social_icon
  • Tag results for FIR

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಹೊತ್ತಿ ಉರಿದ ಲಾರಿಗಳು

ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ.

published on : 29th May 2023

ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಯಿಂದ ಬಾಲಕ ಸಾವು: ಪಿಡಿಒ ಅಮಾನತು, ಎಫ್‌ಐಆರ್ ದಾಖಲು

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಿದೆ.

published on : 27th May 2023

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟದಿಂದ 12 ಮಂದಿ ಸಾವು; ಜನರಲ್ಲಿ ಕ್ಷಮೆಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 12 ಜನರು ಮೃತಪಟ್ಟು, ಅನೇಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ರಾಜ್ಯದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾ ಪ್ರದೇಶದ ಜನರಲ್ಲಿ ಕ್ಷಮೆಯಾಚಿಸಿದರು.

published on : 27th May 2023

ಆರ್ಥಿಕ ಬಿಕ್ಕಟ್ಟು: ಮೇ 28 ರವರೆಗೆ ಎಲ್ಲಾ ಗೋ ಫಸ್ಟ್ ವಿಮಾನ ರದ್ದು

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಗೋ ಫಸ್ಟ್ ವಿಮಾನಯಾನ ಸಂಸ್ಥೆ ಮೇ 28 ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಮೇ. 26 ರವರೆಗೆ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು. 

published on : 26th May 2023

ಅಧಿಕಾರದ ಪಿತ್ತ ನೆತ್ತಿಗೇರಿರುವ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಅಶ್ವತ್ಥನಾರಾಯಣ

ಜನ ಕಾಂಗ್ರೆಸ್ಸಿಗೆ ಅಧಿಕಾರ ಕೊಟ್ಟಿದ್ದಾರೆ. ಅದನ್ನು ತಿಳಿದು ಸಮಯ ಮತ್ತು ಶ್ರಮವನ್ನು ಜನಪರ ಕೆಲಸಗಳಿಗೆ ಬಳಸಬೇಕು. ಅದಕ್ಕೆ ಬದಲಾಗಿ ದ್ವೇಷದ ರಾಜಕಾರಣ ಮಾಡುವುದು ಒಳ್ಳೆಯದಲ್ಲ. ಎರಡೇ ವಾರದಲ್ಲಿ ಕಾಂಗ್ರೆಸಿಗೆ ಅಧಿಕಾರ‌ ನೆತ್ತಿಗೇರಿರುವುದನ್ನು ಇದು ತೋರಿಸುತ್ತದೆ ಎಂದು ಅಶ್ವತ್ಥನಾರಾಯಣ ಟೀಕಿಸಿದ್ದಾರೆ.

published on : 26th May 2023

ಕೇಂದ್ರ ಸಚಿವ ಗಡ್ಕರಿಗೆ ಕೊಲೆ ಬೆದರಿಕೆ ಪ್ರಕರಣ: ಎನ್‌ಐಎಯಿಂದ ಎಫ್‌ಐಆರ್ ದಾಖಲು

ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವವರಿಂದ ಕೊಲೆ ಬೆದರಿಕೆ ಕರೆ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಎಫ್ಐಆರ್ ದಾಖಲಿಸಿಕೊಂಡಿದ್ದು, ಈ ಮೂಲಕ ಪ್ರಕರಣದ ತನಿಖೆ ಹೊಸ ತಿರುವುದು ಪಡೆದುಕೊಂಡಿದೆ.

published on : 26th May 2023

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ: ಎಫ್‌ಐಆರ್ ದಾಖಲು

ಗಂಗಾ ಕಲ್ಯಾಣ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

published on : 25th May 2023

ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಹೇಳಿಕೆ: ಅಶ್ವತ್ಥನಾರಾಯಣ್ ವಿರುದ್ಧ ಎಫ್ಐಆರ್ ದಾಖಲು

ಕಳೆದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮಾಜಿ ಸಚಿವ ಡಾ.ಸಿ. ಎನ್. ಅಶ್ವಥ್ ನಾರಾಯಣ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ. 

published on : 24th May 2023

ಬೆಂಗಳೂರಿನ ಜೆಪಿ ನಗರದಲ್ಲಿನ ಒಣ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿ ಬೆಂಕಿ ಅವಘಡ; 10 ಲಕ್ಷ ರೂ. ನಷ್ಟ

ಜೆ.ಪಿ. ನಗರದಲ್ಲಿ ಶನಿವಾರ ಸಂಜೆ ಒಣ ತ್ಯಾಜ್ಯ ಸಂಗ್ರಹಣೆ (ಡಿಡಬ್ಲ್ಯುಸಿಸಿ) ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. 

