- Tag results for Fans
![]() | ಪುಸ್ತಕಗಳಿಂದ ಬೃಹತ್ ಮೊಸಾಯಿಕ್ ಭಾವಚಿತ್ರ ರಚಿಸಿ ವಿಶ್ವ ದಾಖಲೆ ಬರೆಯಲು ಮುಂದಾದ ಯಶ್ ಅಭಿಮಾನಿಗಳು!ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್ - 2' ಚಿತ್ರ ಬಿಡುಗಡೆಗೆ ಮುನ್ನ ಯಶ್ ಅವರ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಅಭಿಮಾನವನ್ನು ತೋರಿಸಲು ನಟನ ಬೃಹತ್ ಭಾವಚಿತ್ರ ರಚಿಸಿ ವಿಶ್ವ ದಾಖಲೆ ಬರೆಯಲು ಮುಂದಾಗಿದ್ದಾರೆ. |
![]() | ಸಲಿಂಗಿ ವಿರೋಧಿ ಘೋಷಣೆ: ಮೆಕ್ಸಿಕೊ ಫುಟ್ಬಾಲ್ ಅಭಿಮಾನಿಗಳಿಗೆ 5 ವರ್ಷ ನಿಷೇಧ ಎಚ್ಚರಿಕೆಅಂತಾರಾಷ್ಟ್ರೀಯ ಫುಟ್ಬಾಲ್ ಸಂಸ್ಥೆ ಸಲಿಂಗಿ ವಿರೋಧಿ ಘೋಷಣೆ ಕುರಿತಾಗಿ ಮೆಕ್ಸಿಕೊ ಫುಟ್ಬಾಲ್ ಫೆಡರೇಶನ್ ಅನ್ನು ಎಚ್ಚರಿಸಿತ್ತು, |
![]() | ದಯವಿಟ್ಟು 'ತಲಾ' ಎಂದು ಕರೆಯುವುದನ್ನು ನಿಲ್ಲಿಸಿ: ಅಭಿಮಾನಿಗಳಿಗೆ ಅಜಿತ್ ಕುಮಾರ್ ಮನವಿಕಾಲಿವುಡ್ ನಟ ಅಜಿತ್ ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದು ತಮ್ಮನ್ನು ತಲಾ ಎಂಬ ಬಿರುದಿನಿಂದ ಕರೆಯುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. |
![]() | ವಿಧಾನಪರಿಷತ್ ಚುನಾವಣೆ: ಮಂಡ್ಯದಲ್ಲಿ ರೈತ ಸಂಘ, ಅಂಬರೀಶ್ ಅಭಿಮಾನಿಗಳ ಬೆಂಬಲ ಪಡೆಯಲು ಅಭ್ಯರ್ಥಿಗಳ ಕಸರತ್ತು!ಮಂಡ್ಯದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದ ಬಿಸಿ ಹೆಚ್ಚುತ್ತಿದ್ದು, ಪ್ರತಿಷ್ಠಿತ ಸ್ಥಾನವನ್ನು ಗೆಲ್ಲಲು ಮೂರು ಪ್ರಮುಖ ರಾಜಕೀಯ ಪಕ್ಷಗಳು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್ಆರ್ಎಸ್) ಮತ್ತು ಅಂಬರೀಶ್ ಅವರ ಅಭಿಮಾನಿಗಳ ಮನ ಸೆಳೆಯಲು ಮುಂದಾಗಿದ್ದಾರೆ. |
![]() | 'ನಾನು ಆರೋಗ್ಯವಾಗಿದ್ದೇನೆ, ಅಭಿಮಾನ ಆವೇಶವಾಗುವುದು ಬೇಡ, ನಾನು ಕೇಳದೆಯೆ ಸರ್ಕಾರ ನನ್ನ ಮನೆಗೆ ಭದ್ರತೆ ಕೊಟ್ಟಿದೆ': ಡಾ. ಹಂಸಲೇಖಪೇಜಾವರ ಮಠದ ಹಿರಿಯ ಯತಿಗಳು ದಲಿತರ ಮನೆಗೆ ಹೋಗುತ್ತಿದ್ದ ವಿಚಾರದ ಬಗ್ಗೆ ಮೈಸೂರಿನಲ್ಲಿ ಸಮಾರಂಭವೊಂದರಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಮಾತನಾಡಿದ್ದು ತೀವ್ರ ವಿವಾದ ಮತ್ತು ಚರ್ಚೆಗೆ ಎಡೆಮಾಡಿಕೊಟ್ಟಿತ್ತು. |
