- Tag results for FIR
![]() | ಕಣ್ಣೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ; ಗರ್ಭಿಣಿ ಮಹಿಳೆ, ಪತಿ ಸಜೀವ ದಹನಕಣ್ಣೂರು ಜಿಲ್ಲಾಸ್ಪತ್ರೆ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಗುರುವಾರ ನಡೆದಿದೆ. |
![]() | ಏಪ್ರಿಲ್-ನವೆಂಬರ್ ವರೆಗೆ ಭಾರತೀಯ ಸಂಸ್ಥೆಗಳಿಂದ 5.06 ಲಕ್ಷ ಕೋಟಿ ರೂ. ಸಂಗ್ರಹ; ಸಾಲದ್ದೇ ಸಿಂಹಪಾಲು!ಭಾರತೀಯ ಕಂಪನಿಗಳು ಏಪ್ರಿಲ್-ನವೆಂಬರ್ ಅವಧಿಯಲ್ಲಿ ಈಕ್ವಿಟಿ ಹಾಗೂ ಸಾಲದ ಮಾರ್ಗಗಳಿಂದ 5.06 ಲಕ್ಷ ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ. |
![]() | ಜಾಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ; 14 ಮಂದಿ ಸಾವು!ಜಾರ್ಖಂಡ್ ನ ಧನ್ಬಾದ್ ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. |
![]() | ಸೇಲಂ: ಬೆಂಗಳೂರಿಗೆ ಹೊರಟಿದ್ದ ಬಸ್ಗೆ ಹೊತ್ತಿಕೊಂಡ ಬೆಂಕಿ, ಹತ್ತು ಮಂದಿ ಪ್ರಯಾಣಿಕರಿಗೆ ಸುಟ್ಟಗಾಯಸೋಮವಾರ ಮುಂಜಾನೆ ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಿಂದ ಹಲವರು ಜಿಗಿದಿದ್ದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪ್ರಜಾಧ್ವನಿ ಯಾತ್ರೆ ಎರಡನೇ ಹಂತದ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಹಾಲಿ ಶಾಸಕರಿಗೆ ಮಣೆ!ಮೊದಲ ಪಟ್ಟಿಯಲ್ಲಿ ಸುಮಾರು 120 ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತ ಪಕ್ಷವು ತನ್ನ ಹಾಲಿ ಶಾಸಕರಿಗೆ ಟಿಕೆಟ್ ಖಚಿತಪಡಿಸುವ ಮೂಲಕ ಸೇಫ್ ಗೇಮ್ ಆಡುತ್ತಿರುವ ಹಿನ್ನೆಲೆಯಲ್ಲಿ, ವಿರೋಧ ಪಕ್ಷ ಕಾಂಗ್ರೆಸ್ ಹಾಲಿ ಶಾಸಕರನ್ನು ಕೈಬಿಡಲು ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ. |
![]() | ಜಾರ್ಖಂಡ್: ಧನ್ಬಾದ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ವೈದ್ಯ ದಂಪತಿ ಸೇರಿ ಐವರು ಸಾವುಜಾರ್ಖಂಡ್ ನ ಧನ್ಬಾದ್ನಲ್ಲಿರುವ ಆರ್ತಿ ಸ್ಮಾರಕ ನರ್ಸಿಂಗ್ ಹೋಂನ ಸ್ಟೋರ್ ರೂಮ್ನಲ್ಲಿ ಅಗ್ನಿ ಅವಘಡ ಸಂಭವಿಸಿ ವೈದ್ಯ ದಂಪತಿ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. |
