social_icon
  • Tag results for FLOODS

ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ

2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ವಿನಾಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

published on : 15th September 2023

ಲಿಬಿಯಾದಲ್ಲಿ ಭೀಕರ ಪ್ರವಾಹ: 5 ಸಾವಿರ ಮಂದಿ ಸಾವು, 10 ಸಾವಿರ ಮಂದಿ ನಾಪತ್ತೆ, ಭಾರತ ಸಂತಾಪ

ಲಿಬಿಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕನಿಷ್ಟ 5 ಸಾವಿರ ಮಂದಿ ಸಾವಿಗೀಡಾಗಿದ್ದು, 10 ಸಾವಿರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

published on : 14th September 2023

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ಐವರು ಬಲಿ; ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಣೆ

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಮತ್ತು ಮೇಘಸ್ಫೋಟದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಕೆಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

published on : 24th August 2023

ಹಿಮಾಚಲ ಪ್ರದೇಶ ಪ್ರವಾಹ: 250ಕ್ಕೂ ಹೆಚ್ಚು ಜನರ ಸಾವಿನ ನಂತರ ಎಚ್ಚೆತ್ತ ಸರ್ಕಾರ, ರಸ್ತೆ ನಿರ್ಮಾಣ ನಿಯಮದಲ್ಲಿ ಬದಲಾವಣೆ

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 250ಕ್ಕೂ ಮಂದಿ ಸಾವನ್ನಪ್ಪಿದ್ದ ನಂತರ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನಿಯಮಗಳನ್ನು ರಸ್ತೆ ನಿರ್ಮಾಣದಲ್ಲಿ ನಿಯಮಗಳನ್ನು ಬದಲಾಯಿಸಿದ್ದಾರೆ. ರಾಜ್ಯದ ಎಲ್ಲಾ ರಸ್ತೆಗಳಿಗೆ ಸರಿಯಾದ ಒಳಚರಂಡಿ ಮತ್ತು ಅಡ್ಡ ಚರಂಡಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುವುದು ಎಂದು ಅವರು ಶುಕ್ರವಾರ ಹೇಳಿದ್ದಾರೆ.

published on : 18th August 2023

ಮಹಾರಾಷ್ಟ್ರ: ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ

ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಮಹಾಗಾಂವ್ ತಾಲೂಕಿನಲ್ಲಿ ಭಾರೀ ಮಳೆಯ ನಡುವೆ ಪ್ರವಾಹದಲ್ಲಿ ಸಿಲುಕಿರುವ 45 ಜನರನ್ನು ರಕ್ಷಿಸಲು ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

published on : 22nd July 2023

ಪಿತೂರಿಯಿಂದ ದೆಹಲಿಗೆ ಪ್ರವಾಹ ಪರಿಸ್ಥಿತಿ; ಬಿಜೆಪಿಯ ನಿಷ್ಕ್ರಿಯತೆಯನ್ನು ಆರೋಪಿಸಿದ ಆಮ್ ಆದ್ಮಿ ಪಕ್ಷ

ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವುದಕ್ಕೆ ಬಿಜೆಪಿಯ ಪಿತೂರಿಯೇ ಕಾರಣ ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡಿದೆ.

published on : 15th July 2023

ಮಳೆ ಅವಾಂತರದಿಂದ ಹಿಮಾಚಲಕ್ಕೆ 8,000 ಕೋಟಿ ರೂ. ನಷ್ಟ: ಕೇಂದ್ರದಿಂದ ಮಧ್ಯಂತರ ಪರಿಹಾರ ಕೋರಿದ ಸಿಎಂ

ಭಾರೀ ಮಳೆಯಿಂದ ಉಂಟಾದ ಹಾನಿಯ ತೀವ್ರತೆಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿ ನೆರವು ನೀಡುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. 

published on : 15th July 2023

3 ದಿನದಿಂದ ಮಳೆಯಿಲ್ಲ.. ಆದರೂ ಪ್ರವಾಹ; ಮೆಟ್ರೋಗೆ ಸ್ಪೀಡ್ ಲಿಮಿಟ್, ಕುಡಿಯುವ ನೀರಿಗೂ ತಾತ್ವಾರ, ಅಗತ್ಯ ವಸ್ತುಗಳ ಟ್ರಕ್‌ಗಳಿಗೆ ಮಾತ್ರ ದೆಹಲಿಯಲ್ಲಿ ಅವಕಾಶ!!