![]() | ಪತ್ರ ಮೂಲಕ ಭಾವನೆ ಹಂಚಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 20 ದಿನ ಕಳೆದರೂ ಈವೆರೆಗೂ ಮೌನವಾಗಿಯೇ ಇದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ |
![]() | ಪುನೀತ್ ಸಾವಿನ ದುಃಖದಿಂದ ಹೊರಬರಲು ಪ್ರಯತ್ನಿಸುತ್ತಿರುವ ಕುಟುಂಬ: ಅಭಿಮಾನಿಗಳ ಜೊತೆ ಭಜರಂಗಿ 2 ಚಿತ್ರ ವೀಕ್ಷಿಸಿದ ಶಿವಣ್ಣಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ಸಾವಿನ ಆಘಾತದಿಂದ ಅವರ ಕುಟುಂಬಸ್ಥರು ನಿಧಾನವಾಗಿ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ತಂದೆಯ ಸಾವಿನ ಹಿನ್ನೆಲೆಯಲ್ಲಿ ಕಳೆದ ತಿಂಗಳು 30ರಂದು ಬೆಂಗಳೂರಿಗೆ ಬಂದಿದ್ದ ಪುನೀತ್ ಅವರ ಹಿರಿಯ ಪುತ್ರಿ ಧೃತಿ ನಿನ್ನೆ ಅಮೆರಿಕದ ನ್ಯೂಯಾರ್ಕ್ ಗೆ ವಾಪಾಸ್ಸಾಗಿದ್ದಾರೆ. |
![]() | ಅಪ್ಪು ಕಳೆದುಕೊಂಡು ಸಾಕಷ್ಟು ನೊಂದಿದ್ದೇವೆ: ನಿಮ್ಮ ಕುಟುಂಬವನ್ನು ಒಂಟಿಯಾಗಿಸಬೇಡಿ: ಅಭಿಮಾನಿಗಳಿಗೆ ಅಶ್ವಿನಿ ಮನವಿಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನ ಚಿತ್ರರಂಗವನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಹೃದಯ ಸ್ತಂಬನದಿಂದ ಕಿರು ವಯಸ್ಸಿನಲ್ಲಿಯೇ ಪುನೀತ್ ಅವರ ಹಠಾತ್ ಸಾವನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. |
![]() | 'ಅಪ್ಪು' ಅಗಲಿ ಇಂದಿಗೆ 12 ದಿನ: ದೊಡ್ಮನೆ ಕುಟುಂಬದಿಂದ ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ, ಖಾಕಿ ಪಹರೆಅಭಿಮಾನಿಗಳ ಪ್ರೀತಿಯ ಅಪ್ಪು, ದೊಡ್ಮನೆಯ ನಂದಾದೀಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿ ಇಂದು ಮಂಗಳವಾರಕ್ಕೆ 12 ದಿನ. ಅವರ ಅಗಲಿಕೆಗೆ ಇಡೀ ಕರುನಾಡು ಶೋಕಪಟ್ಟಿದೆ. |
![]() | ಭಾನುವಾರ ಪುನೀತ್ ಸಮಾಧಿಗೆ ಅಪಾರ ಅಭಿಮಾನಿಗಳ ಭೇಟಿ, ಗೌರವ ನಮನ- ವಿಡಿಯೋಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಸ್ಥಳಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಪ್ರತಿದಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಗೌರವ ನಮನ ಸಲ್ಲಿಸುತ್ತಿದ್ದಾರೆ. |
