- Tag results for Fadnavis
![]() | ಮಹಾರಾಷ್ಟ್ರದಲ್ಲಿ ಕರ್ನಾಟಕ ಚುನಾವಣೆ ಗೆಲುವಿನ ಸಂಭ್ರಮಾಚರಣೆ: ಮಹಾ ವಿಕಾಸ್ ಆಘಾಡಿ ಪಕ್ಷಗಳ ವಿರುದ್ಧ ಫಡ್ನವೀಸ್ ಕಿಡಿರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ ಮಹಾ ವಿಕಾಸ್ ಆಘಾಡಿ ಪಕ್ಷಗಳು ಮಹಾರಾಷ್ಟ್ರದಲ್ಲಿ ಸಂಭ್ರಮಾಚರಣೆ ಆಚರಿಸುತ್ತಿರುವುದಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕಿಡಿಕಾರಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ರಾಜ್ಯದಿಂದ ಎಲ್ಲಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. |
![]() | ಪ್ರಜಾಪ್ರಭುತ್ವಕ್ಕೆ ಸಂದ ಜಯ: ಸುಪ್ರೀಂ ಕೋರ್ಟ್ ತೀರ್ಪು ಕುರಿತು ಫಡ್ನವೀಸ್ ಪ್ರತಿಕ್ರಿಯೆಇದು ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಸಂದ ಜಯ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ನಾವು ತೃಪ್ತರಾಗಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವಧಿ ಪೂರ್ಣಗೊಳಿಸಲಿದ್ದಾರೆ: ಡಿಸಿಎಂ ದೇವೇಂದ್ರ ಫಡ್ನವಿಸ್ಮಹಾರಾಷ್ಟ್ರದಲ್ಲಿನ ಸರ್ಕಾರ ಉರುಳದಿದೆ ಎನ್ನುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸರ್ಕಾರದ ಅವಧಿ ಪೂರ್ಣಗೊಳ್ಳುವವರೆಗೆ ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. |
![]() | ಉದ್ಧವ್ ಠಾಕ್ರೆ ಸರ್ಕಾರ ಉರುಳಿಸಲು ಶಿಂಧೆ- ಫಡ್ನವೀಸ್ 150 ಬಾರಿ ಸಭೆ: ಮಹಾರಾಷ್ಟ್ರ ಸಚಿವ ತಾನಾಜಿ ಸಾವಂತ್ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಉರುಳಿಸುವಲ್ಲಿ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ತಾನಾಜಿ ಸಾವಂತ್ ಆರೋಪಿಸಿದ್ದಾರೆ. |
![]() | ಫಡ್ನವಿಸ್ ಪತ್ನಿಗೆ ಬ್ಲಾಕ್ ಮೇಲ್ ಆರೋಪ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ!ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರಿಗೆ ಬೆದರಿಕೆ ಮತ್ತು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಬುಕ್ಕಿ ಅನಿಲ್ ಜೈಸಿಂಘಾನಿ ಅವರನ್ನು ಬಂಧಿಸಲಾಗಿದೆ. ಅನಿಲ್ನನ್ನು ಮುಂಬೈ ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. |
![]() | ಲಂಚದ ಆಮಿಷ: ಡಿಸೈನರ್ ವಿರುದ್ಧ ದೂರು ದಾಖಲಿಸಿದ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್ ಪತ್ನಿ!ತಮಗೆ ಲಂಚದ ಆಮಿಷವೊಡ್ಡಲು ಬಂದಿದ್ದ ಡಿಸೈನರ್ ವಿರುದ್ಧ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಪೊಲೀಸರಿಗೆ ದೂರು ನೀಡಿದ್ದಾರೆ. |
