- Tag results for Family
![]() | ಬೆಂಗಳೂರು: ಬಿಬಿಎಂಪಿ ಗುತ್ತಿಗೆ ನೌಕರ, ಪತ್ನಿ, ಪುತ್ರ ಮನೆಯಲ್ಲಿ ಶವವಾಗಿ ಪತ್ತೆ!ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. |
![]() | ಕಂಠೀರವ ಸ್ಟುಡಿಯೊದಲ್ಲಿ ಡಾ ರಾಜ್ ಕುಮಾರ್, ಪಾರ್ವತಮ್ಮ, ಪುನೀತ್ ಸಮಾಧಿ ಸ್ಥಳ ಅಭಿವೃದ್ಧಿ: ಕುಟುಂಬ ಸದಸ್ಯರಿಂದ ಸಿಎಂ ಭೇಟಿಕಂಠೀರವ ಸ್ಟೂಡಿಯೋದಲ್ಲಿರುವ ವರನಟ ಡಾ. ರಾಜ್ಕುಮಾರ್, ಪಾರ್ವತಮ್ಮ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳವನ್ನು ಅಭಿವೃದ್ಧಿಪಡಿಸುವ ವಿಚಾರವಾಗಿ ಡಾ. ರಾಜ್ ಕುಟುಂಬದ ಸದಸ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. |
![]() | ಜಮ್ಮುವಿನಲ್ಲಿ ಒಂದೇ ಕುಟುಂಬದ ಆರು ಮಂದಿ ಮನೆಯಲ್ಲಿಯೇ ಶವವಾಗಿ ಪತ್ತೆ!ಬುಧವಾರ ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಆರು ಮಂದಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಸಾಮೂಹಿಕ ಕೊಲೆ ಮಾಡಿದವನಿಗೆ ಆಗಸ್ಟ್ 15ರಂದು ಬಿಡುಗಡೆ ಭಾಗ್ಯ: ಕುಟುಂಬಸ್ಥರ ಆಕ್ಷೇಪಅದು 1994ರ ಫೆಬ್ರವರಿ 23ನೇ ತಾರೀಕು. ಮಂಗಳೂರು ಸಮೀಪ ವಾಮಂಜೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಕರಾವಳಿಯನ್ನು ಬೆಚ್ಚಿಬೀಳಿಸಿತ್ತು. ಪ್ರಕರಣದ ಒಬ್ಬನೇ ಒಬ್ಬ ಅಪರಾಧಿ ವೀಣ್ ಕುಮಾರ್ ಎಂಬಾತನಿಗೆ ಇದೀಗ ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಜೈಲಿನಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ. |
![]() | ಪಾಕಿಸ್ತಾನ: ರಾಜಕಾರಣಿ ಸಂಬಂಧಿಯ ಕಾರ್ ಓವರ್ ಟೇಕ್ ಮಾಡಲು ಯತ್ನಿಸಿದ ಹಿಂದೂ ಕುಟುಂಬದ ಮೇಲೆ ಹಲ್ಲೆಪಾಕಿಸ್ತಾನದಲ್ಲಿ ರಾಜಕಾರಣಿಯೊಬ್ಬರ ಸಂಬಂಧಿಕರ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸಿದ ಆರೋಪದ ಮೇಲೆ ಹಿಂದೂ ಕುಟುಂಬದ ಮೇಲೆ ಹಲ್ಲೆ ಮಾಡಿರೋದಾಗಿ ವರದಿಯಾಗಿದೆ. |
![]() | ಬ್ರಿಟನ್ ಪ್ರಿನ್ಸ್ ಚಾರ್ಲ್ಸ್ ಚಾರಿಟಿಗೆ ಬಿನ್ ಲ್ಯಾಡನ್ ಕುಟುಂಬದಿಂದ 1.19 ಮಿಲಿಯನ್ ಡಾಲರ್ ದಾನ!9/11 ಮಾಸ್ಟರ್ ಮೈಂಡ್ ಒಸಾಮಾ ಬಿನ್ ಲ್ಯಾಡನ್ ಕುಟುಂಬದವರು ಬ್ರಿಟನ್ ರಾಜಮನೆತನದ ಉತ್ತರಾಧಿಕಾರಿ ಪ್ರಿನ್ಸ್ ಚಾರ್ಲ್ಸ್ ಗೆ ಸೇರಿದ ದತ್ತಿ ಟ್ರಸ್ಟ್ ಗೆ 1.19 ಮಿಲಿಯನ್ ಡಾಲರ್, (ಅಥವಾ 1.21 ಮಿಲಿಯನ್ ಯುರೋ) ನಷ್ಟು ಹಣವನ್ನು ದಾನ ಮಾಡಿದ್ದಾರೆಂಬ ಸುದ್ದಿ ಈಗ ಬಹಿರಂಗವಾಗಿದೆ. |
![]() | ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು: ಡಾ. ಅಶ್ವತ್ಥನಾರಾಯಣಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. |
![]() | ಕೇರಳ: ಸಾಲದ ಸುಳಿಯಲ್ಲಿ ಸಿಲುಕಿ ಮನೆ ಮಾರಲು ಹೊರಟವನಿಗೆ ಹೊಡೆಯಿತು 1 ಕೋಟಿ ರೂ. ಲಾಟರಿ!ಸಾಲದ ಸುಳಿಯಲ್ಲಿ ಸಿಲುಕಿ ಹೊಸದಾಗಿ ನಿರ್ಮಿಸಿದ ಮನೆಯನ್ನೇ ಮಾರಲು ಹೊರಟಿದ್ದ ಕೇರಳದ ಪೇಂಟರ್ ಒಬ್ಬರಿಗೆ ಬರೋಬ್ಬರಿ ಒಂದು ಕೋಟಿ ರೂಪಾಯಿ ಲಾಟರಿ ಹೊಡೆದಿದ್ದು, ಅದೃಷ್ಟ ಲಕ್ಷ್ಮೀಯೆ ಮನೆ ಬಾಗಿಲಿಗೆ ಬಂದು ಆ ಮನೆಯ.. |
