social_icon
  • Tag results for Election

ಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದರು.

published on : 1st June 2023

ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲ್ಲಲಿದೆ: ನಿತಿನ್ ಗಡ್ಕರಿ

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.

published on : 1st June 2023

'1999ರ ನಂತರ ಲಿಂಗಾಯತರು ನಮ್ಮೊಂದಿಗಿಲ್ಲ: ಮುಸ್ಲಿಮರು ನಿತೀಶ್ ಕುಮಾರ್ ಬೆಂಬಲಿಸುತ್ತಿರುವುದು ಅಚ್ಚರಿ!'

ಸಂಸತ್ ಚುನಾವಣೆಗೆ ಇನ್ನೂ 11 ತಿಂಗಳು ಬಾಕಿಯಿದೆ, ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ 37 ಸ್ಥಾನಗಳಿಸಿದ್ದ ಜೆಡಿಎಸ್ ಈ ಬಾರಿ 19 ಕ್ಷೇತ್ರಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ

published on : 31st May 2023

ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ, ಖಿನ್ನತೆಗೊಳಗಾಗಿಲ್ಲ: ಫಲಿತಾಂಶದ ಬಳಿಕ ಮೊದಲ ಬಾರಿ ಶೆಟ್ಟರ್ ಬಹಿರಂಗ ಪ್ರತಿಕ್ರಿಯೆ!

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ಶೆಟ್ಟರ್ ಯಾರೋ ಊಹಿಸಿದಂತೆ ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ ಅಥವಾ ನಾನು ಖಿನ್ನತೆಗೆ ಒಳಗಾಗಿಲ್ಲ ಎಂದು ಸ್ಪಷ್ಟ ಪಡಿಸಿದರು.

published on : 31st May 2023

ರಾಜ್ಯದಲ್ಲಿ ಭರ್ಜರಿ ಗೆಲುವು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ಕಾಂಗ್ರೆಸ್‌ ಮುಂದಿನ ಗುರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರವು 2024ರಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಮೇಲೆ ತನ್ನ ಕಣ್ಣಿಟ್ಟಿದ್ದು, ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿದೆ.

published on : 28th May 2023

ಸಿಎಂ ಸಿದ್ದರಾಮಯ್ಯ- ಕೈ ಹೈಕಮಾಂಡ್ ನೇತೃತ್ವದಲ್ಲಿ ಸಂಪೂರ್ಣ ಸ್ಥಿರ ಸರ್ಕಾರ ರಚನೆ: 5 ಗ್ಯಾರಂಟಿ ಜಾರಿಗೆ ತರುವ ಭರವಸೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ 34 ಸದಸ್ಯರ ಸಂಪುಟದೊಂದಿಗೆ ಕರ್ನಾಟಕ ಸರ್ಕಾರ ನಿನ್ನೆ ಶನಿವಾರ 24 ಹೊಸ ಸಚಿವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ವಿಸ್ತರಣೆಯೊಂದಿಗೆ ಅಸ್ತಿತ್ವಕ್ಕೆ ಬಂದಿದೆ. 

published on : 28th May 2023

ಮಾಗಡಿ: ಚುನಾವಣೆ ವೇಳೆ ವಿತರಿಸಲ್ಪಟ್ಟ ಕುಕ್ಕರ್ ಸ್ಫೋಟ; ಬಾಲಕಿಗೆ ಗಾಯ

ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷವೊಂದು ಉಚಿತವಾಗಿ ನೀಡಿದ್ದ ಪ್ರೆಶರ್ ಕುಕ್ಕರ್'ವೊಂದು ಅಡುಗೆ ಮಾಡುವಾಗ ಸ್ಫೋಟಗೊಂಡು 17 ವರ್ಷದ ಬಾಲಕಿ ಗಾಯಗೊಂಡಿರುವ ಘಟನೆ ರಾಮನಗರದ ಮಾಗಡಿಯಲ್ಲಿ ನಡೆದಿದೆ.

published on : 27th May 2023

ಲೋಕಸಭೆ ಚುನಾವಣೆ: 22 ಸ್ಥಾನಗಳಿಗೆ ಬೇಡಿಕೆ ಇಟ್ಟ ಶಿಂಧೆ ನೇತೃತ್ವದ ಶಿವಸೇನೆ 

2024ರ ಲೋಕಸಭೆ ಚುನಾವಣೆಗೆ ಹಲವು ರಾಜಕೀಯ ಪಕ್ಷಗಳು ಈಗಲೇ ಸಿದ್ಧತೆ ಆರಂಭಿಸಿದ್ದು, ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ.

published on : 26th May 2023

ಜೆಡಿಎಸ್ ನಿಂದ ದೂರ ಸರಿದು ಬಿಜೆಪಿ ಪರ ಒಕ್ಕಲಿಗ ಸಮುದಾಯಗಳು ಒಲವು!

