- Tag results for Economy
![]() | 'ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ': ಅಧಿಸೂಚನೆ ಪ್ರಕಟ2023-24ನೇ ಸಾಲಿನ ಆಯವ್ಯಯ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. |
![]() | ಸೈಬರ್ ಅಪರಾಧ ನಿಯಂತ್ರಣದತ್ತ ಕೇಂದ್ರ ಗಮನಹರಿಸುತ್ತಿದೆ: ಜಿ20 ಡಿಜಿಟಲ್ ಎಕಾನಮಿ ಸಚಿವರ ಸಭೆಯಲ್ಲಿ ಅಶ್ವಿನಿ ವೈಷ್ಣವ್ಕೇಂದ್ರ ಸರ್ಕಾರ ಸೈಬರ್ ವಂಚನೆ ಚಟುವಟಿಕೆಗಳನ್ನು ನಿಯಂತ್ರಿಸುವತ್ತ ಗಮನಹರಿಸುತ್ತಿದೆ ಎಂದು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. |
![]() | ಡಿಜಿಟಲ್ ಆರ್ಥಿಕತೆ ಬಗ್ಗೆ ಚರ್ಚಿಸಲು ಬೆಂಗಳೂರಿಗಿಂತ ಪ್ರಶಸ್ತ ಸ್ಥಳ ಬೇರೊಂದಿಲ್ಲ: ಪ್ರಧಾನಿ ಮೋದಿಡಿಜಿಟಲ್ ಆರ್ಥಿಕತೆ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿಗಿಂತ ಪ್ರಶಸ್ತವಾದ ಸ್ಥಳ ಬೇರೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 2026ರ ವೇಳೆಗೆ ಡಿಜಿಟಲ್ ಆರ್ಥಿಕತೆಯಿಂದ ದೇಶದ GDPಗೆ 20% ಕ್ಕಿಂತ ಹೆಚ್ಚು ಕೊಡುಗೆ: ರಾಜೀವ್ ಚಂದ್ರಶೇಖರ್2026 ರ ವೇಳೆಗೆ ಡಿಜಿಟಲ್ ಆರ್ಥಿಕತೆಯು ದೇಶದ ಜಿಡಿಪಿಗೆ ಶೇಕಡಾ 20 ಕ್ಕಿಂತ ಹೆಚ್ಚು ಕೊಡುಗೆ ನೀಡಲಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಗುರುವಾರ ಹೇಳಿದ್ದಾರೆ. |
![]() | ದೇಶದ ಆರ್ಥಿಕತೆಯನ್ನು ಹಾಳುಗೆಡವಿದ ಪ್ರಧಾನಿ ಮೋದಿ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ: ಸಿಎಂ ಸಿದ್ದರಾಮಯ್ಯಸಿಎಂ ಸಿದ್ದರಾಮಯ್ಯ ಸೇರಿ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿ ಪ್ರವಾಸದಲ್ಲಿದ್ದಾರೆ. ನಿನ್ನೆ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಕರ್ನಾಟಕ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ತಯಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲು ಸಭೆ ಕರೆಯಲಾಗಿತ್ತು. |
![]() | ಅಂದಾಜಿಗಿಂತ 2 ವರ್ಷ ಮೊದಲೇ, 2027ರ ವೇಳೆಗೆ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: SBI ಸಂಶೋಧನೆಈ ಹಿಂದಿನ ಅಂದಾಜಿಗಿಂತ 2 ವರ್ಷ ಮೊದಲೇ ಅಂದರೇ 2027ರ ವೇಳೆಗೆ ಭಾರತವು ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಸಂಶೋಧನಾ ವರದಿಯಲ್ಲಿ ತಿಳಿಸಿದೆ. |
![]() | ಉತ್ತಮ ಹಣಕಾಸು ನಿರ್ವಹಣೆಗೆ ವೇದಿಕ್ ಹಣಕಾಸು ಸಲಹೆಗಳು! (ಹಣಕ್ಲಾಸು)ಹಣಕ್ಲಾಸು-369 -ರಂಗಸ್ವಾಮಿ ಮೂಕನಹಳ್ಳಿ |
![]() | ವಿಶ್ವದ ಅಗ್ರ ಮೂರು ಆರ್ಥಿಕ ದೇಶಗಳಲ್ಲಿ ಭಾರತಕ್ಕೆ ಸ್ಥಾನ ಸದ್ಯದಲ್ಲೆ; 70 ಸಾವಿರ ಮಂದಿಗೆ ಉದ್ಯೋಗ ಪತ್ರ ವಿತರಿಸಿದ ಪ್ರಧಾನಿ ಮೋದಿಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಶನಿವಾರ 70 ಸಾವಿರ ನೇಮಕಾತಿ ಪತ್ರಗಳನ್ನು ಹೊಸದಾಗಿ ಸೇರ್ಪಡೆಗೊಂಡವರಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದರು. ನಂತರ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದರು. |
