- Tag results for Elections
![]() | ಎಂಪೇರಿಕಲ್ ಡೇಟಾ ಆಧಾರದ ಮೇಲೆ ಮೀಸಲಾತಿ ಪ್ರಕಟ: ಆರೋಪಗಳಿಗೆ ಸರಕಾರದ ಸ್ಪಷ್ಟನೆವಿವಿಧ ರಾಜ್ಯದಲ್ಲಿ ಎಂಪೇರಿಕಲ್ ಡೇಟಾ ಆಧಾರದ ಮೇಲೆ ಹೊಸ ಮೀಸಲಾತಿ ಪ್ರಕಟ ಮಾಡಲಾಗಿದ್ದು, ನಮ್ಮಲ್ಲೂ ಅದೇ ರೀತಿಯ ಕೆಲಸ ಮಾಡಿಲಾಗಿದೆ ಎಂದು ರಾಜ್ಯ ಸರಕಾರ ಸ್ಪಷ್ಟನೆ ನೀಡಿದೆ. |
![]() | 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಸ್ಪರ್ಧೆ, ಮೋದಿಯೇ ಪ್ರಧಾನಿ ಅಭ್ಯರ್ಥಿ: ಅಮಿತ್ ಶಾ2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಸ್ಪರ್ಧಿಸಲಿದ್ದು, ನರೇಂದ್ರ ಮೋದಿಯೇ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ. |
![]() | ಬಿಬಿಎಂಪಿ ಚುನಾವಣೆ: ಇನ್ನೊಂದು ವಾರದಲ್ಲಿ ಮೀಸಲಾತಿ ಕೆಲಸ ಪೂರ್ಣ; ಅಧಿಕಾರಿಗಳ ವಿಶ್ವಾಸಪುರಸಭೆಯ ಕೌನ್ಸಿಲ್ ಚುನಾವಣೆಗೆ ಮೀಸಲಾತಿಗೆ ಸಂಬಂಧಿಸಿದ ಕೆಲಸಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಕೆಲಸಗಳು ಚುರುಕುಗೊಂಡಿವೆ. |
![]() | ಗುಜರಾತ್ ಚುನಾವಣೆ: ಅಧಿಕಾರಕ್ಕೆ ಬಂದರೆ 300 ಯುನಿಟ್ ವಿದ್ಯುತ್ ಉಚಿತ: ಅರವಿಂದ್ ಕೇಜ್ರಿವಾಲ್ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 300 ಯುನಿಟ್ ವರೆಗೂ ವಿದ್ಯುತ್ ಉಚಿತವಾಗಿ ನೀಡುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗುರುವಾರ ಭರವಸೆ ನೀಡಿದ್ದಾರೆ. |
![]() | ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಅರ್ಜಿ ಸಲ್ಲಿಕೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ 22 ರಂದು ಸಲ್ಲಿಸಲಾಗುವುದು ಸಿಎಂ ತಿಳಿಸಿದ್ದಾರೆ. |
![]() | ಉಪ ರಾಷ್ಟ್ರಪತಿ ಹುದ್ದೆಗೆ ಮಾರ್ಗರೇಟ್ ಆಳ್ವ ನಾಮಪತ್ರ: ಗಾಂಧಿ ಕುಟುಂಬದ ನಿಷ್ಠಾವಂತೆಯಾದರೂ ಸೋನಿಯಾ ಜೊತೆಗಿತ್ತು ಭಿನ್ನಾಭಿಪ್ರಾಯ!14ನೇ ಉಪರಾಷ್ಟ್ರಪತಿ ಹುದ್ದೆಗೆ ಆಕಾಂಕ್ಷಿಯಾಗಿ ಮಾರ್ಗರೆಟ್ ಆಳ್ವಾ ಇಂದು ವಿಪಕ್ಷಗಳ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. |
![]() | ಸರ್ ಎಂ. ವಿಶ್ವೇಶ್ವರಯ್ಯ ಮೊಮ್ಮಗಳು ಶೀಲಾ ಮೋಹನ್ ಯುಎಸ್ ಸಿಟಿ ಕೌನ್ಸಿಲ್ ಚುನಾವಣೆಗೆ ಸ್ಪರ್ಧೆಅಮೆರಿಕದ ಸಿಟಿ ಕೌನ್ಸಿಲ್ ಚುನಾವಣೆಗೆ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಮೊಮ್ಮಗಳಾಗಿರುವ ಶೀಲಾ ಮೋಹನ್ ಸ್ಪರ್ಧಿಸಲಿದ್ದಾರೆ. |
![]() | ಮುಂಬರುವ ಚುನಾವಣೆಯಲ್ಲಿ ನಮ್ಮ ಗುಂಪಿನ ಒಬ್ಬ ಶಾಸಕ ಸೋತರೂ ರಾಜಕೀಯ ಸನ್ಯಾಸ: ಏಕನಾಥ್ ಶಿಂಧೆಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ 50 ಶಾಸಕರ ಪೈಕಿ ಒಬ್ಬ ಶಾಸಕ ಸೋತರೂ ಶಾಶ್ವತವಾಗಿ ರಾಜಕೀಯ ತೊರೆಯುತ್ತೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. |
