತದಾನಕ್ಕೆ ಅಗತ್ಯವಾದ ವಿದ್ಯುನ್ಮಾನ ಮತಯಂತ್ರ(ಇವಿಎಂ) ಸೇರಿ ವಿವಿಧ ವಸ್ತುಗಳ ಜತೆಗೆ ಸಿಬ್ಬಂದಿಯನ್ನು ಮತಗಟ್ಟೆಗಳಿಗೆ ನಿಯೋಜಿಸಲಾಗುತ್ತಿದೆ. |
![]() | ಮೇಘಾಲಯ: ಬಿಜೆಪಿಗೆ ಎಲ್ಲಾ ವೋಟ್, ಇವಿಎಂ ವಿಡಿಯೋ ಶೇರ್ ಮಾಡಿದ ವ್ಯಕ್ತಿಯ ಬಂಧನವಿದ್ಯುನ್ಮಾನ ಮತ ಯಂತ್ರದ ಯಾವುದೇ ಬಟನ್ ಒತ್ತಿದ್ದರೂ ಬಿಜೆಪಿಗೆ ಮತ ಹೋಗುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಮೇಘಾಲಯದ ಪಶ್ಚಿಮ ಗಾರೊ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎಫ್ ಆರ್ ಖಾರ್ಕೊಂಗಾರ್ ಶನಿವಾರ ಹೇಳಿದ್ದಾರೆ. |
![]() | ಕೇಂದ್ರ ಬಜೆಟ್: ಇವಿಎಂ ಖರೀದಿಗೆ ಸುಮಾರು 1,900 ಕೋಟಿ ರೂ. ನಿಗದಿ2024ರ ಲೋಕಸಭೆ ಚುನಾವಣೆಗೆ ಮುನ್ನ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಖರೀದಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಕೇಂದ್ರ ಬಜೆಟ್ನಲ್ಲಿ ಸುಮಾರು 1,900 ಕೋಟಿ ರೂ. ನೀಡಲಾಗಿದೆ. |
![]() | ವಿರೋಧ, ಅಡೆತಡೆಗಳ ಬದಿಗೊತ್ತಿ ವೇಟ್ಲಿಫ್ಟಿಂಗ್'ನಲ್ಲಿ ಸಾಧನೆ ಮಾಡುತ್ತಿರುವ ಬೆಳಗಾವಿಯ ಅಕ್ಷತಾ!ತಮ್ಮ ಸಾಧನೆಯ ಹಾದಿಯಲ್ಲಿ ಹಲವು ವಿರೋಧಗಳು, ಅಡೆತಡೆಗಳು ಎದುರಾದರೂ ಅವುಗಳ ಬದಿಗೊತ್ತಿ ಗುರಿ ಮುಟ್ಟುವುದರದಿಂದ ಬೆಳಗಾವಿ ಮೂಲಕ ಅಕ್ಷತಾ ಅವರು ಹಿಂದೆ ಸರಿದಿಲ್ಲ. |
![]() | ಅತ್ಯಾಧುನಿಕ EVM ಗಳಿದ್ದರೂ, ರಾಷ್ಟ್ರಪತಿ ಚುನಾವಣೆಗೆ ಬ್ಯಾಲೆಟ್ ಬಾಕ್ಸ್ ಮತದಾನ ಏಕೆ ಗೊತ್ತಿದೆಯೇ?ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆ ನಿರ್ಣಾಯಕ ಹಂತ ತಲುಪಿದ್ದು, ಬೆಳಗ್ಗಿನಿಂದಲೇ ದೇಶಾದ್ಯಂತ ಚುನಾಯಿತ ಪ್ರತಿನಿಧಿಗಳು ಬ್ಯಾಲೆಟ್ ಮೂಲಕ ಮತದಾನ ಮಾಡುತ್ತಿದ್ದಾರೆ. ಇಷ್ಟಕ್ಕೂ ದೇಶದಲ್ಲಿ ಅತ್ಯಾಧುನಿಕ ಮತ ಯಂತ್ರಗಳಿದ್ದರೂ ಈ ಚುನಾವಣೆಗೆ ಬ್ಯಾಲೆಟ್ ಬಾಕ್ಸ್ ಮತದಾನ ಪ್ರಕ್ರಿಯೆ ನಡೆಯುತ್ತಿರುವುದೇಕೆ? ಇಲ್ಲಿದೆ ಸ್ವಾರಸ್ಯಕರ ಸಂಗತಿ.. |