![]() | ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸಚಿವರ ಗೈರು ಬಗ್ಗೆ ಅಜಿತ್ ಪವಾರ್ ತರಾಟೆ; ಕ್ಷಮೆಯಾಚಿಸಿದ ಫಡ್ನವಿಸ್ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸಚಿವರು ಗೈರುಹಾಜರಾದ ಕಾರಣ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ಮಹಾರಾಷ್ಟ್ರ ಡಿಸಿಎಂ ಕಚೇರಿ ಎದುರು ಹನುಮಾನ್ ಚಾಲಿಸಾ ಪಠಿಸಲು ಮುಂದಾದ ಮಹಿಳೆಯರನ್ನು ತಡೆದ ಪೊಲೀಸ್ತಮ್ಮ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯಲು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಕಚೇರಿ ಎದುರು ಹನುಮಾನ್ ಚಾಲಿಸಾ ಪಠಿಸಲು ಮುಂದಾದ ನಾಗ್ಪುರ ಪೊಲೀಸ್ ಅಧಿಕಾರಿಗಳು ಮಹಿಳಾ ಸ್ವ ಸಹಾಯ ಗುಂಪುಗಳ (ಎಸ್ ಹೆಚ್ ಜಿ) ಸದಸ್ಯರನ್ನು ಪೊಲೀಸರು ತಡೆದಿದ್ದಾರೆ. |
![]() | ಪ್ರೇಮಿಗಳ ದಿನಾಚರಣೆಗಾಗಿ ಕೆಂಪುಡುಗೆಯಲ್ಲಿ ಅಮೃತಾ ಫಡ್ನವೀಸ್ ಸಾಂಗ್; ವಿಡಿಯೋ ವೈರಲ್ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್, ಪ್ರೇಮಿಗಳ ದಿನಾಚರಣೆ ಅಂಗವಾಗಿ ಹಾಡಿರುವ ಹಾಡೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. |
![]() | ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಶಿಕ್ಷಕ ಕ್ಷೇತ್ರದ ಅಭ್ಯರ್ಥಿಗೆ ಸೋಲುಪರಿಷತ್ ನ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ತೀವ್ರ ಮುಖಭಂಗವಾಗಿದೆ. |
![]() | ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಯಾರಪ್ಪನ ಸ್ವತ್ತು ಅಲ್ಲ: ಮಾಧುಸ್ವಾಮಿ ಹೇಳಿಕೆಗೆ ಫಡ್ನವೀಸ್ ತಿರುಗೇಟುಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ಅಪ್ಪನ ಮನೆಯ ಸ್ವತ್ತು ಅಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ |
![]() | ಕರ್ನಾಟಕಕ್ಕೆ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ: ಮಹಾ ಡಿಸಿಎಂ ಫಡ್ನವೀಸ್ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನಮ್ಮ ಸರ್ಕಾರ ಒಂದೇ ಒಂದು ಇಂಚು ಭೂಮಿ ಬಿಟ್ಟು ಕೊಡುವುದಿಲ್ಲ. ಒಂದು ಇಂಚು ಭೂಮಿಗಾಗಿಯೂ ಹೋರಾಡಲಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ... |
![]() | ನಾಗಪುರ: ದೇಶಕ್ಕೆ ಇಬ್ಬರು ರಾಷ್ಟ್ರಪಿತ- ಅಮೃತಾ ಫಡ್ನವೀಸ್ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರಪಿತ ಎಂದು ಕರೆದಿದ್ದಾರೆ. |
![]() | ಮಹಾರಾಷ್ಟ್ರ ಸರ್ವಾಂಗೀಣ ಅಭಿವೃದ್ಧಿಗೆ ಫಡ್ನವೀಸ್ ಸಿಎಂ ಆಗಬೇಕು: ಮಹಾ ಬಿಜೆಪಿ ಅಧ್ಯಕ್ಷತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ. |
![]() | ಮಹಾರಾಷ್ಟ್ರ-ಕರ್ನಾಟಕ ಗಡಿ ಘರ್ಷಣೆ ಬಗ್ಗೆ ಅಮಿತ್ ಶಾಗೆ ಮಾಹಿತಿ ನೀಡಿದ ಫಡ್ನವೀಸ್ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಕಳೆದ ಒಂದು ವಾರದಿಂದ ಕರ್ನಾಟಕದೊಂದಿಗೆ ನಡೆಯುತ್ತಿರುವ ಗಡಿ ವಿವಾದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. |