- Tag results for Experts
![]() | ಮುಂಗಾರು ಕೊರತೆ: ಮುಂದಿನ ಬೇಸಿಗೆಗಾಗಿ ಈಗಿನಿಂದಲೇ ನೀರು ಉಳಿಸಲು ಪ್ರಾರಂಭಿಸಿ; ತಜ್ಞರ ಸಲಹೆಈಗಿನಿಂದಲೇ ನಗರ ಪ್ರದೇಶಗಳಿಗೆ ಮತ್ತು ನೀರಾವರಿಗೆ ಪಡಿತರ ರೀತಿಯಲ್ಲಿ ನೀರು ಸರಬರಾಜು ಅಂದರೆ ದೈನಂದಿನ ನೀರಿನ ಬಳಕೆಯನ್ನು ಸೀಮಿತಗೊಳಿಸುವ (rationing water supply) ಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. |
![]() | ಭಾರತ-ಕೆನಡಾ ರಾಜತಾಂತ್ರಿಕ ಸಂಬಂಧ ಉದ್ವಿಗ್ನ: ವ್ಯಾಪಾರ, ಹೂಡಿಕೆ ಮೇಲೆ ಪರಿಣಾಮ ಬೀರಲ್ಲ- ತಜ್ಞರುಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಸಂಬಂಧ ಉದ್ವಿಗ್ನಗೊಂಡಿದ್ದು, ಇದು ಎರಡೂ ದೇಶಗಳ ನಡುವಿನ ವ್ಯಾಪಾರ ಮತ್ತು ಹೂಡಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಏಕೆಂದರೆ ಆರ್ಥಿಕ ಸಂಬಂಧಗಳು ವಾಣಿಜ್ಯ... |
![]() | ಕಾರವಾರ: ಅಪರೂಪ ಪ್ರಭೇದದ ಬೃಹತ್ ತಿಮಿಂಗಿಲದ ಮೃತದೇಹ ಪತ್ತೆಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮುಗಳಿ ಕಡಲ ತೀರದಲ್ಲಿ ಅಪರೂಪ ಪ್ರಭೇದದ ಬೃಹತ್ ತಿಮಿಂಗಿಲದ ಮೃತದೇಹವೊಂದು ಪತ್ತೆಯಾಗಿದೆ. |
![]() | 'ಇಂಡಿಯಾ' ಹೆಸರನ್ನು 'ಭಾರತ' ಎಂದು ಬದಲಿಸಲು ಪ್ರಕ್ರಿಯೆ ಏನು? ಕಾನೂನು ಏನು ಹೇಳುತ್ತದೆ, ತಜ್ಞರು ಏನಂತಾರೆ?ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಪ್ರತಿಸ್ಪರ್ಧಿಯಾಗಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. |
![]() | ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ತಜ್ಞರ ಖಂಡನೆಕೇಂದ್ರ ಸರ್ಕಾರ ಚರ್ಚಿಸುತ್ತಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಗೆ ಸಮಾಜಶಾಸ್ತ್ರಜ್ಞರು, ಹೋರಾಟಗಾರರು ಮತ್ತು ಕಾನೂನು ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಕಾವೇರಿ ವಿವಾದ: ದೆಹಲಿಯಲ್ಲಿ ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಕಾನೂನು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. |
![]() | ಕೊಡಗಿಗೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ದುರಂತಕ್ಕೆ ದಾರಿ ಎಂದ ತಜ್ಞರು!ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಅದರಲ್ಲೂ ಆಗಸ್ಟ್ 11 ರ ಸುದೀರ್ಘ ವಾರಾಂತ್ಯದಲ್ಲಿ ಪ್ರಸಿದ್ಧ ಪ್ರವಾಸಿ ತಾಣ ರಾಜಾ ಸೀಟ್ಗೆ 30,000 ಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ. |
![]() | ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದಲ್ಲಿ ಮೀನು ಸಾರು: ಹೈ ಪ್ರೋಟೀನ್ ಎಂದ ತಜ್ಞರು, ಸಹಮತರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರ ನೀಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸಸ್ಯಾಹಾರ, ಮಾಂಸಾಹಾರದ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿವೆ. ಕಳೆದ ಕೆಲ ವರ್ಷಗಳಿಂದ ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ... |