ಒಂದು ಕಾಲದಲ್ಲಿ ಜೆಡಿಎಸ್‌ಗೆ ಮೀಸಲಾಗಿದ್ದ ರಾಜ್ಯದ ಒಕ್ಕಲಿಗ ಸಮುದಾಯದ ಮತಗಳು ಈಗ ದೂರ ಸರಿಯುತ್ತಿವೆ. ಈ ಬಾರಿಯ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತಗಳಲ್ಲಿ ಒಂದಷ್ಟು ಮತಗಳು ಕಾಂಗ್ರೆಸ್ ಪಾಲಾದರೆ ಮತ್ತೊಂದಷ್ಟು ಮತಗಳು ಬಿಜೆಪಿಗೆ ಹೋಗಿದೆ. 

published on : 26th May 2023

ಸೋತ ಶೆಟ್ಟರ್ ಗೆ ಸೂಕ್ತ ಸ್ಥಾನಮಾನ: ಲೋಕಸಭೆ ಚುನಾವಣೆಯಲ್ಲಿ ಪ್ರಹ್ಲಾದ್ ಜೋಶಿ ಸೋಲಿಸಲು ಕಾಂಗ್ರೆಸ್ ಪಣ!

ವಿಧಾನಸಭೆ ಫಲಿತಾಂಶದ ನಂತರ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಮುಂದಿನ ನಡೆ ಏನೆಂಬುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಕಲಿಗಳು ಮಹತ್ವದ ಸೂಚನೆ‌ ನೀಡಿದ್ದಾರೆ.

published on : 25th May 2023

ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 25th May 2023

ಅಳೆದು-ತೂಗಿ ಸಚಿವ ಸಂಪುಟ ರಚನೆ ಲೆಕ್ಕಾಚಾರ: ಲೋಕಸಭೆ ಚುನಾವಣೆ ದೃಷ್ಟಿಯಿಂದ ಜನಪ್ರಿಯ ಶಾಸಕರಿಗಷ್ಟೇ ಮಣೆ!

ಸಂಪುಟ ವಿಸ್ತರಣೆ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಚಿವ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​​ ಬಣದವರ ಮಧ್ಯೆ ಪೈಪೋಟಿ ಜೋರಾಗಿದೆ. ಹಿರಿಯ ಶಾಸಕರೂ ಕೂಡ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.

published on : 24th May 2023

ಕಪೋಕಲ್ಪಿತ ವರದಿ ಮಾಡುತ್ತಿರುವವರಿಗೆ ಇದು ನನ್ನ ಪ್ರತ್ಯುತ್ತರ: ಮಂಡ್ಯದಲ್ಲಿ ಬಿಜೆಪಿ ಹೀನಾಯ ಸೋಲಿನ ಹೊಣೆ ಹೊತ್ತ ಸುಮಲತಾ!

ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಿಸಿದ್ದರು. ಚುನಾವಣೆಯಲ್ಲಿ ಅವರು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ.

published on : 23rd May 2023

ಸ್ಪೀಕರ್ ಆಯ್ಕೆ ಕಸರತ್ತಿಗೆ ಕೊನೆಗೂ ತೆರೆ; ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ಮನವೊಲಿಸಿದ ನಾಯಕರು

ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಸೋಮವಾರ ತಡರಾತ್ರಿ ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿದೆ. 

published on : 23rd May 2023

ಮತದಾನದ ಪ್ರಮಾಣ ಮೊದಲೇ ಕಡಿಮೆ, ಅದರ ಜೊತೆಗೆ ನೋಟಾ ಚಲಾವಣೆ ಹೆಚ್ಚು: ಇದು ಬೆಂಗಳೂರಿನ ಚುನಾವಣೆ ಕಥೆ!

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನೋಟಾ (ಮೇಲಿನ ಯಾವುದೂ ಇಲ್ಲ) ಗೆ ಅತಿ ಹೆಚ್ಚು ಮತಗಳನ್ನು ಪಡೆದ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ಹೇಳಿದೆ.

published on : 22nd May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9