social_icon
  • Tag results for Elections

ರಂಗೇರಿದ ಕರ್ನಾಟಕ ವಿಧಾನಸಭೆ ಚುನಾವಣೆ: ಕಲಬುರಗಿಯಲ್ಲಿ ಅಕ್ರಮ ಹಣ ಸಾಗಾಟ, 1.90 ಕೋಟಿ ರೂ ವಶ

ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ಕಲಬುರಗಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 1.90 ಕೋಟಿ ರೂ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

published on : 23rd March 2023

ಕ್ಷೇತ್ರ ಆಯ್ಕೆ ಗೊಂದಲ: ಮತ್ತೆ ವರಿಷ್ಠರ ಭೇಟಿಗೆ ಸಿದ್ದರಾಮಯ್ಯ ನಿರ್ಧಾರ, ಶೀಘ್ರ ದೆಹಲಿಗೆ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೇ ಇಲ್ಲವೇ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸಬೇಕೇ ಅಥವಾ ಎರಡೂ ಕ್ಷೇತ್ರದಿಂದ ಸ್ಪರ್ಧೆಗಿಳಿಯಬೇಕೇ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರಿಷ್ಠರ ಸಲಹೆ ಪಡೆಯಲು ನಿರ್ಧರಿಸಿದ್ದಾರೆ.

published on : 19th March 2023

ಕರ್ನಾಟಕ ವಿಧಾನಸಭೆ ಚುನಾವಣೆ: ಯುಗಾದಿಯಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಸಿದ್ದರಾಮಯ್ಯ

ಮೇ ವೇಳೆಗೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ದಿನವಾದ ಮಾರ್ಚ್ 22 ರಂದು ಪ್ರಕಟಿಸಲಾಗುವುದು ಎಂದು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

published on : 18th March 2023

ಸೋಮಣ್ಣ ಬಂಡಾಯಕ್ಕೆ ಸೂತ್ರಧಾರರು ಯಾರು? (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಯಡಿಯೂರಪ್ಪ ವಿರುದ್ಧ ಸಿಟ್ಟಿಗೆದ್ದ ವಸತಿ ಸಚಿವ ಸೋಮಣ್ಣ ಮೊಳಗಿಸಿರುವ ಬಂಡಾಯದ ಕಹಳೆ ಹಿನ್ನಲೆಯನ್ನು ಅದರಿಡೀ ಪ್ರಕರಣದ ತೆರೆಯಲ್ಲಿ ನಡೆದಿರುವ ವಿದ್ಯಮಾನಗಳನ್ನು ಗಮನಿಸಿದರೆ ಇದು ಇಷ್ಟಕ್ಕೇ ನಿಲ್ಲುವುದಿಲ್ಲ ಎಂಬ ಅಂಶ ಸ್ಪಷ್ಟವಾಗುತ್ತದೆ.

published on : 17th March 2023

ಮಹದೇಶ್ವರ ಬೆಟ್ಟದ ಮೇಲೆ 108 ಅಡಿ ಎತ್ತರದ 'ಮಾದಪ್ಪ'ನ ಬೃಹತ್ ಪ್ರತಿಮೆ: ತರಾತುರಿ ಉದ್ಘಾಟನೆಗೆ ಸಿಎಂ ಮುಂದು!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ನಡುವಲ್ಲೇ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿರುವ ಆಡಳಿತಾರೂಢ ಬಿಜೆಪಿ ಸರ್ಕಾರವು ಹಲವು ಯೋಜನೆಗಳಿಗೆ ಚಾಲನೆಗಳನ್ನು ನೀಡುತ್ತಿದೆ. ಮಲ್ಲೆ ಮಹದೇಶ್ವರ ಸ್ವಾಮಿ ಬೆಟ್ಟದಲ್ಲಿ 108 ಅಡಿ ಎತ್ತರದ ಮಾದಪ್ಪನ ಬೃಹತ್ ಪ್ರತಿಮೆ ನಿರ್ಮಾಣಗೊಳ್ಳುತ್ತಿದ್ದು...

published on : 16th March 2023

ವಿಧಾನಸಭೆ ಚುನಾವಣೆಗೆ ದಿನಗಣನೆ: ಕರ್ನಾಟಕದಲ್ಲಿ ಮತದಾರರ ಮೇಲೆ ಉಡುಗೊರೆಗಳ ಸುರಿಮಳೆ!

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಮುನ್ನವೇ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಮತದಾರರಿಗೆ ಉಡುಗೊರೆಗಳ ಸುರಿಮಳೆಗೈಯುತ್ತಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಇಸಿ ಚುನಾವಣಾ ನೀತಿ ಸಂಹಿತೆ ಜಾರಿ ಮಾಡುವ ಸಾಧ್ಯತೆಯಿದೆ.

published on : 15th March 2023

ವಿಧಾನಸಭೆ ಚುನಾವಣೆ: ಮನೆ ಬಾಗಿಲಿಗೆ ನೀರು ಕೊಡುವ ಮೂಲಕ ಮತದಾರರ ಓಲೈಕೆಗೆ ಯತ್ನ

ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡಬ್ಲ್ಯುಎಸ್‌ಎಸ್‌ಬಿ)ಗೆ ವಿವಿಧ ಹಂತದ ರಾಜಕಾರಣಿಗಳಿಂದ ವಿವಿಧ ಪ್ರದೇಶಗಳಿಗೆ ಹೆಚ್ಚಿನ ನೀರು ಪೂರೈಸಬೇಕು ಎಂಬ...