![]() | ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ', 'ಮಿಷನ್ ಮಜ್ನು' ಸದ್ಯದಲ್ಲಿಯೇ ತೆರೆಗೆ: ಕಾತರದಲ್ಲಿ ಅಭಿಮಾನಿಗಳುರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಈಗ ಸಂಭ್ರಮದ ಸಮಯ. ಅವರ ಎರಡು ಬಿಗ್ ಬಜೆಟ್ ನ ಸಿನಿಮಾಗಳಾದ ತೆಲುಗಿನ ಪುಷ್ಪ ಮತ್ತು ಬಾಲಿವುಡ್ ನ ಚೊಚ್ಚಲ ಚಿತ್ರ ಮಿಷನ್ ಮಜ್ನು ಬಿಡುಗಡೆಗೆ ಸಜ್ಜಾಗಿದೆ. |
![]() | ಕನ್ನಡದ 'ಯುವರತ್ನ' ಮರೆಯಾಗಿ ಒಂದು ವಾರವಾದರೂ ನಿಲ್ಲದ ಅಭಿಮಾನಿಗಳ ಶೋಕ: ಅಪ್ಪು ಸಮಾಧಿಗೆ ಹರಿದು ಬರುತ್ತಿದೆ ಜನಸಾಗರಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಠಾತ್ ನಿಧನರಾಗಿ ಒಂದು ವಾರವಾಗಿದೆ. ಆದರೆ ಅಭಿಮಾನಿಗಳ ಕಣ್ಣೀರು, ಶೋಕ ಮಾತ್ರ ನಿಂತಿಲ್ಲ. |
![]() | ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗೆ ಅಗೌರವ ತೋರಿಸಬೇಡಿ: ಅಭಿಮಾನಿಗಳಿಗೆ ಕುಟುಂಬಸ್ಥರ ಮನವಿನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅವರ ಅಭಿಮಾನಿಗಳು ಅತೀವ್ರ ನೋವಿನಲ್ಲಿ ಮುಳುಗಿದ್ದು, ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗ ಅಗೌರ ತೋರಿಸದಂತೆ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ ನಿಧನ: 5 ದಿನದಲ್ಲಿ ಕನಿಷ್ಠ 13 ಮಂದಿ ಅಭಿಮಾನಿಗಳ ಸಾವು, ಶಿವಣ್ಣ ಹೇಳಿದ್ದೇನು?ನಟ ಪುನೀತ್ ರಾಜ್ಕುಮಾರ್ ಅವರ ಸಾವಿನಿಂದ ಆಘಾತಗೊಂಡಿರುವ ಅವರ ಅಭಿಮಾನಿಗಳ ಸಾವಿನ ಸರಣಿ ಮುಂದುವರೆದಿದ್ದು, ಕಳೆದ 5 ದಿನಗಳ ಅವಧಿಯಲ್ಲಿ ಆತ್ಮಹತ್ಯೆ ಮತ್ತು ಹೃದಯಾಘಾತ ಪ್ರಕರಣಗಳೂ ಸೇರಿದಂತೆ ಕನಿಷ್ಠ 13 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಮೆಚ್ಚಿನ ನಟನಿಂದ ಸ್ಫೂರ್ತಿ; ನೇತ್ರದಾನ ಮಾಡುವತ್ತ ಅಭಿಮಾನಿಗಳ ಆಸಕ್ತಿ!ತಮ್ಮ ಮೆಚ್ಚಿನ ನಟನಿಂದ ಸ್ಪೂರ್ತಿ ಪಡೆದ ಹಲವು ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದಾರೆ. ಕಳೆದ 2 ದಿನಗಳಿಂದ ನೂರಾರು ಮಂದಿ ವಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಖಾಸಗಿ ವೈದ್ಯರ ಬಳಿ ನೇತ್ರದಾನ ಮಾಡಲು ಮುಂದಾಗಿದ್ದಾರೆ. |