![]() | ರಾಷ್ಟ್ರಪತಿ ಚುನಾವಣೆ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮುಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ಹುದ್ದೆಯ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಲು ಕಾಂಗ್ರೆಸ್ ನಿರ್ಧಾರಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಸ್ಥಳೀಯ ಮತ್ತು ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆಗಳೊಂದಿಗೆ ಕಾಂಗ್ರೆಸ್ ನಾಯಕರು ಸ್ಪೇಡ್ ವರ್ಕ್ ಪ್ರಾರಂಭಿಸಲು ಸಿದ್ಧರಾಗಿದ್ದಾರೆ. |
![]() | ಈ ವರ್ಷಾಂತ್ಯಕ್ಕೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ: ರಾಜನಾಥ್ ಸಿಂಗ್ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿದ ನಂತರ "ಈ ವರ್ಷಾಂತ್ಯದೊಳಗೆ ಮೊದಲ ವಿಧಾನಸಭೆ ಚುನಾವಣೆ ನಡೆಸುವ ಸಾಧ್ಯತೆ ಇದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು: 'ಬ್ರ್ಯಾಂಡ್ ಮೋದಿ' ಕಾರ್ಡ್ ಪ್ರಯೋಗಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪ್ರಧಾನಿ ನರೇಂದ್ರಮೋದಿ ಮೈಸೂರಿಗೆ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕತ್ವವು 2023 ರ ವಿಧಾನಸಭಾ ಚುನಾವಣೆಗೆ ಮುನ್ನ 'ಬ್ರಾಂಡ್ ಮೋದಿ' ಅಸ್ತ್ರ ಪ್ರಯೋಗಿಸಲು ದೊಡ್ಡ ಕಾರ್ಯಸೂಚಿ ಸಿದ್ಧಪಡಿಸಿದೆ. |
![]() | ತಮಿಳುನಾಡಿನ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಕಮಲ್ ಹಾಸನ್ವಿಕ್ರಮ್ ಸಕ್ಸಸ್ ನಿಂದ ಬೀಗುತ್ತಿರುವ ಕಾಲಿವುಡ್ ಹಿರಿಯ ನಟ ಹಾಗೂ ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥ ಕಮಲ್ ಹಾಸನ್, ತಮಿಳುನಾಡಿನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಸ್ಪಷ್ಪಪಡಿಸಿದ್ದಾರೆ. |
![]() | ರಾಜ್ಯಸಭೆ ಚುನಾವಣೆ: ಹೀಗೆ ಆಗುತ್ತದೆ ಎಂದು ಹೇಳುವುದು ಕಷ್ಟ, ಏನಾಗುತ್ತದೆ ಎಂಬುದನ್ನು ಕಾದು ನೋಡಿ- ಸಿಎಂ ಬೊಮ್ಮಾಯಿಹೊಂದಾಣಿಕೆಯ ಮೇಲೆ ಭಾರತೀಯ ಜನತಾ ಪಕ್ಷ ನಿಂತಿಲ್ಲ. ಏನಾಗುತ್ತದೆ ಎಂದು ಕಾದು ನೋಡಿ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯಸಭೆ ಚುನಾವಣೆ: ಸಿದ್ದರಾಮಯ್ಯ ಭೇಟಿ ಮಾಡಿ ಬೆಂಬಲ ಕೋರಲಿರುವ ಎಚ್ ಡಿ ರೇವಣ್ಣತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲ ಪಡೆಯುವ ನಿಟ್ಟಿನಲ್ಲಿ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರು ಶೀಘ್ರದಲ್ಲಿಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ. |