![]() | ಗಾಂಧಿ ಕುಟುಂಬದ ಬೆಂಬಲಕ್ಕೆ ನಿಲ್ಲದಿದ್ದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ: ರಮೇಶ್ ಕುಮಾರ್ 'ಋಣ ಸಂದಾಯ' ಹೇಳಿಕೆ ಬಿಜೆಪಿ ನಾಯಕರ ಅಸ್ತ್ರ!ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರ್ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತು, ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. |
![]() | ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಅವರ ಋಣವನ್ನು ನಾವೆಲ್ಲಾ ತೀರಿಸಬೇಕು: ಕೆ ಆರ್ ರಮೇಶ್ ಕುಮಾರ್ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ನಾವು ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ಹೇಳಿದ್ದಾರೆ. |
![]() | ರಾಯಚೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ನಾಲ್ವರು ಸಾವುರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ... |
![]() | ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್ನಲ್ಲಿ ಮಂಥನ: ಗೌರಿಶಂಕರದಷ್ಟು ಎತ್ತರ ಬಿಜೆಪಿ ಕುಟುಂಬ 'ಪರಿವಾರ ಪರ್ವತ'!ನಾನು ಲಕ್ಕಿಡಿಪ್ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? |
![]() | ಭೂಮಿ, ಕಟ್ಟಡ, ಕೊನೆಗೆ ಮನೆ: ಅಭಿವೃದ್ಧಿಗಾಗಿ ಎಲ್ಲವನ್ನೂ ದಾನ ಮಾಡಿರುವ ಕೇರಳದ ಕುಟುಂಬವಿದು...ಸಾಮಾಜಿಕ ಸ್ಥಾನಮಾನವನ್ನು ಆಸ್ತಿಗಳ ಆಧಾರದಲ್ಲಿ ಅಳೆಯುವ, ಸಮಾಜದಲ್ಲಿ ಕೇರಳದ ಕುಟುಂಬವೊಂದು ತಮ್ಮದೆಲ್ಲವನ್ನೂ ಅಭಿವೃದ್ಧಿಗಾಗಿ ನೀಡಿ ಅಚ್ಚರಿ ಮೂಡಿಸಿದೆ. |
![]() | 'ಟ್ರಾವೆಲಿಂಗ್ ಮೋಡ್' ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ: ಕುಟುಂಬ ಸಮೇತ ವಿದೇಶ ಪ್ರವಾಸದಲ್ಲಿ ಬಿಎಸ್ ವೈ!ಬಿಡುವಿಲ್ಲದ ರಾಜಕೀಯದ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯ ಪ್ರವಾಸದ ಮೂಡ್ ನಲ್ಲಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಬಿಎಸ್ ವೈ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. |
![]() | ಬೆಂಗಳೂರು: ಯಶವಂತಪುರ ಕೈಗಾರಿಕಾ ಪ್ರದೇಶದಲ್ಲಿ ಮುಖ್ಯರಸ್ತೆ ಆಕ್ರಮಿಸಿಕೊಂಡ ಕುಟುಂಬ; ಸಚಿವ ಮುನಿರತ್ನ ಆಪ್ತರೆಂದು ಧಮ್ಕಿನಗರದ ಯಶವಂತಪುರ ಕೈಗಾರಿಕಾ ಪ್ರದೇಶದ ಇಂದಿರಾ ಕ್ಯಾಂಟೀನ್ ರಸ್ತೆಯ ಮಧ್ಯ ಭಾಗವನ್ನು ಕುಟುಂಬವೊಂದು ಕಳೆದ ನಾಲ್ಕು ವರ್ಷಗಳಿಂದಲೂ ಆಕ್ರಮಿಸಿಕೊಂಡಿದೆ. ಚಿಲ್ಲರೆ ಅಂಗಡಿ ಇರುವ ಜಾಗದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಮನೆ ನಿರ್ಮಿಸಿಕೊಳ್ಳಲಾಗಿದೆ |