![]() | ಉತ್ತರ ಪ್ರದೇಶ: ವ್ಯಕ್ತಿಗೆ ಥಳಿಸಿ, ಹಣ ದೋಚಿದ್ದ 6 ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶವ್ಯಕ್ತಿಯೊಬ್ಬರಿಗೆ ಥಳಿಸಿ ಹಣ ದೋಚಿದ ಆರೋಪದ ಮೇಲೆ ಆರು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ... |
![]() | ಬೆಂಗಳೂರು: ಆರ್ಕಿಡ್ಸ್ ದಿ ಇಂಟರ್ ನ್ಯಾಷನಲ್ ಸ್ಕ್ಯೂಲ್ ನ ಮತ್ತೊಂದು ಬ್ರ್ಯಾಂಚ್ ವಿರುದ್ಧ ಎಫ್ ಐಆರ್ಆರ್ಕಿಡ್ಸ್ ದಿ ಇಂಟರ್ ನ್ಯಾಷನಲ್ ಸ್ಕ್ಯೂಲ್ ನ ನಾಗರಭಾವಿ ಬ್ರ್ಯಾಂಚ್ ವಿರುದ್ಧ ಬುಧವಾರ ಎಫ್ ಐಆರ್ ದಾಖಲಿಸಲಾಗಿದೆ. ಇದು ಈ ಶಾಲೆ ವಿರುದ್ಧ ದಾಖಲಾಗಿರುವ ನಾಲ್ಕನೇ ಪ್ರಮುಖ ದೂರು ಹಾಗೂ ಕಳೆದ ಆರು ತಿಂಗಳಲ್ಲಿ ದಾಖಲಾದ ಮೂರನೇ ಎಫ್ಐಆರ್ ಆಗಿದೆ. |
![]() | ಅಗ್ನಿವೀರರು, ಮಹಿಳಾ ತಂಡ: ಹಲವು ಪ್ರಥಮಗಳಿಗೆ ಸಾಕ್ಷಿಯಾದ 74ನೇ ಗಣರಾಜ್ಯೋತ್ಸವಭಾರತದ 74ನೇ ಗಣರಾಜ್ಯೋತ್ಸವ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಅದ್ದೂರಿಯಾಗಿ ನೆರವೇರಿತು. ಅದರೊಟ್ಟಿಗೆ ಈ ಗಣರಾಜ್ಯೋತ್ಸವ ಹಲವು ಪ್ರಥಮಗಳಿಗೆ ಸಾಕ್ಷಿಯಾಗಿದೆ. |
![]() | ಮಂಗಳೂರು: ವ್ಯಾನ್ನಲ್ಲಿಯೇ ಬೆಂಕಿ ಹಚ್ಚಿಕೊಂಡ 46 ವರ್ಷದ ವ್ಯಕ್ತಿಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ: ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಕೇಸ್ ದಾಖಲುರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು. |
![]() | ಟೆಕ್ ಸಂಸ್ಥೆಗಳಲ್ಲಿನ ಸಾಮೂಹಿಕ ಉದ್ಯೋಗ ಕಡಿತದ ಬಗ್ಗೆ ಗಮನಹರಿಸಿ, ಸರಿಯಾದ ಕ್ರಮ ತೆಗೆದುಕೊಳ್ಳಿ: ಅರವಿಂದ್ ಕೇಜ್ರಿವಾಲ್ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ. |
![]() | ಗೂಗಲ್ ನಿಂದ 12,000 ಉದ್ಯೋಗಿಗಳ ವಜಾ; 'ಕ್ಷಮಿಸಿ' ಎಂದ ಸುಂದರ್ ಪಿಚೈಟೆಕ್ ದೈತ್ಯ ಮೈಕ್ರೋಸಾಫ್ಟ್ ಸೇರಿದಂತೆ ಹಲವು ಟೆಕ್ ಕಂಪನಿಗಳು ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆಸಿದ್ದು, ಗೂಗಲ್ ಮಾತೃ ಸಂಸ್ಥೆ ಆಲ್ಫಾಬೆಟ್ 12,000 ಉದ್ಯೋಗಗಳನ್ನು ತೆಗೆದುಹಾಕುವುದಾಗಿ ಶುಕ್ರವಾರ ಘೋಷಿಸಿದೆ. |