- Tag results for Eshwar Khandre
![]() | ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತೀವ್ರ ಅನ್ಯಾಯ ಮಾಡುತ್ತಿದೆ: ಸಚಿವ ಈಶ್ವರ್ ಖಂಡ್ರೆಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಾ ಬಂದಿದೆ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಗುರುವಾರ ಹೇಳಿದರು. |
![]() | ಮನುಷ್ಯ-ಪ್ರಾಣಿ ಸಂಘರ್ಷ: ಹಗಲು ಹೊತ್ತಿನಲ್ಲಿ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಈಶ್ವರ್ ಖಂಡ್ರೆ ಮನವಿ!ಹೊಲಗಳಿಗೆ ನೀರುಣಿಸುವಾಗ ಸಂಭವಿಸಬಹುದಾದ ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಗಟ್ಟಲು ಹಗಲಿನಲ್ಲಿ ಅರಣ್ಯಗಳ ಸಮೀಪವಿರುವ ಗ್ರಾಮೀಣ ಪ್ರದೇಶಗಳಿಗೆ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. |
![]() | ಅರಣ್ಯ-ಕಂದಾಯ ಭೂಮಿ ಸಮಸ್ಯೆಗೆ ಜಂಟಿ ಸರ್ವೇಯೇ ಪರಿಹಾರ; ಶೀಘ್ರದಲ್ಲೇ ಆನ್ಲೈನ್ನಲ್ಲಿ ಡೀಮ್ಡ್ ಅರಣ್ಯ ನಕ್ಷೆ ಲಭ್ಯ: ಈಶ್ವರ ಖಂಡ್ರೆರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ. ಡೀಮ್ಡ್ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. |
![]() | ಬಂಡೀಪುರದಲ್ಲಿ ಆನೆ ಸಾವು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆಬಂಡೀಪುರ ಅರಣ್ಯದಲ್ಲಿ ಆನೆ ‘ಅಕ್ಕಿ ರಾಜ’ ಸಾವನ್ನಪ್ಪಿರುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಘಳಿಗೆ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ. |
![]() | ದೇವನಹಳ್ಳಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು: ಸಚಿವ ಈಶ್ವರ್ ಖಂಡ್ರೆದೇವನಹಳ್ಳಿ ಸಮೀಪದ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಸೂಚಿಸಿದರು. |
![]() | ಚಿರತೆ ಸೆರೆಹಿಡಿಯಲು ಅಧಿಕಾರಿಗಳಿಂದ ಸರ್ವಪ್ರಯತ್ನ; ಎಚ್ಚರಿಕೆಯಿಂದಿರಿ: ಅರಣ್ಯ ಸಚಿವ ಈಶ್ವರ್ ಖಂಡ್ರೆಕಳೆದ ಮೂರು ದಿನಗಳಿಂದ ನಗರದ ಜನವಸತಿ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ಸರ್ವಪ್ರಯತ್ನ ನಡೆಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಹೇಳಿದ್ದಾರೆ. |
![]() | ಹುಲಿ ಉಗುರು ವಿವಾದ: ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು 2 ತಿಂಗಳಲ್ಲಿ ಸರ್ಕಾರಕ್ಕೆ ಒಪ್ಪಿಸಲು ಸೂಚನೆವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಹೊಂದಿರುವವರು ಎರಡು ತಿಂಗಳೊಳಗೆ ಅವುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶನಿವಾರ ಹೇಳಿದ್ದಾರೆ. |
![]() | ನಕಲಿ ಉಗುರನ್ನೂ ಧರಿಸುವುದು ಬೇಡ.. ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶದ ಕಾನೂನು ಬಗ್ಗೆ ಚರ್ಚೆ: ಸಚಿವ ಈಶ್ವರ್ ಖಂಡ್ರೆಉಗುರು, ಚರ್ಮ ಸೇರಿದಂತೆ ವನ್ಯಜೀವಿಗಳ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸುವ ಕೊನೆಯ ಅವಕಾಶ ನೀಡುವ ಕಾನೂನು ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳ ಕುರಿತು ಪರಾಮರ್ಶಿಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. |