published on : 14th March 2023

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದು, ಈ ನಡುವಲ್ಲೇ ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರ ಬರುತ್ತಿರುವುದು ಪರೀಕ್ಷೆಯ ಮೇಲೆ ಬೀರುವ ಸಾಧ್ಯತೆಗಳ ಕುರಿತು ಆತಂಕಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ.

published on : 14th March 2023

ತುಮಕೂರಿನಲ್ಲಿ 'ಓಟು-ನೋಟು' ರಾಜಕೀಯ; ಮತದಾರರ ಓಲೈಕೆಗೆ ಜೋಳಿಗೆ ಹಿಡಿದು ಹೊರಟ ಸೊಗಡು ಶಿವಣ್ಣ

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಮತದಾರರನ್ನು ಒಲಿಸಿಕೊಳ್ಳಲು ರಾಜಕಾರಣಿಗಳು ದೊಡ್ಡ ಮೊತ್ತದ ಹಂಚುವ ಮೂಲಕ ಕರ್ನಾಟಕದಲ್ಲಿ ಮುಂಬರುವ ಚುನಾವಣೆಗೆ ಪಕ್ಷದ ಟಿಕೆಟ್ ಗಿಟ್ಟಿಸಿಕೊಳ್ಳುವ ನಿರೀಕ್ಷೆಯಲ್ಲಿರುವ ಈ ಹೊತ್ತಿನಲ್ಲಿ ತುಮಕೂರಿನ ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಜೋಳಿಗೆ ಧರಿಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.

published on : 14th March 2023

ಮದ್ದೂರಿನಲ್ಲಿ ಜೆಡಿಎಸ್ ಗೆ ಸಡ್ಡು: ಉದ್ಯಮಿ ಕದಲೂರು ಉದಯ್ ಗೌಡ ಕಾಂಗ್ರೆಸ್ ಗೆ ಸೇರ್ಪಡೆ; ಡಿ.ಸಿ.ತಮ್ಮಣ್ಣ ಸೋಲಿಸಲು ಪಣ!

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಉದ್ಯಮಿ ಕದಲೂರು ಉದಯ್ ಗೌಡ ಅಚ್ಚರಿಯ ನಡೆ ಮೂಲಕ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

published on : 14th March 2023

ಕರ್ನಾಟಕ ಅಭಿವೃದ್ಧಿಯ ಶಕ್ತಿಕೇಂದ್ರ: ರಾಜ್ಯಕ್ಕೆ ಭೇಟಿ ನೀಡಿದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಕರ್ನಾಟಕವು ಅಭಿವೃದ್ಧಿಯ ಶಕ್ತಿಕೇಂದ್ರವಾಗಿದೆ ಮತ್ತು ಹಲವಾರು ಕ್ಷೇತ್ರಗಳಲ್ಲಿ ದೇಶಕ್ಕೆ ಕೊಡುಗೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಹೇಳಿದ್ದಾರೆ. ಚುನಾವಣಾ ಕಣದಲ್ಲಿರುವ ರಾಜ್ಯಕ್ಕೆ ನಿನ್ನೆಯಷ್ಟೇ ಮೋದಿ ಭೇಟಿ ನೀಡಿದ್ದರು.

published on : 13th March 2023

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್ಸ್‌ ಹಾಕುವಲ್ಲಿ ಕಾಂಗ್ರೆಸ್ ನಿರತ!

118 ಕಿಲೋಮೀಟರ್ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಪಸ್ಸಾದ ನಂತರ, ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಯಲ್ಲಿ ಬೃಹತ್ ಹೋರ್ಡಿಂಗ್‌ಗಳನ್ನು ಹಾಕುವ ಮೂಲಕ ಕಾಂಗ್ರೆಸ್ ಅದನ್ನು ಹೆಚ್ಚು ಬಳಸಿಕೊಳ್ಳುತ್ತಿದೆ.

published on : 13th March 2023

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

published on : 11th March 2023

ಕವಲು ದಾರಿಯಲ್ಲಿ ರಾಜ್ಯ ರಾಜಕಾರಣ (ಸುದ್ದಿ ವಿಶ್ಲೇಷಣೆ)

-ಯಗಟಿ ಮೋಹನ್ ಮೇ ನಂತರ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಆಡಳಿತ ನಡೆಸುವವರು ಯಾರು ..? ಸಾರ್ವಜನಿಕರಲ್ಲೂ ಇಂಥದ್ದೊಂದು ಕುತೂಹಲ ದಟ್ಟವಾಗಿದೆ.

published on : 10th March 2023

ರಾಜ್ಯದ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಸಿ: ಆಯೋಗಕ್ಕೆ ಬಿಜೆಪಿ, ಕಾಂಗ್ರೆಸ್ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಅನುಪ್ಚಂದ್ರ ಪಾಂಡೆ ಮತ್ತು ಅರುಣ್ ಗೋಯೆಲ್ ಅವರು ಗುರುವಾರ ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

published on : 10th March 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9