![]() | ಸಾಧನೆಗೆ ವಯಸ್ಸಿನ ಮಿತಿ ಇಲ್ಲ: 94, 85 ರ ವಯಸ್ಸಿನಲ್ಲೂ ಕ್ರೀಡೆಯಲ್ಲಿ ತೊಡಗಿ ಸಾಧನೆ ಮಾಡುತ್ತಿರುವ ಕೊಡಗಿನ ಸಹೋದರರು!ಸಾಧನೆ ಮಾಡಲು ವಯಸ್ಸಿನ ಮಿತಿಯಿಲ್ಲ. ಅದಕ್ಕೆ ಕೇವಲ ಛಲ, ಬಲ ಗುರಿ ಇರಬೇಕು ಎಂಬ ಮಾತನ್ನು ಕೊಡಗು ಮೂಲದ ಈ ಇಬ್ಬರು ವಯೋವೃದ್ಧರು ತೋರಿಸಿಕೊಟ್ಟಿದ್ದು, ಇತರರಿಗೆ ಮಾದರಿಯಾಗಿದ್ದಾರೆ. |
![]() | ವಲಸಿಗರಿಗೆ ಮತದಾನದ ಹಕ್ಕು, ಇವಿಎಂ ಬಳಕೆ ರದ್ದತಿ ಮಸೂದೆಗೆ ಪಾಕ್ ರಾಷ್ಟ್ರೀಯ ಅಸೆಂಬ್ಲಿ ಅನುಮೋದನೆವಲಸಿಗರಿಗೆ ಐ-ವೋಟಿಂಗ್ ಮೂಲಕ ಮತ ಚಲಾಯಿಸುವ ಹಕ್ಕು ಮತ್ತು ದೇಶದಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ (ಇವಿಎಂ) ಬಳಕೆಗೆ ಅವಕಾಶ ನೀಡುವ ಇಮ್ರಾನ್ ಖಾನ್ ಸರ್ಕಾರದ ಚುನಾವಣಾ ಸುಧಾರಣೆಗಳನ್ನು ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಗುರುವಾರ ರದ್ದುಪಡಿಸುವ ಮಸೂದೆಯನ್ನು ಅಂಗೀಕರಿಸಿದೆ. |
![]() | 19 ಲಕ್ಷ ಇವಿಎಂ ಯಂತ್ರಗಳು ಕಾಣೆ, ಸಭಾಧ್ಯಕ್ಷರಿಗೆ ಪುರಾವೆ ಸಲ್ಲಿಸಿದ ಕಾಂಗ್ರೆಸ್ಬೆಂಗಳೂರು: 19 ಲಕ್ಷ ಇವಿಎಂ ಯಂತ್ರಗಳು ಕಾಣೆಯಾಗಿರುವ ಬಗ್ಗೆ ಪುರಾವೆಗಳು ಮತ್ತು ಕಾಗದ ಪತ್ರಗಳನ್ನು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕಾಂಗ್ರೆಸ್ ಸಲ್ಲಿಸಿದೆ. ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್. ಕೆ. ಪಾಟೀಲ್, ಇಂದು ನಮ್ಮ ಸಭಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. 19 ಲಕ್ಷ ಇವಿಎಂ ಯಂತ್ರಗ |
![]() | 'ಬಿಎಸ್ ಪಿಯನ್ನು ಬಿಜೆಪಿಯ 'ಬಿ' ಟೀಮ್ ಎಂದು ಬ್ರಾಂಡ್ ಮಾಡುವವರಿಗೆ ತಕ್ಕ ಪಾಠ ಕಲಿಸುತ್ತೇವೆ'ಇವಿಎಂ ಮತ ಯಂತ್ರಗಳನ್ನು ನಿಯಂತ್ರಿಸುವ ಶಕ್ತಿಗಳಿಂದಾಗಿ ಪಕ್ಷವು ಚುನಾವಣೆಯಲ್ಲಿ ಸೋತಿದೆ ಎಂದು ಬಹುಜನ ಸಮಾಜ ಪಕ್ಷ ಆರೋಪಿಸಿದೆ. |