published on : 22nd May 2023

ದುರಂತ ಘಟನೆ: ಬೆಂಗಳೂರಿನ ಜಲಾವೃತಗೊಂಡ ಅಂಡರ್‌ಪಾಸ್‌ನಲ್ಲಿ ಸಿಲುಕಿ 23 ವರ್ಷದ ಮಹಿಳೆ ಸಾವು; ಎಫ್‌ಐಆರ್‌ ದಾಖಲು

ಭಾನುವಾರ ರಾಜ್ಯದಾದ್ಯಂತ ಮಳೆ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಅವಘಡಗಳು ಸಂಭವಿಸಿವೆ. ಬೆಂಗಳೂರು ನಗರದಲ್ಲಿ ಜಲಾವೃತಗೊಂಡಿದ್ದ ಅಂಡರ್‌ಪಾಸ್‌ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ. 

published on : 22nd May 2023

ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಏಪ್ರಿಲ್ ಒಂದೇ ತಿಂಗಳಲ್ಲಿ 6.56 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ

ಟಿಕೆಟ್ ರಹಿತವಾಗಿ ಪ್ರಯಾಣಿಸುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ತೀವ್ರಗೊಳಿಸಿದ್ದ ಬಿಎಂಟಿಸಿಯು ಏಪ್ರಿಲ್ ಒಂದೇ ತಿಂಗಳಿನಲ್ಲಿ ದಂಡದ ರೂಪದಲ್ಲಿ ಒಟ್ಟು 6.56 ಲಕ್ಷ ರೂ ಹಣವನ್ನು ಸಂಗ್ರಹಿಸಿದೆ.

published on : 21st May 2023

ದೋಷ ಪತ್ತೆ ಮಾಡಿದ ಕೇರಳ ಯುವಕನಿಗೆ ಅಮೆರಿಕಾದ ಸಂಸ್ಥೆಯಿಂದ 25 ಲಕ್ಷ ರೂ. ಬಹುಮಾನ!

ಸೈಬರ್-ಸೆಕ್ಯುರಿಟಿ ಎಕ್ಸ್‌ಪರ್ಟ್ ಅಥವಾ ನೈತಿಕ ಹ್ಯಾಕರ್ ಆಗುವುದು ಆತನ ಕನಸಾಗಿತ್ತು. ಇನ್ು ಮಿಸ್ಟರ್ ರೋಬೋಟ್ ಮತ್ತು ಬ್ಲ್ಯಾಕ್ ಮಿರರ್‌ನಂತಹ ಇಂಗ್ಲಿಷ್ ವೆಬ್ ಸರಣಿಗಳು ಅದನ್ನು ಮುಂದುವರಿಸಲು ಆತನನ್ನು ಪ್ರೇರೇಪಿಸಿತು. 

published on : 20th May 2023

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿ- ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 20th May 2023

ತುಮಕೂರು: ಬೈಕ್ ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಸ್ಫೋಟ; ಒಬ್ಬರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

ಆಕಸ್ಮಿಕ ಅಗ್ನಿ ಅವಘಡಗಳು ಎಂದು ಇಂತಹ ಘಟನೆಗಳೇ ಎನ್ನಬಹುದು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನ್ನು ದ್ವಿಚಕ್ರ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬೆಂಕಿ ಹತ್ತಿ ಉರಿದು ಸ್ಫೋಟಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

published on : 20th May 2023

ಪ್ರಧಾನಿ ಮೋದಿ ಅವರದ್ದು FAST ನಡೆ: 2 ಸಾವಿರ ರೂ. ನೋಟು ನಿಷೇಧಕ್ಕೆ ಕಾಂಗ್ರೆಸ್ ಟೀಕೆ!

2,000 ರೂಪಾಯಿ ನೋಟುಗಳನ್ನು ನಿಷೇಧಿಸಿರುವ ಬಗ್ಗೆ ಕಾಂಗ್ರೆಸ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ಈ ನಡೆ ನಮ್ಮ ಸ್ವಯಂ ಘೋಷಿತ ವಿಶ್ವಗುರುವಿನ ಎಂದಿನಂತೆ ಮಾಡುವ ಮೊದಲು ನಿರ್ಧಾರ ಕೈಗೊಂಡು ಆ ನಂತರ ಚಿಂತಿಸುವ ನಡೆಯಾಗಿದೆ ಎಂದು ಹೇಳಿದೆ.

published on : 20th May 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9