ರಾಷ್ಟ್ರರಾಜಧಾನಿ ದೆಹಲಿ ಅಕ್ಷರಶಃ ಪ್ರವಾಹಕ್ಕೆ ಸಿಲುಕಿದ್ದು, ಕಳೆದ ಮೂರು ದಿನದಿಂದ ದೆಹಲಿಯಲ್ಲಿ ಮಳೆಯಾಗಿಲ್ಲ.. ಆದರೂ ದೆಹಲಿಯಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ದೆಹಲಿ ಮೆಟ್ರೋಗೆ ಸ್ಪೀಡ್ ಲಿಮಿಟ್ ಹೇರಲಾಗಿದ್ದು, ಕುಡಿಯುವ ನೀರಿನ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಅಗತ್ಯ ವಸ್ತುಗಳ ಟ್ರಕ್‌ಗಳಿಗೆ ಮಾತ್ರ ದೆಹಲಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದ

published on : 13th July 2023

ಜಮ್ಮು ಮತ್ತು ಕಾಶ್ಮೀರ: ದಿಢೀರ್ ಪ್ರವಾಹದಿಂದ ನದಿಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸೈನಿಕರ ಮೃತದೇಹಗಳು ಪತ್ತೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 9th July 2023

ಅಸ್ಸಾಂ ಪ್ರವಾಹ: 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್

ಅಸ್ಸಾಂನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಭಾನುವಾರ 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ

published on : 25th June 2023

ಅಸ್ಸಾಂ ಪ್ರವಾಹ: ಸಿಎಂ ಹಿಮಂತ್ ಬಿಸ್ವಾ ಶರ್ಮಾರೊಂದಿಗೆ ಅಮಿತ್ ಶಾ ಮಾತುಕತೆ, ಅಗತ್ಯ ನೆರವು ನೀಡುವ ಭರವಸೆ

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರವಾಗಿರುವುದರಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

published on : 25th June 2023

ಕಾಂಗೋದಲ್ಲಿ ಭಾರೀ ಪ್ರವಾಹ: 178ಕ್ಕೂ ಹೆಚ್ಚು ಮಂದಿ ಸಾವು, ಹಲವರು ನಾಪತ್ತೆ

ಕಾಂಗೊ ಪ್ರಜಾತಾಂತ್ರಿಕ ಗಣರಾಜ್ಯದ ದಕ್ಷಿಣ ಕಿವು ಪ್ರಾಂತದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಹಾಗೂ ಪ್ರವಾಹ ಉಂಟಾಗಿದ್ದು, ಪ್ರವಾಹದ ಪರಿಣಾಮ 178ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 7th May 2023

ಹಿಮಾಲಯದಲ್ಲಿ ಕರಗುತ್ತಿವೆ 1000 ಹಿಮಸರೋವರಗಳು; ಭೀಕರ ಪ್ರವಾಹ ಭೀತಿ; 30 ಲಕ್ಷ ಜನರ ಜೀವ ಅಪಾಯದಲ್ಲಿ!

ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿದ್ದು, ದೇಶದ ಸುಮಾರು 30ಲಕ್ಷ ಜನರು ಭೀಕರ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಅಧ್ಯಯನವೊಂದು ಗಂಭೀರ ಎಚ್ಚರಿಕೆ ನೀಡಿದೆ.

published on : 8th February 2023

ತಾವೇ ಸೃಷ್ಟಿಸಿದ ಪ್ರವಾಹ ಪರಿಸ್ಥಿತಿಯನ್ನು ಬಳಸಿ ವಿಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ: ಸಿಎಂ ಬೊಮ್ಮಾಯಿ

ಬೆಂಗಳೂರಿನಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಬೃಹತ್‌ ಅಭಿವೃದ್ಧಿಗಳನ್ನು ನಡೆಸುತ್ತಿದ್ದರೂ ವಿರೋಧ ಪಕ್ಷಗಳು ನಗರದ ವರ್ಚಸ್ಸನ್ನು ಹಾಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆರೋಪಿಸಿದ್ದಾರೆ.

published on : 30th January 2023

ಪ್ರವಾಹದಿಂದ ರಕ್ಷಿಸಲ್ಪಟ್ಟ ಹೆಣ್ಣುಮಗುವಿನ ಹುಟ್ಟುಹಬ್ಬ ಅಚರಿಸಿದ ಚೆನ್ನೈ ಪೊಲೀಸರು

ಸೋಮವಾರ ಮತ್ತು ಮಂಗಳವಾರ ಚೆನ್ನೈ ನಗರದ ಕೆ.ಪಿ.ಕೆ ನಗರ ಮತ್ತು ಕಲ್ಲುಕುಟ್ಟೈ ಪ್ರದೇಶಗಳಲ್ಲಿ ಮಳೆಯಿಂದ ನೀರು ನುಗ್ಗಿ ಪ್ರದೇಶವಿಡೀ ಜಲಾವೃತಗೊಂಡಿತ್ತು. ಪ್ರವಾಹದಲ್ಲಿ ಹೆಣ್ಣುಮಗುವಿದ್ದ ಕೂಲಿಕಾರ್ಮಿಕ ಕುಟುಂಬವೊಂದು ಕೊಚ್ಚಿಹೋಗುತ್ತಿತ್ತು. ಅಷ್ಟರಲ್ಲಿ...

published on : 12th November 2021
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9