![]() | ಕಾನೂನಿಗೆ ಮೀರಿದವರು ಯಾರೂ ಇಲ್ಲ, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ: ಈಶ್ವರ್ ಖಂಡ್ರೆವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರಲ್ಲಿ ಜಾರಿಗೆ ಬಂದಿದೆ. ಅದಾದ ನಂತರ 80ರ ದಶಕದಲ್ಲಿ,2002ರಲ್ಲಿ, 2022ರಲ್ಲಿ ತಿದ್ದುಪಡಿಯಾಯಿತು. |
![]() | ಮಾಲಿನ್ಯಕಾರರಿಂದ ದಂಡ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ: ಸಚಿವ ಈಶ್ವರ್ ಖಂಡ್ರೆರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ) 2,900 ಕೋಟಿ ರೂಪಾಯಿ ದಂಡದ ಹಣವನ್ನು ಮಾಲಿನ್ಯಕಾರರಿಂದ ವಸೂಲಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, ದಂಡದ ಹಣವನ್ನು ಸೂಕ್ತ ರೀತಿಯಲ್ಲಿ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆಯವರು ಸೋಮವಾರ ಹೇಳಿದರು. |
![]() | ಅರಣ್ಯ ಭೂಮಿ ಮೇಲೆ ಬರದ ಪರಿಣಾಮ ಕುರಿತು ಶೀಘ್ರದಲ್ಲೇ ಸಮೀಕ್ಷೆ: ಸಚಿವ ಈಶ್ವರ್ ಖಂಡ್ರೆರಾಜ್ಯದಲ್ಲಿ ಬರಪೀಡಿತ ಪ್ರದೇಶಗಳ ಸಮೀಕ್ಷೆಯನ್ನು ಕೇಂದ್ರ ತಂಡ ಪೂರ್ಣಗೊಳಿಸಿದ್ದು, ರಾಜ್ಯದ ಅರಣ್ಯಗಳ ಮೇಲೆ ಬರ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳ ಕುರಿತು ಮತ್ತೊಂದು ಸಮೀಕ್ಷೆಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಅವರು ಸೋಮವಾರ ಹೇಳಿದರು. |
![]() | ನೆನೆಗುದಿಗೆ ಬಿದ್ದಿರುವ ಹೊನ್ನಾವರ ಬಂದರು ಯೋಜನೆ ಆರಂಭಿಸಲು ಕ್ರಮ: ಈಶ್ವರ್ ಖಂಡ್ರೆಹೂಡಿಕೆದಾರರನ್ನು ಆಕರ್ಷಿಸಲು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಮೆರಿಕದಲ್ಲಿದ್ದಾರೆ. ಆದರೆ ಈಗಾಗಲೇ ಕರ್ನಾಟಕದಲ್ಲಿ ಬಂಡವಾಳ ಹೂಡಿರುವ ವಿದೇಶಿ ಉದ್ಯಮಿಗಳ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿವೆ. |
![]() | ಒತ್ತುವರಿ ತೆರವುಗೊಳಿಸುವುದೇ ಅರಣ್ಯ ಹುತಾತ್ಮರಿಗೆ ಸಲ್ಲಿಸುವ ನಿಜವಾದ ಗೌರವ: ಈಶ್ವರ ಖಂಡ್ರೆಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಬೇಕಾದರೆ ಎಲ್ಲ ಒತ್ತುವರಿ ತೆರವುಗೊಳಿಸಿ, ಅತಿಕ್ರಮಣದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. |
![]() | ಮಾನವ-ಆನೆ ಸಂಘರ್ಷ ತಡೆಗೆ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧ: ಸಚಿವ ಈಶ್ವರ ಖಂಡ್ರೆರಾಜ್ಯದಲ್ಲಿ ಮಾನವ- ಪ್ರಾಣಿ ಸಂಘರ್ಷವನ್ನು ಎದುರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಹಂತ ಹಂತವಾಗಿ ಈ ಸಂಘರ್ಷವನ್ನು ನಿಭಾಯಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಬುಧವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ ಪ್ರಾಣಿ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಸಾವು: ಈಶ್ವರ್ ಖಂಡ್ರೆರಾಜ್ಯದಲ್ಲಿ ಇತ್ತೀಚಿಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ವನ್ಯ ಪ್ರಾಣಿಗಳ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ ಎಂದು ಅರಣ್ಯ ಸಚಿವ... |