![]() | ಉಡುಪಿ: ನೀರಿನಲ್ಲಿ ಕೊಚ್ಚಿಹೋಗಿ 40 ಗಂಟೆಯಾದರೂ ಇನ್ನೂ ಸಿಗದ ಶರತ್ ಮೃತದೇಹ, ಮುಳುಗು ತಜ್ಞರಿಂದ ಹುಡುಕಾಟಉಡುಪಿ ಜಿಲ್ಲೆಯ ಕೊಲ್ಲೂರು ಸಮೀಪ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ಹೋಗಿ ಬಂಡೆಯ ಮೇಲೆ ನಿಂತುಕೊಂಡು ಇನ್ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಬಿದ್ದ ಭದ್ರಾವತಿಯ ಯುವಕ ಶರತ್ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ. |
![]() | ಬಿಜೆಪಿ-ಜೆಡಿಎಸ್ ಮೈತ್ರಿ: ಎಚ್.ಡಿ ಕುಮಾರಸ್ವಾಮಿಯದ್ದು ಅಲ್ಪಾವಧಿ ಕನಸು; ರಾಜಕೀಯ ತಜ್ಞರ ಅಭಿಪ್ರಾಯಬಿಜೆಪಿ ಬೆಂಬಲದೊಂದಿಗೆ ಕೆಲವು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಜೆಡಿಎಸ್ ಹೊಂದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸಿದೆ. ಆದರೆ, ಈ ಪ್ರಸ್ತಾವನೆ ಆರಂಭಿಕ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ. |
![]() | ಜುಲೈ 7ರಂದು ಬಜೆಟ್ ಮಂಡನೆ: 'ಗ್ಯಾರಂಟಿ' ಅನುಷ್ಠಾನಕ್ಕೆ ಸರ್ಕಾರದಿಂದ ಸಂಪನ್ಮೂಲ ಸಂಗ್ರಹ ಹೇಗೆ? ಆರ್ಥಿಕ ತಜ್ಞರು ಏನಂತಾರೆ?ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಜುಲೈ 7ರಂದು ಮಂಡಿಸಲಿರುವ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಾಂಗ್ರೆಸ್ ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುತ್ತದೆ, ಹೆಚ್ಚುವರಿ ಅನುದಾನವನ್ನು ಯಾವ ರೀತಿ ಬಿಡುಗಡೆ ಮಾಡುತ್ತದೆ ಎಂಬುದೇ ಎಲ್ಲರ ಕುತೂಹಲ. |
![]() | ಮುಂಗಾರಿನಲ್ಲಿ ಭಾರೀ ಮಳೆ ನಿರೀಕ್ಷೆ: ಬೆಂಗಳೂರಿಗರಿಗೆ ತಜ್ಞರ ಎಚ್ಚರಿಕೆ, ನಗರವಾಸಿಗಳು ಇವನ್ನು ಪಾಲಿಸಿ...ಇತ್ತೀಚೆಗೆ ಭಾರೀ ಮಳೆಗೆ ಬೆಂಗಳೂರಿನ ಹೃದಯ ಭಾಗ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದ ಕಾರು ಮುಳುಗಿ ಮೃತಪಟ್ಟ ನಂತರ, ಮುಂಗಾರು ಆಗಮನದ ಹಿನ್ನೆಲೆಯಲ್ಲಿ ನಾಗರಿಕರು ಪ್ರಯಾಣಿಸುವಾಗ ಎಚ್ಚರವಾಗಿರಬೇಕು ಎಂದು ತಜ್ಞರು ಮತ್ತು ಕಾರ್ಯಕರ್ತರು ಸಲಹೆ ನೀಡಿದ್ದಾರೆ. |
![]() | ಕಾಂಗ್ರೆಸ್ ಗೆಲ್ಲಿಸಿದ ಗ್ಯಾರಂಟಿ ಕಾರ್ಡ್: ಉಚಿತ ಭರವಸೆಗಳು ಜಾರಿಯಾಗುವುದೇ..? ಆರ್ಥಿಕ ತಜ್ಞರು ಹೇಳೋದೇನು...?ಉಚಿತ ಭರವಸೆಗಳ ಗ್ಯಾರಂಟಿ ಕಾರ್ಡ್ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಭೇರಿ ಭಾರಿಸಿದೆ. 135 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ರಾಜ್ಯದ ಗದ್ದುಗೆ ಹಿಡಿದಿದೆ. ಆದರೆ ಇದೀಗ ರಾಜ್ಯದ ಜನರ ಚಿತ್ತ ಕಾಂಗ್ರೆಸ್ ಘೋಷಿಸಿರುವ ಉಚಿತಗಳ ಭರವಸೆಯ ಜಾರಿ ಮೇಲೆ ನೆಟ್ಟಿದೆ. |
![]() | ಪಕ್ಷಗಳ ಪ್ರಣಾಳಿಕೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಭರಪೂರ ಭರವಸೆ, ಆದರೆ ವಿಶೇಷತೆಯಿಲ್ಲ: ತಜ್ಞರ ಅಭಿಮತಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ನೀಡಿರುವ ಆರೋಗ್ಯ ಭರವಸೆಗಳು ಸಾಮಾನ್ಯವಾಗಿದ್ದು, ಕರ್ನಾಟಕದ ಆರೋಗ್ಯ ಸೂಚ್ಯಂಕವನ್ನು ಸುಧಾರಿಸುವಲ್ಲಿ ಕೊಡುಗೆ ನೀಡುವ ಸಾಧ್ಯತೆಗಳು ಕಡಿಮೆ, ಪ್ರಣಾಳಿಕೆಯಲ್ಲಿ ವಿಶೇಷತೆ ಕಂಡುಬರುತ್ತಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಚುನಾವಣೆಯಲ್ಲಿ ಕ್ರಿಮಿನಲ್ ಗಳು ಸ್ಪರ್ಧಿಸಬಹುದಾದರೆ, ಕೈದಿಗಳಿಗೆ ಮತದಾನದ ಹಕ್ಕು ಏಕಿಲ್ಲ?ಜೈಲಿನಲ್ಲಿರುವ ಕೈದಿಗಳಿಗೆ ಅವರ ಹಕ್ಕು ಚಲಾಯಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ನಾಯಕರು ಜೈಲಿನಲ್ಲಿದ್ದರೂ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. |