![]() | ವಿದ್ಯುನ್ಮಾನ ಮತಯಂತ್ರ ಬಗ್ಗೆ ಅಖಿಲೇಶ್ ಯಾದವ್ ಗಂಭೀರ ಆರೋಪ: ಮೂವರು ಅಧಿಕಾರಿಗಳನ್ನು ಕರ್ತವ್ಯದಿಂದ ತೆಗೆದುಹಾಕಿದ ಚುನಾವಣಾ ಆಯೋಗವಿದ್ಯುನ್ಮಾನ ಮತ ಯಂತ್ರಗಳನ್ನು ಅನಧಿಕೃತವಾಗಿ ವರ್ಗಾಯಿಸಲಾಗಿದೆ ಎಂದು ಸಮಾಜವಾದಿ ಪಕ್ಷ ಆರೋಪ ಮಾಡಿದ ನಂತರ ಚುನಾವಣಾ ಆಯೋಗ ಉತ್ತರ ಪ್ರದೇಶದಲ್ಲಿ ಚುನಾವಣಾ ಕರ್ತವ್ಯದಿಂದ ಮೂವರು ಅಧಿಕಾರಿಗಳನ್ನು ತೆಗೆದುಹಾಕಿದೆ. |
![]() | ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚುವ ಪ್ರಶ್ನೆಯೇ ಇಲ್ಲ: ಸಿಇಸಿ ಸುಶಿಲ್ ಚಂದ್ರವಿದ್ಯುನ್ಮಾನ ಮತ ಯಂತ್ರ(EVM) ಬಗ್ಗೆ ಸಮಾಜವಾದಿ ಪಕ್ಷದ ನಾಯಕರು ಮಾಡಿರುವ ಆರೋಪಕ್ಕೆ ಉತ್ತರಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ, ಚುನಾವಣಾ ಆಯೋಗ ಯಾವತ್ತಿಗೂ ಪಾರದರ್ಶಕತೆ ಕಾಪಾಡಿಕೊಂಡು ಬಂದಿರುವುದರಿಂದ ಇವಿಎಂನ್ನು ತಿರುಚುವ ಪ್ರಶ್ನೆಯೇ ಬರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. |
![]() | ಪಂಚರಾಜ್ಯ ಚುನಾವಣೆ: ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರ; ಮತ ಎಣಿಕೆಗೆ ವೇದಿಕೆ ಸಜ್ಜುವಾರಣಾಸಿಯಲ್ಲಿ ಇವಿಎಂ, ವಿದ್ಯುನ್ಮಾನ ಮತಯಂತ್ರಗಳನ್ನು ಅನಧಿಕೃತವಾಗಿ ಸ್ಥಳಾಂತರಿಸಲಾಗುತ್ತಿದೆ ಎಂಬ ಸಮಾಜವಾದಿ ಪಕ್ಷದ ಆರೋಪ ವಿವಾದಕ್ಕೆ ಕಾರಣವಾಗಿತ್ತು. |
![]() | ಇವಿಎಂ ತಿರುಚುವಿಕೆ ಸಾಧ್ಯ; ಮತ ಎಣಿಕೆ ವೇಳೆ ಕ್ಯಾಮರಾದೊಂದಿಗೆ ಸಿದ್ಧರಾಗಿ: ಅಖಿಲೇಶ್ ಯಾದವ್ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಮಾತನಾಡಿ, ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ರಾಜ್ಯದ ಪ್ರತಿಯೊಂದು ವಿಧಾನಸಭೆಗೂ ಎಚ್ಚರವಾಗಿರುವಂತೆ ಸಂದೇಶ ನೀಡುತ್ತಿದೆ. ಅಯೋಧ್ಯೆ ಮತ್ತು ವಾರಣಾಸಿ ಚುನಾವಣೆಗಳಲ್ಲಿ ಎಸ್ಪಿ ಗೆಲುವು ಸಾಧಿಸುತ್ತಿರುವುದರಿಂದ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ ಎಂದು ಹೇಳಿದ್ದಾರೆ. |