![]() | ಷೇರು ಮಾರುಕಟ್ಟೆಯನ್ನ ಉತ್ತೇಜಿಸುವ ಅಂಶಗಳೇನು? (ಹಣಕ್ಲಾಸು)ಹಣಕ್ಲಾಸು-368 -ರಂಗಸ್ವಾಮಿ ಮೂಕನಹಳ್ಳಿ |
![]() | ಹಲವು ಸಂಕಷ್ಟಗಳ ನಡುವೆ ವಿವೇಚನೆಯ ಬಜೆಟ್ ಮಂಡನೆ: ಕುಶಲತೆಯಿಂದ ಆಯವ್ಯಯ ಮಂಡಿಸಿದ ಸಿಎಂ ಸಿದ್ದರಾಮಯ್ಯನೂತನ ಕಾಂಗ್ರೆಸ್ ಸರ್ಕಾರದ ಈ ವರ್ಷದ ಬಜೆಟ್ ಕೆಲವು ಕುತೂಹಲಕಾರಿ ನಿರೀಕ್ಷೆಗಳನ್ನು ಆರಂಭದಲ್ಲಿಯೇ ಸೃಷ್ಟಿಸಿತ್ತು. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವಲ್ಲಿ ಎದುರಿಸಬಹುದಾದ ಹಣಕಾಸಿನ ತೊಂದರೆಗಳ ಬಗ್ಗೆ ಪ್ರತಿಪಕ್ಷಗಳು ತೀವ್ರ ಗದ್ದಲವೆಬ್ಬಿಸಿದ್ದವು. |
![]() | ಬಾಹ್ಯಾಕಾಶ ಕ್ಷೇತ್ರದಲ್ಲಿ ಎಲ್ಲಾ ರಾಷ್ಟ್ರಗಳಲ್ಲಿ ಸವಾಲು, ಕಳವಳ ಸಾಮಾನ್ಯ; ಸಹಯೋಗದ ಅಗತ್ಯವಿದೆ: ಜಿತೇಂದ್ರ ಸಿಂಗ್ಬಾಹ್ಯಾಕಾಶ ಕ್ಷೇತ್ರದಲ್ಲಿ ಎಲ್ಲಾ ರಾಷ್ಟ್ರಗಳ ಸವಾಲುಗಳು ಮತ್ತು ಕಾಳಜಿಗಳು ಸಾಮಾನ್ಯವಾಗಿದ್ದು, ಬಾಹ್ಯಾಕಾಶದಲ್ಲಿ ರಾಷ್ಟ್ರಗಳ ನಡುವಿನ ಪ್ರಯತ್ನಗಳು ಸಹ ಸಾಮಾನ್ಯವಾಗಿರಬೇಕು ಎಂದು ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. |
![]() | ಜುಲೈ 7ರಂದು ಬಜೆಟ್ ಮಂಡನೆ: 'ಗ್ಯಾರಂಟಿ' ಅನುಷ್ಠಾನಕ್ಕೆ ಸರ್ಕಾರದಿಂದ ಸಂಪನ್ಮೂಲ ಸಂಗ್ರಹ ಹೇಗೆ? ಆರ್ಥಿಕ ತಜ್ಞರು ಏನಂತಾರೆ?ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಜುಲೈ 7ರಂದು ಮಂಡಿಸಲಿರುವ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಾಂಗ್ರೆಸ್ ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುತ್ತದೆ, ಹೆಚ್ಚುವರಿ ಅನುದಾನವನ್ನು ಯಾವ ರೀತಿ ಬಿಡುಗಡೆ ಮಾಡುತ್ತದೆ ಎಂಬುದೇ ಎಲ್ಲರ ಕುತೂಹಲ. |
![]() | ಆಧ್ಯಾತ್ಮಿಕತೆ, ತಂತ್ರಜ್ಞಾನ ಮತ್ತು ಆರ್ಥಿಕತೆಯಲ್ಲಿ ಭಾರತ ಮುನ್ನಡೆಯುತ್ತಿದೆ: ಪ್ರಧಾನಿ ನರೇಂದ್ರ ಮೋದಿದೇಶದಲ್ಲಿ ಆಧ್ಯಾತ್ಮಿಕ ಕೇಂದ್ರಗಳು ಪುನಶ್ಚೇತನಗೊಳ್ಳುತ್ತಿರುವಂತೆಯೇ ತಂತ್ರಜ್ಞಾನ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. |
![]() | ಜಗತ್ತಿನ 5ನೇ ಅತಿದೊಡ್ಡ ಆರ್ಥಿಕತೆ ದೇಶವಾದ ಭಾರತ ಸದ್ಯದಲ್ಲಿಯೇ 3ನೇ ಸ್ಥಾನಕ್ಕೆ ಏರಲಿದೆ: ಯುಎಸ್ ಕಾಂಗ್ರೆಸ್ ನಲ್ಲಿ ಪ್ರಧಾನಿ ಮೋದಿಅಮೆರಿಕ ದೇಶದ ಶಕ್ತಿ ಕೇಂದ್ರ ವಾಷಿಂಗ್ಟನ್ ಡಿಸಿ ನಗರದಲ್ಲಿರುವ ಯುಎಸ್ ಕಾಂಗ್ರೆಸ್ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾರತೀಯ ಕಾಲಮಾನ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ರಾತ್ರಿ ಭಾಷಣ ಮಾಡಿದ್ದಾರೆ. |
![]() | ಅಮೆರಿಕಾ ಫೆಡರಲ್ ಬಡ್ಡಿ ದರ ಹೆಚ್ಚಿಸುತ್ತಾ? ಭಾರತದ ಆರ್ಥಿಕತೆಯ ಮೇಲೆ ಆಗುವ ಪರಿಣಾಮಗಳೇನು...? (ಹಣಕ್ಲಾಸು)ಹಣಕ್ಲಾಸು-364 ರಂಗಸ್ವಾಮಿ ಮೂನಕನಹಳ್ಳಿ |